ರನ್ನರ್ಸ್ ಅಪ್ ಸ್ಥಾನಕ್ಕೆ ತೃಪ್ತಿ ಪಟ್ಟ ಕರ್ನಾಟಕಕನ್ನಡಪ್ರಭ ವಾರ್ತೆ ವಿಜಯಪುರ: ಗೋವಾದ ಪಣಜಿಯ ಕಂಪಾಲ ಮೈದಾನದಲ್ಲಿ ನಡೆದ ರಾಷ್ಟ್ರೀಯ ಟೆನ್ನಿಸ್ ಬಾಲ್ ಪುರುಷರ ಟೆನ್ನಿಸ್ಬಾ್ ಕ್ರಿಕೆಟ್ ಚಾಂಪಿಯನಶಿಪ್ನಲ್ಲಿ ಅತಿಥೇಯ ಗೋವಾ ತಂಡದ ವಿರುದ್ಧ ಅಂತಿಮ ಪಂದ್ಯದಲ್ಲಿ 26 ಓಟಗಳಿಂದ ಸೋಲು ಪಂದ್ಯಾವಳಿಯ ಫೇವರೇಟ್ ಆಗಿದ್ದ ಕರ್ನಾಟಕ ರಾಜ್ಯ ತಂಡ ರನ್ನರ್ಸ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.