ಗೆದ್ದು ಬಂದು ಒಂದೂವರೆ ವರ್ಷಗಳಾದರೂ ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಅವರು ರಾಜ್ಯದಲ್ಲಿ ತಮ್ಮದೇ ಸರ್ಕಾರವಿದ್ದರೂ ಮತಕ್ಷೇತ್ರದ ಯಾವುದೇ ಒಂದು ಅಭಿವೃದ್ಧಿ ಪೂರಕ ಯೋಜನೆಗೆ ಒಂದು ನೈಯಾ ಪೈಸೆ ಅನುದಾನ ತರುವ ತಾಕತ್ತಿಲ್ಲ.