• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೈಕ್ರೋ ಫೈನಾನ್ಸ್‌, ಚಿಟ್‌ಫಂಡ್ಸ್‌ ಹಾವಳಿ ತಪ್ಪಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ಮೈಕ್ರೊ ಫೈನಾನ್ಸ್ ಹಾಗೂ ಚಿಟ್ ಫಂಡ್ಸ್ ಹಾವಳಿಗಳಿಂದ ಮಹಿಳೆಯರು ಅನುಭವಿಸುತ್ತಿರುವ ತೊಂದರೆಗಳನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಸೂಚಿಸಿದರು.
ಕಾರು ಪಲ್ಟಿಯಾಗಿ ಮೂವರ ಸಾವು
ಕನ್ನಡಪ್ರಭ ವಾರ್ತೆ ವಿಜಯಪುರ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಪರಿಣಾಮ ನಗರದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ತಿಡಗುಂದಿ ಬಳಿಯ ವಿಜಯಪುರ-ಸೋಲಾಪೂರ ರಾಷ್ಟ್ರೀಯ ಹೆದ್ದಾರಿ-52ರಲ್ಲಿ ಶುಕ್ರವಾರ ಬೆಳಗಿನ ಜಾವ 4.30ರ ಸುಮಾರಿಗೆ ಸಂಭವಿಸಿದೆ.
ಜಾತಿ, ಮತ, ದೇಶ ಮೀರಿ ಆತ್ಮೀಯ ಸಂಬಂಧ ಬೆಳೆಸಿ
ಕನ್ನಡಪ್ರಭ ವಾರ್ತೆ ನಾಲತವಾಡ ಜಾತಿ, ಮತ, ಭಾಷೆ ಮತ್ತು ದೇಶಗಳನ್ನು ಮೀರಿ ಆತ್ಮೀಯ ಸಂಬಂಧಗಳನ್ನು ಬೆಳೆಸಬೇಕು. ವ್ಯಕ್ತಿತ್ವದ ಮಾದರಿಯಾಗಿರುವ ಪ್ರಾಮಾಣಿಕತೆ ಮತ್ತು ಸಹಾನುಭೂತಿ ಧಾರ್ಮಿಕ ಆಚರಣೆಯ ಮೂಲ ತತ್ವಗಳಾಗಿವೆ ಎಂದು ಶಿರಹಟ್ಟಿ-ಬಾಲೆಹೊಸುರ ಭಾವೈಕ್ಯತಾ ಸಂಸ್ಥಾನ ಪೀಠದ ಪಕೀರ ದಿಂಗಾಲೇಶ್ವರ ಶ್ರೀಗಳು ಆಶೀರ್ವಚನ ನೀಡಿದರು.
ರಾಣಿ ಚನ್ನಮ್ಮಗೆ ಪ್ರಿಯಾಂಕಾ ವಾದ್ರಾ ಹೋಲಿಕೆ ಮಾಡಿರುವುದು ಸರಿಯಲ್ಲ
ಲೋಕಸಭಾ ಸದಸ್ಯೆ ಪ್ರಿಯಾಂಕಾ ವಾದ್ರಾ ಅವರನ್ನು ದೇಶದ ಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿ, ಕನ್ನಡ ನಾಡಿನ ಅಸ್ಮಿತೆಯ ಪ್ರತೀಕ ವೀರರಾಣಿ ಚನ್ನಮ್ಮನವರೊಂದಿಗೆ ಹೋಲಿಕೆ ಮಾಡಿರುವ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮಾತು ಸರಿಯಾದ ಕ್ರಮವಲ್ಲ ಎಂದು ಹಂಗರಗಿಯ ಚನ್ನಬಸವೇಶ್ವರ ಪ್ರತಿಷ್ಠಾನ ಅಧ್ಯಕ್ಷ, ಸಾಹಿತಿ ವಿವೇಕಾನಂದ ಕಲ್ಯಾಣಶೆಟ್ಟಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ತಾಲೂಕು ಗುತ್ತಿಗೆದಾರರ ಸಂಘಕ್ಕೆ ಸುರೇಶಗೌಡ ಅಧ್ಯಕ್ಷ
ಮುದ್ದೇಬಿಹಾಳ: ಪಟ್ಟಣದ ಖಾಸಗಿ ಹೊಟೆಲ್‌ನಲ್ಲಿ ಶುಕ್ರವಾರ ನಡೆದ ತಾಲೂಕಾ ಗುತ್ತಿಗೆದಾರರ ಸಂಘದ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಸುರೇಶಗೌಡ ಪಾಟೀಲ(ಇಂಗಳಗೇರಿ), ಉಪಾಧ್ಯಕ್ಷರಾಗಿ ವೈ.ವೈ.ಚಲವಾದಿ ಅವರನ್ನು ಆಯ್ಕೆ ಮಾಡಲಾಯಿತು.
ಕಬ್ಬು ಕಟಾವು ಗ್ಯಾಂಗ್‌ ಮೇಲೆ ರಾತ್ರಿಯಿಡೀ ಥಳಿತ!
ಕನ್ನಡಪ್ರಭ ವಾರ್ತೆ ವಿಜಯಪುರ ತಡವಾಗಿ ಬಂದಿದ್ದಕ್ಕೆ ಇಟ್ಟಂಗಿ ಭಟ್ಟಿ ಕಾರ್ಮಿಕರ ಮೇಲೆ ಮಾಲೀಕ ಆತನ ಬೆಂಬಲಿಗರು ಸೇರಿ ಅಮಾನುಷವಾಗಿ ಹಲ್ಲೆ ಮಾಡಿದ ಘಟನೆ ಮಾಸುವ ಮುನ್ನವೇ ವಿಜಯಪುರ ಜಿಲ್ಲೆ ಇಂತಹದ್ದೆ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಕಬ್ಬು ಕಟಾವು ಮಾಡಲು(ಕಬ್ಬಿನ ತೋಡಿ) ಗ್ಯಾಂಗ್ ಕಳಿಸುತ್ತೇನೆ ಎಂದು ಹಣ ಪಡೆದಿದ್ದ ವಿಚಾರವಾಗಿ ತಂದೆ ಮಗನ ಮೇಲೆ ಆರು ಜನ ಸೇರಿ ಮನಸ್ಸೋ ಇಚ್ಚೆ ಹಲ್ಲೆ ಮಾಡಿದ್ದಾರೆ. ರಾತ್ರಿಯಿಡಿ ಕಬ್ಬಿನ ಹೊಲದಲ್ಲಿ ಕೂಡಿ ಹಾಕಿ ಬಡಿಗೆ, ಪೈಪ್‌ಗಳಿಂದ ಹಲ್ಲೆ ಮಾಡಿದ್ದು, ಇದೀಗ ಗಾಯಾಳುಗಳಿಬ್ಬರೂ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಲೋಕಾ ಕ್ಲೀನ್‌ ಚಿಟ್‌ ನೀಡಿರಬಹುದು, ಸಿಬಿಐನಲ್ಲಿ ನಡೀತಿದೆ ಕೇಸ್‌ : ಸಂಸದ ರಮೇಶ ಜಿಗಜಿಣಗಿ

ಮುಡಾ ಹಗರಣ - ಸಿಬಿಐನಲ್ಲಿ ಕೇಸ್ ನಡೆಯುತ್ತಿದೆ. ಸಿಬಿಐನಿಂದ ಕಾನೂನಿನ ದೃಷ್ಟಿಯಲ್ಲಿ ಏನು ನಿರ್ಣಯ ಮಾಡ್ತಾರೆ ಮಾಡಲಿ. ಲೋಕಾಯುಕ್ತರ ಬಗ್ಗೆ ನಮಗೆ ವಿಶ್ವಾಸವಿಲ್ಲ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.

೩೫೩ ಕೃಷಿ ಮಾರ್ಗಗಳಿಗೆ ಹಗಲು ವೇಳೆ ೭ಗಂಟೆ ೩ ಫೇಸ್ ವಿದ್ಯುತ್‌
ಎಂಜಿನಿಯರ್, ಲೈನ್‌ಮ್ಯಾನ್‌ಗಳು ಹಾಗೂ ಜನಪ್ರತಿನಿಧಿಗಳು ನೇರ ಸಂಪರ್ಕಕ್ಕೆ ಬರುವುದರ ಮೂಲಕ ವಿದ್ಯುತ್ ತೊಂದರೆಗಳನ್ನು ಸರಿಪಡಿಸಬಹುದು ಎಂದು ರಾಜ್ಯ ಇಂಧನ ಸಚಿವ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಹೇಳಿದರು.
ಕಾರ್ಮಿಕರ ಮೇಲೆ ಹಲ್ಲೆಗೆ ಕಾರ್ಮಿಕ ಪ್ರಕೋಷ್ಠ ಖಂಡನೆ
ಇಟ್ಟಂಗಿ ಭಟ್ಟಿ ಕಾರ್ಮಿರನ್ನು ಅಮಾನವೀಯವಾಗಿ ಥಳಿಸಿರುವುದು ಅತ್ಯಂತ ಹೀನ ಕೃತ್ಯ. ಹಲ್ಲೆ ಮಾಡಿದ ಪುಂಡರು ಜಿಲ್ಲೆಯ ಜನತೆ ತಲೆತಗ್ಗಿಸುವಂತೆ ಮಾಡಿದ್ದಾರೆ ಎಂದು ಬಿಜೆಪಿ ಅಸಂಘಟಿತ ಕಾರ್ಮಿಕ ಪ್ರಕೋಷ್ಠದ ರಾಜ್ಯ ಸದಸ್ಯ ಸಚಿನ ಬೊಂಬಳೆ ಹೇಳಿದರು.
ಶಾಂತಿ, ಸುಖದ ಬದುಕಿಗೆ ಅಧ್ಯಾತ್ಮವೊಂದೇ ಆಶಾಕಿರಣ
ಭೌತಿಕ ಸಿರಿ ಸಂಪತ್ತಿನಿಂದ ಮನುಷ್ಯನಿಗೆ ಶಾಂತಿ ಸಿಗದು. ಆದರ್ಶ ಮೌಲ್ಯಗಳ ಪರಿಪಾಲನೆಯಿಂದ ಬದುಕು ಬಲಗೊಳ್ಳಲು ಸಾಧ್ಯವಿದೆ. ಶಾಂತಿ, ಸುಖದ ಬದುಕಿಗೆ ಅಧ್ಯಾತ್ಮವೊಂದೇ ಆಶಾಕಿರಣ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಡಾ.ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ನುಡಿದರು.
  • < previous
  • 1
  • ...
  • 84
  • 85
  • 86
  • 87
  • 88
  • 89
  • 90
  • 91
  • 92
  • ...
  • 377
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved