• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬದ್ದೇಪಲ್ಲಿ: ಭಾವೈಕ್ಯತೆಯ ಮೊಹರಂ ಸಂಭ್ರಮಾಚರಣೆ
ಯಾದಗಿರಿ ಸಮೀಪದ ಬದ್ದೇಪಲ್ಲಿ ಗ್ರಾಮದಲ್ಲಿ ಮೊಹರಂ ಹಬ್ಬದ ಕೊನೆಯ ದಿನ ಸಂಭ್ರಮದಿಂದ ಆಚರಣೆ ಮಾಡಲಾಯಿತು.
ಗುಣಮಟ್ಟದ ಕಾಮಗಾರಿಗಳಿಗೆ ಕರವೇ ಒತ್ತಾಯ
ಕೃಷ್ಣ ಭಾಗ್ಯ ಜಲ ನಿಗಮದ ವತಿಯಿಂದ ಸ್ವೀಕರಿಸಲಾಗಿರುವ ಟೆಂಡರ್ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕೆಂದು ಆಗ್ರಹಿಸಿ ಕರವೇ(ನಾರಾಯಣಗೌಡ) ಬಣದ ವತಿಯಿಂದ ಮಂಜುನಾಥ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಡೆಂಘೀ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ
ಶಹಾಪುರ ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಡೆಂಘೀ ಹಾಗೂ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಸಮಿತಿ ಸಭೆ ಜರುಗಿತು.
ವಿಕಲಚೇತನರಿಗೆ ಅನುಕಂಪ ಬೇಡ, ಅವಕಾಶ ಕೊಡಿ
ಯಾದಗಿರಿ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿಕಲಚೇತನರ ವಿಶೇಷ ಕುಂದು ಕೊರತೆಗಳ ಸಭೆಯಲ್ಲಿ ಸ್ವೀಕೃತವಾದ ಸಮಸ್ಯೆಗಳಿಗೆ ಜಿಲ್ಲಾಧಿಕಾರಿ ಡಾ.ಸುಶೀಲಾ ಅವರು ಸ್ಪಂದಿಸಿ ಮಾತನಾಡಿದರು.
ನಿವೇಶನ ಹಂಚಿಕೆಯಲ್ಲಿ ಭಾರೀ ಗೋಲ್ಮಾಲ್‌:
ಶಹಾಪುರ ನಗರಸಭೆ ವ್ಯಾಪ್ತಿಯಲ್ಲಿ ಬರುವ ಐಡಿಎಸ್ಎಂಟಿ ಯೋಜನೆ ಅಡಿಯಲ್ಲಿ ನಿವೇಶ ಹಂಚಿಕೆಯಲ್ಲಿ ಅಕ್ರಮ ನಡೆದಿದ್ದು, ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ನಗರಸಭೆ ಮುಂದೆ ಪ್ರತಿಭಟನೆ ನಡೆಸಲಾಯಿತು.
ಅನಧಿಕೃತ ಕೋಚಿಂಗ್ ಸೆಂಟರ್‌ ವಿರುದ್ಧ ಕ್ರಮಕ್ಕೆ ಒತ್ತಾಯ
ಶಹಾಪುರದಲ್ಲಿ ಅನಧಿಕೃತವಾಗಿ ಶಾಲೆಗಳನ್ನು ನಡೆಸುತ್ತಿರುವ ಕೋಚಿಂಗ್ ಸೆಂಟರ್‌ಗಳ ವಿರುದ್ಧ ಕ್ರಮ ವಹಿಸುವಂತೆ ಆಗ್ರಹಿಸಿ ಖಾಸಗಿ ಕನ್ನಡ ಮಾಧ್ಯಮ ಶಾಲೆಗಳ ಸಂಘ ಹಾಗೂ ತಾಲೂಕು ಖಾಸಗಿ ಶಾಲಾ ಒಕ್ಕೂಟದಿಂದ ಸಚಿವ ದರ್ಶನಾಪುರ ಅವರಿಗೆ ಮನವಿ ಸಲ್ಲಿಸಲಾಯಿತು.
ಬಸವಸಾಗರಕ್ಕೆ ಹರಿದು ಬಂತು 10 ಟಿಎಂಸಿ ನೀರು
ಕೊಡೇಕಲ್ ಸಮೀಪದ ನಾರಾಯಣಪುರ ಬಸವಸಾಗರ ಜಲಾಶಯದಿಂದ ಗುರುವಾರ 22 ಕ್ರಸ್ಟ್ ಗೇಟ್ ಗಳ ಮೂಲಕ 68 ಸಾವಿರ ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಗುತ್ತಿದೆ.
ನಾರಾಯಣಪುರದಲ್ಲಿ ₹85 ಕೋಟಿ ವೆಚ್ಚದ ಉದ್ಯಾನವನ
ಅಧಿವೇಶನದಲ್ಲಿ ಡಿಸಿಎಂ ರಿಂದ ಉತ್ತರ ಪಡೆದ ಶಾಸಕ ರಾಜಾ ವೇಣುಗೋಪಾಲ ನಾಯಕ
ದಾವಣಗೆರೆ ಮೂಲದ ಕುಟುಂಬ ಯಾದಗಿರಿಯಲ್ಲಿ ಹತ್ಯೆ
ಪ್ರೀತಿಸಿ ಮದುವೆಯಾದ ಪತ್ನಿ, ಅತ್ತೆ ಮಾವನನ್ನೇ ಕೊಚ್ಚಿದ !ಯಾದಗಿರಿ ಸಮೀಪದ ಸೈದಾಪುರದಲ್ಲಿ ಪೈಶಾಚಿಕ ಕೃತ್ಯ- ಫೇಸ್‌ಬುಕ್‌ ಪ್ರೀತಿ ಪ್ರೇಮಕ್ಕೆ ದುರಂತ ಅಂತ್ಯ: ಮಗು ಪಾರು- ಮೂವರ ಕೊಂದ ಆರೋಪದಡಿ ತಂದೆ-ಮಗನ ಬಂಧನ
ಬಸ್ ನಿಲುಗಡೆ ರಸ್ತೆ ತಡೆದು ಪ್ರತಿಭಟನೆ
ಹಳ್ಳಿಗಳಿಂದ ನಗರಕ್ಕೆ ಬರುವ ವಿದ್ಯಾರ್ಥಿಗಳಿಗೆ ಬಸ್ ನಿಲ್ಲಿಸದ ಕಾರಣ ರೊಚ್ಚಿಗೆದ್ದ ಪೋಷಕರು ಮತ್ತು ವಿದ್ಯಾರ್ಥಿಗಳು ಗುರುವಾರ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 100
  • 101
  • 102
  • 103
  • 104
  • 105
  • 106
  • 107
  • 108
  • ...
  • 229
  • next >
Top Stories
ಕರಾವಳಿ, ಮಲೆನಾಡಲ್ಲಿ ಗಾಳಿಸಹಿತ ಜಡಿ ಮಳೆ : ಶಾಲೆಗಳಿಗೆ ಇಂದು ರಜೆ
ಮತ್ತೆ ರಾಗಾ ವರ್ಸಸ್‌ ಆಯೋಗ : ದೂರದ ಬಿಹಾರದಲ್ಲೂ ರಾಜ್ಯದ ಮಹದೇವಪುರ ಪ್ರತಿಧ್ವನಿ
ಮುಸ್ಲಿಮೇತರರಿಗೂ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಸ್ಥಾನ: ಉ.ಖಂಡ ಕಾಯ್ದೆ
ಆರೆಸ್ಸೆಸ್‌ ಭಾರತದ ತಾಲಿಬಾನ್‌: ಹರಿಪ್ರಸಾದ್ ವಿವಾದ
ತುಂಗಭದ್ರಾ ಡ್ಯಾಂ ಮಂಡಳಿ ರಾಜ್ಯಕ್ಕೆ ಬಿಳಿ ಆನೆ : ತಂಗಡಗಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved