• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಸ್ತೆಗೆ ಇಳಿಯಲಿವೆ ಇನ್ನೂ 700-800 ಬಸ್‌ಗಳು
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ಪಟ್ಟಣದ ನೂತನ ಬಸ್ ನಿಲ್ದಾಣಕ್ಕೆ ವೀರ ಶರಣ ಮಡಿವಾಳ ಮಾಚಿದೇವ ಬಸ್ ನಿಲ್ದಾಣವೆಂದು ನಾಮಕರಣ ಮಾಡಲಾಗಿದೆ. ಅವರ ಹೆಸರಲ್ಲಿ ಬಸ್ ನಿಲ್ದಾಣ ಕಾರ್ಯ ನಿರ್ವಹಿಸಲಿದ್ದು, ಶರಣರ ಮೂರ್ತಿ ಪ್ರತಿಷ್ಠಾಪನೆ ಮಾಡುವಂತೆ ಅಧಿಕಾರಿಗಳಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಚಡಚಣ ನಿರುದ್ಯೋಗಿಗಳಿಗೆ ಹೆಚ್ಚು ಆದ್ಯತೆ ನೀಡಿ
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯಲ್ಲಿಯೇ ಹಿಂದುಳಿದ ಪ್ರದೇಶವಾದ ಚಡಚಣ ಭಾಗದ ನಿರುದ್ಯೋಗಿ ಯುವಕರಿಗೆ ಹೆಚ್ಚಿನ ಆದ್ಯತೆ ನೀಡಿ ಉದ್ಯೋಗಾವಕಾಶ ಕಲ್ಪಿಸಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.
ಗ್ರಾಮಗಳಲ್ಲಿ ನೀರಿನ ಸಮಸ್ಯೆಯಾಗದಂತೆ ನಿಗಾವಹಿ
ಕನ್ನಡಪ್ರಭ ವಾರ್ತೆ ಇಂಡಿ: ಬಹುಹಳ್ಳಿ ಕುಡಿಯುವ ನೀರಿನ ಯೋಜನೆ, ಕೆರೆ ತುಂಬುವುದು ಸೇರಿದಂತೆ ವಿವಿಧ ಯೋಜನೆಗಳ ಮೂಲಕ ತಾಲೂಕಿನ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನಿಗಾವಹಿಸಬೇಕು. ಜೂ.15ವರೆಗೆ ವಾರಕ್ಕೊಮ್ಮೆ ಟಾಸ್ಕ್ ಫೊರ್ಸ್‌ ಸಭೆ ನಡೆಸಿ ನೀರಿನ ಸಮಸ್ಯೆ ಕುರಿತು ಚರ್ಚಿಸಿ ಪರಿಹಾರ ರೂಪಿಸಬೇಕು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.
ನೂತನ ಬಸ್‌ ನಿಲ್ದಾಣ ಇಂದು ಲೋಕಾರ್ಪಣೆ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ವಚನ ಸಾಹಿತ್ಯದ ವೀರ ಗಣಾಚಾರಿ ಮಡಿವಾಳ ಮಾಚಿದೇವರ ಜನ್ಮಸ್ಥಳ ದೇವರಹಿಪ್ಪರಗಿ ಪಟ್ಟಣದಲ್ಲಿ ನಿರ್ಮಿಸಲಾಗಿರುವ ನೂತನ ಕೇಂದ್ರ ಬಸ್‌ ನಿಲ್ದಾಣವು ಉದ್ಘಾಟನೆಗೆ ಸಿದ್ಧಗೊಂಡಿದ್ದು, ಮಂಗಳವಾರ (ಏ.8) ಲೋಕಾರ್ಪಣೆಗೊಳ್ಳಲಿದೆ. ಅಲ್ಲದೇ, ವೀರ ಶರಣ ಮಡಿವಾಳ ಮಾಚಿದೇವರ ಬಸ್ ನಿಲ್ದಾಣ ಎಂದು ನಾಮಕರಣ ಮಾಡಿದ್ದು, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನಾಮಫಲಕ ಕೂಡ ಅನಾವರಣಗೊಳಿಸಲಿದ್ದಾರೆ.
ಡಿವೈಎಸ್ಪಿ ನಂದಗಾಂವಿ ರೌಡಿಗಳ ಪರೇಡ್‌
ಬಸವನಬಾಗೇವಾಡಿ: ಪಟ್ಟಣದ ಪೊಲೀಸ್ ಠಾಣಾ ಆವರಣದಲ್ಲಿ ಸೋಮವಾರ ಬಸವನಬಾಗೇವಾಡಿ ಉಪವಿಭಾಗದ ಬಸವನಬಾಗೇವಾಡಿ, ನಿಡಗುಂದಿ, ಕೊಲ್ಹಾರ, ಕೂಡಗಿ, ತಾಳಿಕೋಟಿ, ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್‌ಗಳ ಪೆರೇಡ್‌ನಲ್ಲಿ ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ ಸರಿಯಾಗಿ ಕ್ಲಾಸ್ ತೆಗೆದುಕೊಂಡರು.
ಎಂ.ಬಿ. ಪಾಟೀಲ ಮುಂದಿನ ಸಿಎಂ ಆಗ್ತಾರಾ : ಕೋಡಿಮಠ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ಸ್ವಾಮಿಜಿ

  ಉತ್ತರ ಕರ್ನಾಟಕದಿಂದ ಎಂ.ಬಿ.ಪಾಟೀಲ ಅವರನ್ನು ಮುಖ್ಯಮಂತ್ರಿಗಳನ್ನಾಗಿ ನೋಡುವ ಆಸೆ ನಮಗೆ. ಉತ್ತರ ಕರ್ನಾಟಕದಿಂದ ಎಂ.ಬಿ.ಪಾಟೀಲ ಮುಖ್ಯಮಂತ್ರಿ ಆಗಬೇಕು ಎಂದು ನಾವು ಪ್ರಯತ್ನ ಪಟ್ಟೆವು ಎಂದು ಹಾರನಹಳ್ಳಿ ಕೋಡಿಮಠ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳು ಹೇಳಿದರು.

ಚಡಚಣದಲ್ಲಿ ಶೀಘ್ರ ನೌಕರರ ಭವನ ನಿರ್ಮಾಣ: ಮಜ್ಜಗಿ
ಕನ್ನಡಪ್ರಭ ವಾರ್ತೆ ಚಡಚಣ ಪಟ್ಟಣದಲ್ಲಿ ಶೀಘ್ರ ಸುಸಜ್ಜಿತ ಸರ್ಕಾರಿ ನೌಕರರ ಭವನ ನಿರ್ಮಾಣ ಮಾಡಲಾಗುವದು ಎಂದು ತಾಲ್ಲೂಕ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ಮಜ್ಜಗಿ ತಿಳಿಸಿದರು.
ತಂದೆ-ಮಗ ಸೇರಿ ಯತ್ನಾಳರ ಉಚ್ಚಾಟನೆ
ಕನ್ನಡಪ್ರಭ ವಾರ್ತೆ ನಾಲತವಾಡ ಶಾಸಕ ಯತ್ನಾಳ ಅವರನ್ನು ಉಚ್ಚಾಟನೆ ಮಾಡಿರುವುದನ್ನು ಖಂಡಿಸಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರೇ ಯತ್ನಾಳ ರನ್ನು ಪಕ್ಷದಿಂದ ಉಚ್ಚಾಟನೆ ಮಾಡಿಸಿದ್ದಾರೆ ಎಂದು ಪಂಚಮಸಾಲಿ ಮುಖಂಡ ಅಪ್ಪಣ್ಣ ಗಂಗನಗೌಡರ ಹೇಳಿದರು.
ನಕಲಿ ಪತ್ರಕರ್ತರೆಂದು ದೂರು: ತನಿಖೆಗೆ ಪತ್ರಕರ್ತರ ಆಗ್ರಹ
ಕನ್ನಡಪ್ರಭ ವಾರ್ತೆ ಸಿಂದಗಿ ಕಳೆದ ತಿಂಗಳು ಸಿಂದಗಿ ತಾಲೂಕು ಆಸ್ಪತ್ರೆಯ ಸಿಬ್ಬಂದಿ ನಕಲಿ ಪತ್ರಕರ್ತರು ನಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದು, ಆ ಪ್ರಕರಣ ಸತ್ಯಕ್ಕೆ ದೂರವಾದದ್ದು ಎಂದು ಪತ್ರಕರ್ತ ನಿಂಗರಾಜ ಅತನೂರ ಹೇಳಿದರು.
ಉತ್ತರಾದಿ ಮಠದಲ್ಲಿ ಶ್ರೀರಾಮ ನವಮಿ ಉತ್ಸವ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಪಟ್ಟಣದ ಉತ್ತರಾದಿ ಮಠದಲ್ಲಿ ಶ್ರೀರಾಮ ನವಮಿ ಅಂಗವಾಗಿ ಭಾನುವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಬೆಳಗ್ಗೆಯಿಂದಲೇ ಶ್ರೀಮಠದಲ್ಲಿ ವಿಶೇಷ ಪೂಜೆ, ಪಂಚಾಮೃತ ಅಭಿಷೇಕ, ಅಲಂಕಾರ, ಮನ್ಯುಸೂಕ್ತ ಮುಂತಾದ ಧಾರ್ಮಿಕ ಪೂಜಾ ವಿಧಿವಿಧಾನಗಳನ್ನು ನಡೆಸಲಾಯಿತು. ‌
  • < previous
  • 1
  • ...
  • 92
  • 93
  • 94
  • 95
  • 96
  • 97
  • 98
  • 99
  • 100
  • ...
  • 421
  • next >
Top Stories
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
ಬದುಕಿಗೆ ಮೌಲ್ಯಾಧಾರಿತ ಸಾಹಿತ್ಯ ಕೊಟ್ಟ ಕನಕದಾಸರು
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್‌
ಇಂಡೋನೇಷ್ಯಾ ಮಸೀದಿಯಲ್ಲಿ ಸ್ಫೋಟ: 54 ಜನರಿಗೆ ಗಾಯ
ಆರ್‌ಸಿಬಿ ಖರೀದಿ ರೇಸಲ್ಲಿ ಕಾಮತ್‌, ರಂಜನ್‌ ಪೈ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved