ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹತ್ಯೆಗಳು ಆತ್ಮಹತ್ಯೆಗಳಾಗಿ ಬದಲು?
ಅಕ್ರಮ ಮರಳು, ಮಟ್ಕಾ ದಂಧೆ, ಕಳ್ಳತನ ಪ್ರಕರಣಗಳಿಂದಾಗಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವ ಆರೋಪಗಳ ಬೆನ್ನಲ್ಲೇ, ಇದೀಗ ಕೆಲವೊಂದು ಹತ್ಯೆ ಪ್ರಕರಣಗಳನ್ನು ಆತ್ಮಹತ್ಯೆಗಳೆಂದು ಬಿಂಬಿಸಿ ಮುಚ್ಚಿ ಹಾಕಲಾಗುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿ ಬರುತ್ತಿವೆ.
ಹುಣಸಗಿಯಲ್ಲಿ ಸೈಯದ್ ಶಾ ಹಬೀಬುಲ್ಲಾ ಖಾದ್ರಿ ಉರುಸ್ ಸಂಭ್ರಮ
ಸಂತರ ಗದ್ದುಗೆಗೆ ಸೂಫಿ ಪಂಥದ ಖಾದರಿಯಾ ಸಂಪ್ರದಾಯದಂತೆ ಸಂದಲ್, ಗಲೀಫ್ ಹಾಗೂ ಚಾದರ್ ಸಮರ್ಪಣೆ ಮಾಡಲಾಯಿತು. ನಂತರ ಉರುಸ್ನಲ್ಲಿ ಭಾಗವಹಿಸಿದ್ದ ಸಕಲ ಭಕ್ತಾದಿಗಳಿಗೆ ಅನ್ನಪ್ರಸಾದ ವಿತರಣೆ ಮಾಡಲಾಯಿತು.
ವಸತಿ ನಿಲಯದ ಅವ್ಯವಸ್ಥೆ ಸರಿಪಡಿಸುವಂತೆ ಆಗ್ರಹ
ಸರಕಾರಿ ಮೆಟ್ರಿಕ್ ನಂತರ ಬಾಲಕರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಸತಿ ನಿಲಯದಲ್ಲಿ ಮೂಲಸೌಕರ್ಯಗಳ ಕೊರತೆ, ಊಟ-ಉಪಚಾರದ ಅವ್ಯವಸ್ಥೆ ಸರಿಪಡಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಹಾಸ್ಟೆಲ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
7 ಗಂಟೆಯಲ್ಲಿ 20 ಎಕರೆ ಬಿತ್ತನೆ ಹೊಸ ದಾಖಲೆ
ರೈತನ ಬೆನ್ನೆಲುಬಾಗಿ ನಿಂತಿರುವ ಎತ್ತುಗಳು ರೈತಾಪಿ ವರ್ಗಕ್ಕೆ ಬಸವಣ್ಣ ಎಂತಲೆ ಖ್ಯಾತಿ ಗಳಿಸಿವೆ. ಅಂಥಾ ಜೋಡೆತ್ತುಗಳು ಕೇವಲ ಏಳು ಗಂಟೆಗಳಲ್ಲಿ ಇಪ್ಪತ್ತು ಎಕರೆ ಹತ್ತಿ ಬಿತ್ತಿದ ಜಮೀನಿನಲ್ಲಿ ಗಳೆ ಹೊಡೆಯುವ ಮೂಲಕ ಹೊಸ ದಾಖಲೆಯೊಂದನ್ನು ಬರೆದಿವೆ.
ಇನ್ನೆರಡು ಪರ್ಷದಲ್ಲಿ ಮಲ್ಲಿಕಾರ್ಜುನ ಖರ್ಗೆ ಪಿಎಂ: ಚಿಂಚನಸೂರು ಭವಿಷ್ಯ
ಮುಂದಿನ 2 ವರ್ಷಗಳಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಧಾನಮಂತ್ರಿ ಆಗುವ ಯೋಗ ಇದೆ ಎಂದು ಮಾಜಿ ಸಚಿವ ಬಾಬುರಾವ್ ಚಿಂಚನಸೂರು ಭವಿಷ್ಯ ನುಡಿದಿದ್ದಾರೆ.
ವಿದ್ಯಾರ್ಥಿಗಳು ಸೇವಾ ಮನೋಭಾವ ಬೆಳೆಸಿಕೊಳ್ಳಿ: ಶಾಸಕ ತುನ್ನೂರು
ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕೆಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಕರೆ ನೀಡಿದರು.
ಕಲೆ, ಸಾಹಿತ್ಯ ಸಂಗೀತಕ್ಕೆ ನಮ್ಮ ದೇಶ ತವರೂರು: ಉಮೇಶ ಮುದ್ನಾಳ
ಕಲೆ, ಸಾಹಿತ್ಯ ಹಾಗೂ ಸಂಗೀತ ಶಾಸ್ತ್ರಕ್ಕೆ ನಮ್ಮ ದೇಶ ತವರೂರು. ಪ್ರಾಚೀನ ಕಾಲದ ಸಂಗೀತ ಹಾಗೂ ನೃತ್ಯಗಳು ಭಾರತೀಯರ ಬದುಕಿನ ಪ್ರತಿಬಿಂಬವಾಗಿ ರೂಪ ಪಡೆದು ನಮ್ಮ ನಾಗರಿಕತೆಯನ್ನು ಶ್ರೀಮಂತ ಗೊಳಿಸಿವೆ.
ಶೋಷಿತ ಸಮುದಾಯಗಳ ಕನಸು ನನಸು: ಶಾಸಕ ಕಂದಕೂರು
ಗುರುಮಠಕಲ್ ಪಟ್ಟಣದ ಡಾ. ಅಂಬೇಡ್ಕರ್ ಭವನದ ಆವರಣದಲ್ಲಿ ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿ 46.65 ಲಕ್ಷ ರು.ಗಳ ಅನುದಾನದಡಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಮತ್ತು ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಂ ರವರ ಪುತ್ಥಳಿಗಳ ಅನಾವರಣ.
ಗುರಿ ಸಾಧಿಸಲು ಪರಿಶ್ರಮದ ಓದಿಗೆ ಒತ್ತು ನೀಡಿ: ಉಮರಾಣಿ
ವಿದ್ಯಾರ್ಥಿಗಳು ನಿಗದಿತ ಗುರಿ ಸಾಧನೆಗೆ ಕಠಿಣ ಹಾಗೂ ಪರಿಶ್ರಮದ ಓದಿಗೆ ಒತ್ತು ನೀಡಬೇಕು. ಶಿಸ್ತು ಸಮಯ ಪಾಲನೆಗೆ ಆದ್ಯತೆ ನೀಡಬೇಕು ಎಂದು ನಡೆದಾಡುವ ಮಾನವ ಕಂಪ್ಯೂಟರ್ ಎಂದೇ ಖ್ಯಾತರಾದ ಬಸವರಾಜ ಉಮರಾಣಿ ಹೇಳಿದರು.
ಡೆಂಘೀ ಹರಡದಂತೆ ಜಾಗೃತಿ ವಹಿಸಿ: ಶಾಸಕ ರಾಜಾ ವೇಣುಗೋಪಾಲ ನಾಯಕ
ಮನೆಯ ಸುತ್ತಮುತ್ತ ತ್ಯಾಜ್ಯ ವಸ್ತುಗಳನ್ನು ಎಲ್ಲೆಂದರಲ್ಲಿ ಬಿಸಾಡಬಾರದು. ಯಾವುದೇ ವಸ್ತುಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಅಲ್ಲದೆ ಸೂಕ್ತವಾಗಿ ವಿಲೇವಾರಿ ಮಾಡಬೇಕು.
< previous
1
...
97
98
99
100
101
102
103
104
105
...
219
next >
Top Stories
ಮುರ್ಡೇಶ್ವರ ವಸ್ತ್ರಸಂಹಿತೆ ನಿಯಮ ಪಾಲಿಸಲು ಕಟೌಟ್
ಲೋಕಾರ್ಪಣೆಗೆ ಸಿದ್ಧಗೊಂಡ ಭವ್ಯ ಸಿಗಂದೂರು ಸೇತುವೆ
ನನ್ನ ಆರೋಪಕ್ಕೆ ನಾ ಬದ್ಧ ; ಬಿ.ಆರ್.ಪಾಟೀಲ್
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್ ಮೇಲೆ ಅಮೆರಿಕ ‘ಆಪರೇಷನ್ ಮಿಡ್ನೈಟ್ ಹ್ಯಾಮರ್’