• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಳಪೆ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ 2022-23ರಲ್ಲಿ ಮುದ್ದೇಬಿಹಾಳ, ತಾಳಿಕೋಟಿ ಹಾಗೂ ನಾಲತವಾಡದಲ್ಲಿ ನಗರೋತ್ಥಾನ ಯೋಜನೆಯಡಿ ಹಾಗೂ ಎಸ್‌ಎಫ್‌ಸಿ ವಿಶೇಷ ಅನುದಾದಡಿಯಲ್ಲಿ ಗುತ್ತಿಗೆದಾರರು ಅರ್ಧಂಬರ್ಧ ಕಾಮಗಾರಿ ಮಾಡಿ ಮುಂಗಡ ಹಣ ಪಾವತಿ ಮಾಡಿಕೊಂಡು ಕಾಮಗಾರಿ ನಿಗದಿತ ಅವಧಿ ಮುಗಿದರೂ ಇಲ್ಲಿತನಕವೂ ಪೂರ್ಣಗೊಳಿಸಿಲ್ಲ. ಅಲ್ಲದೇ, ಕಳಪೆ ಕಾಮಗಾರಿ ಮಾಡಿದ್ದು, ಈ ಬಗ್ಗೆ ಸಾರ್ವಜನಿಕರಿಂದ ದೂರು ನೀಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಅಂತಹ ಕಾಮಗಾರಿಗಳ ಬಗ್ಗೆ ಸಂಪೂರ್ಣ ತನಿಖೆ ನಡೆಸಬೇಕು. ಜತೆಗೆ ಕಳಪೆ ಕಾಮಗಾರಿ ಮಾಡಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಸಂಬಂಧಪಟ್ಟ ಅಧಿಕಾರಿಗಳು ಮುಂದಾಗಬೇಕು.
ಕ್ಷಯ ನಿರ್ಮೂಲನೆಗೆ ಲಸಿಕೆ ಅಗತ್ಯ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಕ್ಷಯರೋಗ ನಿರ್ಮೂಲನೆಯಲ್ಲಿ ಲಸಿಕಾಕರಣ ಪ್ರಮುಖ ಪಾತ್ರವನ್ನು ನಿರ್ವಹಿಸಲಿದ್ದು, ದುರ್ಬಲ ಜನರಿಗೆ 60 ವರ್ಷ ಮೇಲ್ಪಟ್ಟವರು, ಮಧುಮೇಹದಿಂದ ಬಳಲುತ್ತಿರುವವರು, ಧೂಮಪಾನ ಹಾಗೂ ಮದ್ಯವ್ಯಸನಿಗಳು, ಅಪೌಷ್ಠಿಕತೆಯಿಂದ ಬಳಲುತ್ತಿರುವವರು (18 ಬಿ.ಎಂ.ಐ), ಕ್ಷಯರೋಗಿಗಳ ಸಂಪರ್ಕಿತರು ವಯಸ್ಕರ ಬಿಸಿಜಿ ಲಸಿಕಾಕರಣದ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಸತೀಶ್ ತಿವಾರಿ ಹೇಳಿದರು.
ಯತ್ನಾಳರಿಗೆ ಸರಿ ಕಾಣದಿದ್ರೆ ಮತ್ತೊಮ್ಮೆ ರಾಜೀನಾಮೆ
ಕನ್ನಡಪ್ರಭ ವಾರ್ತೆ ವಿಜಯಪುರ ನಮ್ಮ ತಂದೆ ರಾಜೀನಾಮೆ ನೀಡಿದ್ದು ಸಂತಸವಿದೆ. ಕೊಡಲಿಕ್ಕೆ ಹೋಗಿದ್ದು ನನಗೆ ಸಂತಸ ಇದೆ. ಶಿವಾನಂದ ಪಾಟೀಲರು ರಾಜೀನಾಮೆ ನೀಡಿದ ರೀತಿ ಶಾಸಕ ಬಸನಗೌಡ ಪಾಟೀಲ ಯತ್ನಾಳರಿಗೆ ಸರಿ ಕಾಣದಿದ್ರೆ ಮತ್ತೊಮ್ಮೆ ರಾಜೀನಾಮೆಗೆ ಸಿದ್ಧ ಎಂದು ಸಚಿವ ಶಿವಾನಂದ ಪಾಟೀಲ ಪುತ್ರ ಸತ್ಯಜೀತ ಪಾಟೀಲ ಹೇಳಿದರು.
ಗಣತಿದಾರರಿಗೆ ಜಾತಿ, ಇತರೆ ನಿಖರ ಮಾಹಿತಿ ನೀಡಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ ಕಾರ್ಯ ಮೇ 5ರಿಂದ ಆರಂಭಗೊಳ್ಳಲಿದ್ದು, ಸಂಬಂಧಿಸಿದಂತೆ ಗಣತಿದಾರೆಲ್ಲರೂ ಕುಟುಂಬದ ಜಾತಿ ಮತ್ತು ಇತರೆ ಮಾಹಿತಿಯನ್ನು ಗಣತಿದಾರರಿಗೆ ನಿಖರವಾಗಿ ನೀಡಬೇಕು ಎಂದು ತಹಸೀಲ್ದಾರ್‌ ಬಲರಾಮ ಕಟ್ಟಿಮನಿ ತಿಳಿಸಿದರು.
ಭಾಗ್ಯವಂತಿ ಶಿಕ್ಷಣ ಸಂಸ್ಥೆ ತಾಲೂಕಿಗೆ ಪ್ರಥಮ
ಇಂಗ್ಲಿಷ್ ಮಾಧ್ಯಮ ಶಿಕ್ಷಣ ಎನ್ನುವುದು ನಗರ ಪ್ರದೇಶ ವಿದ್ಯಾರ್ಥಿಗಳ ಸೊತ್ತು ಎನ್ನುವುದನ್ನು ಸುಳ್ಳಾಗಿಸಿದ್ದಲ್ಲದೇ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಯಾವುದೂ ಅಸಾಧ್ಯವಲ್ಲ ಎನ್ನುವುದನ್ನು ಇಂಡಿ ತಾಲೂಕಿನ ಚವಡಿಹಾಳ ಗ್ರಾಮದ ಶ್ರೀ ಭಾಗ್ಯವಂತಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಸಾಧಿಸಿ ತೊರಿಸಿದ್ದಾರೆ.
ಪುಟ..2 ಲೀಡ್‌ಪುಣ್ಯಕ್ಷೇತ್ರವನ್ನು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿ
ಕನ್ನಡಪ್ರಭ ವಾರ್ತೆ ವಿಜಯಪುರ ಹಾಲುಮತ ಸಮುದಾಯದವರು ತಮ್ಮ ಶ್ರದ್ಧೆ, ಭಕ್ತಿ, ನಂಬಿಕೆ ಮತ್ತು ಸಂಸ್ಕೃತಿಯನ್ನು ನಿಸ್ವಾರ್ಥದಿಂದ ಮುಂದುವರಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.
ಸಚಿವ ಜಮೀರ ಸುಮ್ಮನಿದ್ದರೆ ಸಾಕು
ಕನ್ನಡಪ್ರಭ ವಾರ್ತೆ ವಿಜಯಪುರ ಜಮೀರ ಅಹಮ್ಮದ ಶಾಂತವಾಗಿದ್ದರೆ ಸಾಕು, ನೀವೇನೂ ಮಾಡೋದು ಬೇಡ. ಸುಮ್ಮನಿದ್ದರೆ ಸಾಕು. ಮಿಲಿಟರಿಯನ್ನು ನಂಬಿ ನೀವು ಸುಮ್ಮನಿರಿ. ನಿಮ್ಮ ಭಾಷಣ ಬೇಡ, ನೀವು ಹೋಗೋದು ಬೇಡ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಸಂಸ್ಕೃತಿ ಉಳಿವಿಗೆ ಹಾಲುಮತ ಸಮುದಾಯ ಸೇವೆ ಶ್ಲಾಘನೀಯ
ಶ್ರೀ ನಗರ ಸಿದ್ಧೇಶ್ವರ ಪುರಾತನ ದೇವಸ್ಥಾನವನ್ನು ರೈತರು ದುಡಿದ ಹಣ ಕೂಡಿಸಿ ಅಭಿವೃದ್ಧಿ ಮಾಡಿದ್ದಾರೆ.
ದೇಶದ ಸುರಕ್ಷತೆಗೆ ಸರ್ವರ ಒಂದಾಗುವಿಕೆ ಅನಿವಾರ್ಯ
ಬಸವಣ್ಣ ಹೋಮ-ಹವನ ವಿರೋಧ ಮಾಡಿದರೆಂದು ಅಪಪ್ರಚಾರ ಮಾಡಿ ಜಗಳ ಹಚ್ಚುವ ಕೆಲಸ ಮಾಡುತ್ತಿದ್ದಾರೆ
ವಚನ ಸಾಹಿತ್ಯ ಅರಿತು ನಡೆದ್ರೆ ಜೀವನ ಆದರ್ಶಮಯ
ವಚನ ಸಾಹಿತ್ಯ ಅರಿತುಕೊಳ್ಳುವ ಜೊತೆಗೆ ಅದರಂತೆ ನಡೆದರೆ ನಮ್ಮ ಜೀವನ ಆದರ್ಶಮಯವಾಗುತ್ತದೆ
  • < previous
  • 1
  • ...
  • 79
  • 80
  • 81
  • 82
  • 83
  • 84
  • 85
  • 86
  • 87
  • ...
  • 420
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved