• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಮದಲ್ಲೂ ಕನ್ನಡ ಪಸರಿಸಲು ಸಕಲ ವ್ಯವಸ್ಥೆ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ತಾಲೂಕಕು ಸಮ್ಮೇಳನದ ಲಾಂಛನದಲ್ಲಿ ಮುದ್ದೇಬಿಹಾಳ ತಾಲೂಕಿನ ಐತಿಹಾಸಿಕ, ನಾಲತವಾಡ ಶರಣರಾದ ಶ್ರೀವೀರೇಶ್ವರ ಶ್ರೀಗಳ, ಪ್ರಮುಖ ಬೆಳೆಗಳಾದ ಗೋಧಿ, ಜೋಳ, ಕಬ್ಬು, ಸೂರ್ಯಕಾಂತಿ, ಸಜ್ಜೆ, ಕಡಲೆ, ತೊಗರಿ ಸೇರಿದಂತೆ ತಂಗಡಗಿಯ ನೀಲಾಂಬಿಕೆ ದೇವಸ್ಥಾನ ಹೀಗೆ ಐತಿಹಾಸಿಕ ವಿಶೇಷಗಳನ್ನು ಒಳಗೊಂಡ ಲಾಂಛನ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಹೇಳಿದರು.
ಅತ್ತೆಯನ್ನು ಕೊಂದು ನಾಲೆಗೆ ಶವ ಎಸೆದ ಅಳಿಯ!
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ಗಂಡ ಹೆಂಡತಿಯ ಜಗಳ ಬಿಡಿಸಲು ಬಂದ ಅತ್ತೆಯನ್ನೇ ಅಳಿಯನೊಬ್ಬ ಭೀಕರವಾಗಿ ಕೊಲೆ ಮಾಡಿ ಬಳಿಕ ಶವವನ್ನು ಕೆನಾಲ್‌ಗೆ ಎಸೆದಿರುವ ಘಟನೆ ತಾಲೂಕಿನ ಚಿಕ್ಕರೂಗಿ ಗ್ರಾಮದಲ್ಲಿ ನಡೆದಿದೆ. ಶಿರಶ್ಯಾಡ ಗ್ರಾಮದ ಗೌರಾಬಾಯಿ ಈರಣ್ಣ ನರಳಿ(65) ಕೊಲೆಯಾಗಿರುವ ಮಹಿಳೆ. ಭೀಮಪ್ಪ ಗುಗ್ಗರಿ (ಪಡಸಲಗಿ) ಅತ್ತೆ ಹತ್ಯೆ ಮಾಡಿರುವ ಆರೋಪಿ. ಗೌರಾಬಾಯಿ ಪುತ್ರಿ ದೇವಕಿಯನ್ನು ಭೀಮಪ್ಪ ಮದುವೆಯಾಗಿದ್ದ. ನಿರಂತರ ಮದ್ಯ ಸೇವನೆ ಸಂಬಂಧ ಪತಿ-ಪತ್ನಿ ನಡುವೆ ಜಗಳ ನಡೆದಿತ್ತು.
ಭೂಮಿಗೆ ನೀರು ಕೊಟ್ಟರೇ ಬಂಗಾರದ ಬೆಳೆ
ಕನ್ನಡಪ್ರಭ ವಾರ್ತೆ ವಿಜಯಪುರ ನಮ್ಮ ಜಿಲ್ಲೆ ಫಲವತ್ತಾದ ಭೂಮಿ ಹೊಂದಿದ್ದು ನೀರನ್ನು ಕೊಟ್ಟರೇ ಬಂಗಾರದ ಬೆಳೆ ಬರುತ್ತದೆ ಎಂದು ಸಿದ್ದೇಶ್ವರ ಶ್ರೀಗಳ ನುಡಿಯನ್ನು ಸಚಿವ ಎಂ.ಬಿ.ಪಾಟೀಲರು ಅನುಷ್ಠಾನಗೊಳಿಸಿದರು ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು.
ಅಭಿವೃದ್ಧಿ ಕಾರ್ಯಗಳಲ್ಲಿ ಎಂದೂ ರಾಜಕಾರಣ ಮಾಡಲ್ಲ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಅಭಿವೃದ್ದಿ ಕಾರ್ಯಗಳಲ್ಲಿ ನಾನೆಂದೂ ರಾಜಕಾರಣ ಮಾಡುವುದಿಲ್ಲ. ಹಿರೂರ-ತಮದಡ್ಡಿ-ಚೊಕ್ಕಾವಿ ಗ್ರಾಮದ ಜನರು ನನಗೆ ಚುನಾವಣೆಯಲ್ಲಿ ಅಭೂತಪೂರ್ವ ಬೆಂಬಲವನ್ನು ನೀಡಿದ್ದಾರೆ. ಅವರ ಋಣ ತೀರಿಸಲು ಪ್ರಾಮಾಣಿಕ ಸೇವೆ ಮಾಡುವುದಾಗಿ ಶಾಸಕ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಶಾಸಕ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.
ಸರ್ವರ ಸಹಭಾಗಿತ್ವದಿಂದ ವೃಕ್ಷ ಅಭಿಯಾನ ಯಶಸ್ಸು
ಕನ್ನಡಪ್ರಭ ವಾರ್ತೆ ವಿಜಯಪುರ ವೃಕ್ಷ ಅಭಿಯಾನ ಮನೆ ಮನಗಳನ್ನು ತಲುಪಿದ್ದು, ಸಾರ್ವಜನಿಕರ ಸಹಭಾಗಿತ್ವದಿಂದ ಯಶಸ್ವಿಯಾಗಿ ಸಾಗುತ್ತಿರುವುದು ಹೆಮ್ಮೆಯ ವಿಷಯ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.
ಪುರೋಹಿತ್ಯ ಹದ್ದುಬಸ್ತಿನಲ್ಲಿಡದಿದ್ದರೆ ರಕ್ತಕ್ರಾಂತಿ
ಕನ್ನಡಪ್ರಭ ವಾರ್ತೆ ವಿಜಯಪುರ ಭಾರತ ಸಂವಿಧಾನವನ್ನು ರದ್ದುಪಡಿಸಿ ಪುರೋಹಿತರ ಹಿತಕಾಯುವ ಸಂವಿಧಾನ ಮಾಡಲು ಹೊರಟಿದ್ದು ಅತ್ಯಂತ ಅಪಾಯಕಾರಿ. ಪುರೋಹಿತ್ಯವನ್ನು ಹದ್ದುಬಸ್ತಿನಲ್ಲಿ ಇಡದಿದ್ದರೆ ದೇಶದಲ್ಲಿ ರಕ್ತ ಕ್ರಾಂತಿಯಾಗುತ್ತದೆ ಎಂದು ಮನಗೂಳಿ ವಿರಕ್ತಮಠದ ವಿರತೀಶಾನಂದ ಸ್ವಾಮೀಜಿ ಎಚ್ಚರಿಸಿದರು.
ಶೂಟೌಟ್‌ಗೂ ಮುನ್ನ ನಡೆದಿತ್ತಾ ಭಾರೀ ಹೊಡೆದಾಟ?
ಕನ್ನಡಪ್ರಭ ವಾರ್ತೆ ವಿಜಯಪುರ ತಿಕೋಟಾ ತಾಲೂಕಿನ ಮಾನಾವರದೊಡ್ಡಿ ಬಳಿ ಮಂಗಳವಾರ ನಡೆದಿದ್ದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾನಾ ವಿಧಗಳಲ್ಲಿ ತನಿಖೆ ಕೈಗೊಂಡಿದ್ದಾರೆ. ಶೂಟೌಟ್‌ನಲ್ಲಿ ಮೃತಪಟ್ಟಿರುವ ಸತೀಶ ರಾಠೋಡ ಮತ್ತು ಹತ್ಯೆಯ ಆರೋಪಿಯಾಗಿರುವ ರಮೇಶ ಲಮಾಣಿ ಮಾರಕಾಸ್ತ್ರಗಳಿಂದ ಹೊಡೆದಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಮದ್ಯ ಎಂದು ಆ್ಯಸಿಡ್ ಸೇವಿಸಿ ವ್ಯಕ್ತಿ ಸಾವು
ಕನ್ನಡಪ್ರಭ ವಾರ್ತೆ ವಿಜಯಪುರ ನೀರು ಎಂದು ತಿಳಿದು ಟೈಲ್ಸ್ ತೊಳೆಯಲು ಇಟ್ಟಿದ್ದ ಆ್ಯಸಿಡ್ ಸೇವಿಸಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಉಪ್ಪಲಿ ಬುರುಜ್ ನಿವಾಸಿ ಮೊಹ್ಮದ್‌ಶಫೀಕ್ ಮನಿಯಾರ್(40) ಮೃತ ವ್ಯಕ್ತಿ. ನಗರದ ಎಲ್.ಬಿ.ಎಸ್ ಮಾರುಕಟ್ಟೆಯಲ್ಲಿರುವ ಸಿದ್ದಾರ್ಥ ಬಾರ್‌ನಲ್ಲಿ ಮಂಗಳವಾರ ಬೆಳಿಗ್ಗೆ 8 ಗಂಟೆ ಸುಮಾರಿಗೆ ಸಿದ್ದಾರ್ಥ ಬಾರ್‌ಗೆ ತೆರಳಿದ್ದು, ಅಲ್ಲಿ ಟೇಬಲ್ ಮೇಲೆ ಇರಿಸಲಾದ ಪಾನೀಯವನ್ನು ಸಾರಾಯಿ ಎಂದು ಕುಡಿದಿದ್ದಾನೆ.
ಅಭಿವೃದ್ಧಿಯಿಂದ ರೈತರ ಜಮೀನಿಗೆ ಭಾರೀ ಬೇಡಿಕೆ
ಕನ್ನಡಪ್ರಭ ವಾರ್ತೆ ವಿಜಯಪುರ ಅಭಿವೃದ್ಧಿಯಿಂದಾಗಿ ರೈತರ ಜಮೀನಿಗೆ ಭಾರೀ ಬೆಲೆ ಬಂದಿದ್ದು, ಅನ್ನದಾತರರು ತಮ್ಮ ಭೂಮಿಯನ್ನು ಮಾರಾಟ ಮಾಡಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಕಿವಿಮಾತು ಹೇಳಿದರು.
ರೈತರ ಬದುಕಿಗೆ ಆಶಾಕಿರಣವಾಗಿದ್ದ ದಿ.ಎಂ.ಸಿ.ಮನಗೂಳಿ
ಕನ್ನಡಪ್ರಭ ವಾರ್ತೆ ಸಿಂದಗಿ ಬಡವರ, ಸಾಮಾನ್ಯ ಜನರ ಮತ್ತು ಹಿಂದುಳಿದ, ರೈತರ ಬದುಕಿನ ಏಳಿಗೆಗಾಗಿ ದುಡಿದ ಮತ್ತು ಬದುಕಿಗೆ ಆಶಾಕಿರಣವಾಗಿದ್ದ ಕೀರ್ತಿ ಮಾಜಿ ಸಚಿವ ದಿ.ಎಂ.ಸಿ. ಮನಗೂಳಿಯವರಿಗೆ ಸಲ್ಲುತ್ತದೆ ಎಂದು ಪ್ರಥಮ ದರ್ಜೆ ಗುತ್ತಿಗೆದಾರ ಸೋಮನಗೌಡ ಬಿರಾದಾರ ಹೇಳಿದರು.
  • < previous
  • 1
  • ...
  • 81
  • 82
  • 83
  • 84
  • 85
  • 86
  • 87
  • 88
  • 89
  • ...
  • 377
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved