• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯತ್ನಾಳ ಶಿರಚ್ಛೇದದ ಆಡಿಯೋ ವಿಡಿಯೋ, ನಮ್ಗೂ ಸಂಬಂಧವಿಲ್ಲ
ಕೇಂದ್ರ ಸರ್ಕಾರ ಜಾರಿಗೆ ತಂದ ವಕ್ಫ್ ಕಾಯ್ದೆ ತಿದ್ದುಪಡಿ ಖಂಡಿಸಿ ಹಾಗೂ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ನಡೆ ಖಂಡಿಸಿ ಏ.15ರಂದು ಪೂರ್ವಭಾವಿ ಸಭೆ ನಡೆಸಲಾಗುವುದು.
ಪಕ್ಷದ ನಾಯಕರ ಬಗ್ಗೆ ಮಾತಾಡುವಾಗ ಎಚ್ಚರದಿಂದಿರಿ : ಬಿಜೆಪಿ ಮುಖಂಡ ಸಿದ್ದರಾಜ ಹೋಳಿ

ರಾಜ್ಯದಲ್ಲಿ ಬಿಜೆಪಿ ಇಷ್ಟೊಂದು ಪ್ರಬಲವಾಗಲು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಾತ್ರ ಬಹುಮುಖ್ಯವಾಗಿದೆ. ಕಾಲಿಗೆ ಚಕ್ರ ಕಟ್ಟಿಕೊಂಡು ಬಿಜೆಪಿ ಕಾರ್ಯಕರ್ತರನ್ನು ಒಗ್ಗೂಡಿಸಿ, ಪಕ್ಷದ ಬಲವರ್ಧನೆಗೊಳಿಸಿದ್ದಾರೆ ಎಂದು ಬಿಜೆಪಿ ಮುಖಂಡ ಸಿದ್ದರಾಜ ಹೋಳಿ ಹೇಳಿದರು.

ಜೀವನ ಸನ್ಮಾರ್ಗಕ್ಕೆ ಮಹಾವೀರರ ತತ್ವ ಪಾಲಿಸಿ
ಮಹಾವೀರರ ತತ್ವಗಳು ಇಂದಿನ ಮನಕುಲಕ್ಕೆ ದಿವ್ಯ ಸಂದೇಶ ಹಾಗೂ ಲೋಕೋದ್ಧಾರಕ್ಕೆ ಮಾರ್ಗಗಳಾಗಿವೆ.
ಅನಧಿಕೃತ ಕಾಮಗಾರಿ ತಡೆಗೆ ಬಿಜೆಪಿ ಒತ್ತಾಯ
ಬಿಎಲ್‌ಡಿಇ ಸಂಸ್ಥೆಯ ಆಯುರ್ವೇದಿಕ ಮಹಾವಿದ್ಯಾಲಯದವರು ಕಟ್ಟುತ್ತಿರುವ ಅನಧಿಕೃತ ಕಾಮಗಾರಿ ತಡೆಹಿಡಿಯಬೇಕೆಂದು ಆಗ್ರಹಿಸಿ ಡಿಸಿ ಮೂಲಕ ರಾಷ್ಟ್ರಪತಿ ಹಾಗೂ ರಾಜ್ಯಪಾಲರಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಮನವಿ ಸಲ್ಲಿಸಲಾಯಿತು.
ಜವಾಬ್ದಾರಿ ಅರಿತು ಅಭಿವೃದ್ಧಿಗೆ ಶ್ರಮಿಸಿ
ನಮ್ಮ ಜವಾಬ್ದಾರಿಗಳನ್ನು ನಿರ್ವಹಿಸುವ ಮೂಲಕ ಶೋಷಿತ ಹಾಗೂ ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಶ್ರಮಿಸಬೇಕು.
ಪಕ್ಷದಲ್ಲಿನ ಹೊಲಸು ಕ್ರಿಮಿಗಳನ್ನು ನಾಶಪಡಿಸುವ ಕೆಲಸವಾಗಲಿ
ಕಾಂಗ್ರೆಸ್ ಪಕ್ಷದ ದುರಾಡಳಿತ ವಿರೋಧಿಸಿ ರಾಜ್ಯಾದ್ಯಂತ ಬಿಜೆಪಿಯಿಂದ ಜನಾಕ್ರೋಶ ನಡೆಯುತ್ತಿದ್ದು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು.
ಗೌಂಡಿ ಪುತ್ರಿ ಪ್ರಥಮ, ರೈತನ ಮಗಳು ದ್ವಿತೀಯ
ಕನ್ನಡಪ್ರಭ ವಾರ್ತೆ ಇಂಡಿ ಮನೆ ಕಟ್ಟುವ ಗೌಂಡಿಯ ಮಗಳು ಹಾಗೂ ಹೊಲದಲ್ಲಿ ಕೃಷಿ ಕೆಲಸ ಮಾಡುತ್ತಿರುವ ರೈತನ ಮಗಳು ತಾಲೂಕಿಗೆ ಪ್ರಥಮ ಸ್ಥಾನ ಬಂದರೇ, ಕೃಷಿ ಕಾರ್ಮಿಕನ ಮಗಳು ತಾಲೂಕಿಗೆ ದ್ವಿತೀಯ ಸ್ಥಾನ ಪಡೆಯುವ ಮೂಲಕ ಇಡೀ ಜಿಲ್ಲೆಯೇ ಇಂಡಿ ತಾಲೂಕಿನ ಚವಡಿಹಾಳದ ಭಾಗ್ಯವಂತಿ ಕಾಲೇಜಿನತ್ತ ತಿರುಗಿ ನೋಡುವಂತಾಗಿದೆ.
ಕೇಂದ್ರ ಸರ್ಕಾರದಿಂದ ಮುಸ್ಲಿಮರ ಟಾರ್ಗೆಟ್‌
ಕನ್ನಡಪ್ರಭ ವಾರ್ತೆ ವಿಜಯಪುರ ವಕ್ಫ್ ಬಿಲ್ ತಿದ್ದುಪಡಿ ಕಾಯ್ದೆಯನ್ನು ನಾವು ವಿರೋಧಿಸುತ್ತೇವೆ. ಅಲ್ಲದೇ, ಕೇಂದ್ರದ ಈ ನಡೆ ಖಂಡಿಸಿ ಏ.22 ಅಥವಾ 24ರಂದು ನಗರದಲ್ಲಿ ಬೃಹತ್ ರ್‍ಯಾಲಿ ಮಾಡಿ, ರಾಷ್ಟ್ರಪತಿಗಳಿಗೆ ಮನವಿ ಕೊಡಲಾಗುವುದು ಎಂದು ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ್ ಮುಶ್ರೀಫ್ ಹೇಳಿದರು.
ಬೇಡಿಕೆ ಈಡೇರಿಕೆಗೆ ಏ.20 ಗುಡುವು
ಕನ್ನಡಪ್ರಭ ವಾರ್ತೆ ಇಂಡಿ: ನಷ್ಟವಾದ ತೊಗರಿ ಬೆಳೆಗೆ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. ವಿಮಾ ಕಂಪನಿಯಿಂದ ರೈತರಿಗಾಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು. ರಾಜ್ಯ ಬೀಜ ನಿಗಮದಿಂದ ಕೃಷಿ ಇಲಾಖೆಗೆ ಸರಬರಾಜು ಮಾಡಿದ ಕಳಪೆ ತೊಗರಿ ಬೀಜದ ಕುರಿತು ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಕರವೇ ತಾಲೂಕು ಅಧ್ಯಕ್ಷ ಬಾಳು ಮುಳಜಿ ನೇತೃತ್ವದಲ್ಲಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಅಹೋರಾತ್ರಿ ಧರಣಿ ನಡೆಸಲಾಯಿತು.
ಜೀವನದಲ್ಲಿ ಮದುವೆ ಪ್ರಮುಖ ಘಟ್ಟ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಪ್ರತಿಯೊಬ್ಬರ ಜೀವನದಲ್ಲಿ ಮದುವೆ ಪ್ರಮುಖ ಘಟ್ಟವಾಗಿದೆ. ಮಠ-ಮಾನ್ಯಗಳಲ್ಲಿ ನಡೆಯುವ ಸಾಮೂಹಿಕ ವಿವಾಹದಲ್ಲಿ ಮದುವೆಯಾಗುವ ಸೌಭಾಗ್ಯ ಸಿಗುತ್ತದೆ ಎಂದು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಹೇಳಿದರು.
  • < previous
  • 1
  • ...
  • 90
  • 91
  • 92
  • 93
  • 94
  • 95
  • 96
  • 97
  • 98
  • ...
  • 421
  • next >
Top Stories
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್‌
ಇಂಡೋನೇಷ್ಯಾ ಮಸೀದಿಯಲ್ಲಿ ಸ್ಫೋಟ: 54 ಜನರಿಗೆ ಗಾಯ
ಆರ್‌ಸಿಬಿ ಖರೀದಿ ರೇಸಲ್ಲಿ ಕಾಮತ್‌, ರಂಜನ್‌ ಪೈ!
ಕಂಚಿಯ ಚಿನ್ನ, ಬೆಳ್ಳಿ ಹಲ್ಲಿ ನಾಪತ್ತೆಯಾಗಿಲ್ಲ: ದೇಗುಲ ಸ್ಪಷ್ಟನೆ
ಬೊಜ್ಜು, ಕ್ಯಾನ್ಸರ್‌ಪೀಡಿತರಿಗೆ ಇನ್ನು ಅಮೆರಿಕ ವೀಸಾ ಕಷ್ಟ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved