ಕಾರ್ಖಾನೆಯ ಲಾಭ, ನಷ್ಟ ಎಲ್ಲವೂ ನಿಮ್ಮದೇಕನ್ನಡಪ್ರಭ ವಾರ್ತೆ ಚಡಚಣ ಸಕ್ಕರೆ ಕಾರ್ಖಾನೆ ರೈತರದ್ದು, ಲಾಭವು ನಿಮ್ಮದೇ, ನಷ್ಟವು ನಿಮ್ಮದೇ ರೈತರು ತಮ್ಮ ಫಸಲನ್ನು ಸಂಪೂರ್ಣ ದಿನಗಳು ತುಂಬಿದ ಅಂದರೆ 12 ತಿಂಗಳು ಬಲಿತ ಕಬ್ಬನ್ನು ಕಟಾವು ಮಾಡಿದರೆ ಒಳ್ಳೆಯ ಲಾಭದಾಯಕ ಉತ್ಪಾದನೆ, ಇಳುವರಿ ಸಾಧ್ಯ. ಇಲ್ಲವಾದಲ್ಲಿ ಸಂಸ್ಥೆ ಸಂಪೂರ್ಣ ನಷ್ಟಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.