• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯ ಸರ್ಕಾರದ ಗ್ಯಾರಂಟಿಗಳಿಂದ ಕೋಟ್ಯಂತರ ಜನರಿಗೆ ಅನುಕೂಲ : ಸಚಿವ ಎಂ.ಬಿ. ಪಾಟೀಲ

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಿಂದ ಕೋಟ್ಯಂತರ ಜನರಿಗೆ ಅನುಕೂಲವಾಗಿದೆ. ಇವುಗಳಿಂದ ರಾಜ್ಯದ ಅಭಿವೃದ್ದಿಯಲ್ಲಿ ಯಾವುದೇ ರೀತಿಯ ಕುಂಟಿತವಾಗಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದರು.

ಮಕ್ಕಳನ್ನು ದೇಶದ ಆಸ್ತಿ ಮಾಡಲು ಶ್ರಮಿಸಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪಾಲಕರು ಮಕ್ಕಳಿಗೆ ಮೊಬೈಲ್ ಗೀಳು ತಪ್ಪಿಸಲು ಗುಣಮಟ್ಟದ ಶಿಕ್ಷಣದ ಜೊತೆಗೆ ದೈಹಿಕ ಸಾಮರ್ಥ್ಯ ಹೆಚ್ಚಿಸುವ ಸ್ಕೇಟಿಂಗ್ ನಂತಹ ಕ್ರೀಡೆಗಳಲ್ಲಿ ಭಾಗವಹಿಸುವಂತೆ ಪ್ರೆರೇಪಿಸಬೇಕು. ದೇಶದ ಪರಂಪರೆ, ಸಂಸ್ಕಾರ ನೀಡುವ ಮೂಲಕ ಎಲ್ಲ ರಂಗದಲ್ಲೂ ಪ್ರತಿನಿಧಿಸುವಂತೆ ಮಾಡಿ ದೇಶದ ಆಸ್ತಿಯನ್ನಾಗಿ ಮಾಡಲು ಶ್ರಮಿಸಬೇಕು ಎಂದು ಶಾಸಕ ಹಾಗೂ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.
ಮನೆ ಮುಂದೆ ನಿಲ್ಲಿಸಿದ್ದ ಕಲ್ಲಿನಾಥ ಶ್ರೀಗಳ ಬೈಕ್‌ ಕಳ್ಳತನ
ವಿಜಯಪುರ: ಮನೆಮುಂದೆ ನಿಲ್ಲಿಸಿದ್ದ ಸ್ವಾಮೀಜಿಯೊಬ್ಬರ ಬೈಕ್‌ನ್ನು ಕಳ್ಳತನ ಮಾಡಿರುವ ಘಟನೆ ಜಿಲ್ಲೆಯ ಕೊಲ್ಹಾರದಲ್ಲಿ ನಡೆದಿದೆ. ಕೊಲ್ಹಾರದಲ್ಲಿರುವ ದಿಗಂಬರೇಶ್ವರ ಮಠದ ಕಲ್ಲಿನಾಥ ಸ್ವಾಮೀಜಿಗೆ ಸೇರಿದ ರಾಯಲ್ ಎನ್‌ಫೀಲ್ಡ್ ಬೈಕ್ ಕಳ್ಳತನ ಮಾಡಲಾಗಿದೆ. ಜನೇವರಿ 24ರಂದು ತಡರಾತ್ರಿ ರಾಯಲ್ ಎನ್‌ಪೀಲ್ಡ್ ಬೈಕ್ ಅನ್ನು ಕಳ್ಳರು ಕದ್ದೋಯ್ದಿದ್ದಾರೆ. ರಾತ್ರಿ ವೇಳೆ ನಿಲ್ಲಿಸಿದ್ದ ಬೈಕ್ ಗೆ ಹ್ಯಾಂಡಲ್ ಲಾಕ್ ಹಾಕದೆ ಇರುವುದನ್ನು ಗಮನಿಸಿ ಕಳ್ಳತನ ಮಾಡಲಾಗಿದೆ.
ಕಳ್ಳರ ಕಾಟಕ್ಕೆ ಬೇಸತ್ತು ಲಾಕರ್‌ ಮೊರೆಹೋದ ಜನ
ಕನ್ನಡಪ್ರಭ ವಾರ್ತೆ ವಿಜಯಪುರ ಕಳೆದ ತಿಂಗಳಿನಿಂದ ಜಿಲ್ಲೆಯಲ್ಲಿ ಶುರುವಾಗಿರುವ ಕಳ್ಳತನ ಹಾಗೂ ದರೋಡೆ ಜನರ ನಿದ್ದೆಗೆಡಿಸಿದೆ. ಅದರಲ್ಲೂ ಮನೆ ಮಾಲೀಕನನ್ನು ಮನೆ ಮೇಲಿಂದ ನೂಕಿ ಮನೆ ಕಳ್ಳತನ ಮಾಡಿದ ಪ್ರಕರಣ ಸೇರಿದಂತೆ ಹಲವಾರು ಪ್ರಕರಣಗಳು ಬೆಳಕಿಗೆ ಬಂದ ಬಳಿಕ ಜನರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಕಳ್ಳರಿಂದ ಹಣ, ಚಿನ್ನಾಭರಣ ಸೇರಿದಂತೆ ಸಂಪತ್ತು ರಕ್ಷಿಸಿಕೊಳ್ಳಲು ಜನಸಾಮಾನ್ಯರು ಇದೀಗ ಬ್ಯಾಂಕ್‌ ಲಾಕರ್‌ಗಳ ಮೊರೆ ಹೋಗುತ್ತಿದ್ದಾರೆ. ಇದರಿಂದಾಗಿ ಬ್ಯಾಂಕ್‌ಗಳಲ್ಲಿ ಲಾಕರ್‌ಗಳು ಕೂಡ ಭರ್ತಿಯಾಗಿದ್ದು, ಜನತೆ ದುಂಬಾಲು ಬೀಳುತ್ತಿದ್ದಾರೆ.
ಹಲ್ಲೆಗೊಳಗಾದ ಕಾರ್ಮಿಕರಿಗೆ ಪರ್ಯಾಯ ಕೆಲಸ
ಕನ್ನಡಪ್ರಭ ವಾರ್ತೆ ವಿಜಯಪುರ ಇಟ್ಟಂಗಿ ಭಟ್ಟಿಯಲ್ಲಿ ಮಾಲೀಕನಿಂದಲೇ ತೀವ್ರ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಕಾರ್ಮಿಕರು ಇನ್ನು ಮುಂದೆ ಬೇರೆ ಕಡೆ ಕೆಲಸಕ್ಕೆ ಹೋಗಬೇಕಿಲ್ಲ. ಅವರಿಗೆ ಮಾಜಿ ಶಾಸಕ ಆನಂದ ನ್ಯಾಮಗೌಡರ ಸಕ್ಕರೆ ಕಾರ್ಖಾನೆ ಅಥವಾ ಬಿಎಲ್‌ಡಿಇ ಸಂಸ್ಥೆಯಲ್ಲಿ ಕೆಲಸ ಕೊಡಿಸುವುದಾಗಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಭರವಸೆ ನೀಡಿದರು.
ಕೊಲ್ಹಾರ ತಾಲೂಕು ಅಭಿವೃದ್ಧಿಗೆ ಪ್ರಾಮಾಣಿಕ ಶ್ರಮ
ಕನ್ನಡಪ್ರಭ ವಾರ್ತೆ ಕೊಲ್ಹಾರ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡದೆ ಸರ್ವರು ಸಹಕಾರ ನೀಡಬೇಕಿದೆ. ಬ.ಬಾಗೇವಾಡಿ ಮತಕ್ಷೇತ್ರದಲ್ಲಿ ಬರುವ ಕೊಲ್ಹಾರ ತಾಲೂಕಿಗೆ ಉಳಿದೆರಡು ತಾಲೂಕುಗಳಿಗಿಂತ ಹೆಚ್ಚಿನ ಅನುದಾನ ತಂದು ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಿದ್ದೇನೆ. ಅಲ್ಲದೆ, ಶೀಘ್ರದಲ್ಲಿಯೇ ಕೊಲ್ಹಾರ ಪಟ್ಟಣದಲ್ಲಿ ಪ್ರಜಾಸೌಧ ಕಟ್ಟಡದ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದರು.
ಎಲ್ಲರ ಸಹಕಾರದಿಂದ ಮಾತ್ರ ಸಮ್ಮೇಳನ ಯಶಸ್ಸು
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಫೆ.15 ರಂದು ಪಟ್ಟಣದ ವಿಬಿಸಿ ಹೈಸ್ಕೂಲ್‌ ಮೈದಾನದ ಸಿದ್ದೇಶ್ವರ ವೇದಿಕೆಯಲ್ಲಿ ತಾಲೂಕಿನ 5ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವ ಹಿನ್ನಲೆಯಲ್ಲಿ ತಾಲೂಕು ಕಸಾಪ ಕಚೇರಿಯನ್ನು ತೆರೆಯಲಾಗಿದೆ. ಗಣಿತಲೋಕ ಕಟ್ಟಡದಲ್ಲಿ ಕುಂಟೋಜಿ ಹಿರೇಮಠದ ಚನ್ನವೀರ ಶಿವಾಚಾರ್ಯ ಶ್ರೀಗಳು ಹಾಗೂ ಹಿರಿಯ ಸಾಹಿತಿಗಳು ಉದ್ಘಾಟಿಸಿದರು.
ಪುಟ...2ಕ್ಕೆಮುಂದುವರಿದ ಅಹೋರಾತ್ರಿ ಧರಣಿ ಸತ್ಯಾಗ್ರಹ
ಕನ್ನಡಪ್ರಭ ವಾರ್ತೆ ವಿಜಯಪುರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಹಾಸ್ಟೆಲ್ ಹಾಗೂ ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಮುಂದುವರೆದಿದೆ. ಹೊರಗುತ್ತಿಗೆ ನೌಕರರು ಕಡಿಮೆ ಸಂಬಳದಲ್ಲಿ ಜೀವನ ನಡೆಸುತ್ತಿದ್ದಾರೆ, ದೊರಕುತ್ತಿರುವ ವೇತನ ಅತ್ಯಲ್ಪವಾಗಿದೆ, ಇನ್ನೂ ಅನೇಕ ನೌಕರರು ಅನೇಕ ದಶಕಗಳಿಂದ ಸೇವೆ ಸಲ್ಲಿಸಿದರೂ ಸೇವಾ ಭದ್ರತೆ ಇಲ್ಲ, ಹೊರಗುತ್ತಿಗೆ ನೌಕರರ ಜಾಗಕ್ಕೆ ಖಾಯಂ ನೌಕರರು ವರ್ಗಾವಣೆಯಾದರೆ ಇವರ ಕೆಲಸಕ್ಕೆ ಕತ್ತರಿ ಬೀಳುವ ಅನೇಕ ಪ್ರಸಂಗಗಳು ನಡೆದಿವೆ ಎಂದು ಧರಣಿಗೆ ಬೆಂಬಲ ವ್ಯಕ್ತಪಡಿಸಿದ ಅನೇಕ ಮುಖಂಡರು ತಮ್ಮ ವಿಚಾರ ವ್ಯಕ್ತಪಡಿಸಿದರು.
5ನೇ ಫುಟಕ್ಕೆ..ಲೀಡ್‌...ಮಹಿಳಾ ಪತ್ರಕರ್ತರಿಗೆ ಪ್ರೋತ್ಸಾಹ ನಮ್ಮಿಂದಲೇ ಮೊದಲಾಗಲಿ
ಕನ್ನಡಪ್ರಭ ವಾರ್ತೆ ಬೆಳಗಾವಿ ಬೆಂಗಳೂರು, ಮಂಗಳೂರು, ಮೈಸೂರು ಮಾತ್ರವಲ್ಲ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಮಹಿಳೆಯರು ಅಧಿಕ ಸಂಖ್ಯೆಯಲ್ಲಿ ಪತ್ರಕರ್ತರಾಗಿ ಕೆಲಸ ಮಾಡಲು ಮುಂದೆ ಬರಬೇಕು. ಅದಕ್ಕೆ ಪ್ರೋತ್ಸಾಹದಾಯಕ ಹೆಜ್ಜೆ ಇಡುವ ಯತ್ನಗಳು ಪತ್ರಕರ್ತರಿಂದಲೇ ಮೊದಲಾಗಬೇಕು ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಹಿರಿಯ ಪತ್ರಕರ್ತ ಹೃಷಿಕೇಶ ಬಹದ್ದೂರ ದೇಸಾಯಿ ಹೇಳಿದರು.
ಕಾರ್ಮಿಕರ ಆರೋಗ್ಯ ವಿಚಾರಿಸಿದ ಆಂಜನೇಯ
ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ಜಿಲ್ಲಾಸ್ಪತ್ರೆಯಲ್ಲಿ ಇಟ್ಟಂಗಿ ಭಟ್ಟಿಯೊಂದರ ಮಾಲೀಕರಿಂದ ಹಲ್ಲೆಗೊಳಗಾದ ಕಾರ್ಮಿಕರನ್ನು ಮಾಜಿ ಸಚಿವ ಎಚ್.ಆಂಜನೇಯ ಶುಕ್ರವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಫೋನ್ ಮಾಡಿದ ಆಂಜನೇಯ, ಕಾರ್ಮಿಕರೊಂದಿಗೆ ಫೋನ್‌ನಲ್ಲಿ ಸಿಎಂ ಅವರಿಂದ ಮಾತನಾಡಿಸಿದರು. ಆಗ ಕಾರ್ಮಿಕರಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ, ಎಲ್ಲ ಮಾಹಿತಿಯನ್ನು ಪಡೆದುಕೊಂಡು ಬನ್ನಿ ಎಂದು ಆಂಜನೇಯ ಅವರಿಗೆ ಸೂಚಿಸಿದರು.
  • < previous
  • 1
  • ...
  • 83
  • 84
  • 85
  • 86
  • 87
  • 88
  • 89
  • 90
  • 91
  • ...
  • 377
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved