• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳಿಗೆ ಪ್ರಾಯೋಗಿಕ ಜ್ಞಾನ ಅವಶ್ಯ: ಡಾ.ಮಠ
ಕನ್ನಡಪ್ರಭ ವಾರ್ತೆ ಸಿಂದಗಿ ಇಂದು ಮಕ್ಕಳಿಗೆ ಪ್ರಾಯೋಗಿಕ ಜ್ಞಾನ ಅತ್ಯಂತ ಅವಶ್ಯವಾಗಿದೆ. ಶಿಕ್ಷಣ ಕೇವಲ ಜ್ಞಾನ ತುಂಬುವುದು ಆಗಬಾರದು, ಬದುಕಿನ ಅನುಭವಗಳನ್ನು ನೀಡುವ ಕಾರ್ಯವಾಗಬೇಕು ಎಂದು ಪದ್ಮರಾಜ್ ವಿದ್ಯಾವರ್ಧಕ ಸಂಸ್ಥೆ ಸಾರಂಗಮಠದ ಆಡಳಿತಾಧಿಕಾರಿ ಡಾ.ಬಿ.ಜಿ.ಮಠ ಹೇಳಿದರು.
ಸಿದ್ಧೇಶ್ವರ ಜಾತ್ರೆ, ಅಕ್ಷತಾರ್ಪಣೆ-ಬೋಗಿ ಕಾರ್ಯಕ್ರಮ
ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ಆರಾಧ್ಯ ದೈವ ಶ್ರೀ ಸಿದ್ಧೇಶ್ವರ ಸಂಸ್ಥೆಯ ಸಂಕ್ರಮಣದ ಮಹೋತ್ಸವ ಅಂಗವಾಗಿ ಸಿದ್ಧೇಶ್ವರ ದೇವಸ್ಥಾನದ ಮುಂದೆ ವಿವಿಧ ಕಾರ್ಯಕ್ರಮಗಳು ಜರುಗಿದವು. ವೇದಿಕೆಯ ಮೇಲೆ ಸಿದ್ಧರಾಮನ ಯೋಗ ದಂಡದೊಂದಿಗೆ ಮಧ್ಹಾಹ್ನ 12.35ಕ್ಕೆ ಕುಂಬಾರ ಗುಂಡಮ್ಮಳ ಅಕ್ಷತಾರ್ಪಣೆ ಬೋಗಿ ಕಾರ್ಯಕ್ರಮ ಮತ್ತು ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಚರಿತ್ರೆ ಓದುವ ಕಾರ್ಯಕ್ರಮ ನಡೆಯಿತು. ಬಳಿಕ ಶುಭ ಮಾಂಗಲ್ಯದ ಧಾರಣ ಅಕ್ಷತಾರೋಪಣ ನಡೆಸಲಾಯಿತು.
ವಿಜಯಪುರ : ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ ಸಮರ್ಪಕ ಜಾರಿಯಾಗಲಿ - ಜಿಲ್ಲಾಧಿಕಾರಿ ಟಿ.ಭೂಬಾಲನ್

 ಅನಧಿಕೃತವಾಗಿ ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಅಪರಾಧ.  ಸ್ಕ್ಯಾನಿಂಗ್ ಕೇಂದ್ರಗಳ ವಿರುದ್ಧ ಎಫ್.ಐ.ಆರ್ ದಾಖಲಿಸಲು ಮತ್ತು ಸದರಿ ಕಾಯ್ದೆಯನ್ವಯ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಧಿಕಾರಿಗಳಿಗೆ ಸೂಚಿಸಿದರು.

ಮನೆಯಲ್ಲಿದ್ದ ₹ 8.71 ಲಕ್ಷ ಚಿನ್ನಾಭರಣ, ನಗದು ಕಳ್ಳತನ
ಕನ್ನಡಪ್ರಭ ವಾರ್ತೆ ಚಡಚಣಮನೆಯವರು ಮಲಗಿದ್ದಾಗ ಮನೆಗೆ ನುಗ್ಗಿದ್ದ ಕಳ್ಳರು ಮನೆಯಲ್ಲಿದ್ದ ಸುಮಾರು ₹ 7.80 ಲಕ್ಷ ಮೌಲ್ಯದ ಬೆಳ್ಳಿ ಮತ್ತು ಚಿನ್ನಾಭರಣ ₹ 1.54 ನಗದು ದೋಚಿಕೊಂಡು ಪರಾರಿಯಾಗಿರುವ ಘಟನೆ ಶಿರನಾಳ ಗ್ರಾಮದಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಗ್ರಾಮದ ಲವಾ ಶಿವಶರಣ ಎಂಬುವರ ಮನೆಯೇ ಕಳ್ಳತನವಾಗಿದೆ. ಇವರು ಇಂಡಿ ಕೆಎಸ್ಆರ್‌ಟಿಸಿ ಡಿಪೋದಲ್ಲಿ ಟ್ರಾಫಿಕ್ ಕಂಟ್ರೋಲರ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಶನಿವಾರ ಎಂದಿನಂತೆ ಮನೆಯವರೆಲ್ಲರೂ ಊಟ ಮಾಡಿ ಮನೆಯ ಮೊದಲ ಮಹಡಿಯಲ್ಲಿ ಮಲಗಿದ್ದರು.
ಎಲ್ಲದರ ಬಗ್ಗೆ ಸಿಎಂ, ಹೈ ಕಮಾಂಡ್‌ ಹೇಳಬೇಕು
ಕನ್ನಡಪ್ರಭ ವಾರ್ತೆ ವಿಜಯಪುರ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಏನು ಚರ್ಚೆಯಾಗಿದೆ ಎಂದು ನನಗಾಗಲಿ, ಶಾಸಕರು ಮತ್ತು ಸಚಿವರಿಗೆ ಯಾರಿಗೂ ಗೊತ್ತಿಲ್ಲ. ಏನು ಮಾತುಕತೆಯಾಗಿದೆ ಎಂಬುದನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅಥವಾ ಹೈಕಮಾಂಡ್ ಮಾತ್ರ ಹೇಳಲು ಸಾಧ್ಯ ಎಂದು ಶಾಸಕ ಲಕ್ಷ್ಮಣ್ ಸವದಿ ಹೇಳಿದರು.
ಗೃಹ ಸಚಿವರು ಈಗ ಮುತ್ತು ಕೊಡುತ್ತಾರೋ, ಶಿಕ್ಷೆಯೋ?
ಕನ್ನಡಪ್ರಭ ವಾರ್ತೆ ವಿಜಯಪುರ ಎರಡೂವರೆ ಎಕರೆ ಜಾಗವನ್ನು ಪಶು ಆಸ್ಪತ್ರೆ ಮಾಡಲು ದಾನಿಗಳು ಜಮೀನು ಕೊಟ್ಟಿದ್ದರು. ಜಮೀರ್ ಅಹ್ಮದ್ ಖಾನ್ ಅದನ್ನು ವಕ್ಫ್ ಎಂದು ಮಾಡಿದ್ದರು. ವಕ್ಪ್ ಎನ್ನುವುದಕ್ಕೆ ಹೈಕೋರ್ಟ್‌ನಿಂದ ತಡೆಯಾಗಿದ್ದಕ್ಕೆ ಮತಾಂಧರು ರೊಚ್ಚಿಗೆದ್ದು ಗೋವಿನ ಕೆಚ್ಚಲು ಕತ್ತರಿಸುವ ಕೆಲಸ ಮಾಡಿದ್ದಾರೆ ಎಂದು ಕಿಡಿಗೇಡಿಗಳ ಮೇಲೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಕ್ರೋಶ ವ್ಯಕ್ತಪಡಿಸಿದರು.
ನಮ್ಮತನ ಉಳಿವಿಗೆ ನಾವ್ಯಾಕೆ ಒಂದಾಗಬಾರ್ದು
ಕನ್ನಡಪ್ರಭ ವಾರ್ತೆ ವಿಜಯಪುರ ಪಂಚಪೀಠಗಳು ಹಾಗೂ ಬಸವಣ್ಣವನರ ಅನುಯಾಯಿಗಳು ಸಮೀಪವಾಗುವಾಗ ನಾವು ಪಂಚಮಸಾಲಿಗಳು, ಗಾಣಿಗರು, ರೆಡ್ಡಿಗಳು, ಕುರುಬರು ಎಲ್ಲರೂ ಯಾಕೆ‌ ಒಂದಾಗಬಾರದು.‌ ದೇಶ, ಹಿಂದೂ ಧರ್ಮ, ಮಠ ಮಂದಿರಗಳು, ರೈತರ ಆಸ್ತಿ ಹಾಗೂ ನಮ್ಮತನ ಉಳಿಯಬೇಕಾದರೆ ನಾವೆಲ್ಲಾ ಒಂದಾಗಬೇಕಾದ ಅನಿವಾರ್ಯತೆ ಇದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಭಿಪ್ರಾಯ ಪಟ್ಟರು.
ಜಿಲ್ಲೆಯಲ್ಲಿ ಭೂ ದಾಖಲೆಗಳ ಡಿಜಿಟಲೀಕರಣಕ್ಕೆ ಚಾಲನೆ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಪಟ್ಟಣದ ಮಿನಿವಿಧಾನಸೌಧದಲ್ಲಿನ ತಾಲೂಕು ಕಚೇರಿ, ಸರ್ವೇ ಮತ್ತು ನೋಂದಣಿ ಇಲಾಖೆಗಳ ಎಲ್ಲ ಭೂ ದಾಖಲೆಗಳ ಡಿಜಿಟಲೀಕರಣಕ್ಕೆ ಸಕ್ಕರೆ, ಜವಳಿ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಶನಿವಾರ ಚಾಲನೆ ನೀಡಿದರು.
ಅಡ್ಜಸ್ಟ್‌ಮೆಂಟ್‌ಗೆ ಒಪ್ಪದ ನಾಲ್ವರ ಟಾರ್ಗೆಟ್‌
ಕನ್ನಡಪ್ರಭ ವಾರ್ತೆ ವಿಜಯಪುರ ರಾಜ್ಯದಲ್ಲಿ ಅಡ್ಜಸ್ಟ್‌ಮೆಂಟ್‌ಗೆ ಒಳಗಾಗದ ನಾಲ್ವರನ್ನು ಟಾರ್ಗೆಟ್ ಮಾಡಲಾಗಿದೆ. ನಾನು, ಸಿ.ಟಿ.ರವಿ, ಚಕ್ರವರ್ತಿ ಸೂಲಿಬೆಲೆ, ಪ್ರಮೋದ ಮುತಾಲಿಕ್, ಪ್ರತಾಪ್ ಸಿಂಹ. ನಮ್ಮನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ನಮ್ಮನ್ನು ಇತಿಹಾಸದಲ್ಲಿ ಉಳಿಯುವಂತೆ ಮಾಡುವುದೇ ಕಲೆ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಯಾವುದೇ ಕಲೆ ಎಂತವರನ್ನಾದರೂ ದೊಡ್ಡವರನ್ನಾಗಿ ಮಾಡಿ ಇತಿಹಾಸದಲ್ಲಿ ಉಳಿಯುವಂತೆ ಮಾಡುತ್ತದೆ ಎನ್ನಲು ನಮ್ಮ ಅಜ್ಜ ಶಹನಾಯಿ ವಾದಕ ಸನಾದಿ ಅಪ್ಪಣ್ಣನವರೇ ಉದಾಹರಣೆ ಎಂದು ಸನಾದಿ ಅಪ್ಪಣ್ಣನವರ ಮರಿ ಮೊಮ್ಮಗ ಬಸವರಾಜ ಭಜಂತ್ರಿ ಹೇಳಿದರು.
  • < previous
  • 1
  • ...
  • 91
  • 92
  • 93
  • 94
  • 95
  • 96
  • 97
  • 98
  • 99
  • ...
  • 377
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved