• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಕಲವಾರ: ಸ್ವಚ್ಛತೆಗೆ ಮುಂದಾದ ಗ್ರಾಮ ಪಂಚಾಯ್ತಿ ಸಿಬ್ಬಂದಿ
ಗುರುಮಠಕಲ್ ತಾಲೂಕಿನ ಕಾಕಲವಾರ ಗ್ರಾಮದಲ್ಲಿ ಗ್ರಾಮ ಪಂಚಾಯ್ತಿ ಸಿಬ್ಬಂದಿ ನೀರಿನ ಟ್ಯಾಂಕ್‌ಅನ್ನು ಬ್ಲೀಚಿಂಗ್ ಪೌಡರನಿಂದ ಸಿಂಪಡಿಸಿ, ಸ್ವಚ್ಛತೆಯಲ್ಲಿ ತೊಡಗಿರುವುದು.
ಅಕ್ರಮ ಮರಳು ಕಡಿವಾಣಕ್ಕೆ ಅಗತ್ಯ ಕ್ರಮ ವಹಿಸಿ: ಹಂಪಣ್ಣ ಸಜ್ಜನ್
ಮರಳು ತಪಾಸಣಾ ಕೇಂದ್ರಗಳಿಗೆ ಈಗಾಗಲೇ ಪೊಲೀಸ್ ಮತ್ತು ಕಂದಾಯ ಸಿಬ್ಬಂದಿ ನೇಮಿಸಲಾಗಿದ್ದು, ಸಮಯಕ್ಕೆ ಸರಿಯಾಗಿ ಎಲ್ಲಾ ಸಿಬ್ಬಂದಿ ಹಾಜರಾಗಿ ಜಿಪಿಎಸ್ ಭಾವಚಿತ್ರವನ್ನು ಯಾದಗಿರಿ ಜಿಲ್ಲಾ ಕಂದಾಯ ಗ್ರೂಪ್‌ನಲ್ಲಿ ಹಾಕಬೇಕೆಂದರು.
ಬಿಸಿಯೂಟ ತಯಾರಕರ ವೇತನ ಹೆಚ್ಚಳಕ್ಕೆ ಬೇಡಿಕೆ
ಕರ್ನಾಟಕ ರಾಜ್ಯದಲ್ಲಿ 20 ವರ್ಷಗಳಿಗೂ ಹೆಚ್ಚು ಕಾಲದಿಂದ ಶಾಲೆಗಳಲ್ಲಿ ಅಡುಗೆಯವರಾಗಿ ಕೆಲಸ ಮಾಡುತ್ತಿರುವವರು 1,20,000ಕ್ಕೂ ಮೇಲಿದ್ದಾರೆ.
ಹಿಂದೂ-ಮುಸ್ಲಿಂರ ಭಾವೈಕ್ಯತೆ ಪ್ರತೀಕ ಮೊಹರಂ
ಮಲಗಿದ ಭಕ್ತರನ್ನು ಪೀರ್‌ ಹಿಡಿದುಕೊಂಡವರು ದಾಟುವ ಮೂಲಕ ಭಕ್ತರಲ್ಲಿದ್ದ ದಾರಿದ್ರ್ಯ, ರೋಗರುಜಿನಗಳು ನಶಿಸಿ ಹೋಗುತ್ತದೆ ಎಂಬ ಧಾರ್ಮಿಕ ನಂಬಿಕೆ ಭಕ್ತರದ್ದಾಗಿದೆ
ವಿಜ್ಞಾನ ಪಿಯು ಕಾಲೇಜಿಗೆ ಮೂಲಸೌಕರ್ಯ ಒದಗಿಸಿ; ಬಿರಾದಾರ್
ಹುಣಸಗಿ ಮತ್ತು ಕೊಡೇಕಲ್ ಸರಕಾರಿ ವಿಜ್ಞಾನ ಪಿಯು ಕಾಲೇಜುಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ತಾಲೂಕು ಕರವೇ ಕಾರ್ಯಕರ್ತರು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಮನವಿ ಸಲ್ಲಿಸಿದರು.
ಪದೇ ಪದೇ ವಾಂತಿ ಭೇದಿ ಪ್ರಕರಣಗಳು : ಹೆಚ್ಚಿದ ಆತಂಕ
ತಾಲೂಕಿನಲ್ಲಿ ಪದೇ ಪದೇ ವಾಂತಿ ಬೇಧಿ ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ. ಈಗ ಕಾಕಲವಾರ ಗ್ರಾಮದಲ್ಲಿ ಕಲುಷಿತ ನೀರು ಕುಡಿದ 68ಕ್ಕೂ ಹೆಚ್ಚು ಮಂದಿಯಲ್ಲಿ ವಾಂತಿ - ಬೇಧಿ ಕಾಣಿಸಿಕೊಂಡಿದೆ. ಕಳೆದ ವರ್ಷ ತಾಲೂಕಿನ ಅನಪುರ ಗ್ರಾಮದಲ್ಲಿ ಕಲುಷಿತ ನೀರಿನಿಂದ ಮೂವರು ಸಾವನ್ನಪ್ಪಿದ್ದರು.
ಶೀಘ್ರದಲ್ಲಿ ಇಂದಿರಾ ಕ್ಯಾಂಟೀನ್ ಆರಂಭ
ಕೈಗೆಟುಕುವ ದರದಲ್ಲಿ ಹಸಿವು ನೀಗಿಸಿ ಸಂತೈಸುವ ರಾಜ್ಯ ಸರಕಾರದ ಯೋಜನೆಯಾದ ಇಂದಿರಾ ಕ್ಯಾಂಟೀನ್ ಶೀಘ್ರದಲ್ಲಿ ಆರಂಭವಾಗಲಿದೆ ಎಂದು ಶಾಸಕ ಶರಣಗೌಡ ಕಂದಕೂರು ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದ ಹಳೆಯ ನಾಡ ಕಚೇರಿ ಆವರಣದಲ್ಲಿ ಇಂದಿರಾ ಕ್ಯಾಂಟಿನ್ ಗೆ ಸ್ಥಳ ಪರಿಶೀಲನೆ ಮಾಡಿ ಒಪ್ಪಿಗೆ ಸೂಚಿಸಿ ಮಾತನಾಡಿದರು.
ಸರ್ಕಾರಿ ಭೂಪ್ರದೇಶದಲ್ಲಿ ಕುರಿಗಳ ಮೇಯಿಸಲು ಅನುಮತಿಗೆ ಮನವಿ
ಸರಕಾರಿ ಭೂಪ್ರದೇಶವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ಆ ಸ್ಥಳದಲ್ಲಿ ಕುರಿಗಳನ್ನು ಮೇಯಿಸಲು ಅನುಮತಿ ಕಲ್ಪಿಸುವಂತೆ ಒತ್ತಾಯಿಸಿ ಕುರುಬ ಸಂಘದ ಜಿಲ್ಲಾಧ್ಯಕ್ಷ ಮಲ್ಲಣ್ಣ ಐಕೂರ ನೇತೃತ್ವದಲ್ಲಿ ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಅಪರ ಜಿಲ್ಲಾಧಿಕಾರಿಗಳ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
ನ್ಯಾಪೇಡ್ ಅಧಿಕಾರ ಕೃಷಿಕರ ಏಳಿಗೆಗೆ ಸದ್ಬಳಕೆ; ಸಿದ್ದಪ್ಪ ಹೊಟ್ಟಿ
ನಗರದ ಹಿಂದಿ ಪ್ರಚಾರ ಸಭೆಯ ಪ್ರಾಂಗಣದಲ್ಲಿ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘದ ವತಿಯಿಂದ ನಡೆದ ವಿವಿಧ ರಂಗಗಳಲ್ಲಿ ಅಪರೂಪದ ಸಾಧನೆಗೈದ ಸಾಧಕರು, 2024ರಲ್ಲಿ ನಿವೃತ್ತರಾಗಿ ಸಂಘದ ಸದಸ್ಯತ್ವ ಪಡೆದವರು ಹಾಗೂ 2023ರಲ್ಲಿ 80ವರ್ಷ ಪೂರೈಸಿದ ಸದಸ್ಯರಿಗೆ ಸ್ವಾಗತ ಹಾಗೂ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
7ನೇ ವೇತನ ಆಯೋಗ ಶಿಫಾರಸ್ಸುಗೆ ಒತ್ತಾಯ
ಗುರುಮಠಕಲ್ ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದಲ್ಲಿ ತಹಸೀಲ್ದಾರರಿಗೆ 7ನೇ ವೇತನ ಜಾರಿಗೆ ತರಲು ಒತ್ತಾಯಿಸಿ ತಾಲೂಕು ಸರ್ಕಾರಿ ನೌಕರರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 102
  • 103
  • 104
  • 105
  • 106
  • 107
  • 108
  • 109
  • 110
  • ...
  • 229
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved