• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಸಕರ ಮನೆ ಗೋಡೆಗೆ ಸಗಣಿ ಬಳಿದ ಬಿಜೆಪಿ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಬೆಂಗಳೂರಿನಲ್ಲಿ ಹಸುವಿನ ಕೆಚ್ಚಲು ಕತ್ತರಿಸಿದರೂ ವಿರೋಧಿಸದ ಹಿನ್ನೆಲೆಯಲ್ಲಿ ಕ್ಷೇತ್ರದ ಶಾಸಕ ಸಿ.ಎಸ್‌.ನಾಡಗೌಡ (ಅಪ್ಪಾಜಿ) ಅವರ ಮನೆಯ ಎದುರು ಸಗಣಿ ಹಾಕಿ, ಗೋಡೆಗೆ ಸಗಣಿ ಬಳಿದು ಬಿಜೆಪಿ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕತ್ತರಿಸಿ ಅಮಾನವಿಯವಾಗಿ ವರ್ತಿಸಿರುವ ಘಟನೆಯ ಹಿಂದೆ ಷಡ್ಯಂತ್ರ ನಡೆದಿದೆ. ಕೇವಲ ಬಾಹ್ಯ ಆರೋಪಿಯನ್ನು ಕಾಟಾಚಾರಕ್ಕೆ ಬಂದಿಸದೆ ದುಷ್ಕೃತ್ಯದ ಹಿಂದೆ ಇರುವ ನಿಜವಾದ ಆರೋಪಿಗಳನ್ನು ಬಂಧಿಸಬೇಕು ಎಂದು ತಾಲೂಕು ರೈತ ಮೋರ್ಚಾ ಘಟಕದ ಸದಸ್ಯರು ಆಗ್ರಹಿಸಿದರು.
ಮಂತ್ರಿ ಮಂಡಲಕ್ಕೆ ಗೋಮಾತೆ ಬಗ್ಗೆ ಕನಿಕರವಿಲ್ಲ
ಕನ್ನಡಪ್ರಭ ವಾರ್ತೆ ವಿಜಯಪುರ ರಾಜ್ಯದ ಮುಖ್ಯಮಂತ್ರಿಯನ್ನೊಳಗೊಂಡು ಕಾಂಗ್ರೆಸ್ಸಿನ ಇಡೀ ಮಂತ್ರಿಮಂಡಲವೇ ಗೋ ಮಾತೆಯ ಬಗ್ಗೆ ಕನಿಕರ ಇಲ್ಲದ್ದಾಗಿದೆ. ಮುಖ್ಯಮಂತ್ರಿಯವರೇ ಗೋಮಾಂಸ ತಿನ್ನುವುದಾಗಿ ಹೇಳುವ ಮನಸ್ಥಿತಿ ಇರುವುದರಿಂದ ದುಷ್ಟ ಶಕ್ತಿಗಳು ರಾಜ್ಯದಲ್ಲಿ ಗೋಮಾತೆಯ ಕೆಚ್ಚಲು ಕೊಯ್ದು ಹೀನಾಯ ಕೃತ್ಯ ಎಸಗಿದ್ದಾರೆ ಎಂದು ಬಿಜೆಪಿ ರೈತಮೋರ್ಚಾ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಆಕ್ರೋಶ ಹೊರಹಾಕಿದರು.
ಹಸುಗಳ ಕೆಚ್ಚಲು ಕತ್ತರಿಸಿದ್ದನ್ನು ಖಂಡಿಸಿ ಪ್ರತಿಭಟನೆ.
ಆಲಮೇಲ: ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಮೂರು ಸೀಮೆ ಹಸುಗಳ ಕೆಚ್ಚಲು ಕತ್ತರಿಸಿದ ಅಮಾನವೀಯ ಘಟನೆಯನ್ನು ಖಂಡಿಸಿ ಪಟ್ಟಣದ ಬಸ್ ನಿಲ್ದಾಣದ ಬಳಿ ಹಿಂದು ಜನ ಜಾಗೃತಿ ಸಮಿತಿಯಿಂದ ಪ್ರತಿಭಟನೆ ಮಾಡಲಾಯಿತು. ವಿಶ್ವ ಹಿಂದು ಪರಿಷತ್ ಮುಖಂಡ ಶ್ರೀಮಂತ ದುದ್ದಗಿ ಮಾತನಾಡಿ ಹಿಂದುಗಳ ಪವಿತ್ರ ದೇವತೆ ಎಂದು ಪೂಜೆ ಮಾಡುವ ಗೋ ಮಾತೆಯ ಕೆಚ್ಚಲವನ್ನು ಕತ್ತರಿಸುವ ಜಿಹಾದಗಳ ಅಟ್ಟಹಾಸವನ್ನು ಬಲವಾಗಿ ಖಂಡಿಸುತ್ತೇವೆ. ಮತ್ತು ರಾಜ್ಯ ಕಾಂಗ್ರೆಸ್ ಸರ್ಕಾರ ಈ ಕೃತ್ಯವೆಸಗಿದವರನ್ನು ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು.
ನಂದಿ ಕೂಗು ಅಭಿಯಾನಕ್ಕೆ ಚಾಲನೆ
ಕನ್ನಡಪ್ರಭ ವಾರ್ತೆ ವಿಜಯಪುರ ಜೋಡೆತ್ತಿನ ರೈತರಿಗೆ ಕೃಷಿ ಪದವೀಧರರು ಪಾದಪೂಜೆ ಮಾಡಿ ವೈಜ್ಞಾನಿಕವಾಗಿ ಅವರ ಮಹತ್ವ ಸಾರುವ ಪ್ರಯತ್ನ ಮಾಡುತ್ತಿರುವುದು ಶಿವನ ಪಾದಪೂಜೆ ಮಾಡಿರುವುದಕ್ಕೆ ಸಮವಾದ ಕೆಲಸ ಎಂದು ವಿಶ್ರಾಂತ ಕುಲಪತಿ ಡಾ.ವಿ.ಐ ಬೆಣಗಿ ಹೇಳಿದರು.
ಪುಟ...2ಕ್ಕೆಕರಾಟೆ ಪಂದ್ಯಾವಳಿ: ಪಟ್ಟಣದ ಕರಾಟೆ ಪಟುಗಳ ಸಾಧನೆ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿಬೆಂಗಳೂರಿನ ಯಲಹಂಕದ ನಾಗಾರ್ಜುನ ಪದವಿ ಕಾಲೇಜಿನಲ್ಲಿ ಭಾನುವಾರ ಹಮ್ಮಿಕೊಂಡಿದ್ದ 15ನೇ ರಾಷ್ಟ್ರ ಮಟ್ಟದ ರಿಪಬ್ಲಿಕ್ ಕರಾಟೆ ಪಂದ್ಯಾವಳಿಯಲ್ಲಿ ಪಟ್ಟಣದ ಕರಾಟೆ ಪಟುಗಳು ಭಾಗವಹಿಸಿ ಪದಕಗಳನ್ನು ಪಡೆದು ತಾಲೂಕಿಗೆ ಕೀರ್ತಿ ತಂದಿದ್ದಾರೆ. ಫೈಟಿಂಗ್ ವಿಭಾಗದಲ್ಲಿ ಪದಕ ಪಡೆದ ವಿದ್ಯಾರ್ಥಿಗಳಲ್ಲಿ ಪ್ರಣವ್ ಚಿಕ್ಕೊಂಡ್ (ಪ್ರಥಮ ಸ್ಥಾನ), ಆರುಷಿ ಮಮದಾಪುರ (ದ್ವಿತೀಯ ಸ್ಥಾನ), ಲಿಂಗನಗೌಡ ತಿಪ್ಪನಗೌಡರ (ದ್ವಿತೀಯ ಸ್ಥಾನ ), ಅರುಣ ದೊಡಮನಿ (ದ್ವಿತೀಯ ಸ್ಥಾನ),
ಕೌಟುಂಬಿಕ ಕಲಹದಿಂದ ಬೇಸತ್ತು ಮಕ್ಕಳೊಂದಿಗೆ ನಾಲೆಗೆ ಹಾರಿದ ತಾಯಿ, ನಾಲ್ಕು ಮಕ್ಕಳ ಸಾವು

 ಕೌಟುಂಬಿಕ ಕಲಹದಿಂದ ಬೇಸತ್ತ ತಾಯಿಯೊಬ್ಬಳು ತನ್ನ ನಾಲ್ವರು ಮಕ್ಕಳೊಂದಿಗೆ ನಾಲೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ನಾಲ್ವರು ಮಕ್ಕಳು ಮೃತಪಟ್ಟು ತಾಯಿಯನ್ನು ಜನರೇ ಉಳಿಸಿದ ಮನಕಲಕುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಬೇನಾಳ ಬ್ರಿಡ್ಜ್‌ ಬಳಿಯ ಸೋಮವಾರ ನಡೆದಿದೆ. 

ಪಿಡಿಒಗಳಿಂದ ಗ್ರಾಪಂಗಳು ಅಧೋಗತಿಗೆ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪಿಡಿಒಗಳು ಜಿಲ್ಲಾ ಮಟ್ಟದಲ್ಲಿ ವಾಸಿಸುವ ಬಗ್ಗೆ ದೂರುಗಳು ಬಂದಿವೆ. ಪಿಡಿಒಗಳು ಈ ಭಾಗದ ಗ್ರಾಪಂ ಸಮೀಪವೇ ಕಾಯಂ ಆಗಿ ವಾಸಿಸಬೇಕು. ಕಾನೂನು ಉಲ್ಲಂಘಿಸಿದವರಿಗೆ ಪಿಡಿಒಗಳು ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಗ್ರಾಮಗಳ ಅಭಿವೃದ್ಧಿಗೆ ಪಂಚಾಯಿತಿಗಳನ್ನು ಮಾಡಲಾಗಿದೆ. ಅವುಗಳನ್ನು ಈಗ ಪಿಡಿಒಗಳು ಅಧೋಗತಿ ತಂದಿದ್ದಾರೆ ಎಂದು ಕರ್ನಾಟಕ ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್ ಪಿಡಿಒಗಳ ಕಾರ್ಯವೈಖರಿ ವಿರುದ್ಧ ಗರಂ ಆದರು.
ಗಂಡ ಪೆಟ್ರೋಲ್‌ ತರಲು ಹೋದಾಗ ಆತ್ಮಹತ್ಯೆ!
ಕನ್ನಡಪ್ರಭ ವಾರ್ತೆ ಕೊಲ್ಹಾರ ದಾರಿ ಮಧ್ಯ ಬೈಕ್‌ನಲ್ಲಿ ಪೆಟ್ರೋಲ್‌ ಖಾಲಿಯಾಗಿದ್ದರಿಂದ ಭಾಗ್ಯಶ್ರೀ ಗಂಡ ತೆಲಗಿ ಗ್ರಾಪಂ ಸದಸ್ಯ ನಿಂಗರಾಜ ಭಜಂತ್ರಿ ಪೆಟ್ರೋಲ್‌ ತರಲೆಂದು ಆಲಮಟ್ಟಿಗೆ ತೆರಳಿದ್ದ ವೇಳೆ ಘಟನೆ ನಡೆದಿದೆ. ಆಗ ಭಾಗ್ಯಶ್ರೀ ತನ್ನ ಮಕ್ಕಳನ್ನು ನಾಲೆಗೆ ಎಸೆದು ಬಳಿಕ ತಾನು ಹಾರಿದ್ದಾಳೆ. ಗಂಡ ಹೆಂಡತಿ ಇಬ್ಬರು ಮಕ್ಕಳೊಂದಿಗೆ ಬನದ ಹುಣ್ಣಿಮೆಯ ಪ್ರಯುಕ್ತ ಬೂದಿಹಾಳ ಯಲ್ಲಮ್ಮನ ದರ್ಶನ ಪಡೆದು ತವರೂರಾದ ರಾಯಚೂರು ಜಿಲ್ಲೆ ಲಿಂಗಸೂರು ತಾಲೂಕಿನ ಕಸಬಾ ಗ್ರಾಮಕ್ಕೆ ಬೈಕ್‌ನಲ್ಲಿ ಹೊರಟಿದ್ದರು.
ರಸ್ತೆ ಅಗೆದು ಕಾಂಪೌಂಡ್‌ ನಿರ್ಮಾಣ; ಶಾಸಕರ ತರಾಟೆ
ಕನ್ನಡಪ್ರಭ ವಾರ್ತೆ ನಾಲತವಾಡ ರಸ್ತೆಯನ್ನು ಅತಿಕ್ರಮಣ ಮಾಡಿಕೊಂಡು ಕಾಂಪೌಂಡ್‌ ನಿರ್ಮಿಸಿಕೊಳ್ಳಲು ಮುಂದಾಗಿದ್ದ ನಾಲತವಾಡದ ವೀರೇಶ್ವರ ವಿದ್ಯಾ ಸಂಸ್ಥೆಯವರನ್ನು ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಹಾಗೂ ಶಾಸಕರಾದ ಸಿ.ಎಸ್.ನಾಡಗೌಡ ತರಾಟೆಗೆ ತೆಗೆದುಕೊಂಡಿದ್ದಾರೆ. ಲಿಂಗಸಗೂರ- ಶಿರಾಡೋಣ ರಸ್ತೆಯ ಪಕ್ಕ ಜಾಗವನ್ನು ಅತಿಕ್ರಮಿಸಿಕೊಂಡು ಅನಧಿಕೃತವಾಗಿ ಕಾಂಪೌಂಡ್ ನಿರ್ಮಾಣ ಮಾಡುತ್ತಿದ್ದರು. ಶಾಸಕರು ಅದನ್ನು ತಡೆದು ಸಂಸ್ಥೆಯವರಿಗೆ ರಾಜ್ಯ ಹೆದ್ದಾರಿ ಪಕ್ಕವೇ ಕಾಂಪೌಂಡ್ ನಿರ್ಮಾಣ ಮಾಡಿದರೆ ಸಾರ್ವಜನಿಕರಿಗೆ ಅನಾನುಕೂಲ ಆಗುವುದಿಲ್ಲವೇ. ಅಷ್ಟು ಸಾಮಾನ್ಯ ಜ್ಞಾನ ಕೂಡ ಇಲ್ಲವೇನು ಎಂದು ಸಂಸ್ಥೆಯವರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಇಂದಿನ ದಿನಗಳಲ್ಲಿ ಆರೋಗ್ಯವೇ ಮಹಾ ಭಾಗ್ಯ
ಕನ್ನಡಪ್ರಭ ವಾರ್ತೆ ವಿಜಯಪುರ ಶಿಕ್ಷಣ ಕ್ಷೇತ್ರ ನಿಂತ ನೀರಲ್ಲ, ಸದಾ ಹರಿಯುವ ನೀರಿನಂತೆ. ಏನಾದರೂ ಹೊಸತಾದದ್ದನ್ನು ಮಾಡಲೇಬೇಕು ಎಂದು ನನಗೆ ಸಿಕ್ಕ ಸಮಯದಲ್ಲಿ ಈ ಶಿಕ್ಷಣ ಕ್ಷೇತ್ರಕ್ಕಾಗಿ ಶ್ರಮಿಸಿದ್ದೇನೆ. ಶಿಕ್ಷಣವೇ ಜೀವನಕ್ಕೆ ಮೂಲಾಧಾರವಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕ ಶಂಶುದ್ಧೀನ್ ಪುಣೇಕರ ಮನದಾಳ ಹಂಚಿಕೊಂಡರು. ನಗರದ ಸಿಕ್ಯಾಬ್ ಶಿಕ್ಷಣ ಸಮೂಹ ಸಂಸ್ಥೆಗಳ ಸಂಸ್ಥಾಪಕರ ದಿನದ ಕಾರ್ಯಕ್ರಮವನ್ನು ಆಚರಿಸಲಾಯಿತು.
  • < previous
  • 1
  • ...
  • 90
  • 91
  • 92
  • 93
  • 94
  • 95
  • 96
  • 97
  • 98
  • ...
  • 377
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved