• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಚನ ಸಾಹಿತ್ಯಕ್ಕೆ ಹಳಕಟ್ಟಿ ಕೊಡುಗೆ ಅಪಾರ: ಆನೆಗುಂದಿ
ಶಹಾಪುರ ನಗರದ ಮಾತೃ ಛಾಯಾ ಶಿಕ್ಷಣ ಸಂಸ್ಥೆಯಲ್ಲಿ ಸಗರದ ಕಲಾನಿಕೇತನ ಟ್ರಸ್ಟ್ ವತಿಯಿಂದ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮ ಜರುಗಿತು.
ಯಿಮ್ಸ್‌: ಶೀಘ್ರದಲ್ಲಿ ತಜ್ಞ ವೈದ್ಯರು, ಸಿಬ್ಬಂದಿ ನೇಮಕ: ಸಚಿವ ಡಾ.ಶರಣಪ್ರಕಾಶ ಪಾಟೀಲ್
ಯಾದಗಿರಿ ನಗರದ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (ಯಿಮ್ಸ್‌) ಮಂಗಳವಾರ ಭೇಟಿ ನೀಡಿದ ಸಚಿವ ಡಾ. ಶರಣಪ್ರಕಾಶ ಪಾಟೀಲ್‌
ವಿದ್ಯುತ್ ಅವಘಡ: ಭಾಗಮ್ಮ ಕುಟಂಬಕ್ಕೆ ಪರಿಹಾರ
ಹುಣಸಗಿ ತಾಲೂಕಿನ ಮಂಜಲಾಪೂರ ಗ್ರಾಮದಲ್ಲಿ ಇತ್ತೀಚೆಗೆ ವಿದ್ಯುತ್ ಅವಘಡದಿಂದ ಮೃತಪಟ್ಟ ಕುಟುಂಬಕ್ಕೆ ₹5.30 ಲಕ್ಷ ಪರಿಹಾರದ ಚೆಕ್‌ಅನ್ನು ಶಾಸಕ ರಾಜಾ ವೇಣಗೋಪಾಲ ನಾಯಕ ನೀಡಿದರು.
ಕಮಲಾ ಹಂಪನಾ ಸಾಂಸ್ಕೃತಿಕ ಆಸ್ತಿ: ನ್ಯಾ. ಅಗಸ್ಟಿನ್
ನಾಡೋಜ ಡಾ.ಕಮಲಾ ಹಂಪನಾ ಕನ್ನಡ ಸಾಹಿತ್ಯ ಲೋಕದ ಎಲ್ಲಾ ಪ್ರಕಾರಗಳಲ್ಲೂ ಆಳವಾದ ಅಧ್ಯಯನ ಮಾಡಿದ್ದರು.
ಕಲುಷಿತ ನೀರು ಸೇವನೆ: ಮೂವರು ಅಸ್ವಸ್ಥ
ಹುಣಸಗಿ ತಾಲೂಕಿನ ಮಾರನಾಳ ಗ್ರಾಮದ ದಲಿತರ ಕೇರಿಯಲ್ಲಿರುವ ಬೋರವೆಲ್ ಕೆಳಗೆ ಚರಂಡಿ ನೀರು‌ ಹೋಗುತ್ತಿರುವುದು
ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ: ಕಂದಕೂರು
ಗುರುಮಠಕಲ್ ಸಮೀಪದ ಬೆಳಗುಂದಿ ಗ್ರಾಮದಲ್ಲಿ ಕೆಕೆಆರ್‌ಡಿಬಿ ಮೈಕ್ರೋ ಅನುದಾನ ಯೋಜನಯಡಿ ರಸ್ತೆ, ಸೇತುವೆ ಕಾಮಗಾರಿಕೆಯ ಉದ್ಘಾಟನೆ ಹಾಗೂ ಅಲ್ಪಸಂಖ್ಯಾತರ ಕಾಲೊನಿಯ ಅಭಿವೃದ್ಧಿಯ ಕಾಮಗಾರಿಗಳ ಶಂಕು ಸ್ಥಾಪನೆಯನ್ನು ಶಾಸಕ ಶರಣಗೌಡ ಕಂದಕೂರು ನೇರವೇರಿಸಿದರು
371(ಜೆ) ಸಮರ್ಪಕ ಜಾರಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಿ
ಯಾದಗಿರಿ ನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಾಲಯದಲ್ಲಿ ಜನಪರ ಹೋರಾಟದ ರೂಪು ರೇಷೆ ನಿರ್ಧರಿಸಲು ಜಿಲ್ಲೆಯ ಪ್ರಬುದ್ಧರೊಂದಿಗಿನ ಪೂರ್ವಭಾವಿ ಸಭೆ ನಡೆಯಿತು
ಕರ್ನಾಟಕದಲ್ಲಿ ಕನ್ನಡಿಗರಿಗೇ ಉದ್ಯೋಗ ನೀಡುವಂತೆ ಒತ್ತಾಯ
ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ ನೀಡಬೇಕೆಂದು ಆಗ್ರಹಿಸಿ ಕರವೇ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು
ಡಾ.ಹುನಗುಂಟಿಗೆ ಐಎಂಎ ರಾಜ್ಯ ಪ್ರಶಸ್ತಿ
ಯಾದಗಿರಿಯ ಡಾ.ಜಿ.ಡಿ. ಹುನಗುಂಟಿ ಅವರಿಗೆ ಐಎಂಎ ರಾಜ್ಯ ಪ್ರಶಸ್ತಿ-24 ಪ್ರದಾನ ಮಾಡಲಾಯಿತು
ಸರ್ಕಾರದ ಭೂಮಿ ರಕ್ಷಿಸಿ: ಡಿಸಿ ಡಾ.ಸುಶೀಲಾ
ಕಂದಾಯ ದಿನಾಚರಣೆ ಪ್ರಯುಕ್ತ ವಡಗೇರಾ ತಾಲೂಕಿನ ಅಗ್ನಿಹಾಳ ಗ್ರಾಮದ ಸರ್ಕಾರಿ ಜಮೀನಿನಲ್ಲಿ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
  • < previous
  • 1
  • ...
  • 100
  • 101
  • 102
  • 103
  • 104
  • 105
  • 106
  • 107
  • 108
  • ...
  • 219
  • next >
Top Stories
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
ಲಂಚ ಬಾಬ್‌ ಸ್ಫೋಟಿಸಿದ್ದ ಬಿ.ಆರ್‌. ಪಾಟೀಲ್‌ಗೆ ಸಿಎಂ ಬುಲಾವ್‌
ಹಿಂದೂ ದೇವರ ವೇಷಧರಿಸಿ ಶಿಲುಬೆ ನೆಕ್ಕಿದರ್‍ಯಾಪರ್ ಜೆನಿಸಿಸ್‌ ವಿವಾದ
ಹೋರ್ಮುಜ್‌ ಜಲಸಂಧಿ ಮುಚ್ಚಲು ಇರಾನ್ ಸಂಸತ್‌ ಒಪ್ಪಿಗೆ : ಭಾರತಕ್ಕೂ ಸಂಕಷ್ಟ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved