• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತದಾರರ ದಿನಾಚರಣೆಯ ಸಿದ್ಧತೆ ಮಾಡಿಕೊಳ್ಳಿ
ಭಾರತ ಚುನಾವಣಾ ಆಯೋಗವು ಚುನಾವಣೆ ಕುರಿತು ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ ಎಂಬ ಧ್ಯೇಯವಾಕ್ಯವನ್ನು ಜ.25 ರಂದು ತಮ್ಮ ತಮ್ಮ ಕಚೇರಿಯ ಪತ್ರ ವ್ಯವಹಾರಗಳಲ್ಲಿ ಬಳಕೆ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚಿಸಿದರು.
ಕಾರ್ಮಿಕರ ಮೇಲೆ ಹಲ್ಲೆ: ಉಗ್ರ ಶಿಕ್ಷೆಯಾಗಲಿ
ಗಾಂಧಿನಗರ ಸ್ಟಾರ್ ಚೌಕ್ ಹತ್ತಿರ ಇಟ್ಟಂಗಿಭಟ್ಟಿ ಕಾರ್ಮಿಕರನ್ನು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಆರೋಪಿಗಳಿಗೆ ಉಗ್ರ ಶಿಕ್ಷೆಗೆ ಒಳಪಡಿಸುವಂತೆ ಕಾರ್ಮಿಕ ಸಂಘಟನೆಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ನ್ಯಾಯವಾದಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಸಾಮಾಜಿಕ ರೋಗಗಳ ನಾಶಕ್ಕೆ ವಚನ ಮದ್ದು
ಕನ್ನಡಪ್ರಭ ವಾರ್ತೆ ವಿಜಯಪುರ ಸಾಮಾಜಿಕ ರೋಗಗಳ ನಾಶಕ್ಕೆ ಅಂಬಿಗರ ಚೌಡಯ್ಯರ ವಚನಗಳು ಮದ್ದುಗಳಾಗಿವೆ ಎಂದು ಅಪರ ಜಿಲ್ಲಾಧಿಕಾರಿ ಸೊಮ್ಮಲಿಂಗ ಗೆಣ್ಣೂರು ಅಭಿಪ್ರಾಯ ಪಟ್ಟರು. ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಿಜ ಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಮಾಜದ ಅಂಕುಡೊಂಕುಗಳನ್ನು ನೇರ, ನಿಷ್ಠುರವಾಗಿ ತಮ್ಮ ವಚನಗಳಲ್ಲಿ ಅಂಬಿಗರ ಚೌಡಯ್ಯನವರು ತಿಳಿ ಹೇಳುವ ಮೂಲಕ ಸಮಾಜಕ್ಕೆ ಬೆಳಕಾಗಿದ್ದಾರೆ.
ಚೌಡಯ್ಯರ ಆದರ್ಶ ಇಂದಿಗೂ ಪ್ರಸ್ತುತ
ಕನ್ನಡಪ್ರಭ ವಾರ್ತೆ ತಾಳಿಕೋಟೆ ನಿಜಶರಣ ಅಂಬಿಗರ ಚೌಡಯ್ಯನವರು ವಚನಗಳ ಮೂಲಕ ಸಾಮಾಜಿಕ ಮೌಲ್ಯಗಳನ್ನು ಎತ್ತಿ ಹಿಡಿಯುವದರೊಂದಿಗೆ ಸಮಾನತೆಯ ಹಾದಿಯನ್ನು ತೋರಿಸಿಕೊಟ್ಟಿದ್ದಾರೆ. ಅವರ ಆದರ್ಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಪುರಸಭಾ ಮುಖ್ಯಾಧಿಕಾರಿ ಮೋಹನ್ ಜಾಧವ ಹೇಳಿದರು.
ಆನ್‌ಲೈನ್ ವಂಚನೆ: ₹1.47 ಕೋಟಿ ಹಣ ಜಪ್ತಿ
ಕನ್ನಡಪ್ರಭ ವಾರ್ತೆ ವಿಜಯಪುರ ಆನಲೈನ್ ವಂಚನೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸುವ ಪೊಲೀಸರು ನಾಲ್ಕು ಪ್ರಕರಣಗಳಿಗೆ ಸಂಬಂಧಿಸಿದಂತೆ ₹1,47,76,053 ಹಣ ಹಾಗೂ 20 ಮೊಬೈಲ್‌ಗಳನ್ನು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದರು.
ಯಾರೋ ಕೂಗಿದ್ದಕ್ಕೆ ರಾಜಕಾರಣದಲ್ಲಿ ಬದಲಾಗಲ್ಲ
ಕನ್ನಡಪ್ರಭ ವಾರ್ತೆ ವಿಜಯಪುರ ಯಾರೋ ಕೂಗಿದ ಕೂಡಲೇ ರಾಜಕಾರಣದಲ್ಲಿ ಬದಲಾವಣೆಯಾಗಿ ಬಿಡುತ್ತಾ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಪ್ರಶ್ನಿಸಿದರು. ಮುಂದಿನ ಸಿಎಂ ಡಿಕೆಶಿ ಎಂದು ಸಿದ್ದರಾಮಯ್ಯ ಎದುರು ಕೂಗಿದ್ದು ಸಿದ್ದರಾಮಯ್ಯಗೆ ಅವಮಾನ ಆಗಿದೆ ಎಂಬ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿಕೆ ಬಗ್ಗೆ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸಿ.ಟಿ.ರವಿಗೆ ಟಾಂಗ್‌ ನೀಡಿದರು. ಅಲ್ಲಿ ಲಕ್ಷಾಂತರ ಜನ ಸೇರಿದ್ರು, ಯಾರೋ ಕೂಗಿಬಿಡುತ್ತಾರೆ, ಅದ್ಧರಿಂದ ಬದಲಾಗುತ್ತಾ?, ಸಿದ್ದರಾಮಯ್ಯ ಸಿಎಂ, ಡಿಕೆಶಿ ಡಿಸಿಎಂ ಇದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಒಂದು ರೀತಿ ನೀತಿ ಇದೆ. ಸಿಎಂ, ಡಿಸಿಎಂ, ಸಚಿವರಾಗಿ ಯಾರನ್ನು ಮಾಡಬೇಕು, ಯಾರನ್ನ ಬದಲಾವಣೆ ಮಾಡಬೇಕು ಅಂತ ನಿರ್ಧರಿಸುವುದು ಹೈಕಮಾಂಡ್. ಯಾರೋ ನಾಲ್ಕು ಜನ ಕೂಗಿದ್ರೆ?, ಅಭಿಮಾನಕ್ಕೆ ಕೂಗುತ್ತಾರೆ ಎಂದು ಸ್ಪಷ್ಟನೆ ನೀಡಿದರು.
ಮೂಢನಂಬಿಕೆ, ಧರ್ಮದ ಬೆನ್ನು ಹತ್ತಬೇಡಿ
ಕನ್ನಡಪ್ರಭ ವಾರ್ತೆ ವಿಜಯಪುರ ವಿದ್ಯಾರ್ಥಿಗಳು ಜೀವನದಲ್ಲಿ ಮೂಢನಂಬಿಕೆ ಹಾಗೂ ಧರ್ಮದ ಬೆನ್ನು ಹತ್ತಬಾರದು. ಪುಸ್ತಕವೇ ವಿದ್ಯಾರ್ಥಿಗಳ ಧರ್ಮ. ಆತ್ಮವಿಶ್ವಾಸವೇ ವಿದ್ಯಾರ್ಥಿಗಳ ನಂಬಿಕೆ ಆಗಿರಬೇಕು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಹೇಳಿದರು.
ಅದು ಗಾಂಧಿ ಸಮಾವೇಶವಲ್ಲ, ಈ ಗಾಂಧಿಗಳ ಸಮಾವೇಶ
ಕನ್ನಡಪ್ರಭ ವಾರ್ತೆ ವಿಜಯಪುರ ಅದು ಮಹಾತ್ಮಾ ಗಾಂಧಿ ಸಮಾವೇಶ ಅಲ್ಲ. ಇದು ಈ ಗಾಂಧಿಗಳ ಮೆರವಣಿಗೆ ಮಾಡುತ್ತಿದ್ದಾರೆ ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಲೇವಡಿ ಮಾಡಿದರು
ಎಸ್ಕಾಂ ಕಂಪನಿಗಳು ನಷ್ಟದಲ್ಲಿವೆ ಎಂಬುವುದು ಸುಳ್ಳು
ಸರ್ಕಾರ ಹಾಗೂ ಸಚಿವರು ಹೇಳಿದಂತೆ ರಾಜ್ಯದಲ್ಲಿ ಯಾವುದೇ ವಿದ್ಯುತ್ ಕಂಪನಿಗಳು ನಷ್ಟದಲ್ಲಿ ಇಲ್ಲ. ಈಗಾಗಲೇ ಗ್ರಾಹಕರ ಮೇಲೆ ವಿದ್ಯುತ್ ಹೆಚ್ಚಿನ ದರ ಹಾಕಿದೆ. ಮತ್ತೊಂದೆಡೆ ಸರ್ಕಾರದಿಂದಲೂ ನೇರವಾಗಿ ಸಬ್ಸಿಡಿ ಹಣ ಪಡೆಯುತ್ತಿದ್ದು, ಎಸ್ಕಾಂ ಕಂಪನಿಗಳು ನಷ್ಟದಲ್ಲಿವೆ ಎಂಬುವುದು ಸುಳ್ಳು ಎಂದು ರಾಜ್ಯ ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಹೇಳಿದರು.
ಬದಲಾದ ಜೀವನ, ಆಹಾರ ಪದ್ಧತಿಯಿಂದ ಕಾಯಿಲೆ
ಕನ್ನಡಪ್ರಭ ವಾರ್ತೆ ವಿಜಯಪುರ ಬದಲಾದ ಜೀವನ ಶೈಲಿ ಹಾಗೂ ಆಹಾರ ಪದ್ಧತಿಯಿಂದ ಇಂದು ಅನೇಕರು ಮದುಮೇಹ ಮತ್ತು ರಕ್ತದೊತ್ತಡದಂತಹ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಎಂದು ಸಹ ವಿಸ್ತರಣಾ ನಿರ್ದೇಶಕ ಡಾ.ರವೀಂದ್ರ ಬೆಳ್ಳಿ ಹೇಳಿದರು.
  • < previous
  • 1
  • ...
  • 85
  • 86
  • 87
  • 88
  • 89
  • 90
  • 91
  • 92
  • 93
  • ...
  • 377
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved