• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೃದಯ ಕಾಯಿಲೆ ತಡೆಗೆ ಮುಂಜಾಗ್ರತೆ ಅತ್ಯಗತ್ಯ
ಮನುಷ್ಯನ ಜೀವನ ಯಾಂತ್ರಿಕತೆಯತ್ತ ಸಾಗಿದೆ. ಹೀಗಾಗಿ ಇಂದು ಅನೇಕ ರೀತಿಯ ಕಾಯಿಲೆಗಳಿಗೆ ಒಳಗಾಗುತ್ತಿದ್ದೇವೆ. ಆದ್ದರಿಂದ ಸಣ್ಣವರು, ದೊಡ್ಡವರು ಎನ್ನದೇ ಪ್ರತಿಯೊಬ್ಬರೂ ಮುಂಜಾಗ್ರತಾ ಕ್ರಮವಾಗಿ ಹೃದಯ ತಪಾಸಣೆಗೆ ಒಳಪಡಬೇಕಾದ ಅಗತ್ಯವಿದೆ ಎಂದು ವಿಜಯಪುರದ ಆರೋಗ್ಯ ಧಾಮದ ಆಸ್ಪತ್ರೆಗೆ ಮುಖ್ಯಸ್ಥರು ಹಾಗೂ ಖ್ಯಾತ ಹೃದಯ ರೋಗ ತಜ್ಞರಾದ ಡಾ.ಶಂಕರಗೌಡ ಪಾಟೀಲ(ಯಾಳಗಿ) ಹೇಳಿದರು.
ಡಾ.ಅರುಣ ಇನಾಮದಾರಗೆ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರದಾನ
ದಕ್ಷಿಣ ಅಮೇರಿಕದ ಅರ್ಜೆಂಟಿನಾದ ರಾಜಧಾನಿ ಬ್ಯೂನಸ್ ಐರಿಸ್‌ನಲ್ಲಿ ನಡೆದ 15ನೇ ಅಂತಾರಾಷ್ಟ್ರೀಯ ಮಕ್ಕಳ- ಚರ್ಮ ರೋಗ ತಜ್ಞ ವೈದ್ಯರ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಪತಿ ಮತ್ತು ಚರ್ಮರೋಗ ಖ್ಯಾತ ತಜ್ಞ ಡಾ.ಅರುಣ ಚಂ.ಇನಾಮದಾರ ಅವರಿಗೆ ಪ್ರೊ.ಸುರೀಂದರ ಕೌರ ಭಾರತದ ಅತ್ಯುತ್ತಮ ಚಿಕ್ಕ ಮಕ್ಕಳ ಚರ್ಮ ರೋಗ ತಜ್ಞ-2025 ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಅಭಿವೃದ್ಧಿ ಕೆಲಸಗಳಲ್ಲಿ ರಾಜ್ಯ ಸರ್ಕಾರ ಫೇಲ್‌: ಸಂಸದ ರಮೇಶ ಜಿಗಜಿಣಗಿ
ಸರ್ಕಾರ ಸಂಪೂರ್ಣವಾಗಿ ಫೇಲ್ ಆಗಿದೆ. ಅಭಿವೃದ್ಧಿ ಕೆಲಸ‌ ಮಾಡಲಾಗದೆ ಸಿಎಂ ಅವರೇ ಹಣೆ ಹಣೆ ಚಚ್ಚಿಕೊಳ್ತಿದ್ದಾರೆ. ಕಾಂಗ್ರೆಸ್ ಶಾಸಕರು ಬಾರಿ ಬಾಯಿ ಬಡ್ಕೊಳ್ತಿದಾರೆ. ಹಳ್ಳಿಗಳಲ್ಲಿನ ರಸ್ತೆಗಳಲ್ಲಿ ಎಮ್ಮೆಗಳು ಸಹ ತಿರುಗಾಡದಂತಾಗಿದೆ. ಅಂತಹ ರಸ್ತೆಗಳಲ್ಲಿ ಜನರು ಓಡಾಡಲು ಆಗುತ್ತಿಲ್ಲ. ಹೀಗಾಗಿಯೇ ನಾವು ಕಾಂಗ್ರೆಸ್ ಸರ್ಕಾರದ ಭಷ್ಟಾಚಾರದ ವಿರುದ್ಧ ಹೋರಾಟ ಮಾಡಿದ್ದೇವೆ. ಇದುವರೆಗೂ ನಡೆದ ಜನಾಕ್ರೋಶ ಕಾರ್ಯಕ್ರಮಗಳಲ್ಲಿ ವಿಜಯಪುರದಲ್ಲೇ ನಂಬರ್ ಒನ್ ಆಗಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.
ಅಧ್ಯಾತ್ಮದಿಂದ ಮಾತ್ರ ನೆಮ್ಮದಿ ಕಾಣಲು ಸಾಧ್ಯ
ಮಕ್ಕಳಿಗೆ ಬಾಲ್ಯದಲ್ಲಿ ಉತ್ತಮ ಶಿಕ್ಷಣ ನೀಡುವುದರೊಂದಿಗೆ ಉತ್ತಮ ಸಂಸ್ಕಾರ ಸಿಗುವಂತೆ ಮಾಡುವುದು ಇಂದು ತುಂಬಾ ಅಗತ್ಯವಿದೆ.
28ರಂದು ಯತ್ನಾಳ ನಡೆ ಖಂಡಿಸಿ ಪ್ರತಿಭಟನೆ
ನಮಗೆ ನಿಂದಿಸಿದರೆ ಸಹಿಸಿಕೊಳ್ಳಬಹುದು, ಆದರೆ ಪೈಗಂಬರ್‌ಗೆ ನಿಂದಿಸಿದ್ದನ್ನು ಸಹಿಸಲಾಗದು.
ಬಸವನವಾಗೇವಾಡಿಯಲ್ಲಿ ಬಸವ ಜಯಂತಿ ಅದ್ಧೂರಿಯಾಗಿರಲಿ
ಬಸವಣ್ಣನವರ ಜನ್ಮಸ್ಥಳ ಬಸವನವಾಗೇವಾಡಿಯಲ್ಲಿ ಬಸವ ಜಯಂತಿ ಅದ್ಧೂರಿಯಾಗಿ ಆಚರಿಸಬೇಕು
ಅಂದಾಜು 2000 ಎಕರೆಯಲ್ಲಿ ಬೃಹತ್‌ ಅರಣ್ಯ ಸೃಷ್ಟಿ
ಬಾಬಾನಗರ ಬಳಿ ಅಂದಾಜು 2000 ಎಕರೆ ಪ್ರದೇಶದಲ್ಲಿ ಹನಿ ನೀರಾವರಿ ಬಳಸಿ ಮಾನವ ನಿರ್ಮಿತ ಬೃಹತ್ ಅರಣ್ಯ ನಿರ್ಮಿಸಲಾಗುವುದು
ನಮ್ಮೆಲ್ಲರ ಜೀವನಕ್ಕೆ ರಾಮಾಯಣ ಗ್ರಂಥ ದಿಕ್ಸೂಚಿ
ರಾಮಾಯಣವು 24000 ಶ್ಲೋಕಗಳೊಂದಿಗೆ 7ಕಾಂಡಗಳಲ್ಲಿ ರಚಿಸಲ್ಪಟ್ಟ ಸೂರ್ಯ ವಂಶದ ರಾಜಪುತ್ರ ರಾಮನ ಆದರ್ಶ ಗುಣಗಳನ್ನು ಪ್ರತಿಪಾದಿಸುತ್ತದೆ
ಜನಿವಾರ ತೆಗೆಸಿದ್ದು ಹಿಂದೂ ಸಮಾಜಕ್ಕೆ ಮಾಡಿದ ಅಪಮಾನ
ಕಾಂಗ್ರೆಸ್ ಸರಕಾರ ಸನಾತನ ಹಿಂದೂ ಧರ್ಮ ವಿರೋಧಿ ನೀತಿ ಹೆಚ್ಚಾಗಿ ಜಾರಿಗೆ ತರುತ್ತಿದೆ.
ಬಿಸಿಲಿನಲ್ಲಿ ಬಸವಳಿಯುತ್ತಿರುವ ಪ್ರಯಾಣಿಕರು
ಮಹಾರಾಷ್ಟ್ರ -ಕರ್ನಾಟಕವನ್ನು ಸಂಪರ್ಕಿಸುವ ಸೋಲಾಪುರ-ವಿಜಯಪುರ ರಾಷ್ಟ್ರೀಯ ಹೆದ್ದಾರಿ ಮೇಲಿರುವುದೇ ಧೂಳಖೇಡ ಗ್ರಾಮ. ಬೇಸಿಗೆ, ಮಳೆಗಾಲ ಬಂದರೆ ಪ್ರಯಾಣಿಕರು ನೆರಳಿಗೆ ಹುಡುಕಬೇಕಿದೆ. ಇಲ್ಲ ಆಶ್ರಯವೇ ಇಲ್ಲ. ಕಾರಣ ಧೂಳಖೇಡಕ್ಕೆ ಬಸ್‌ ತಂಗುದಾಣವೇ ಇಲ್ಲ. ಹೀಗಾಗಿ ಬಿಸಿಲು, ಮಳೆಯಲ್ಲಿ ನಿಂತು ಬಸ್‌ಗಳಿಗೆ ಪ್ರಯಾಣಿಕರು ನಿತ್ಯ ಕಾಯಬೇಕಿದೆ.ಇಂಡಿ,
  • < previous
  • 1
  • ...
  • 85
  • 86
  • 87
  • 88
  • 89
  • 90
  • 91
  • 92
  • 93
  • ...
  • 420
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved