• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಳೇಯ ಫೆನಲ್‌ನಿಂದ ಅದ್ಧೂರಿ ನಾಮಪತ್ರ ಸಲ್ಲಿಕೆ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಪಟ್ಟಣದ ತಾಳಿಕೋಟಿ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಮಂಡಳಿಯ ಆಯ್ಕೆ ಚುನಾವಣೆ ತೀವ್ರ ತುರುಸಿನಿಂದ ಕೂಡಿದ್ದು, ಶನಿವಾರ ಹಳೆ ಫೆನಲ್‌ನ 13 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ಈ ಮೂಲಕ ಒಟ್ಟು ೩೭ ಕ್ಕೂ ಅಧಿಕ ನಾಮಪತ್ರ ಸಲ್ಲಿಕೆಯಾಗಿವೆ. ಹಳೆಯ ಫೆನಲ್ ಸದಸ್ಯರು ಪಟ್ಟಣದಲ್ಲಿ ಭರ್ಜರಿ ರೋಡ ಶೋ ನಡೆಸುವ ಮೂಲಕ ಬ್ಯಾಂಕ್‌ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.
ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ನಾಡಗೌಡ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪಟ್ಟಣದ ಹುಡ್ಕೋ ಬಡಾವಣೆಯಲ್ಲಿನ ಮಿನಿ ವಿಧಾನಸೌಧದಲ್ಲಿ ಸರ್ವೇ ಮತ್ತು ನೋಂದಣಿ ಇಲಾಖೆಗಳ ಎಲ್ಲಾ ಭೂ ದಾಖಲೆಗಳ ಡಿಜಿಟಲೀಕರಣ, ಭೂ ಸುರಕ್ಷಾ ಇ-ಖಜಾನೆಯನ್ನು ಶಾಸಕ ಹಾಗೂ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಶನಿವಾರ ಸಂಜೆ ಉದ್ಘಾಟಿಸಿದರು.
ವಿಜಯಪುರದಲ್ಲಿ ಶೀಘ್ರ ಮೈಸೂರು ಸೋಪ್‌ ಫ್ಯಾಕ್ಟರಿ
ಕನ್ನಡಪ್ರಭ ವಾರ್ತೆ ವಿಜಯಪುರ ನಗರ ಹೊರವಲಯದ ಇಟ್ಟಂಗಿಹಾಳ ಬಳಿಯ ಮೈಸೂರು ಸ್ಯಾಂಡಲ್ ಸೋಪ್ ಉತ್ಪಾದನೆ ಘಟಕ ಸ್ಥಾಪಿಸಲು 10 ಎಕರೆ ಜಮೀನು ನೀಡುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಘೋಷಿಸಿದ್ದಾರೆ. ನಗರದ ಶಿವಾನುಭವ ಮಂಟಪದಲ್ಲಿ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮ ಆಯೋಜಿಸಿರುವ ಮೈಸೂರ್ ಸ್ಯಾಂಡಲ್ ಸಾಬೂನು ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಂವಿಧಾನ ಬದಲಿಸಿದ್ಯಾರು, ಓದಿ ಸತ್ಯ ತಿಳಿದುಕೊಳ್ಳಿ!
ಕನ್ನಡಪ್ರಭ ವಾರ್ತೆ ವಿಜಯಪುರ ಡಾ.ಅಂಬೇಡ್ಕರ ಕುರಿತು ಬಿಜೆಪಿ ವಿರುದ್ಧ ಕಾಂಗ್ರೆಸ್ ಹೇಳುತ್ತಿರುವ ಸುಳ್ಳು ಆರೋಪದ ವಿಚಾರದಲ್ಲಿ ಸತ್ಯ ಹೊಸಲು ದಾಟುವ ಮುಂಚೆ ಸುಳ್ಳು ಊರೆಲ್ಲ ಸುತ್ತಾಡಿಕೊಂಡು ಬರುತ್ತದೆ ಎಂಬ ಗಾದೆ ಮಾತು ನಿಜವಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.
ನಕ್ಸಲರು ಶರಣಾಗಿದ್ದಾರೋ?, ಸರ್ಕಾರವೇ ನಕ್ಸಲರಿಗೆ ಶರಣಾಗಿದೆಯೋ? ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ
ನಕ್ಸಲರು ಶರಣಾಗಿದ್ದರೇ ಅವರು ಸರ್ಕಾರಕ್ಕೇ ಕಂಡಿಷನ್ ಹಾಕುತ್ತಿರಲಿಲ್ಲ. ಅವರ ಬಳಿಯ ಶಸ್ತ್ರಾಸ್ತ್ರಗಳನ್ನು ಸರ್ಕಾರಕ್ಕೆ ನೀಡಬೇಕಿತ್ತು. ಆದರೆ, ಇಲ್ಲಿ ನಕ್ಸಲರು ಸರ್ಕಾರಕ್ಕೆ ಶರಣಾಗಿದ್ದಾರೋ ಅಥವಾ ಸರ್ಕಾರವೇ ನಕ್ಸಲರಿಗೆ ಶರಣಾಗಿದೆಯೋ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಪ್ರಶ್ನಿಸಿದರು.
ಸಿಕ್ಯಾಬ್ ಪ.ಪೂ ಕಾಲೇಜಿನ ವಾರ್ಷಿಕ ದಿನಾಚರಣೆ
ಸಿಕ್ಯಾಬ್ ಸಂಸ್ಥೆಯಲ್ಲಿ ಅನುಭವಿಕ ಹಾಗೂ ತ್ಯಾಗಮಯಿ ಶಿಕ್ಷಕ ವೃಂದವಿದೆ ಮತ್ತು ದೂರದೃಷ್ಟಿ ಧ್ಯೇಯಗಳನ್ನು ಹೊಂದಿದ ಸಮರ್ಥ ಆಡಳಿತ ಮಂಡಳಿ ಇದೆ ಈ ಕಾರಣವಾಗಿ ಸಂಸ್ಥೆಯು ಪ್ರಗತಿದಾಯಕವಾಗಿ ಹೆಜ್ಜೆಗಳನ್ನು ಇಡುತ್ತಿದೆ ಎಂದು ಸಹಕಾರಿ ಸಂಘಗಳ ನಿವೃತ್ತ ಉಪನಿರ್ದೇಶಕ ಸಿ.ಎಸ್.ನಿಂಬಾಳ ಹೇಳಿದರು.
ನಾಳೆ ಗಾಣಿಗ ಪೀಠದ ಪ್ರಥಮ ಜಗದ್ಗುರುಗಳ ಪ್ರಣವ ಮಂಟಪ ಲೋಕಾರ್ಪಣೆ
ಗಾಣಿಗ ಸಮಾಜದ ಪ್ರಥಮ ಜಗದ್ಗರುಗಳು ಹಾಗೂ ವನಶ್ರೀ ಸಂಸ್ಥಾನ ಮಠದ ಸಂಸ್ಥಾಪಕರಾದ ಜಯದೇವ ಜಗದ್ಗುರುಗಳ ಪ್ರಣವ ಮಂಟಪ ಲೋಕಾರ್ಪಣೆ ಹಾಗೂ ಪೂಜ್ಯರ 8ನೇ ಪುಣ್ಯತಿಥಿ ಸಮಾರಂಭವನ್ನು ಜ.12 ರಂದು ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹಾಗೂ ಅಖಿಲ ಭಾರತ ಗಾಣಿಗ ಸಮಾಜದ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಹೇಳಿದರು.
ಇಂದಿನಿಂದ ಮೈಸೂರ್ ಸ್ಯಾಂಡಲ್ ಸಾಬೂನು ಮೇಳ
ಸಾಬೂನು ತಯಾರಿಕೆಯಲ್ಲಿ ವಿಶ್ವದಲ್ಲಿಯೇ ಹೆಸರು ಗಳಿಸಿರುವ ಹಾಗೂ ಶತಮಾನೋತ್ಸವ ಆಚರಿಸಿರುವ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು ರಿಯಾಯತಿ ದರದಲ್ಲಿ ತನ್ನ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟಮೇಳವನ್ನು ನಗರದಲ್ಲಿ ಆಯೋಜಿಸಿದೆ ಎಂದು ಕೆಎಸ್‌ಡಿಎಲ್‌ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರಶಾಂತ ಪಿಕೆಎಂ ಹೇಳಿದರು.
ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸಂಗೀತಾ ಕರಕಟ್ಟಿ ಅವಿರೋಧ ಆಯ್ಕೆ
ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ನಡೆದ ಸ್ಥಾಯಿ ಸಮಿತಿ ಸದಸ್ಯರ ಸಮ್ಮುಖದಲ್ಲಿ ಸದಸ್ಯರಾದ ಭೀಮನಗೌಡ ಪಾಟೀಲ ಅವರು ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಸಂಗೀತಾ ಸುಧೀರ ಕರಕಟ್ಟಿ ಅವರು ಅಧ್ಯಕ್ಷರು ಎಂದು ಸೂಚಿಸಿದಾಗ ಎಲ್ಲ ಸದಸ್ಯರು ಅದಕ್ಕೆ ಒಪ್ಪಿಗೆ ಸೂಚಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು.
ನಾಗಣ್ಣ ಮುಳಜಿ ಅಧ್ಯಕ್ಷ, ಪಿಡ್ಡಪ್ಪ ಗಣಜಲಿ ಉಪಾಧ್ಯಕ್ಷ
ದೇವರಹಿಪ್ಪರಗಿತಾಲೂಕಿನ ಚಿಕ್ಕರೂಗಿ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ಜರುಗಿತು. ಅಧ್ಯಕ್ಷ ಸ್ಥಾನಕ್ಕೆ ನಾಗಣ್ಣ ಮುಳಜಿ, ಉಪಾಧ್ಯಕ್ಷ ಸ್ಥಾನಕ್ಕೆ ಪಿಡ್ಡಪ್ಪ ಗಣಜಲಿ ನಾಪಪತ್ರ ಸಲ್ಲಿಸಿದರು.
  • < previous
  • 1
  • ...
  • 92
  • 93
  • 94
  • 95
  • 96
  • 97
  • 98
  • 99
  • 100
  • ...
  • 377
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved