• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೋ ಸಂಪತ್ತು ಮುಗಿದರೆ ಒಕ್ಕಲುತನ ಅಂತ್ಯ
ಕನ್ನಡಪ್ರಭ ವಾರ್ತೆ ವಿಜಯಪುರ: ಗೋ ಸಂಪತ್ತು ಮುಗಿದರೆ ಒಕ್ಕಲುತನ ಮುಗಿಯುತ್ತದೆ ಎಂಬ ಕಳವಳಕಾರಿ ಸಂಗತಿ ರೈತರಿಗೆ ಅರ್ಥವಾಗುತ್ತಿಲ್ಲ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಪಿಎಸ್‌ಐ ತಿಪ್ಪಾರೆಡ್ಡಿ ಮೇಲೆ ನಡಹಳ್ಳಿ ಕೆಂಡ
ಕನ್ನಡಪ್ರಭ ವಾರ್ತೆ ವಿಜಯಪುರಗೋವಿನ ಕೆಚ್ಚಲು ಕತ್ತರಿಸಿದ್ದನ್ನು ಖಂಡಿಸಿ ಬಿಜೆಪಿ ರೈತ ಮೋರ್ಚಾದ 15ಜನ ಮುಖಂಡರು ಮುದ್ದೇಬಿಹಾಳದಲ್ಲಿ ಶಾಸಕ ಸಿ.ಎಸ್.ನಾಡಗೌಡರ ಮನೆ ಮುಂದೆ ರಂಗೋಲಿ ಹಾಕಿ, ಶಾಂತಿಯುತವಾಗಿ ಪ್ರತಿಭಟಿಸಿ ಅವರಿಗೆ ಮನವಿ ಕೊಡಲು ಮುಂದಾಗಿದ್ದರು. ಈ ವೇಳೆ ಪಿಎಸ್‌ಐ ತಿಪ್ಪಾರೆಡ್ಡಿ ಅವರು ಹೋರಾಟಗಾರರ ಎದೆ ಮೇಲಿನ ಅಂಗಿ ಹಿಡಿದು, ಹಲ್ಲೆ ಮಾಡಲು ಮುಂದಾಗಿದ್ದರು ಎಂದು ಮಾಜಿ ಶಾಸಕ, ಬಿಜೆಪಿ ರೈತಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಆರೋಪಿಸಿದರು.
ಬಾಗಿಲು ಮುರಿತಾರೆ, ಚಾಕು ಚುಚ್ತಾರೆ, ಹುಷಾರ್..!
ಕನ್ನಡಪ್ರಭ ವಾರ್ತೆ ವಿಜಯಪುರ ಇಷ್ಟು ದಿನ ಬೀಗ ಹಾಕಿದ್ದ ಮನೆಗಳನ್ನು ಮಾತ್ರ ಕದಿಯುತ್ತದ್ದ ಕಳ್ಳರಿ ಇದೀಗ ರಾಜಾರೋಷವಾಗಿ ಮನೆಗಳಿಗೆ ನುಗ್ಗಿ ಮನೆಯವರಿಗೆ ಮಾರಕಾಸ್ತ್ರಗಳನ್ನು ತೋರಿಸಿ ದರೋಡೆ ಮಾಡುತ್ತಿದ್ದಾರೆ. ಜಿಲ್ಲೆಯಲ್ಲಿ ಪರರಾಜ್ಯದ ಗ್ಯಾಂಗೊಂದು ಸಕ್ರಿಯವಾಗಿದ್ದು, ಜನರ ನಿದ್ದೆ ಗೆಡಿಸಿದೆ. ಮುಖಕ್ಕೆ ಮಂಕಿ ಕ್ಯಾಪ್ ಹಾಕಿಕೊಂಡು ಬರುವ ಮುಸುಕುಧಾರಿಗಳು ಒಂದೇ ದಿನ ನಾಲ್ಕು ಕಡೆಗಳಲ್ಲಿ ದರೋಡೆ ಹಾಗೂ ಒಂದೇ ವಾರದಲ್ಲಿ ಮೂರು ಬೇರೆ ಬೇರೆ ದರೋಡೆ ಕೃತ್ಯಗಳನ್ನು ಎಸಗಿದ್ದಾರೆ. ಹೀಗೆಯೇ ಜಿಲ್ಲಾದ್ಯಂತ ವಿವಿಧೆಡೆ ಕಳ್ಳತನ ಕೃತ್ಯಗಳನ್ನು ಎಸಗಿದ್ದು, ಬುಧವಾರ ರಾತ್ರಿ ನಡೆದ ಘಟನೆಯೊಂದು ನಗರವನ್ನೇ ಬೆಚ್ಚಿ ಬೀಳುವಂತೆ ಮಾಡಿದೆ.
ಕರರ ಆಸ್ತಿ ವಿವರ ಲೋಕಾಗೆ ಸಿಗುವಂತೆ ಮಾಡಿ: ಕೆಆರ್‌ಎಸ್ ಮನವಿ
ವಿಜಯಪುರ: ಎಲ್ಲ ಸರ್ಕಾರಿ ನೌಕರರ ಹಾಗೂ ಅಧಿಕಾರಿಗಳ ಆಸ್ತಿ ವಿವರ ಲೋಕಾಯುಕ್ತ ಸಂಸ್ಥೆಗೆ ಲಭ್ಯವಾಗುವಂತಹ ವ್ಯವಸ್ಥೆ ರೂಪಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಲಾಯಿತು.
ನಿಮ್ಮ ವಿರುದ್ಧ ನಿರಂತರ ಹೋರಾಟ ಕೈಗೊಳ್ಳಬೇಕಾಗುತ್ತೆ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ನೇರವಾಗಿ ನನ್ನನ್ನು ಎದುರಿಸಲು ಶಕ್ತಿಯಿಲ್ಲದವರು ತಮ್ಮ ಚೇಲಾಗಳಂತೆ ವರ್ತಿಸುತ್ತಿರುವ ಪೊಲೀಸ್‌ ಅಧಿಕಾರಿಗಳನ್ನು ಮುಂದೆ ಬಿಟ್ಟು ಅಮಾಯಕ ಹೋರಾಟಗಾರರ ಮೇಲೆ ಕೇಸುಗಳನ್ನ ಹಾಕಿಸಿ ದ್ವೇಷದ ರಾಜಕಾರಣ ಪ್ರಾರಂಭಿಸಿದ್ದಾರೆ. ಇದು ಹೀಗೆ ಮುಂದುವರೆದರೆ ನಿಮ್ಮ ವಿರುದ್ಧ ಉಗ್ರ ಹೋರಾಟ ನಿರಂತರವಾಗಿ ಕೈಗೊಳ್ಳಬೇಕಾಗುತ್ತದೆ ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ(ನಡಹಳ್ಳಿ) ಎಚ್ಚರಿಕೆ ನೀಡಿದರು.
ಆಧುನಿಕತೆಯ ಭರಾಟೆಯಲ್ಲಿ ನಾಟಕ ಕಲೆ ಕ್ಷೀಣಆಆಬಳಗಾನೂರ ಶ್ರೀ ನೀಲಗಂಗಾಂಬಿಕಾ ದೇವಿ ಜಾತ್ರೆ * ನಾಟಕ ಉದ್ಘಾಟನೆಆಧುನಿಕ ಬರಾಟೆಯಲ್ಲಿ ನಾಟಕ ಕಲೆ ನಶಿಸುತ್ತಿದೆ-ಅಸ್ಕಿ
ಕನ್ನಡಪ್ರಭ ವಾರ್ತೆ ತಾಳಿಕೋಟೆ: ಬೈಲಾಟ, ನಾಟಕ, ನೃತ್ಯಗಳು ಟೀವಿ ಮಾಧ್ಯಮದ ಧಾರಾವಾಹಿ ಮತ್ತು ಸಿನಿಮಾಗಳ ಪ್ರಭಾವದಿಂದ ನಶಿಸುತ್ತಿವೆ. ಬೆಲೆ ಕಟ್ಟಲಾಗದ ಈ ಕಲೆ ಹುಟ್ಟಿಕೊಂಡಿರುವುದು ಉತ್ತರ ಕರ್ನಾಟಕದ ನಿತ್ಯ ಬದುಕಿನಿಂದ ಎಂದು ಅಸ್ಕಿ ಫೌಂಡೇಶನ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಹೇಳಿದರು.
ಮೆಡಿಕಲ್ ಸೀಟ್ ಹೆಸರಲ್ಲಿ ಯುವತಿಗೆ ವಂಚನೆ?
ಕನ್ನಡಪ್ರಭ ವಾರ್ತೆ ವಿಜಯಪುರ ವೈದ್ಯಳಾಗಬೇಕು, ಬಡ ರೋಗಿಗಳ ಸೇವೆ ಮಾಡಬೇಕು ಎಂದು ಕನಸು ಕಟ್ಟಿಕೊಂಡಿದ್ದ ಆಕೆಗೆ ವೈದ್ಯಕೀಯ ಸೀಟ್‌ ಸಿಗಲಿಲ್ಲ. ಎರಡು ಬಾರಿ ನೀಟ್ ಪರೀಕ್ಷೆ ಬರೆದರೂ ರ್‍ಯಾಂಕಿಂಗ್ ಬಂದಿರಲಿಲ್ಲ. ಹೀಗಾಗಿ, ಆಕೆ ಮುಂದೇನು ಎಂಬ ಚಿಂತೆಯಲ್ಲಿದ್ದಳು. ಅದೇ ಸಮಯದಲ್ಲೇ ನಿಮಗೆ ಎಂಬಿಬಿಎಸ್ ಸೀಟು ಕೊಡಿಸುತ್ತೇವೆ ಎಂದು ಹೇಳಿ ನಂಬಿಸಿದ ಜಾಲವೊಂದು ಇವರಿಂದ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿರುವ ಘಟನೆ ವಿಜಯಪುರದಲ್ಲಿ ಬೆಳಕಿಗೆ ಬಂದಿದೆ.ಮೆಡಿಕಲ್ ಸೀಟು ಕೊಡಿಸುತ್ತೇವೆ ಎಂದು ಹೇಳಿ 2023 ಅಗಸ್ಟ್‌ನಲ್ಲಿ ₹33 ಲಕ್ಷ ಪಡೆದು ವಂಚಿಸಿದ ಮೂವರ ವಿರುದ್ಧ 2024 ನವೆಂಬರ್ 21ರಂದು ನೊಂದ ಯುವತಿ ಜಲನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಸರ್ಕಾರಿ ಸೀಟು ಸಿಗದವರಿಗೆ ಪೇಮೆಂಟ್ ಸೀಟು ಕೊಡಿಸುತ್ತೇವೆ ಎಂದು ಹೇಳಿ ಮಾಡುವ ಈ ಮೆಡಿಕಲ್ ವಂಚನೆಯಲ್ಲಿ ಪರಿಚಯಸ್ಥರೇ ಮತ್ತು ಪ್ರಮುಖರೇ ಇದ್ದಾರೆ.
ಒಂದಾಗಿರುವ ಜಾತಿ ಒಡೆಯುವ ಹುನ್ನಾರ
ಕನ್ನಡಪ್ರಭ ವಾರ್ತೆ ವಿಜಯಪುರ ನ್ಯಾ.ನಾಗಮೋಹನದಾಸ ಅವರ ಕಮಿಟಿ ಮಾಡಿ, ಒಳ ಮೀಸಲಾತಿ ಕಲ್ಪಿಸಲು ಹೊರಟಿರುವ ರಾಜ್ಯ ಸರ್ಕಾರ ದಲಿತರ, ಪರಿಶಿಷ್ಟರು ಒಂದಾಗಿರುವ ಜಾತಿಗಳನ್ನು ಒಡೆಯುವ ಹುನ್ನಾರ ಮಾಡುತ್ತಿದ್ದು, ಇದಕ್ಕೆ ನಮ್ಮ ವಿರೋಧವಿದೆ ಎಂದು ಬಂಜಾರಾ ಸಮಾಜದ ಮುಖಂಡ ಡಾ.ಬಾಬುರಾಜೇಂದ್ರ ನಾಯಿಕ ಎಚ್ಚರಿಸಿದರು.
ವಿಪತ್ತು ತೊಲಗಲು ಸಮಾಜ ಒಗ್ಗಟ್ಟಾಗಲಿ
ಕನ್ನಡಪ್ರಭ ವಾರ್ತೆ ವಿಜಯಪುರ ಧರ್ಮದ ಮೇಲೆ ಆಗುತ್ತಿರುವ ವಿಪತ್ತನ್ನು ತೊಲಗಿಸಲು ಹಿಂದೂ ಸಮಾಜ ಒಗ್ಗಟ್ಟಾಗಬೇಕಿದೆ. ಸಂಭ್ರಮ ರೂಪದಲ್ಲಿ ಮೊದಲು ಹಿಂದೂ ಧರ್ಮದ ಮೇಲೆ ದಾಳಿ ಮಾಡಲಾಗಿದೆ. ಜೊತೆಗೆ ವೋಟ್ ಜಿಹಾದ್, ಲ್ಯಾಂಡ್ ಜಿಹಾದ್ ಮತ್ತು ಲವ್ ಜಿಹಾದ್ ಅತಿಕ್ರಮಿಸುತ್ತಿದೆ. ಮಹಾರಾಷ್ಟ್ರ ಮತ್ತು ಕರ್ನಾಟಕದ ಸಂತರ ಮೂಲಕ ಹಿಂದು ಸಮಾಜ ಒಂದಾಗದ ಹೊರತು ಸಮಾಜ ಉಳಿಯುವುದಿಲ್ಲ ಎಂದು ಆರ್‌ಎಸ್‌ಎಸ್‌ನ ಜಿಲ್ಲಾ ಕಾರ್ಯವಾಹ ಮಹೇಶ್ವರ ಮರಾಠೆ ಕಳವಳ ವ್ಯಕ್ತಪಡಿಸಿದರು.
ಆರೋಗ್ಯವಂತರಾಗಿ ಬಾಳುವತ್ತ ಗಮನ ಕೊಡಿ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಮನುಷ್ಯನಿಗೆ ಎಷ್ಟೋ ಕೋಟಿ ಹಣ, ಆಸ್ತಿ, ಎಲ್ಲ ಸಂಪತ್ತು ಇರಬಹುದು, ಆದರೆ ಆರೋಗ್ಯ ಸಂಪತ್ತು ಕೆಟ್ಟು ಹೋದರೆ ಎಲ್ಲ ಸಂಪತ್ತು ಇದ್ದರೂ ವ್ಯರ್ಥವಾಗುತ್ತದೆ. ಹೀಗಾಗಿ ಮೊದಲು ಆರೋಗ್ಯವಂತರಾಗಿ ಬಾಳುವ ಕಡೆಗೆ ಎಲ್ಲರೂ ಗಮನ ನೀಡಬೇಕಯ ಎಂದು ವಿಜಯಪುರ ಅನುಗ್ರಹ ಕಣ್ಣಿನ ಆಸ್ಪತ್ರೆಯ ನೇತ್ರ ತಜ್ಞ ವೈದ್ಯ ಡಾ.ಪ್ರಭುಗೌಡ ಲಿಂಗದಳ್ಳಿ ಹೇಳಿದರು.
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 377
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved