ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉತ್ತಮ ಆಹಾರ ಪದ್ಧತಿ ರೂಢಿಸಿಕೊಳ್ಳಿ: ಮಂಜುನಾಥ
ಸೈದಾಪುರ ಪಟ್ಟಣದಲ್ಲಿ ನಡೆದ ಆರೋಗ್ಯ ಉಚಿತ ತಪಾಸಣಾ ಶಿಬಿರವನ್ನು ತಾಲೂಕು ಯೋಜನಾಧಿಕಾರಿ ಮಂಜುನಾಥ ಉದ್ಘಾಟಿಸಿದರು.
ಅನ್ನದಲ್ಲಿ ಹುಳು ಪತ್ತೆ: ವಸತಿ ನಿಲಯ ವಿದ್ಯಾರ್ಥಿಗಳಿಂದ ಪ್ರತಿಭಟನೆ
ಶಾರದಾದೇವಿ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಶಹಾಪುರ ಶಹಾಪುರ ನಗರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ವಿದ್ಯಾರ್ಥಿಗಳಿಗೆ ನೀಡಿದ ಅನ್ನದಲ್ಲಿ ಹುಳಗಳ ಪತ್ತೆಯಾಗಿವೆ ಎಂದು ಆರೋಪಿಸಿ ವಿದ್ಯಾರ್ಥಿಗಳು ತಹಸೀಲ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಮನೆಗಳು ಮಕ್ಕಳಿಗೆ ಸಂಸ್ಕಾರ ನೀಡುವ ಕೇಂದ್ರವಾಗಲಿ: ವಡವಟ್
ಮಕ್ಕಳು ಶಾಲೆಯಲ್ಲಿ ಕಲಿಯುವುದಕ್ಕಿಂತ ಹೆಚ್ಚು ಮನೆ ಹಾಗೂ ಸಮಾಜದಿಂದ ಕಲಿಯುತ್ತಾರೆ. ಹಾಗಾಗಿ ಉತ್ತಮ ನಡತೆ, ಆಚಾರ-ವಿಚಾರ ಮುಂತಾದ ಸಂಗತಿಗಳು ಸಿಗುವ ಹಾಗೆ ನೋಡಿಕೊಳ್ಳಬೇಕು. ಮನೆಗಳು ಮಕ್ಕಳಿಗೆ ಸಂಸ್ಕಾರ ನೀಡುವ ಕೇಂದ್ರಗಳಾಗಬೇಕು ಎಂದು ಸಂಪನ್ಮೂಲ ವ್ಯಕ್ತಿ ಭೀಮಣ್ಣ ಬಿ. ವಡವಟ್ ಹೇಳಿದರು.
ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ
2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಮೆಟ್ರಿಕ್- ಪೂರ್ವ ವಿದ್ಯಾರ್ಥಿನಿಲಯಗಳಿಗೆ ಅನ್ಲೈಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ. ಆನ್ಲೈನ್ ಮೂಲಕ ಅರ್ಜಿಸಲ್ಲಿಸಬೇಕಾದ ವೆಬ್ಸೈಟ್ shp.karnataka.gov.in/bcwdನಲ್ಲಿ ಆನ್ಲೈನ್ ಮೂಲಕ 2024ರ ಜುಲೈ 10ರ ಒಳಗೆ ಅರ್ಜಿಸಲ್ಲಿಸಬೇಕು.
ಅರಣ್ಯಾಧಿಕಾರಿ ಮಹೇಶ್ ಕನ್ಕಟ್ಟಿ ಹತ್ಯೆ ಖಂಡಿಸಿ ಪ್ರತಿಭಟನೆ
Protest against the killing of Forest Officer Mahesh Kankatti
ಕಲಾವಿದರಿಗೆ ಸೂಕ್ತ ವೇದಿಕೆ ಕಲ್ಪಿಸಿ: ಡಾ. ಸಿದ್ದಪ್ಪ ಹೊಟ್ಟಿ
ಕಲ್ಯಾಣ ಕರ್ನಾಟಕ ಭಾಗದಲ್ಲೂ ಪ್ರತಿಭಾವಂತ ಕಲಾವಿದರಿದ್ದಾರೆ. ಆದರೆ ಅವರನ್ನು ಗುರುತಿಸಿ, ಸೂಕ್ತ ವೇದಿಕೆ ಕಲ್ಪಿಸುವ ಅವಶ್ಯಕತೆ ಇದೆ. ಆ ನಿಟ್ಟಿನಲ್ಲಿ ನೀನಾಸಂ ಕಲಾವಿದ ಶ್ರೀನಿವಾಸ್ ಕಲಾ ಸಂಘ ಕಟ್ಟಿಕೊಂಡು ಪ್ರತಿಭಾವಂತರಿಗೆ ಸದವಕಾಶ ಕಲ್ಪಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಮತ್ತು ಎನ್ಎಎಫ್ಇಡಿ ರಾಷ್ಟ್ರೀಯ ಉಪಾಧ್ಯಕ್ಷರೂ ಆದ ಡಾ. ಸಿದ್ದಪ್ಪ ಹೊಟ್ಟಿ ಹೇಳಿದರು.
ಕೆಂಪೇಗೌಡರ ಕೊಡುಗೆ ಮಾನವ ಕುಲಕ್ಕೆ ಆದರ್ಶ: ಶರಣಬಸಪ್ಪ
ಕೆಂಪೇಗೌಡರ ಕೊಡುಗೆ ಮಾನವ ಕುಲಕ್ಕೆ ಆದರ್ಶ. ಅವರ ತತ್ವಾದರ್ಶ ಅಳವಡಿಸಿಕೊಂಡು ಮುಂದಿನ ಸಮಾಜಕ್ಕೆ ಕೊಡುಗೆ ನೀಡೋಣ ಎಂದು ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಗರದ ಪದವಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆದ ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಠಿಣ ಮತ್ತು ಅವಿರತ ಪ್ರಯತ್ನದ ಮೂಲಕ ಜೀವನದಲ್ಲಿ ಉತ್ತಮ ಗುರಿ ಹೊಂದಲು ಸಾಧ್ಯ. ನಿರಂತರ ಅಭ್ಯಾಸ ಮಕ್ಕಳು ಯಶಸ್ವಿಯಾಗಲು ಸಹಕರಿಸುತ್ತದೆ ಎಂದರು.
ಯೋಜನೆಗಳ ಕಾರ್ಯಪ್ರಗತಿ ಸಮಗ್ರ ಮಾಹಿತಿ ಒದಗಿಸಿ: ಡಾ. ಸುಶೀಲಾ
Provide comprehensive information on progress of projects
ಹಾಲಿನ ದರ ಹೆಚ್ಚಳ ಹಿಂಪಡೆಯಲು ಆಗ್ರಹ
ಏಕಾಏಕಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ ₹2.10 ಏರಿಕೆ ಮಾಡಿರುವುದು ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಬಿಜೆಪಿ ಯುವ ಮುಖಂಡ ಕರಣ ಸುಬೇದಾರ ಆಕ್ರೋಶ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಇತ್ತ ಬಡವರಿಗೂ ಉಪಕಾರಿಯಾಗಲಿಲ್ಲ. ಹೈನುಗಾರಿಕೆ ಹಾಗೂ ಪಶುಸಂಗೋಪನೆ ಅವಲಂಬಿಸಿರುವ ರೈತರ ಬದುಕೂ ಹಸನಾಗಲಿಲ್ಲ. ಆದರೂ ಹಾಲಿನ ದರ ಗಗನಕ್ಕೇರಿದೆ. ನಿಮಗೆ ಬಡವರು, ಮಧ್ಯಮ ವರ್ಗದ ಜನರ ಮೇಲೆ ಕಿಂಚಿತ್ತಾದರೂ ಕನಿಕರ ಇದ್ದರೆ, ಕೂಡಲೇ ಹಾಲಿನ ದರ ಏರಿಕೆ ಆದೇಶವನ್ನು ಹಿಂಪಡೆಯಬೇಕೆಂದು ಆಗ್ರಹಿಸಿದ್ದಾರೆ.
ಮಾದಕ ವಸ್ತು ಸೇವನೆಯಿಂದ ದುಷ್ಪರಿಣಾಮ: ವಾಗ್ಮೋಡೆ
ಮಾದಕ ವಸ್ತುಗಳಾದ ಮದ್ಯ, ತಂಬಾಕು, ಗಾಂಜಾ, ಕೋಕೇನ್, ಓಪಿಯಮ್, ಹೆರಾಯಿನ್, ಎಲ್ಎಸ್ಡಿ, ಮತ್ತು ನಿದ್ದೆ ಮಾತ್ರೆಗಳ ಚಟವು ಮನುಷ್ಯನ ಮೆದುಳಿನ ಮೇಲೆ ಕೆಟ್ಟ ಪ್ರಭಾವ ಬೀರುತ್ತದೆ ಎಂದು ಸಿಪಿಐ ಆನಂದ ವಾಗ್ಮೋಡೆ ಹೇಳಿದ್ದಾರೆ.
< previous
1
...
102
103
104
105
106
107
108
109
110
...
219
next >
Top Stories
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್ ಮೇಲೆ ಅಮೆರಿಕ ‘ಆಪರೇಷನ್ ಮಿಡ್ನೈಟ್ ಹ್ಯಾಮರ್’
ಲಂಚ ಬಾಬ್ ಸ್ಫೋಟಿಸಿದ್ದ ಬಿ.ಆರ್. ಪಾಟೀಲ್ಗೆ ಸಿಎಂ ಬುಲಾವ್
ಹಿಂದೂ ದೇವರ ವೇಷಧರಿಸಿ ಶಿಲುಬೆ ನೆಕ್ಕಿದರ್ಯಾಪರ್ ಜೆನಿಸಿಸ್ ವಿವಾದ
ಹೋರ್ಮುಜ್ ಜಲಸಂಧಿ ಮುಚ್ಚಲು ಇರಾನ್ ಸಂಸತ್ ಒಪ್ಪಿಗೆ : ಭಾರತಕ್ಕೂ ಸಂಕಷ್ಟ