• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ಥಳೀಯ ಸಮಸ್ಯೆಗಳ ಪರಿಹಾರಕ್ಕಾಗಿ ಕಾರ್ಯನಿರ್ವಹಿಸುವುದನ್ನು ರೂಢಿಸಿಕೊಳ್ಳಿ
ಹೊರಗುತ್ತಿಗೆ ನೌಕರರ ಸೇವೆ ಕಾಯಂ ಆಗಲಿ
ಉನ್ನತ ಹುದ್ದೆ ಪಡೆದು ಸಮಾಜದ ಋಣ ತೀರಿಸಿ
ಸೈದಾಪುರ : ಶಾಂತಿಯುತ ಆರೆಸ್ಸೆಸ್‌ ಪಥಸಂಚಲನ
ಆರೆಸ್ಸೆಸ್‌ ಪಥಸಂಚಲನಕ್ಕೆ ಗುರುಮಠ್ಕಲ್‌ನಲ್ಲೂ ಬ್ರೇಕ್‌
ಹತ್ತಿ ಮಿಲ್‌ನಲ್ಲಿ ಅಕ್ಕಿ, ಜೋಳ ಪತ್ತೆ ಪ್ರಕರಣಗಳೂ ಸಿಐಡಿಗೆ
ಬಾಗಿಲು ತೆರೆಯದ ಹತ್ತಿ ಬೆಳೆಯ ಖರೀದಿ ಕೇಂದ್ರಗಳುಮಹಾತ್ಮರು ಯಾವುದೇ ಒಂದು ಜಾತಿಗೆ ಸೀಮಿತವಲ್ಲ: ಶಾಸಕ ಕಂದಕೂರಗ್ರಾಮ ಮಟ್ಟದಲ್ಲೂ ಕ್ರೀಡಾಂಗಣ ಸರ್ಕಾರದ ಉದ್ದೇಶ: ಸಚಿವ ದರ್ಶನಾಪುರಶಹಾಪುರದಲ್ಲಿ ಅದ್ಧೂರಿ ಆರೆಸ್ಸೆಸ್‌ ಪಥಸಂಚಲನ

ಇನ್ನಷ್ಟು ಸುದ್ದಿ

ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ

ಜಿಲ್ಲೆಯ ಗುರುಮಠಕಲ್‌ನ ರೈಸ್‌ ಮಿಲ್‌ ಗಳಲ್ಲಿ ಪತ್ತೆಯಾದ ಅನ್ನಭಾಗ್ಯ ಅಕ್ಕಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯ ವೇಳೆ ಸಿಕ್ಕ ಡೈರಿಯೊಂದರಲ್ಲಿನ ಬರೆದಿಟ್ಟಿರುವ ಅಂಶಗಳು ಲಂಚಾವತಾರದ ರಹಸ್ಯಗಳನ್ನು ಬಯಲಾಗಿಸಲಿವೆ.  

ಯಾದಗಿರಿಯಿಂದ ಫಾರಿನ್‌ಗೆ ಸಾಗಿಸಲು ಯತ್ನಿಸಿದ್ದು ಅನ್ನಭಾಗ್ಯ ಸ್ಕೀಂನದ್ದೇ ಅಕ್ಕಿ!
ಕೊಲ್ಲಿ ರಾಷ್ಟ್ರಗಳು ಸೇರಿ ವಿದೇಶಕ್ಕೆ ಸಾಗಿಸುವ ಉದ್ದೇಶದಿಂದ ಅಕ್ರಮವಾಗಿ ದಾಸ್ತಾನು ಮಾಡಿದ್ದ ಆರೋಪದ ಮೇರೆಗೆ ಯಾದಗಿರಿ ಜಿಲ್ಲೆಯ ಅಕ್ಕಿ ಮಿಲ್‌ಗಳಲ್ಲಿ ಇತ್ತೀಚೆಗೆ ವಶಕ್ಕೆ ಪಡೆದಿದ್ದ ಕೋಟ್ಯಂತರ ರುಪಾಯಿ ಮೌಲ್ಯದ ಅಕ್ಕಿ ಬಡವರ ಪಾಲಿನ ‘ಅನ್ನಭಾಗ್ಯ’ದ ಅಕ್ಕಿ ಎಂಬುದು ಇದೀಗ ದೃಢಪಟ್ಟಿದೆ.
ಸಮೀಕ್ಷೆ ಗುರಿ ಮುಟ್ಟಿದರೂ ಮತ್ತೆ ಕೆಲಸ: ಸಮೀಕ್ಷೆದಾರರ ಆಕ್ಷೇಪ
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ನಿಗದಿಪಡಿಸಿದ್ದ ಮನೆಗಳ ಸಮೀಕ್ಷೆ ಗುರಿಯನ್ನು ಪೂರ್ಣಗೊಳಿಸಿದ್ದರೂ, ಮತ್ತೊಂದು ಪಟ್ಟಿ ಕೊಟ್ಟು ಸಮೀಕ್ಷೆ ಮಾಡುವಂತೆ ಅಧಿಕಾರಿಗಳು ತಾಕೀತು ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಿ ಸಮೀಕ್ಷೆದಾರರು ಮಂಗಳವಾರ ತಹಸೀಲ್ದಾರ್ ಕಚೇರಿ ಮುಂಭಾಗದಲ್ಲಿ ಕೆಲ ಹೊತ್ತು ಜಮಾಯಿಸಿದ್ದರು.
ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ: ಸಚಿವ ಸಂತೋಷ್‌ ಲಾಡ್‌
ರಾಜ್ಯದ ಅಸಂಘಟಿತ ವಲಯದ ಎಲ್ಲ ವರ್ಗಗಳ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ, ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಸ್ಥಾಪಿಸಲಾಗಿದೆ. ರಾಜ್ಯದಲ್ಲಿ ಈಗಾಗಲೇ ಗುರುತಿಸಿರುವ 101 ಅಸಂಘಟಿತ ಕಾರ್ಮಿಕ ವರ್ಗಗಳ ಕಾರ್ಮಿಕರು ತಕ್ಷಣ ನೋಂದಣಿ ಮಾಡಿಕೊಂಡು ಸ್ಮಾರ್ಟ್ ಕಾರ್ಡ್ ಮೂಲಕ ಸವಲತ್ತುಗಳ ಲಾಭ ಪಡೆದುಕೊಳ್ಳುವಂತೆ ರಾಜ್ಯ ಕಾರ್ಮಿಕ ಖಾತೆ ಸಚಿವರಾದ ಸಂತೋಷ್ ಲಾಡ್ ಹೇಳಿದರು.
ಮರಳು ದಂಧೆ ತಡೆದ ಎಎಸ್‌ಐಗೆ ಹಲ್ಲೆ: ರಾಜೂಗೌಡ

ಯಾದಗಿರಿ ಜಿಲ್ಲೆಯ ಸುರಪುರದಲ್ಲಿ ಕಾನೂನು ಸುವ್ಯವಸ್ಥೆ ತೀರ ಹದಗೆಟ್ಟಿದ್ದು, ಪೊಲೀಸರಿಗೇ ರಕ್ಷಣೆ ಇಲ್ಲದಂತಾಗಿ ಜನಸಾಮಾನ್ಯರು ಆತಂಕದಲ್ಲಿದ್ದಾರೆ ಎಂದು ಮಾಜಿ ಸಚಿವ ನರಸಿಂಹ ನಾಯಕ್‌ (ರಾಜೂಗೌಡ) ಆರೋಪಿಸಿದ್ದಾರೆ.

ಹತ್ತಿಮಿಲ್‌ನಲ್ಲಿ 3 ಟನ್‌ ಅಕ್ರಮ ಅನ್ನಭಾಗ್ಯ ಅಕ್ಕಿ ಅಕ್ರಮ ದಾಸ್ತಾನು ಪತ್ತೆ!
ಇಲ್ಲಿನ ಅನ್ನಭಾಗ್ಯ ಅಕ್ಕಿಯನ್ನು ವಿದೇಶಕ್ಕೆ ಸಾಗಿಸುವ ಅಕ್ರಮ ದಂಧೆಯ ಕರಾಳಮುಖಗಳು ಬಗೆದಷ್ಟೂ ಬಯಲಾಗುತ್ತಿದೆ. ಅಕ್ರಮ ದಾಸ್ತಾನು ಕೇವಲ ರೈಸ್‌ಮಿಲ್‌ಗಳಷ್ಟೇ ಅಲ್ಲ, ಹತ್ತಿ ಮಿಲ್‌ಗಳಲ್ಲಿಯೂ ಪಡಿತರ ಅಕ್ಕಿ ಅಡಗಿಸಿಡುತ್ತಿರುವುದು ಪತ್ತೆಯಾಗಿದೆ.
ವಾಲ್ಮೀಕಿ ಸಮಾಜ ಅಭಿವೃದ್ಧಿಗೆ ಶಿಕ್ಷಣವೇ ಪ್ರಬಲ ಅಸ್ತ್ರ: ಸಣ್ಣಿಕೆಪ್ಪ ಕೊಂಡೇಕರ್
ವಾಲ್ಮೀಕಿ ಸಮುದಾಯವು ಸಕಲ ರೀತಿಯಿಂದ ಅಭಿವೃದ್ಧಿಯಾಗಲು ಶಿಕ್ಷಣವೇ ಪ್ರಬಲ ಅಸ್ತ್ರವಾಗಿದೆ ಎಂದು ಉಪನ್ಯಾಸಕ ಸಣ್ಣಿಕೆಪ್ಪ ಕೊಂಡೇಕರ್ ಹೇಳಿದರು.
ಕೆಂಭಾವಿ: ವಿವಿಧೆಡೆ ಮಹರ್ಷಿ ವಾಲ್ಮೀಕಿ ಜಯಂತಿ
ಪಟ್ಟಣದ ಶ್ರೀವಾಲ್ಮೀಕಿ ವೃತ್ತದಲ್ಲಿ ವಾಲ್ಮೀಕಿ ಸಮಾಜದ ವತಿಯಿಂದ ಮಂಗಳವಾರ ಶ್ರೀ ವಾಲ್ಮೀಕಿ ಜಯಂತಿಯನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು.
ವಾಲ್ಮೀಕಿ ಆದರ್ಶಗಳನ್ನು ಬದುಕಲ್ಲಿ ಅಳವಡಿಸಿಕೊಳ್ಳಿ: ಸಚಿವ ಶರಣಬಸಪ್ಪ ದರ್ಶನಾಪುರ
ಆದಿಕವಿ ಮಹರ್ಷಿ ಶ್ರೀವಾಲ್ಮೀಕಿ ಅವರ ಆದರ್ಶಗಳನ್ನು ಅಳವಡಿಸಿಕೊಳ್ಳುವ ಮೂಲಕ, ಬೇರೆಯವರ ಬಾಳಲ್ಲಿ ಬೆಳಕು ಮೂಡಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಹೇಳಿದರು.
ಕೆಕೆಆರ್‌ಡಿಬಿಯಿಂದ ಕೊಪ್ಪಳದಲ್ಲಿ ಅಭಿವೃದ್ಧಿ ಪರ್ವ: ಡಾ. ಅಜಯ್‌ ಧರ್ಮಸಿಂಗ್‌
Development in Koppal from KKRDB: Dr. Ajay Dharmasingh
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 237
  • next >
Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved