• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮರ್ಪಕ ಯೂರಿಯಾ ರಸಗೊಬ್ಬರ ಪೂರೈಸಲು ಯಾದಗಿರಯಲ್ಲಿ ರೈತರ ಆಗ್ರಹ
ವಿಷಕಾರಿ ಕಂಪನಿಗಳ ಬಂದ್‌ ಗ್ಯಾರಂಟಿ: ಸಚಿವ ಈಶ್ವರ ಖಂಡ್ರೆ
ಯೂರಿಯಾ ಬದಲು ಭವಿಷ್ಯದಲ್ಲಿ ನ್ಯಾನೋ ಗೊಬ್ಬರ ಅವಶ್ಯಕ: ರತೇಂದ್ರನಾಥ್‌
ಕಾಡಾನೆ ದಾಳಿ ತಡೆಯಲು ಪ್ರಯತ್ನ: ಸಚಿವ ಖಂಡ್ರೆ
ರಾಜ್ಯದಲ್ಲಿ 11 ಕೋಟಿ ಸಸಿ ನೆಡುವ ಗುರಿ: ಸಚಿವ ಈಶ್ವರ ಖಂಡ್ರೆ
ಶಹಾಬಾದ್‌- ಫರ್ತಾಬಾದ್‌- ಜೇವರ್ಗಿ ರಸ್ತೆ ದುರಸ್ತಿ ಯಾವಾಗ?
ರಾಜ್ಯ ಸರ್ಕಾರದಿಂದ ಬಿಜೆಪಿ ಅವಧಿ ಯೋಜನೆ ಸ್ಥಗಿತ: ಮಾಜಿ ಸಚಿವ ರಾಜೂಗೌಡಯಾದಗಿರಿಯಲ್ಲಿ ಕೈಗಾರಿಕೆಗೆ ಭೂಮಿ ನೀಡಿದವರಿಗೆ ಗುಳೇ ಭಾಗ್ಯ!ನೂತನ ಆದಾಯ ತೆರಿಗೆ ಕಾಯ್ದೆ ಸಿಎಗಳಿಗೆ ಮಾರಕ: ಸಂಸದ ಜಿ.ಕುಮಾರಹೆಣ್ಣೊಂದು ಕಲಿತರೆ ಸಮಾಜದಲ್ಲಿ ಬದಲಾವಣೆ ಆಗಲು ಸಾಧ್ಯ: ಗಿರೀಶ್‌

ಇನ್ನಷ್ಟು ಸುದ್ದಿ

ಗ್ರಾನೈಟ್‌ ಡಿವೈಡರ್‌: ಊಪರ್‌ ಶೇರವಾನಿ, ಅಂದರ್‌ ಪರೇಶಾನಿ..!
ವಿವಿಧ ಪ್ರಮುಖ ರಸ್ತೆಗಳಲ್ಲಿ ಕೈಗೊಳ್ಳಲಾಗುತ್ತಿರುವ ರಸ್ತೆ ವಿಭಜಕಗಳು ನಿರ್ಮಾಣ ಸಾಕಷ್ಟು ಚರ್ಚೆಗಳಿಗೆ ಗ್ರಾಸವಾಗಿದೆ. ಈ ಕಾಮಗಾರಿಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ 4 ಕೋಟಿ ರು.ಗಳಿಗೂ ಹೆಚ್ಚು ಅನುದಾನ ಮೀಸಲಿರಿಸಲಾಗಿದೆ. ಗ್ರಾನೈಟ್‌ ಕಲ್ಲುಗಳಲ್ಲಿ ನಿರ್ಮಾಣವಾಗುವ ಈ ಡಿವೈಡರ್‌ಗಳು ನಗರದ ಅಂದಚೆಂದ ಹೆಚ್ಚಿಸುತ್ತವೆ
ಜುಲೈ 26ರಂದು ಪತ್ರಿಕಾ ದಿನಾಚರಣೆ, ವಾರ್ಷಿಕ ಪ್ರಶಸ್ತಿ ಪ್ರದಾನ
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಮತ್ತು ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಜು.26 ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ತಿಳಿಸಿದ್ದಾರೆ.
ನಾವೀಗ ಧ್ವನಿ ಎತ್ತದಿದ್ದರೆ ನಮ್ಮ ಪೀಳಿಗೆಯೇ ಮೌನ..!
ಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿನ ಕೆಮಿಕಲ್‌ ಹಾಗೂ ತ್ಯಾಜ್ಯ ಕಂಪನಿಗಳಿಂದ ಹೊರಹೊಮ್ಮುತ್ತಿರುವ ವಿಷಾನಿಲ ದುರ್ನಾತದ ಪರಿಣಾಮ ಇಲ್ಲಿನ ಜನರ ಆರೋಗ್ಯದ ಮೇಲೆ ಭಾರಿ ದುಷ್ಪರಿಣಾಮಗಳನ್ನು ಬೀರುತ್ತಿದೆ. ಇದರ ವಿರುದ್ಧ ಸಂತ್ರಸ್ತ ಜನರು ಸಂಘಟಿತ ಹೋರಾಟಕ್ಕಿಳಿಯಬೇಕು.
ಮಕ್ಕಳ ಮೇಲೆ ದೌರ್ಜನ್ಯ: ಮೂವರು ಪುಂಡರ ಬಂಧನ, ಇಬ್ಬರಿಗಾಗಿ ಶೋಧ
ಮದ್ಯದ ಅಮಲಿನಲ್ಲಿ ಬಂದ ಪುಂಡರ ಗುಂಪೊಂದು ಶಾಲೆಗೆ ನುಗ್ಗಿ ಮಕ್ಕಳ ಹಾಗೂ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಂದು ಮಧ್ಯರಾತ್ರಿಯೇ ಐವರು ಆರೋಪಿಗಳ ಪೈಕಿ, ಮೂವರನ್ನು ಬಂಧಿಸಿದ್ದು, ಇನ್ನುಳಿದ ಇಬ್ಬರಿಗಾಗಿ ಶೋಧಕಾರ್ಯ ಮುಂದುವರೆದಿದೆ
ನ್ಯಾ. ಪಾಟೀಲರ ನಡೆ ನುಡಿಗಳ ಸಮ್ಮಿಶ್ರವೇ ಈ ಕೃತಿಗಳ ಸಾರ: ನ್ಯಾ. ವಿ. ಶ್ರೀಶಾನಂದ ಅಭಿಮತ
ನ್ಯಾ. ಶಿವರಾಜ ಪಾಟೀಲ್ ಅವರು ಬದುಕಿದಂತೆಯೇ, ನುಡಿದಂತೆಯೇ ಈ ಪುಸ್ತಕದಲ್ಲಿ ಬರೆದಿದ್ದಾರೆ. ಜೀವಪರ ಕಾಳಜಿಯಿಂದ ಪ್ರತಿಯೊಬ್ಬರು ಬದುಕಬೇಕೆಂಬ ನಿಟ್ಟಿನಲ್ಲಿ "ಸಂಜೆಗೊಂದು ನುಡಿ ಚಿಂತನ " ಪುಸ್ತಕ ಬರೆದಿದ್ದಾರೆ. ಸಾಧ್ವಿ ಶಿರೋಮಣಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜೀವನ ಕುರಿತು ಬರೆದ ಪುಸ್ತಕವು ಮನನ ಮಾಡಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಹೈಕೋರ್ಟ್‌ ನ್ಯಾ. ವಿ. ಶ್ರೀಶಾನಂದ ಹೇಳಿದರು.
ನಾಡಿನ ಜನ ಖರ್ಗೆಯವರ ಎಂದೂ ಮರೆಯರು: ಬಾಬುರಾವ್‌ ಕಾಡ್ಲೂರ
ಎಐಸಿಸಿ ಅಧ್ಯಕ್ಷರು, ರಾಜ್ಯಸಭೆ ವಿರೋಧ ಪಕ್ಷದ ನಾಯಕರೂ ಆದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಂವಿಧಾನದ ಕಲಂ 371 (ಜೆ) ಜಾರಿಗೊಳಿಸಿದ್ದಕ್ಕಾಗಿ ಈ ನಾಡಿನ ಜನರು ಎಂದಿಗೂ ಮರೆಯಲಾರರು ಎಂದು ಹುಲಿಗೆಪ್ಪ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರಾದ ಬಾಬುರಾವ್ ಕಾಡ್ಲೂರ ಹೇಳಿದರು.
ಸತ್ತ ಮೇಲೆ ಪರಿಹಾರದ ಬದಲು, ಕಂಪನಿ ಬಂದ್‌ ಮಾಡಲಿ..!
ಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿನ ಕೆಮಿಕಲ್‌ ಹಾಗೂ ತ್ಯಾಜ್ಯ ಕಂಪನಿಗಳಿಂದ ಹೊರಹೊಮ್ಮುತ್ತಿರುವ ವಿಷಗಾಳಿಯ ಆತಂಕ ಹಾಗೂ ದುರ್ನಾತದಿಂದಾಗಿ ಆ ಪ್ರದೇಶದ ಸುತ್ತಮುತ್ತಲಿನ ಹತ್ತಾರು ಹಳ್ಳಿಗಳ ಜನರ ಜೀವಚ್ಛವದಂತಾಗಿಸಿದೆ.
ಆಂತರಿಕ ಸಮಸ್ಯೆಗಳ ಬಹಿರಂಗ ಹೇಳಿಕೆ ಬೇಡ: ಬಿವೈವಿ
ಪಕ್ಷದಲ್ಲಿ ಆಂತರಿಕ ಸಮಸ್ಯೆಗಳೇನೇ ಇದ್ದರೂ, ಬಹಿರಂಗವಾಗಿ ಹೇಳಿಕೆ ನೀಡದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ನಿರ್ದೇಶನ ನೀಡಿದರು.
ಕೆಂಭಾವಿ: ಖೊಟ್ಟಿ ದಾಖಲೆ ಸೃಷ್ಟಿಸಿ ಜಾತಿ ಪ್ರಮಾಣ ಪತ್ರ ಆರೋಪ
ವಲಯದ ಹಲವು ಹಳ್ಳಿಗಳಲ್ಲಿ ಖೊಟ್ಟಿ ದಾಖಲೆ ಸೃಷ್ಟಿಸಿ, ಕೆಲವು ಜಾತಿ ಜನಾಂಗದವರು ಪರಿಶಿಷ್ಟ ಜಾತಿ ಬೇಡ ಜಂಗಮ ಪ್ರಮಾಣ ಪತ್ರ ಪಡೆಯುತ್ತಿದ್ದು, ಅಂಥವರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಆಗ್ರಹಿಸಿದೆ.
ವರುಣನ ಆರ್ಭಟಕ್ಕೆ ತತ್ತರಿಸಿದ ಯಾದಗಿರಿ ಜಿಲ್ಲೆ
ಜಿಲ್ಲೆಯಲ್ಲಿ ಮಳೆಯ ಅರ್ಭಟ ಜನರು ತತ್ತರಿಸುವಂತೆ ಮಾಡಿದೆ. ಮೂರು ದಿನಗಳಲ್ಲಿ ಸರಾಸರಿ 07 ಮಿ. ಮೀ. ಮಳೆ ಸುರಿದಿದ್ದು, ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ‌ ಪ್ರಸ್ತಕ ಬೆಳೆಗೆ ಅನುಕೂಲವಾಗಲಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ರತೇಂದ್ರನಾಥ ಸೂಗುರು ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 225
  • next >
Top Stories
ಬೆಳೆದದ್ದೆಲ್ಲವನ್ನೂ ಬಳಸಿ ಆಹಾರ ಉದ್ಯಮ ಕಟ್ಟಿದ ಕೇರಳ ಕುಟುಂಬ
ಷೇರು ಮಾರುಕಟ್ಟೆ ಕುಸಿದಾಗ ಪಾಲಿಸಬೇಕಾದ 7 ವಿಚಾರಗಳು
ರಾಜ್ಯದಲ್ಲಿ 3 ದಿನ ಭಾರೀ ಮಳೆ: 15 ಜಿಲ್ಲೆಗೆ ಯೆಲ್ಲೋ ಅಲರ್ಟ್‌
ವರ್ಗಾವಣೆ ಬಳಿಕ ಪೊಲೀಸರು ವರದಿ ಮಾಡಿಕೊಳ್ಳದಿದ್ದರೆ ಸಂಬಳ ಕಟ್‌ : ವೈದ್ಯಕೀಯ ರಜೆಗೆ ಬ್ರೇಕ್
ಖರ್ಗೆ ರಾಜಕೀಯ ಭವಿಷ್ಯ ಅವರೇ ನಿರ್ಧರಿಸ್ತಾರೆ : ಸಚಿವ ಪ್ರಿಯಾಂಕ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved