• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವುಮನ್ ಮೀಡಿಯಾ ಕ್ಲಬ್ ಸಮಾಜಕ್ಕೆ ಕೊಡುಗೆ ನೀಡಲಿ
ಕನ್ನಡಪ್ರಭ ವಾರ್ತೆ ವಿಜಯಪುರ ವುಮನ್ ಮೀಡಿಯಾ ಕ್ಲಬ್ ಮಹಿಳೆಯರಿಗೆ ಮಾತ್ರವಲ್ಲ, ಮಕ್ಕಳಿಗೂ ಶಿಸ್ತಿನ ಹಾದಿಯಲ್ಲಿ ಪ್ರೇರಣೆ ನೀಡಲು ಕಾರ್ಯನಿರ್ವಹಿಸಬೇಕು. ದೌರ್ಜನ್ಯದ ಬಗ್ಗೆ ಅರಿವು ಮೂಡಿಸಲು, ಸ್ವಚ್ಛತಾ ಅಭಿಯಾನ, ಪರಿಸರ ಸಂರಕ್ಷಣೆಯ ಕಾರ್ಯಗಳು, ಹಾಗೂ ಶಿಷ್ಟಾಚಾರದ ಕುರಿತ ಕಾರ್ಯಾಗಾರ ಆಯೋಜಿಸಬೇಕು ಎಂದು ಕೆನಡಾದ ಟೊರೊಂಟೋದ ಬಿ.ವಿ ನಾಗ್ ಕಮ್ಯುನಿಕೇಶನ್ಸ್‌ ಅಧ್ಯಕ್ಷ ಬಿ.ವಿ.ನಾಗರಾಜು ಹೇಳಿದರು.
ಚಿಮ್ಮಲಗಿ ಕಾಲುವೆಗೆ ಹರಿದು ಬಂದ ಕೃಷ್ಣೆ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಚಿಮ್ಮಲಗಿ ಏತ ನೀರಾವರಿ ಯೋಜನೆಯ ಪೂರ್ವ ಕಾಲುವೆಗೆ ನೀರು ಹರಿದು ಬಂದಿದ್ದು, ತಾಲೂಕಿನ ರೈತರ ಆಸೆ ಕೊನೆಗೂ ಈಡೇರಿದೆ. ಕಳೆದ ವರ್ಷ ಸಕಾಲಕ್ಕೆ ಮಳೆ ಇಲ್ಲದೇ ಸಂಕಷ್ಟ ಅನುಭವಿಸಿದ್ದ ರೈತರು, ಈ ಬಾರಿ ಉತ್ತಮ ಮಳೆಯಾಗಿದೆಯಾದರೂ ಸಮರ್ಪಕ ಫಸಲು ಪಡೆಯುವಲ್ಲಿ ಕೊಂಚ ತೊಂದರೆ ಅನುಭವಿಸುವಂತಾಗಿತ್ತು. ಜನ, ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸಬೇಕೆಂಬ ರೈತರ ಬೇಡಿಕೆಗೆ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಅವರ ವಿಶೇಷ ಕಾಳಜಿಗೆ ಆಲಮಟ್ಟಿ ಲಾಲಬಹಾದ್ದೂರ ಜಲಾಶಯದಿಂದ ಚಿಮ್ಮಲಗಿ ಏತ ನೀರಾವರಿ ಯೋಜನೆಯ ಪೂರ್ವ ಕಾಲುವೆಗೆ ನೀರು ಹರಿದಿರುವುದರಿಂದ ತಾಲೂಕಿನ ರೈತರ ಮೊಗದಲ್ಲಿ ಮಂದಹಾಸ ಮೂಡಿದ್ದು, ಶಾಸಕರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ.
ಕಳ್ಳರ ವದಂತಿಗೆ ಕಿವಿಗೊಡಬೇಡಿ, ನಮ್ಮನ್ನ ಸಂಪರ್ಕಿಸಿ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಕಳ್ಳರ ವದಂತಿಗೆ ಜನತೆ ಕಿವಿಗೊಡದೇ ಸಂಶಯಾಸ್ಪದ ವ್ಯಕ್ತಿಗಳು ಕಂಡುಬಂದರೆ, ರಾತ್ರಿ ವೇಳೆ ಪ್ರದೇಶದ ಶಂಕಾಸ್ಪದ ವ್ಯಕ್ತಿಗಳು ಕಂಡು ಬಂದರೆ ತಕ್ಷಣವೇ ಪೊಲೀಸ್ ಕಂಟ್ರೋಲ್ ರೂಂಗೆ ಮಾಹಿತಿ ನೀಡಿ. ನಿಮ್ಮೊಂದಿಗೆ ಪೊಲೀಸ್ ಇಲಾಖೆ ಸದಾ ನೆರವಿಗೆ ಇರಲಿದೆ ಎಂದು ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ ಹೇಳಿದರು.
ವಿಜಯಪುರ : ವಾಪಸ್‌ ಬರುವುದು ವಿಳಂಬವಾಗಿದ್ದಕ್ಕೆ ಇಟ್ಟಿಗೆ ಭಟ್ಟಿ ಕೂಲಿ ಕಾರ್ಮಿಕರ ಮೇಲೆ ಮನಸೋ ಇಚ್ಛೆ ಥಳಿಸಿದ ಮಾಲೀಕ !

ಸಂಕ್ರಾಂತಿ ಹಬ್ಬಕ್ಕೆ ಊರಿಗೆ ಹೋದವರು ವಾಪಸ್‌ ಬರುವುದು ವಿಳಂಬವಾಗಿದ್ದಕ್ಕೆ ಮೂವರು ಕೂಲಿ ಕಾರ್ಮಿಕರನ್ನು ಆಮಾನವೀಯವಾಗಿ ಥಳಿಸಿರುವ ಘಟನೆ ವಿಜಯಪುರ ಹೊರವಲಯದ ಗಾಂಧಿ ನಗರದ ಇಟ್ಟಿಗೆ (ಇಟ್ಟಂಗಿ) ಭಟ್ಟಿಯಲ್ಲಿ ಜ.16ರಂದು ನಡೆದಿದು ತಡವಾಗಿ ಬೆಳಕಿಗೆ ಬಂದಿದೆ.

ಕಬ್ಬು, ತೊಗರಿ ಬೆಳೆಗಾರರಿಗೆ ಅನುಕೂಲದ ಭರವಸೆ
ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ರೈತರು ಪ್ರತಿಭಟನೆಗೆ ಮುಂದಾಗಿದ್ದರು. ಆದರೆ, ನಾನು ಸಿಎಂ ಜೊತೆಗೆ ಮಾತನಾಡಿದ್ದೇನೆ. ರೈತರ ಬೇಡಿಕೆಗಳಿಗೆ ಸ್ಪಂದಿಸುವ ಭರವಸೆ ನೀಡಿದ ಮೇಲೆ ರೈತರು ತಮ್ಮ ಹೋರಾಟವನ್ನು ಕೈಬಿಟ್ಟಿದ್ದಾರೆ. ಕಬ್ಬಿಗೆ ಎಫ್‌ಆರ್‌ಪಿ ಬೆಲೆ ನಿಗದಿ, ತೂಕದಲ್ಲಿ ಮೋಸ, ತೊಗರಿಗೆ ಬೆಂಬಲ ಬೆಲೆ ವಿಚಾರಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ಸರಿಪಡಿಸಿ ರೈತರಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಹಾಗೂ ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ಪುಟ...2ಕ್ಕೆಗಣರಾಜ್ಯೋತ್ಸವ ಅರ್ಥಪೂರ್ಣ ಆಚರಣೆ: ತಹಶೀಲ್ದಾರ್ ಪ್ರಕಾಶ
ದೇವರಹಿಪ್ಪರಗಿ ತಾಲೂಕು ಆಡಳಿತದಿಂದ ಜ.26 ರಂದು ಗಣರಾಜ್ಯೋತ್ಸವ ದಿನವನ್ನು ಅರ್ಥಪೂರ್ಣವಾಗಿ ಹಾಗೂ ವಿಜೃಂಭಣೆಯಿಂದ ಆಚರಿಸಲು ತಹಸೀಲ್ದಾರ್ ಪ್ರಕಾಶ ಸಿಂದಗಿ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ಬ್ರಾಹ್ಮಣ ಸಮಾಜದ ಸಾಮಾಜಿಕ ಕಾರ್ಯ ಶ್ಲಾಘನೀಯ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ವಿಶ್ವಕ್ಕೆ ಧರ್ಮ ಮತ್ತು ಸಂಸ್ಕಾರದ ಬೋಧನೆ ಮಾಡುವ ಮೂಲಕ ಎಲ್ಲರೂ ಗೌರವದಿಂದ ಸಹೋದರತೆಯಿಂದ ಬದುಕುವಂತೆ ಪ್ರೇರೆಪಿಸುವಲ್ಲಿ ಬ್ರಾಹ್ಮಣ ಸಮಾಜದ ಸಾಮಾಜಿಕ ಕಾರ್ಯ ನಿಜಕ್ಕೂ ಶ್ಲಾಘನಿಯ ಎಂದು ಶಾಸಕ ಹಾಗೂ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಅಭಿಪ್ರಾಯಪಟ್ಟರು.
ಕಣ್ಣಿನ ಆರೈಕೆ ಬಗ್ಗೆ ಜಾಗೃತಿ ಇರಲಿ
ಕನ್ನಡಪ್ರಭ ವಾರ್ತೆ ಸಿಂದಗಿ ಜಗತ್ತಿನ ಸೌಂದರ್ಯ ಸವಿಯಲು ಕಣ್ಣು ಅತಿಮುಖ್ಯ. ದೇಹದಲ್ಲಿ ಮೆದುಳಿನ ನಂತರ ಕಣ್ಣು ಅತೀ ಸೂಕ್ಷ್ಮ ಅಂಗ. ಕಣ್ಣಿನ ಆರೈಕೆಗೆ ಪ್ರತಿಯೊಬ್ಬರು ಜಾಗೃತಿ ವಹಿಸಬೇಕು ಎಂದು ಆದಿಶೇಷ ಶ್ರೀಮಠದ ನಾಗರತ್ನ ರಾಜಯೋಗಿ ವೀರರಾಜೇಂದ್ರ ಶ್ರೀಗಳು ಹೇಳಿದರು.
ಕಾರ್ಮಿಕರನ್ನು ಮನಸೋಇಚ್ಛೆ ಥಳಿಸಿದ ಮಾಲೀಕ
ಕನ್ನಡಪ್ರಭ ವಾರ್ತೆ ವಿಜಯಪುರ ಸಂಕ್ರಾಂತಿ ಹಬ್ಬಕ್ಕೆ ಊರಿಗೆ ಹೋದವರು ವಾಪಸ್ ಬರುವುದು ವಿಳಂಬವಾಗಿದ್ದಕ್ಕೆ ಮೂವರು ಕೂಲಿ ಕಾರ್ಮಿಕರನ್ನು ಅಮಾನವೀಯವಾಗಿ ಥಳಿಸಿರುವ ಘಟನೆ ವಿಜಯಪುರ ಹೊರವಲಯದ ಗಾಂಧಿ ನಗರದ ಇಟ್ಟಿಗೆ (ಇಟ್ಟಂಗಿ) ಭಟ್ಟಿಯಲ್ಲಿ ಜ.16ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಅಲ್ಲದೆ, ಗಾಯಗೊಂಡಿರುವ ಮೂವರು ಕಾರ್ಮಿಕರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರವಾಸಿ ಮಂದಿರದಲ್ಲಿ ರೈತರ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ವಿಜಯಪುರ ಕಬ್ಬಿಗೆ ಬೆಂಬಲ‌ ಬೆಲೆ, ಎಪಿಎಂಸಿಗಳಲ್ಲಿ ರೈತರ ಸಮಸ್ಯೆಗಳು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರಾಜ್ಯ ರೈತಸಂಘ, ಹಸಿರುಸೇನೆ ಹಾಗೂ ಏಕೀಕರಣ ಸಮಿತಿ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರ ಮನೆಮುಂದೆ ಧರಣಿ ಮಾಡಲು ನಿರ್ಧರಿಸಿದ್ದರು. ಆದರೆ, ಸಚಿವ ಶಿವಾನಂದ ಪಾಟೀಲರು ರೈತರೊಂದಿಗೆ ಸಭೆ ಮಾಡಿ, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರಿಂದ ನೂತನ ಪ್ರವಾಸಿ ಮಂದಿರದಲ್ಲೇ ಊಟ ತಯಾರಿಸಿ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 86
  • 87
  • 88
  • 89
  • 90
  • 91
  • 92
  • 93
  • 94
  • ...
  • 377
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved