• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಜಯಪುರ ಬಸ್‌ ನಿಲ್ದಾಣಕ್ಕೆ ರಾಣಿ ಚನ್ನಮ್ಮ ಹೆಸರು
ವಿಜಯಪುರ ಕೇಂದ್ರ ಬಸ್‌ ನಿಲ್ದಾಣಕ್ಕೆ ಕಿತ್ತೂರು ಚನ್ನಮ್ಮ ಬಸ್ ನಿಲ್ದಾಣ ಎಂದು ಹೆಸರು ನಾಮಕರಣ ಮಾಡಲು ಸರ್ಕಾರ ಆದೇಶ
ಜಾತಿಗಣತಿ ತ್ವರಿತವಾಗಿ ಆರು ತಿಂಗಳಲ್ಲೇ ಮುಗಿಯಲಿ
ಬಿಹಾರ ವಿಧಾನಸಭಾ ಚುನಾವಣೆಗಾಗಿ ಜಾತಿಗಣತಿ ಮಾಡುತ್ತಿದ್ದಾರೆ. ಬಿಹಾರದ ಚುನಾವಣೆ ಹಾಗೂ ಕಾಂಗ್ರೆಸ್ ಪಕ್ಷದ ಒತ್ತಾಯದಿಂದ ಜಾತಿ ಗಣತಿ ಮಾಡುತ್ತಿದ್ದಾರೆ.
ಮಹಾನ್ ಮಾನವತಾವಾದಿ ಆದರ್ಶ ಎಲ್ಲರೂ ಪಾಲಿಸೋಣ
ತಾಳಿಕೋಟೆ ಪಟ್ಟಣದ ಶ್ರೀ ಸಂಗಮಾರ್ಯ ವಿದ್ಯಾಸಂಸ್ಥೆಯಲ್ಲಿ ನಡೆದ ಜಗಜ್ಯೋತಿ ಬಸವೇಶ್ವರ ಜಯಂತಿ ನಿಮಿತ್ತ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.
ರಾಜ್ಯದ ಜಾತಿ ಗಣತಿ ದತ್ತಾಂಶ ವಾಸ್ತವವಾಗಿಲ್ಲ
ಒಳಮೀಸಲಾತಿ ಹೆಸರಲ್ಲಿ ಒಗ್ಗಟ್ಟಾಗಿರುವ ಸಮುದಾಯಗಳನ್ನು ಒಡೆದಾಳುವ ನೀತಿಯನ್ನು ಸರ್ಕಾರ ಅನುಸರಿಸುತ್ತಿರುವುದು ಖಂಡನೀಯ.
ಒಳಮೀಸಲಾತಿ ಜಾರಿ ಮುನ್ನವೇ ನೇಮಕಾತಿ, ಬಡ್ತಿಗೆ ಆಕ್ರೋಶ
ಒಳಮೀಸಲಾತಿಯು ದಯೆ ಅಥವಾ ಭಿಕ್ಷೆ ಅಲ್ಲ. ಅದು ನ್ಯಾಯಾಲಯದಿಂದ ಸಿಕ್ಕರುವ ಹಕ್ಕು. ಅದನ್ನು ನೀಡಲು ರಾಜ್ಯ ಸರ್ಕಾರ ಏಕೆ? ನೆಪಗಳನ್ನು ಹೇಳುತ್ತಿದೆ ಎಂಬುದು ಗೊತ್ತಿಲ್ಲ.
ಜನಗಣತಿ ಕೇಂದ್ರ ಸರ್ಕಾರ ಮುಂದಾಗಿದ್ದು ಶ್ಲಾಘನೀಯ
ಕಾಂಗ್ರೆಸ್ ಪಕ್ಷ ಜಾತಿ ಆಧಾರಿತ ಗಣತಿ ಯಾವಾಗಲೂ ವಿರೋಧಿಸುತ್ತಲೆ ಬಂದಿದೆ. ಆದರೆ ಮೋದಿಯವರು ಅಧಿಕಾರಕ್ಕೆ ಬಂದ ಮೇಲೆ ದೇಶದ ಹಿಂದುಳಿದ ವರ್ಗಗಳ ಕಲ್ಯಾಣ ಅಭಿವೃದ್ಧಿಗೆ ಒತ್ತು ನೀಡಿದರು.
ಜಾತಿರಹಿತ ಸಮಾಜಕ್ಕೆ ಮುನ್ನುಡಿ ಬರೆದಿದ್ದು ಬಸವಣ್ಣ
ಬಸವಣ್ಣನವರು ೧೨ನೇ ಶತಮಾನದಲ್ಲಿಯೇ ಜಾತಿರಹಿತ ಸಮಾಜ ನಿರ್ಮಾಣಕ್ಕೆ ಮುನ್ನುಡಿ ಬರೆದು ಜಗತ್ತಿಗೆ ಸಮಾನತೆಯ ಸಂದೇಶ ಸಾರಿದ್ದಾರೆ
ಬಸವ ವಿಚಾರಧಾರೆಗಳು ಸಂವಿಧಾನದಲ್ಲಿ ಪ್ರಸ್ತಾಪ
ಕನ್ನಡಪ್ರಭ ವಾರ್ತೆ ವಿಜಯಪುರ ಪ್ರತಿಯೊಬ್ಬರು ದಯಾ ಗುಣ ಬೆಳೆಸಿಕೊಳ್ಳಬೇಕು ಎಂದು ಬುದ್ಧ ಕರುಣೆಯ ಮಹತ್ವವನ್ನು ಬಸವಣ್ಣನವರು ಸಾರಿದವರು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಹೇಳಿದರು.
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ

 ಸಚಿವ ಶಿವಾನಂದ ಪಾಟೀಲ ಅವರಪ್ಪನಿಗೆ ಹುಟ್ಟಿದ್ದರೆ ನನ್ನ ವಿರುದ್ಧ ಸ್ಪರ್ಧೆ ಮಾಡಲಿ - ಶಾಸಕ ಬಸನಗೌಡ ಪಾಟೀಲ ಯತ್ನಾಳ ವಾಗ್ದಾಳಿ ನಡೆಸಿದರು.

ರನ್ನರ್ಸ್‌ ಅಪ್ ಸ್ಥಾನಕ್ಕೆ ತೃಪ್ತಿ ಪಟ್ಟ ಕರ್ನಾಟಕ
ಕನ್ನಡಪ್ರಭ ವಾರ್ತೆ ವಿಜಯಪುರ: ಗೋವಾದ ಪಣಜಿಯ ಕಂಪಾಲ ಮೈದಾನದಲ್ಲಿ ನಡೆದ ರಾಷ್ಟ್ರೀಯ ಟೆನ್ನಿಸ್‌ ಬಾಲ್‌ ಪುರುಷರ ಟೆನ್ನಿಸ್‌ಬಾ್‌ ಕ್ರಿಕೆಟ್‌ ಚಾಂಪಿಯನಶಿಪ್‌ನಲ್ಲಿ ಅತಿಥೇಯ ಗೋವಾ ತಂಡದ ವಿರುದ್ಧ ಅಂತಿಮ ಪಂದ್ಯದಲ್ಲಿ 26 ಓಟಗಳಿಂದ ಸೋಲು ಪಂದ್ಯಾವಳಿಯ ಫೇವರೇಟ್‌ ಆಗಿದ್ದ ಕರ್ನಾಟಕ ರಾಜ್ಯ ತಂಡ ರನ್ನರ್ಸ್‌ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.
  • < previous
  • 1
  • ...
  • 80
  • 81
  • 82
  • 83
  • 84
  • 85
  • 86
  • 87
  • 88
  • ...
  • 420
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved