ತಾಲೂಕಿನ ಕೆಂಭಾವಿ ಪಟ್ಟಣದ ಮಾಲಗತ್ತಿ ಗ್ರಾಮದ ಸಂಜೀವಪ್ಪ ದೇವಾಪುರ ಅವರಿಗೆ ಸೇರಿದ 15 ಕುರಿ ಮರಿಗಳನ್ನು ಬೀದಿ ನಾಯಿಗಳು ಕೊಂದು ಹಾಕಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಗ್ರಾಮದ ಸಂಜೀವಪ್ಪ ಅವರು ಕುರಿ ಸಾಕಾಣಿಕೆಯಿಂದ ಜೀವನ ನಡೆಸುತ್ತಿದ್ದರು./
ಪ್ರಕೃತಿ ನೀಡಿದ ಅನೇಕ ಭಾಗ್ಯಗಳಲ್ಲಿ ಆರೋಗ್ಯ ಭಾಗ್ಯವೂ ಒಂದು. ಪ್ರತಿಯೊಬ್ಬರೂ ತಮ್ಮ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬೇಕು ಎಂದು ಆರೋಗ್ಯ ಮಿತ್ರ ಕಾರ್ತಿಕಗೌಡ ಹೇಳಿದರು.