• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುರಪುರ: ರಸಗೊಬ್ಬರಕ್ಕಾಗಿ ರೈತರ ಹರಸಾಹಸ
ರಸಗೊಬ್ಬರಕ್ಕಾಗಿ ಅನ್ನದಾತರ ಪರದಾಟ ಇನ್ನೂ ನಿಂತಿಲ್ಲ. ಪ್ರಸಕ್ತ ಸಾಲಿನಲ್ಲಿ ನಿರೀಕ್ಷೆಗೂ ಮೀರಿ ಉತ್ತಮ ಮಳೆಯಾಗಿದ್ದು, ಬಿತ್ತನೆ ಕಾರ್ಯ ಕೂಡ ಪೂರ್ಣಗೊಂಡಿದೆ. ರೈತರು ಒಂದನೇ ಗೊಬ್ಬರ ಹಾಕಿ, ಎರಡನೇ ಗೊಬ್ಬರ ಅಥವಾ ಮೂರನೇ ಗೊಬ್ಬರ ಹಾಕಲು ಸಿದ್ಧತೆಯಲ್ಲಿರುವಾಗಲೇ ಯೂರಿಯಾ ರಸಗೊಬ್ಬರ ಸಿಗದೆ ಅಂಗಡಿ ಮತ್ತು ಕೃಷಿ ಇಲಾಖೆ ಹಾಗೂ ಎಪಿಎಂಸಿಗಳ ಮುಂದೆ ನಿಲ್ಲುವಂತಹ ಪರಿಸ್ಥಿತಿ ಎದುರಾಗಿದೆ. ಅಂಗಡಿಗಳೆದುರು ಕಿಕ್ಕಿರಿದು ನಿಂತ ರೈತಸಮೂಹ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದು, ಈ ವೇಳೆ ರೈತರೊಬ್ಬರಿಗೆ ಪೊಲೀಸ್‌ ಬೀಸಿದ ಲಾಠಿ ಕೆಲಕಾಲ ಅನ್ನದಾತ ಆಕ್ರೋಶಕ್ಕೆ ಕಾರಣವಾಗಿತ್ತು.
ತಂದೆಯ ಮಾರ್ಗದರ್ಶನದಲ್ಲಿ ನಡೆಯುತ್ತಿರುವೆ: ಶಾಸಕ ರಾಜಾ ವೇಣುಗೋಪಾಲ ನಾಯಕ
ನನ್ನ ತಂದೆ, ದಿ. ರಾಜಾ ವೆಂಕಟಪ್ಪನಾಯಕ ಅವರು ಸುರಪುರ ಹಾಗೂ ಹುಣಸಗಿ ತಾಲೂಕು ಅಭಿವೃದ್ಧಿಪಡಿಸಬೇಕೆಂಬ ಕನಸು ಕಾಣುತ್ತಿದ್ದರು. ಅದೇ ರೀತಿಯಲ್ಲಿ, ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಾನು ನಡೆಯುತ್ತಿರುವೆ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ಹೇಳಿದರು.
ಮಿತಿ ಮೀರಿದ ಮಾಲಿನ್ಯ: ಕಡೇಚೂರಿಗೆ ಕೇಡುಗಾಲ..!
ಮಂಗಳವಾರ (ಆ.5) ತಡರಾತ್ರಿ ಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶದ ಹವಾಮಾನ ಅತ್ಯಂತ ಹೀನಾಯವಾಗಿತ್ತು. ಇಲ್ಲಿನ ಕೆಮಿಕಲ್‌ ಕಂಪನಿಗಳ ಕಳ್ಳಾಟದ ಮುಂದುವರೆದ ಭಾಗವಾಗಿ, ವಾಯು ಗುಣಮಟ್ಟ ಸೂಚ್ಯಂಕ 121 ಕ್ಕೇರುವ ಮೂಲಕ, ಇಡೀ ಪ್ರದೇಶದಲ್ಲಿ "ಅನಾರೋಗ್ಯಕರ " ವಾತಾವರಣದ ಎಚ್ಚರಿಕೆಯ ಗಂಟೆ ಬಾರಿಸಿದಂತಿತ್ತು.
ಅಂಗನವಾಡಿಯಲ್ಲಿ ಮಕ್ಕಳ ಕೂಡಿ ಹಾಕಿದ ಪ್ರಕರಣ : ಸಹಾಯಕಿ ಅಮಾನತು
ಅಂಗನವಾಡಿಯಲ್ಲಿ ಮಕ್ಕಳ ಕೂಡಿ ಹಾಕಿ, ಜಮೀನು ಕೆಲಸಕ್ಕೆ ಹೋಗಿದ್ದ ಅಂಗನವಾಡಿ ಸಹಾಯಕಿ ನಿರ್ಲಕ್ಷ್ಯತನಕ್ಕೆ ಸರ್ಕಾರ ಅಮಾನತು ಆದೇಶ ಹೊರಡಿಸಿದೆ.
ನಿರ್ಲಕ್ಷ್ಯ ವಹಿಸಿದ ಕಂಪನಿ ಅನುಮತಿ ರದ್ದುಪಡಿಸಿ: ಸಿಇಓ
ಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿನ ಅಪಾಯಕಾರಿ ಕೆಮಿಕಲ್- ತ್ಯಾಜ್ಯ ಕಂಪನಿಗಳ ವಿರೋಧಿಸಿ, ಆ ಭಾಗದ ನಾಲ್ಕು ಗ್ರಾಪಂಗಳು ಸಾಮಾನ್ಯ ಸಭೆಯಲ್ಲಿ ಹೊರಡಿಸಿರುವ ಒಮ್ಮತದ ಠರಾವು ಕುರಿತು, ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ಪತ್ರ ಬರೆದಿರುವ ಯಾದಗಿರಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ ಒರಡಿಯಾ, ಸರ್ಕಾರದ ನಿರ್ದೇಶನ ಅನುಸಾರ ಕಂಪನಿಗಳು ತ್ಯಾಜ್ಯ ನಿರ್ವಹಣೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ತಾಂತ್ರಿಕ ಸಮಿತಿ ನೀಡುವ ನಿರ್ದೇಶನ ಅನುಸಾರ ಕಂಪನಿಗಳನ್ನು ಪ್ರಾರಂಭಿಸಲಾಗಿದೆಯೇ ಎಂಬುವುದನ್ನು ಪರಿಶೀಲಿಸಿ, ನಿರ್ಲಕ್ಷ್ಯ ವಹಿಸಿದ್ದಲ್ಲಿ, ಸಂಬಂಧಪಟ್ಟ ಕಂಪನಿಗಳ ಪರವಾನಗಿ ರದ್ದುಪಡಿಸುವಂತೆ ತಿಳಿಸಿದ್ದಾರೆ.
ಯಾದಗಿರಿ ಜಿಲ್ಲೆಗೂ ತಟ್ಟಿದ ಸಾರಿಗೆ ನೌಕರರ ಮುಷ್ಕರ ಬಿಸಿ
ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ, ಸಾರಿಗೆ ನೌಕರರು ಮಂಗಳವಾರ ಬೆಳಗ್ಗೆಯಿಂದಲೇ ಬಸ್ ಸಂಚಾರ ಸ್ಥಗಿತಗೊಳಿಸಿ, ಪ್ರತಿಭಟಿಸಿದ್ದರಿಂದ ಯಾದಗಿರಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಲಕ್ಷಾಂತರ ಪ್ರಯಾಣಿಕರು ಪರದಾಡಿದ ಪ್ರಸಂಗ ಎದುರಾಗಿತ್ತು.
ಕಡೇಚೂರು: ವಿಷಕಾರಿ ತ್ಯಾಜ್ಯ ಜಲಮೂಲಗಳಿಗೆ ಸೇರಿಕೆ ?
ಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿನ ಕೆಲವು ಕೆಮಿಕಲ್‌ ತ್ಯಾಜ್ಯ ಕಂಪನಿಗಳಿಂದ ಹೊರಹೊಮ್ಮುತ್ತಿರುವ ವಿಷಗಾಳಿ, ದುರ್ನಾತ ಹಾಗೂ ಕಳ್ಳದಾರಿ ಮೂಲಕ ರಾತ್ರೋರಾತ್ರಿ ಹಳ್ಳಕೊಳ್ಳಗಳಲ್ಲಿ ತ್ಯಾಜ್ಯ ವಿಲೇವಾರಿ ಮಾಡುತ್ತಿರುವ ಕಂಪನಿಗಳ ವಿರುದ್ಧ ಜನಾಕ್ರೋಶಕ್ಕೆ ಕಾರಣವಾಗಿದೆ.
ಶಹಾಪುರ: ರಸಗೊಬ್ಬರಕ್ಕಾಗಿ ರೈತರ ಪರದಾಟ
ರಸಗೊಬ್ಬರಕ್ಕಾಗಿ ರೈತರ ಪರದಾಟ ಮುಂದುವರೆದಿದೆ. ಸಮರ್ಪಕ ರಸಗೊಬ್ಬರ ಪೂರೈಸದ ಹಿನ್ನೆಲೆಯಲ್ಲಿ, ಬಿತ್ತನೆ ಮಾಡಿದ್ದ ರೈತರು ಇದೀಗ ಕಂಗಾಲಾಗಿ ಸರ್ಕಾರದ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.
ಕಲಾವಿದರಿಗೆ ಜನರ, ಸರ್ಕಾರದ ಪ್ರೋತ್ಸಾಹ ಅಗತ್ಯ: ಸಿದ್ದಣ್ಣ ತಮ್ಮಣ್ಣೋರ್
ಕಲೆ- ಕಲಾವಿದರಿಗೆ ಜನತೆ ಹಾಗೂ ಸರ್ಕಾರ ಪ್ರೋತ್ಸಾಹ ನೀಡಬೇಕು ಎಂದು ವಡಗೇರಾ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿದ್ದಣ್ಣ ತಮ್ಮಣ್ಣೋರ್ ಅಭಿಪ್ರಾಯಪಟ್ಟರು.
ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿಗೆ ಅಂಬಿಗರ ಚೌಡಯ್ಯರ ಹೆಸರಿಡಿ : ಮುದ್ನಾಳ
ನಿಜಶರಣ ಅಂಬಿಗರ ಚೌಡಯ್ಯನವರ ಹೆಸರನ್ನು ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿಗೆ ಹೆಸರಿಡುವಂತೆ ಕೇಂದ್ರ ಸರ್ಕಾರ ಮತ್ತು ರೈಲ್ವೆ ಸಚಿವರಿಗೆ ಒತ್ತಾಯಿಸಿದ ಅಖಿಲ ಭಾರತೀಯ ಕೋಲಿ ಸಮಾಜ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಕೆ. ಮುದ್ನಾಳ,ತಾಲೂಕಿನ ಟಿ- ವಡಗೇರಾ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶ್ರಾವಣ ಮಾಸದ ನಿಮಿತ್ತ ಪೂಜಾ ಅಭಿಯಾನದಲ್ಲಿ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 237
  • next >
Top Stories
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
ಆರ್‌ಎಸ್‌ಎಸ್‌ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್‌
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ
ಪ್ರಮಾಣ ವಚನ ದಿನಾಂಕ ಘೋಷಿಸಿದ ತೇಜಸ್ವಿ!
ರಾಜ್ಯದ ಬಿಹಾರಿ ಮತದಾರರಿಗೆ ಡಿಕೆಶಿ ಗಾಳ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved