• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕಾಯುಕ್ತ ಕಾಯ್ದೆಯ ಬಗ್ಗೆ ಅರಿತುಕೊಳ್ಳಿಕೊಳ್ಳಿ: ನ್ಯಾಯಾಧೀಶ ಸಿದ್ದರಾಮ
ಪ್ರತಿಯೊಬ್ಬರು ಲೋಕಾಯುಕ್ತ ಕಾಯ್ದೆಯ ಬಗ್ಗೆ ಅರಿತುಕೊಳ್ಳಬೇಕು. ಯುವಕರು ವಿದ್ಯಾವಂತರಾದರೆ ಸಾಲದು, ಅದರ ಜೊತೆಯಲ್ಲಿ ಕನಿಷ್ಠ ಕಾನೂನು ಜ್ಞಾನ ಪಡೆದುಕೊಂಡರೆ ಶೋಷಣೆಯಿಂದ ಮುಕ್ತಿ ಹೊಂದಲು ಸಾಧ್ಯ.
ರೈತರ ಕೃಷಿ ಸಾಲ ಮನ್ನಾ ಮಾಡಿ: ಸಂಜೀವರೆಡ್ಡಿ ಒತ್ತಾಯ
ರೈತರು ಸಾಲದ ಸುಳಿಯಲ್ಲಿ ಸಿಲುಕಿ ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಸಾಲ ತೀರಿಸಲು ಜಮೀನು ಹಾಗೂ ಜಾನುವಾರಗಳು ಮಾರಾಟಕ್ಕೆ ಮುಂದಾಗಿದ್ದಾರೆ.
ಹೊರಗುತ್ತಿಗೆ ನೌಕರರ ಇಎಸ್‌ಐ, ಪಿಎಫ್ ನೋಂದಣಿ ಕಡ್ಡಾಯ
ಕಾಲರಾ ತಡೆಗಟ್ಟಲು ಆರೋಗ್ಯ ಇಲಾಖೆಯಿಂದ 326 ಕುಡಿಯುವ ನೀರಿನ ಸಂಗ್ರಹಗಾರಗಳನ್ನು ಪರಿಶೀಲನೆ ನಡೆಸಲಾಗಿದೆ. 276 ಸಂಗ್ರಹಗಾರಗಳ ನೀರು ಯೋಗ್ಯವಾಗಿದ್ದು 51 ನೀರು ಸಂಗ್ರಹ ಘಟಕಗಳ ನೀರು ಕುಡಿಯಲು ಯೋಗ್ಯವಲ್ಲ ಎಂದು ವರದಿ ಬಂದಿದ್ದು ಈ ಬಗ್ಗೆ ಅಗತ್ಯಕ್ರಮಕ್ಕೆ ಗ್ರಾಮ ಪಂಚಾಯ್ತಿಗಳಿಗೆ ಮಾಹಿತಿ ನೀಡಲಾಗಿದೆ.
ಬಾಲ್ಯವಿವಾಹ ಮುಕ್ತ ಸಮಾಜಕ್ಕೆ ಶ್ರಮಿಸಿ: ಜಯಶ್ರೀ
ಬಾಲ್ಯ ವಿವಾಹವನ್ನು ತೊಡೆದು ಹಾಕುವುದು ಎಲ್ಲರ ಕರ್ತವ್ಯವಾಗಿದೆ. ಯಾರೇ ಇಂತಹ ಪ್ರಕರಣಗಳು ನಡೆದಲ್ಲಿ ಕೂಡಲೇ ಜಾಗೃತರಾಗಿ.
ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವುದು ಶಿಕ್ಷಕರ ಕರ್ತವ್ಯ: ನಿರೇಟಿ
ಮಕ್ಕಳಲ್ಲಿನ ಪ್ರತಿಭೆ ಗುರುತಿಸಿ, ಪ್ರೋತ್ಸಾಹಿಸುವುದು ಶಿಕ್ಷಕರ ಹಾಗೂ ಸಂಘಟನೆಗಳ ಕರ್ತವ್ಯವಾಗಿದೆ. ಇದರಿಂದ ಸ್ವಸ್ಥ ಸಮಾಜ ನಿರ್ಮಾಣವಾಗಲು ಪ್ರೇರಣೆಯಾಗುತ್ತದೆ.
ಸಾಮಾಜಿಕ ಬದಲಾವಣೆಯ ಹರಿಕಾರ ಜಗಜೀವನ ರಾಮ್: ಯಾಳಗಿ
ಡಾ. ಬಾಬು ಜಗಜೀವನ್ ರಾಮ್ ಅವರು ಒಂದೇ ವರ್ಗಕ್ಕೆ ಸೀಮಿತರಾದವರಲ್ಲ. ಬಡವರು, ಶೋಷಿತರು, ದೀನದಲಿತರು ಸೇರಿದಂತೆ ಎಲ್ಲರ ಶ್ರೇಯೋಭಿವೃದ್ಧಿಗಾಗಿ ಅವಿರತವಾಗಿ ಶ್ರಮಿಸಿದ ಮಹಾನ್ ಸಮಾಜ ಸುಧಾರಕರು ಆಗಿದ್ದಾರೆ.
ದಲಿತರಿಗೆ ಸಿಎಂ ಹುದ್ದೆ ನೀಡಿ: ಮಲ್ಲಿಕಾರ್ಜುನ ಕ್ರಾಂತಿ
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಸ್ಥಾನವನ್ನು ದಲಿತರಿಗೆ ನೀಡಬೇಕು ಎಂದು ಕೇಂದ್ರದ ಕಾಂಗ್ರೆಸ್ ವರಿಷ್ಠರಲ್ಲಿ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ ಬಣ) ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಹೇಳಿದರು.
ಪಾಳು ಭೂಮಿಗೂ ಬರ ಪರಿಹಾರ! ಕೋಟ್ಯಂತರ ರು. ಅವ್ಯವಹಾರ
ಕೇಂದ್ರ ಸರ್ಕಾರ ನೀಡುವ ಬರ ಪರಿಹಾರ ವಿತರಣೆಯಲ್ಲಿ ಯಾದಗಿರಿ ಜಿಲ್ಲೆಯಲ್ಲಿ ಭಾರೀ ಪ್ರಮಾಣದಲ್ಲಿ ದೋಷಗಳ ಜೊತೆಗೆ, ಕೋಟ್ಯಂತರ ರುಪಾಯಿಗಳ ಅವ್ಯವಹಾರ ನಡೆದ ಬಗ್ಗೆ ದೂರುಗಳು ಕೇಳಿ ಬಂದಿವೆ.
ಅಕ್ರಮ ಮರಳು, ಮಟ್ಕಾ ದಂಧೆಗಳಿಗೆ ಶೀಘ್ರ ಕಡಿವಾಣ ಹಾಕಿ
ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ವ್ಯಾಪ್ತಿಯಲ್ಲಿ ಅಕ್ರಮ ಮರಳು ದಂಧೆ, ಮದ್ಯ, ಮಟ್ಕಾ ಇಸ್ಪೀಟ್‌ ದಂಧೆಗಳಿಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ಕರ್ನಾಟಕ ಪ್ರದೇಶ ಕೋಲಿ ಸಮಾಜದ ರಾಜ್ಯ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಅಂಗನವಾಡಿ ಕಾರ್ಯಕರ್ತೆಯರು ಮೊಬೈಲ್‌ ಸದ್ಬಳಕೆ ಮಾಡಿಕೊಳ್ಳಿ: ತುನ್ನೂರು
ಶಾಸಕರ ಕಚೇರಿ ಆವರಣದಲ್ಲಿ ತಾಲೂಕು ಆಡಳಿತ, ಶಿಶು ಅಭಿವೃದ್ಧಿ ಯೋಜನೆಯ ಪೋಷಣ್‌ ಅಭಿಯಾನ ಯೋಜನೆಯಡಿ ಹಮ್ಮಿಕೊಂಡ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ಫೋನ್‌ ವಿತರಣೆ ಕಾರ್ಯಕ್ರಮದಲ್ಲಿ ಶಾಸಕ ಚೆನ್ನಾರೆಡ್ಡಿ ಪಾಟೀಲ ತುನ್ನೂರು ಸಲಹೆ ನೀಡಿದರು.
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • ...
  • 219
  • next >
Top Stories
ಮುರ್ಡೇಶ್ವರ ವಸ್ತ್ರಸಂಹಿತೆ ನಿಯಮ ಪಾಲಿಸಲು ಕಟೌಟ್‌
ಲೋಕಾರ್ಪಣೆಗೆ ಸಿದ್ಧಗೊಂಡ ಭವ್ಯ ಸಿಗಂದೂರು ಸೇತುವೆ
ನನ್ನ ಆರೋಪಕ್ಕೆ ನಾ ಬದ್ಧ ; ಬಿ.ಆರ್‌.ಪಾಟೀಲ್‌
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved