ತಿಪಟೂರು: ತಾಲೂಕಿನ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ನೊಣವಿನಕೆರೆ ವಲಯದ ನೊಣವಿನಕೆರೆ ಗ್ರಾಮದ ಸೈಫನ್ನಿಸಾ ನಾಜಿರ್ ಸಾಬ್ಅವರಿಗೆ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವಾಟರ್ ಬೆಡ್ ಅನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ಮಂಜೂರು ಮಾಡಿದ್ದು ಜಿಲ್ಲಾ ನಿರ್ದೇಶಕರಾದ ಸತೀಶ್ ಸುವರ್ಣ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ, ಜಿಲ್ಲಾ ಜನ ಜಾಗೃತಿ ವೇದಿಕೆ ಸದಸ್ಯರು ದಯಾನಂದ ಕಾಬೋರಪ್ಪ, ಮೇಲ್ವಿಚಾರಕ ಮುನಿಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.
ಜನಮಂಗಳ ಕಾರ್ಯಕ್ರಮದಡಿಯಲ್ಲಿ ವಾಟರ್ ಬೆಡ್ ವಿತರಣೆ
ತಾಲೂಕಿನ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ನೊಣವಿನಕೆರೆ ವಲಯದ ನೊಣವಿನಕೆರೆ ಗ್ರಾಮದ ಸೈಫನ್ನಿಸಾ ನಾಜಿರ್ ಸಾಬ್ಅವರಿಗೆ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವಾಟರ್ ಬೆಡ್ ಅನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ಮಂಜೂರು ಮಾಡಿದ್ದು ಜಿಲ್ಲಾ ನಿರ್ದೇಶಕರಾದ ಸತೀಶ್ ಸುವರ್ಣ ವಿತರಣೆ ಮಾಡಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.