ಕೇಂದ್ರ ಸರ್ಕಾರದಿಂದ ಮುಸ್ಲಿಮರ ಟಾರ್ಗೆಟ್ಕನ್ನಡಪ್ರಭ ವಾರ್ತೆ ವಿಜಯಪುರ ವಕ್ಫ್ ಬಿಲ್ ತಿದ್ದುಪಡಿ ಕಾಯ್ದೆಯನ್ನು ನಾವು ವಿರೋಧಿಸುತ್ತೇವೆ. ಅಲ್ಲದೇ, ಕೇಂದ್ರದ ಈ ನಡೆ ಖಂಡಿಸಿ ಏ.22 ಅಥವಾ 24ರಂದು ನಗರದಲ್ಲಿ ಬೃಹತ್ ರ್ಯಾಲಿ ಮಾಡಿ, ರಾಷ್ಟ್ರಪತಿಗಳಿಗೆ ಮನವಿ ಕೊಡಲಾಗುವುದು ಎಂದು ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ್ ಮುಶ್ರೀಫ್ ಹೇಳಿದರು.