• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದಿನಿಂದ ರಾಜ್ಯಾದ್ಯಂತ ಬಸವ ಸಂಸ್ಕೃತಿ ಅಭಿಯಾನ
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ಸೆ.೧ಕ್ಕೆ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಬಸವೇಶ್ವರ ಜನ್ಮಸ್ಥಳ ಬಸವನಬಾಗೇವಾಡಿಯಿಂದ ಹಮ್ಮಿಕೊಂಡಿರುವ ಬಸವ ಸಂಸ್ಕೃತಿ ಅಭಿಯಾನ ಚಾಲನೆ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಲಾಗಿದೆ. ಈ ಕಾರ್ಯಕ್ರಮಕ್ಕೆ ೫-೧೦ ಸಾವಿರ ಜನರು ಬರುವ ನಿರೀಕ್ಷೆಯಿದೆ ಎಂದು ಬಸವೇಶ್ವರ ಸೇವಾ ಸಮಿತಿಯ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ ಹೇಳಿದರು.
ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಖಾಯಂ ಜನತಾ ನ್ಯಾಯಾಲಯ
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ಸಾರ್ವಜನಿಕರ ಸೇವೆಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಪಡಿಸಲು ರಾಜ್ಯದಲ್ಲಿ ಬೆಂಗಳೂರು, ಬೆಳಗಾವಿ, ಧಾರವಾಡ, ಕಲಬುರಗಿ, ಮಂಗಳೂರು ಮತ್ತು ಮೈಸೂರು ಒಟ್ಟು ಆರು ಖಾಯಂ ಜನತಾ ನ್ಯಾಯಾಲಯಗಳು ಕಾರ್ಯನಿರ್ವಹಿಸುತ್ತಿವೆ. ಜನರು ಖಾಯಂ ಜನತಾ ನ್ಯಾಯಾಲಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಕಲಬುರಗಿ ಖಾಯಂ ಜನತಾ ನ್ಯಾಯಾಲಯದ ಸದಸ್ಯ, ನ್ಯಾಯಾಧೀಶ ವಿಜಯವಿಠಲ ಹೇಳಿದರು.
ಬ್ಯಾಂಕ್‌ ಕಳ್ಳತನ: ಬಂಗಾರಕ್ಕೆ ಗ್ರಾಹಕರ ಬೇಡಿಕೆ

 ಇತ್ತೀಚೆಗೆ ಕಳ್ಳತನಕ್ಕೆ ಒಳಗಾಗಿದ್ದ ತಾಲೂಕಿನ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್‌ ಮುಂದೆ ಬಂಗಾರ ಇಟ್ಟಿದ್ದ ನೂರಾರು ಗ್ರಾಹಕರು ಗುರುವಾರ ತಮ್ಮ ಬಂಗಾರ ಮರಳಿಸುವಂತೆ ಒತ್ತಾಯಿಸಿ ಬ್ಯಾಂಕ್ ಬಂದ್ ಮಾಡಿ ತೀವ್ರ ಪ್ರತಿಭಟನೆ ನಡೆಸಿದರು.

ಧರ್ಮಸ್ಥಳದ ಹೆಸರಿಗೆ ಕಳಂಕ ತರುವ ಹುನ್ನಾರ
ಕನ್ನಡಪ್ರಭ ವಾರ್ತೆ ವಿಜಯಪುರ ಧರ್ಮಸ್ಥಳದ ಹೆಸರಿಗೆ ಕಳಂಕ ತರುವ ಹುನ್ನಾರ ಮಾಡುತ್ತಿರುವ ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಧರ್ಮಸ್ಥಳ ಚಲೋ ಅಭಿಯಾನ ನಡೆಸುತ್ತಿದ್ದು, ಅದರ ಭಾಗವಾಗಿ ರಾಜ್ಯ ಸರ್ಕಾರದ ಧರ್ಮವಿರೋಧಿ, ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ಬಿಜೆಪಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಯಿತು.
ಜೈಲಿನಲ್ಲಿ ಬದಲಾವಣೆಗೆ ಅವಕಾಶ: ಎಸ್ಪಿ ನಿಂಬರಗಿ
ಕನ್ನಡಪ್ರಭ ವಾರ್ತೆ ವಿಜಯಪುರ ಜೈಲಿನಲ್ಲಿರುವುದು ಶಿಕ್ಷೆ ಎನ್ನುವುದಕ್ಕಿಂತ ಬದಲಾವಣೆಗೆ ಅವಕಾಶ ಎಂದುಕೊಳ್ಳಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸಲಹೆ ನೀಡಿದರು
ಜನಜೀವನಕ್ಕೆ ಹಾನಿಯಾಗದಂತೆ ಎಚ್ಚರಿಕೆವಹಿಸಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಈ ಬಾರಿ ಕ್ಷೇತ್ರದಲ್ಲಿ ವಿಪರೀತ ಮಳೆ ಸುರಿದಿದ್ದು, ಕೃಷ್ಣಾ ನದಿ ಸೇರಿದಂತೆ ಗ್ರಾಮಗಳಲ್ಲಿ ಜನಜೀವನಕ್ಕೆ ಮತ್ತು ಯಾವುದೇ ಆಸ್ತಿಪಾಸ್ತಿಗೆ ಹಾನಿಯಾಗದಂತೆ ಮುನ್ನಚ್ಚರಿಕೆ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಆಯಾ ಗ್ರಾಪಂ ಪಿಡಿಒಗಳು ಗ್ರಾಮಗಳಲ್ಲಿ ಡಂಗೂರ ಸಾರಿ ಜಾಗೃತಿ ಮೂಡಿಸಬೇಕು. ಅಧಿಕಾರಿಗಳು ನಿರ್ಲಕ್ಷ್ಯ ತೋರಿಬಾರದು ಎಂದು ಶಾಸಕ ಹಾಗೂ ಕೆಎಸ್‌ಡಿಎಲ್‌ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.
ವೀರಭದ್ರೇಶ್ವರ ಜಯಂತಿ ಅದ್ಧೂರಿ ಆಚರಣೆ
ಮುದ್ದೇಬಿಹಾಳ ಪಟ್ಟಣದ ಕಿಲ್ಲಾಗಲ್ಲಿಯ ವೀರಭದ್ರೇಶ್ವರ ದೇವಸ್ಥಾನದಲ್ಲಿ ವೀರಭದ್ರೇಶ್ವರ ಜಯಂತಿಯನ್ನು ಗುರು ಹಿರಿಯರು ಹಾಗೂ ಸಂಘಟನೆ ಎಲ್ಲ ಪದಾಧಿಕಾರಿಗಳೊಂದಿಗೆ ವಿಶೇಷವಾಗಿ ಆಚರಿಸಲಾಯಿತು.
ಪಪಂನಲ್ಲಿ ಕಾವೇರಿದ ಕರವಸೂಲಿ ಹರಾಜು ಚರ್ಚೆ
ದೇವರಹಿಪ್ಪರಗಿ ಪಟ್ಟಣದ ಸಂತೆಯ ಕರವಸೂಲಿ ಹರಾಜು ತುರ್ತು ಕ್ರಮಕ್ಕೆ ಕೆಲ ಸದಸ್ಯರು ಒತ್ತಾಯಿಸಿದ್ದರಿಂದ ಅದರ ಕುರಿತಾದ ಚರ್ಚೆ ತೀವ್ರ ವಾಗ್ವಾದಕ್ಕೆ ಕಾರಣವಾಯಿತು. ಮಾತ್ರವಲ್ಲ, ಇಲ್ಲಿಯವರೆಗೆ ಸಂತೆಯ ಕರ ವಸೂಲಿ ಕುರಿತಾದ ಮಾಹಿತಿ ನೀಡುವಂತೆಯೂ ಕೆಲ ಸದಸ್ಯರು ಆಗ್ರಹಿಸಿದ ಘಟನೆ ಜರುಗಿತು.
ನಾಳೆ ವಿಡಿಸಿಸಿ ಬ್ಯಾಂಕ್ ವಾರ್ಷಿಕ ಸರ್ವಸಾಧಾರಣ ಸಭೆ: ಸಚಿವ ಶಿವಾನಂದ ಪಾಟೀಲ
ಸ್ಥಾಪಿತವಾಗಿ 107ನೇ ವರ್ಷಕ್ಕೆ ಕಾಲಿಟ್ಟಿರುವ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ನಿಯಮಿತದ 2024-25ನೇ ಸಾಲಿನ ವಾರ್ಷಿಕ ಸರ್ವಸಾಧಾರಣ ಸಭೆ ಆ.30 ರಂದು ಬೆಳಗ್ಗೆ 9 ಗಂಟೆಗೆ ನಗರದ ವಿಡಿಸಿಸಿ ಬ್ಯಾಂಕಿನ ಪ್ರಧಾನ ಕಚೇರಿ ಆವರಣದಲ್ಲಿ ನಡೆಯಲಿದೆ ಎಂದು ಬ್ಯಾಂಕಿನ ಅಧ್ಯಕ್ಷ ಹಾಗೂ ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಇಲಾಖೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ಸೆ.1ಕ್ಕೆ ರೆಡ್ಡ ಬ್ಯಾಂಕ್ ನೂತನ ಕಟ್ಟಡ ಉದ್ಘಾಟನೆ: ಶಾಸಕ ಸಿ.ಎಸ್‌.ನಾಡಗೌಡ
ಮುದ್ದೇಬಿಹಾಳ: ಶಾಸಕ ಹಾಗೂ ಕೆಎಸ್‌ಡಿಎಲ್‌ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ತಮ್ಮ ಗೃಹ ಕಚೇರಿಯಲ್ಲಿ ತಾಲೂಕಿನ ಹಾಗೂ ಪಟ್ಟಣದ ವಿವಿಧ ಸಂಘ ಸಂಸ್ಥೆಯ ಮುಖಂಡರ, ಗಣ್ಯರ, ವಕೀಲ ಸಂಘದವರೊಂದಿಗೆ ಸಭೆ ನಡೆಸಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 397
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved