• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಖಾಕಿಪಡೆ ವಿರುದ್ಧ ಗರ್ಜಿಸಿದ ಶಾಸಕ ಕಂದಕೂರ
ಯಾದಗಿರಿ ಜಿಲ್ಲೆಯ ಪೊಲೀಸ್ ಇಲಾಖೆ ವಿರುದ್ಧ ಸೋಮವಾರ ಸದನದಲ್ಲಿ ಆಕ್ರೋಶ ವ್ಯಕ್ತವಾದವು. ಖಾಕಿಪಡೆ ನಡೆ ಕುರಿತು ಗುರುಮಠಕಲ್‌ ಶಾಸಕ ಶರಣಗೌಡ ಕಂದಕೂರ ವಿಧಾನಸಭೆಯಲ್ಲಿ ಘರ್ಜಿಸಿದರು. ಇದಕ್ಕೆ ಪ್ರತಿಪಕ್ಷದ ನಾಯಕ ಆರ್‌. ಅಶೋಕ್‌ ಸೇರಿದಂತೆ ಮಹಿಳಾ ಜನಪ್ರತಿನಿಧಿಗಳು ದನಿಗೂಡಿಸಿದ್ದರು. "ಕನ್ನಡಪ್ರಭ "ದಲ್ಲಿ ಪ್ರಕಟಗೊಂಡಿದ್ದ ವರದಿಗಳು ಇಲ್ಲಿ ಪ್ರದರ್ಶಿಸಿದ್ದು ವಿಶೇಷ.
ಸಂಚಾರಿ ನಿಯಮ ಪಾಲಿಸಲು ಜಾಗೃತಿ ಮೂಡಿಸಿ
ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗದಂತೆ ರಸ್ತೆಗಳನ್ನು ದುರಸ್ತಿ ಪಡಿಸಿ. ಅಪಘಾತಗಳಾಗದಂತೆ ಎಚ್ಚರಿಕೆ ಫಲಕಗಳನ್ನು ಅಳವಡಿಸಿ, ಜನರಲ್ಲಿ ರಸ್ತೆ ಅಪಘಾತಗಳ ಬಗ್ಗೆ ಮಾಹಿತಿ ನೀಡಿ ಜಾಗೃತಿ ಮೂಡಿಸುವ ಅಭಿಯಾನ ಹಮ್ಮಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಸುಶೀಲಾ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಅಭಿಮಾನಿಗಳ ಅಶ್ರುತರ್ಪಣ ಮಧ್ಯೆ ಮಾಜಿ ಶಾಸಕ ಡಾ. ಮುದ್ನಾಳ್‌ ಅಂತ್ಯಕ್ರಿಯೆ
ಸೋಮವಾರ ನಿಧನರಾದ ಮಾಜಿ ಶಾಸಕ ಡಾ. ವೀರಬಸವಂತರಡ್ಡಿ ಮುದ್ನಾಳ ಅವರ ಅಂತ್ಯಕ್ರಿಯೆ ಸಕಲ ಪೋಲಿಸ್ ಗೌರವಗಳೊಂದಿಗೆ ಮಂಗಳವಾರ ಸ್ವಗ್ರಾಮ ಮುದ್ನಾಳ್‌ದಲ್ಲಿ ನೆರವೇರಿತು. ಯಾದಗಿರಿಯಿಂದ ಸೋಮವಾರ ಸಂಜೆಯೇ ಅವರ ಮೃತದೇಹವನ್ನು ಸ್ವಗ್ರಾಮಕ್ಕೆ ಕೊಂಡೊಯ್ದು, ಕುಟುಂಬಸ್ಥರು ದರ್ಶನ ಪಡೆದಿದ್ದರು.
ಎಸ್ಸಿ ಎಸ್ಟಿ ಸಮುದಾಯದ ಸರ್ವಾಂಗೀಣ ಪ್ರಗತಿಗೆ ಒತ್ತಾಯ
ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸರ್ವಾಂಗೀಣ ಪ್ರಗತಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿ ತಾಲೂಕಿನ ಕೆಂಭಾವಿ ಪಟ್ಟಣದಲ್ಲಿ ಯಾದಗಿರಿ ಕೆಆರ್‌ಡಿಎಸ್‌ಎಸ್ ಪದಾಧಿಕಾರಿಗಳು ಉಪ ತಹಸೀಲ್ದಾರ್ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಬೀದಿಬದಿ ವ್ಯಾಪಾರಿಗಳಿಗೆ ಸಕಾಲಕ್ಕೆ ಸೌಲಭ್ಯ ಒದಗಿಸಿ
ಬಡವರಿಗಾಗಿ ಜಾರಿಗೊಳಿಸಿರುವ ಪಿಎಂ ಸ್ವನಿಧಿ ಯೋಜನೆಗಳಡಿ ಬ್ಯಾಂಕುಗಳು ವಿಳಂಬ ಧೋರಣೆ ಅನುಸರಿಸದೇ ತ್ವರಿತವಾಗಿ ಸಕಾಲಕ್ಕೆ ಸಾಲ ವಿತರಣೆ ಮಾಡಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಸುಶೀಲಾ ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.
ವಾಂತಿಭೇದಿ : ಬೂದೂರು ಗ್ರಾಮದಲ್ಲಿ 6 ಜನ ಅಸ್ವಸ್ಥ
ತಾಲೂಕಿನ ಕಾಕಲವಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೂದೂರು ಗ್ರಾಮದಲ್ಲಿ ಆರು ಜನ ವಾಂತಿಭೇದಿಯಿಂದ ಅಸ್ವಸ್ಥಗೊಂಡು, ಚಿಕತ್ಸೆ ಪಡೆಯುತ್ತಿದ್ದಾರೆ. ಕಲುಷಿತ ನೀರು ಸೇವನೆ ಇದಕ್ಕೆ ಕಾರಣ ಎನ್ನಲಾಗಿದೆ. ಗ್ರಾಮಕ್ಕೆ ನೀರು ಸರಬರಾಜು ಮಾಡುವ ಮುಖ್ಯ ಪೈಪ್‌ಲೈನ್ ಅಲ್ಲಲ್ಲಿ ಸೋರಿಕೆಯಾಗುತ್ತಿತ್ತು. ಇದರಿಂದ ಕಲುಷಿತ ನೀರು ಮಿಶ್ರಣಗೊಂಡಿದ್ದು, ಅದೇ ನೀರನ್ನು ಕುಡಿಯಲು ಬಳಸಿದ್ದು ಈ ಸಮಸ್ಯೆಗೆ ಕಾರಣವಿರಬಹುದು ಎಂದು ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ.
ಗುರುವಿಗೆ ಕೃತಜ್ಞತೆ ಸಲ್ಲಿಸುವ ದಿನವೇ ಗುರು ಪೂರ್ಣಿಮೆ:
ಅರಿವಿನ ಪಥವನ್ನು ತೋರಿ ಪರಿಪೂರ್ಣ ಮನುಷ್ಯರನ್ನಾಗಿಸುವ ಗುರುವಿಗೆ ಕೃತಜ್ಞತೆ ಸಲ್ಲಿಸುವ ದಿನವೇ ಗುರು ಪೂರ್ಣಿಮೆ ಎಂದು ಅಬ್ಬೆತುಮಕೂರಿನ ಸಿದ್ಧ ಸಂಸ್ಥಾನ ಮಠದ ಪೀಠಾಧಿಪತಿ ಡಾ.ಗಂಗಾಧರ ಮಹಾಸ್ವಾಮಿಗಳು ಹೇಳಿದರು.
ಹಡಪದ ಅಪ್ಪಣ್ಣನವರ ವಚನ ಮನುಕುಲಕ್ಕೆ ಆದರ್ಶ : ಕೋಟೆಪ್ಪಗೊಳ
ಹಡಪದ ಅಪ್ಪಣ್ಣನವರು ಬಸವಣ್ಣನವರ ಅನುಯಾಯಿಯಾಗಿ ಸಾಮಾಜಿಕ ತಾರತಮ್ಯ, ಮೌಢ್ಯಗಳನ್ನು ತೊಡೆಯಲು ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ. ಅವರ ವಚನಗಳು ಹಾಗೂ ಚಿಂತನೆಗಳು ಮನುಕುಲದ ಉದ್ದಾರಕ್ಕೆ ಆದರ್ಶವಾಗಿವೆ ಎಂದು ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಹೇಳಿದರು.
ಪ್ರವಾಹ ಎದುರಿಸಲು ತಾಲೂಕು ಆಡಳಿತ ಸನ್ನದ್ಧ
ಕೊಡೇಕಲ್ ಸಮೀಪದ ಬಸವಸಾಗರ ಜಲಾಶಯಕ್ಕೆ ಶನಿವಾರ ಹುಣಸಗಿ ತಹಸೀಲ್ದಾರ್ ಬಸಲಿಂಗಪ್ಪ ನೈಕೋಡಿ ಭೇಟಿ ನೀಡಿ ಜಲಾಶಯದ ಒಳಹರಿವು ಹಾಗೂ ಹೊರಹರಿವು ಕುರಿತು ಮಾಹಿತಿ ಪಡೆದುಕೊಂಡರು.
ಮುದನೂರ: ತಹಬದಿಗೆ ಬಂದ ವಾಂತಿಭೇದಿ ಪ್ರಕರಣ
ಸುರಪುರ ತಾಲೂಕಿನ ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಟಿಎಚ್‌ಒ ಡಾ.ಆರ್.ವಿ. ನಾಯಕ ಭೇಟಿ ನೀಡಿ ರೋಗಿಗಳ ಆರೋಗ್ಯ ಪರಿಶೀಲಿಸಿದರು.
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • ...
  • 229
  • next >
Top Stories
ಕರಾವಳಿ, ಮಲೆನಾಡಲ್ಲಿ ಗಾಳಿಸಹಿತ ಜಡಿ ಮಳೆ : ಶಾಲೆಗಳಿಗೆ ಇಂದು ರಜೆ
ಮತ್ತೆ ರಾಗಾ ವರ್ಸಸ್‌ ಆಯೋಗ : ದೂರದ ಬಿಹಾರದಲ್ಲೂ ರಾಜ್ಯದ ಮಹದೇವಪುರ ಪ್ರತಿಧ್ವನಿ
ಮುಸ್ಲಿಮೇತರರಿಗೂ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಸ್ಥಾನ: ಉ.ಖಂಡ ಕಾಯ್ದೆ
ಆರೆಸ್ಸೆಸ್‌ ಭಾರತದ ತಾಲಿಬಾನ್‌: ಹರಿಪ್ರಸಾದ್ ವಿವಾದ
ತುಂಗಭದ್ರಾ ಡ್ಯಾಂ ಮಂಡಳಿ ರಾಜ್ಯಕ್ಕೆ ಬಿಳಿ ಆನೆ : ತಂಗಡಗಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved