• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪುಟ..2ಕ್ಕೆ ನೋಡಿದೆ..ಬಿಜೆಪಿಯಿಂದ ಸಮಾಜ ಒಡೆಯುವ ಕೆಲಸ
ಕನ್ನಡಪ್ರಭ ವಾರ್ತೆ ನಾಲತವಾಡ ಪಟ್ಟಣದ ಅಂಜುಮನ್ ಶಾದಿಹಾಲ್‌ ಕಟ್ಟಡ ಕಾಮಗಾರಿಗೆ ಶಾಸಕ ಹಾಗೂ ಕೆಎಸ್‌ಡಿಎಲ್ ಅಧ್ಯಕ್ಷ ಸಿ.ಎಸ್.ನಾಡಗೌಡ (ಅಪ್ಪಾಜಿ) ಭೂಮಿಪೂಜೆ ಮಂಗಳವಾರ ನೆರವೇರಿಸಿದರು.
ನೈಜ ಬಡವರಿಗೆ ಆಶ್ರಯ ಮನೆ ತಲುಪಿಸಿ
ಕನ್ನಡಪ್ರಭ ವಾರ್ತೆ ನಾಲತವಾಡ ನಿರ್ಗತಿಕರಿಗೆ ಆಶ್ರಯ ಮನೆ ತಲುಪಬೇಕು ಎಂಬ ಉದ್ದೇಶದಿಂದ ಸರ್ಕಾರ ಆಶ್ರಯ ಮನೆಗಳನ್ನು ನೀಡುತ್ತದೆ. ಈ ಕಾರ್ಯಕ್ರಮವನ್ನು ಯಶಸ್ವಿ ಮಾಡುವುದು ಗ್ರಾಪಂ ಸದಸ್ಯರ ಕೈಯಲ್ಲಿದೆ, ನೈಜ ನಿರ್ಗತಿಕರಿಗೆ ಯೋಜನೆಗಳ ಲಾಭ ತಲುಪಿಸಬೇಕು ಎಂದು ಶಾಸಕ ಹಾಗೂ ಕೆಎಸ್‌ಡಿಎಲ್‌ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.
ರಸ್ತೆ ಪಕ್ಕದ ಗೂಡಂಗಡಿಗಳ ತೆರವು ಕಾರ್ಯಾಚರಣೆ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಪಟ್ಟಣದ ಬಸವೇಶ್ವರ ವೃತ್ತದಿಂದ ಇವಣಗಿ ಗ್ರಾಮದ ಕೂಡು ರಸ್ತೆಯವರೆಗೂ ಎರಡು ಬದಿಯಿರುವ ಪಾದಚಾರಿ ರಸ್ತೆಯಲ್ಲಿರುವ ಗೂಡಂಗಡಿಗಳ ತೆರವು ಕಾರ್ಯಾಚರಣೆ ಮಂಗಳವಾರ ಪುರಸಭೆಯಿಂದ ನಡೆಯಿತು.
ಸಚಿವರೇ ಕುಡಿಯೋದಕ್ಕೆ ನೀರು ಕೊಡಿ: ಸತೀಶ ಪಾಟೀಲ
ಕನ್ನಡಪ್ರಭ ವಾರ್ತೆ ವಿಜಯಪುರ ತಾಲೂಕಿನ ಮಡಸನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಜ್ವಲಂತ ಸಮಸ್ಯೆಯನ್ನು ನಿವಾರಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು
ಇಂದು ಡಾ.ರಾಜಕುಮಾರ ಜನ್ಮ ದಿನ ಆಚರಣೆ
ಕನ್ನಡಪ್ರಭ ವಾರ್ತೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಏ.24 ರಂದು ಡಾ.ರಾಜಕುಮಾರ ಅವರ ಜನ್ಮದಿನಾಚರಣೆಯನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.
ಭೂಮಿ ಸಕಲ ಜೀವಜಂತುಗಳಿಗೆ ಆಶ್ರಯತಾಣ: ಹಾಗರಗಿ
ಕನ್ನಡಪ್ರಭ ವಾರ್ತೆ ವಿಜಯಪುರ ಭೂಮಿಯು ಸಕಲ ಜೀವಜಂತುಗಳಿಗೆ ಆಶ್ರಯ ತಾಣವಾಗಿದೆ. ಇದನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಬಳುವಳಿಯಾಗಿ ನೀಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಅರವಿಂದ.ಎಸ್.ಹಾಗರಗಿ ಹೇಳಿದರು
ಯುಪಿಎಸ್ಸಿ: ಶಿಕ್ಷಕನ ಮಗ ರಾಹುಲ್‌ಗೆ 462ನೇ ರ್‍ಯಾಂಕ್‌
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಮಸೂತಿ ಗ್ರಾಮದ ರಾಹುಲ್‌ ಚನ್ನಪ್ಪ ಯರಂತೇಲಿ ತಮ್ಮ 6ನೇ ಪ್ರಯತ್ನದಲ್ಲಿ ೪೬೨ ನೇ ರ್‍ಯಾಂಕ್ ಪಡೆಯುವ ಮೂಲಕ ತಮ್ಮ ಕನಸು ನನಸಾಗಿಸಿಕೊಂಡಿದ್ದಾರೆ.
ಜನಿವಾರ ತೆಗೆಸಿದ ಕ್ರಮ ಖಂಡಿಸಿ ಬೃಹತ್ ಪ್ರತಿಭಟನೆ
ಪರೀಕ್ಷೆ ಸಮಯದಲ್ಲಿ ಪವಿತ್ರ ಯಜ್ಞೋಪವಿತ (ಜನಿವಾರ) ತೆಗೆಸಿದ ಕ್ರಮವನ್ನು ಖಂಡಿಸಿ ವಿವಿಧ ಬ್ರಾಹ್ಮಣ ಸಂಘಟನೆ ಮುಖಂಡರು ಬೃಹತ್ ಪ್ರತಿಭಟನೆ ನಡೆಸಿದರು.
ಹಿಂದೂ ವಿರೋಧಿ ನೀತಿ ಅನುಸರಿಸುತ್ತಿರುವ ಕೈ ಸರ್ಕಾರ: ಶಾಸಕ ಯತ್ನಾಳ
ಸಿಇಟಿ ಪರೀಕ್ಷೆ ವೇಳೆ ರಾಜ್ಯದ ಶಿವಮೊಗ್ಗ, ಬೀದರ ಸೇರಿದಂತೆ ವಿವಿಧೆಡೆ ವಿದ್ಯಾರ್ಥಿಗಳಿಂದ ಜನಿವಾರ ತೆಗೆಸಿದನ್ನು ನೋಡಿದರೇ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿರುವುದು ಸ್ಪಷ್ಟವಾಗಿ ಕಂಡು ಬರುತ್ತಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಿಡಿಕಾರಿದರು.
ಹಿಂದೂ ಧರ್ಮದವರಿಗೆ ಶಾಸ್ತ್ರದಂತೆ ಶಸ್ತ್ರಾಸ್ತ್ರ ಕಲೆಯೂ ಗೊತ್ತು
ಹಿಂದೂ ಧರ್ಮಿಯರನ್ನು ಒಂದಿಲ್ಲೊಂದು ಕಾರಣಕ್ಕೆ ಗುರಿಯಾಗಿಸಿಕೊಂಡು ಸನಾತನ ಧರ್ಮವನ್ನೇ ಹಾಳು ಮಾಡುವ ವಿಚಾರ ತೀವ್ರ ಖಂಡನೀಯ. ಮೊದಲು ಈ ವಿಚಾರವನ್ನು ಮೊದಲು ತೆಗೆದು ಹಾಕಿ. ಇಲ್ಲದಿದ್ದರೆ ಹಿಂದೂ ಧರ್ಮಿಯರಲ್ಲಿ ಶಾಸ್ತ್ರದ ಕಲೆಯಿದ್ದಂತೆ ಶಸ್ತ್ರಾಸ್ತ್ರದ ಕಲೆಯೂ ಒಳಗೊಂಡಿದೆ. ಆ ಕಲೆಯೊಂದಿಗೆ ಹೊರಬರಬೇಕಾಗುತ್ತದೆ ಎಂದು ಮುದ್ದೇಬಿಹಾಳ ಹಾಗೂ ತಾಳಿಕೋಟೆ ತಾಲೂಕುಗಳ ಸಾಮಾಜಿಕ ಕಾರ್ಯಕರ್ತ ಉದಯಸಿಂಗ್ ರಾಯಚೂರ ಎಚ್ಚರಿಸಿದರು.
  • < previous
  • 1
  • ...
  • 84
  • 85
  • 86
  • 87
  • 88
  • 89
  • 90
  • 91
  • 92
  • ...
  • 420
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved