• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಂಪಿ ವೈಭವದ ಸ್ಫೂರ್ತಿಯಿಂದ ಬೆಂಗಳೂರು ನಗರ ನಿರ್ಮಾಣ
ಮೊದಲನೆಯ ಕೆಂಪೇಗೌಡರು, ವಿಜಯ ನಗರ ಸಾಮ್ರಾಜ್ಯದ ಸಾಮಂತ ರಾಜ್ಯವಾಗಿದ್ದ ಯಲಹಂಕ ನಾಡಿನ ಪಾಳೆಗಾರರಾಗಿದ್ದರು. ಆಗ ಹಂಪಿಯ ವೈಭವವನ್ನು ಕಂಡು ಬೆರಗಾಗಿ ಅದರ ಸ್ಫೂರ್ತಿಯಿಂದ ಬೆಂಗಳೂರು ನಗರವನ್ನು ನಿರ್ಮಿಸಿದರು.
ಕಾರಹುಣ್ಣಿಮೆ ಸಂಭ್ರಮದಿಂದ ಆಚರಿಸಿ : ಚೆನ್ನಬಸವ ಶ್ರೀ
ರೈತರು ಸಂಭ್ರಮದಿಂದ ಆಚರಿಸುವ ಮುಂಗಾರು ವರ್ಷದ ಮೊದಲ ಹಬ್ಬವೇ ಕಾರಹುಣ್ಣಿಮೆ. ಕಾರ ಎಂದರೆ ಚೆಲ್ಲು ಅಥವಾ ಬೆಳಕು ಎಂದರ್ಥ. ಮುಂಗಾರು ಮಳೆ ಬಿದ್ದು, ಎಲ್ಲೆಡೆ ಹಸಿರು ಚೆಲ್ಲಿ ರೈತರ ಮೊಗದಲ್ಲಿ ಮಂದಹಾಸ ಮೂಡಿಸುವ ಪರಿಯೇ ನಿಜವಾದ ಕಾರಹುಣ್ಣಿಮೆ. ಆದ್ದರಿಂದ ಹಬ್ಬವನ್ನು ಸಂಭ್ರಮದಿಂದ ಆಚರಿಸಿ ಎಂದು ಹಿರೇಮಠದ ಶ್ರೀ ಚನ್ನಬಸವ ಶಿವಾಚಾರ್ಯರು ಹೇಳಿದರು.
ಯಾದಗಿರಿಯ ಸತೀಶ್ ಚವ್ಹಾಣ ರಾಷ್ಟ್ರಕ್ಕೆ 74ನೇ ರ‍್ಯಾಂಕ್
ಯಾದಗಿರಿ ಸಮೀಪದ ಎಂ. ಹೊಸಳ್ಳಿ ತಾಂಡದ ಸತೀಶ್ ಎಸ್. ಚವ್ಹಾಣ ಹೈದ್ರಾಬಾದನ ಪ್ರತಿಷ್ಠಿತ ಶಾಲೆಯಾದ ಸಿ.ಆರ್.ಪಿ.ಎಫ್ (ಸಿಬಿಎಸ್‌ಇ) ಶಾಲೆಯಲ್ಲಿ ಅಭ್ಯಾಸ ಮಾಡುತ್ತಿದ್ದು, ಕೇಂದ್ರ ಪುರಸ್ಕೃತ ಎನ್‌ಟಿಎ ಶ್ರೇಷ್ಠ ಯೋಜನೆಯಡಿ ಸಿಬಿಎಸ್‌ಇ ವಸತಿ ಶಾಲೆಯ(ಪರಿಶಿಷ್ಟ ಜಾತಿ) ಎನ್‌ಟಿಎ ಪರೀಕ್ಷೆಯಲ್ಲಿ ರಾಷ್ಟ್ರಕ್ಕೆ 74ನೇ ರ‍್ಯಾಂಕ್ ಪಡೆಯುವ ಮೂಲಕ ಕರ್ನಾಟಕದಿಂದ ಆಯ್ಕೆಯಾಗಿದ್ದಾನೆ. ಕೇಂದ್ರ ಸರ್ಕಾರ ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಗುಣಮಟ್ಟದ ಶಿಕ್ಷಣ ದೊರಕಿಸಲು ಎನ್.ಟಿ.ಎ ಶ್ರೇಷ್ಠ ಯೋಜನೆಯ ಪ್ರವೇಶ ಪರೀಕ್ಷೆ ಆರಂಭಿಸಿದ್ದು ಈ ಯೋಜನೆಯಡಿ 9 ಮತ್ತು 11ನೇ ತರಗತಿಗೆ ಆಯ್ಕೆ ಮಾಡಲಾಗುತ್ತದೆ.
ಸರ್ಕಾರ ಸಬ್ಸಿಡಿ ನೀಡಿ ಹಳೆ ದರದಲ್ಲೇ ಹಾಲು ಮಾರಾಟ ಮಾಡಲಿ
ನಂದಿನಿ ಹಾಲಿನ ಅರ್ಧ ಲೀಟರ್ ಹಾಗೂ 1 ಲೀಟರ್ ಪ್ಯಾಕೆಟ್ ಗೆ 50 ಎಂ.ಎಲ್. ಹಾಲನ್ನು ಹೆಚ್ಚುವರಿ ನೀಡುವುದರೊಂದಿಗೆ ಹಾಲಿನ ದರವನ್ನು 2 ರು. ಹೆಚ್ಚಿಸಿರುವುದನ್ನು ತೀವ್ರವಾಗಿ ಖಂಡಿಸಿರುವ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ಜಿಲ್ಲಾ ಕಾರ್ಯದರ್ಶಿ ಶರಣಗೌಡ ಗೂಗಲ್, ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್‌)ಕ್ಕೆ ಸರ್ಕಾರ ಸಬ್ಸಿಡಿ ನೀಡಿ ಹಳೆಯ ದರದಲ್ಲೇ ಹಾಲು ಮಾರಾಟಕ್ಕೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಚಾಲಕರ ಕಾರ್ಯ ಶ್ಲಾಘನೀಯ: ಮೋಹನರಾವ ಕುಲಕರ್ಣಿ
ಪ್ರಯಾಣಿಕರ ಜೀವ ರಕ್ಷಣೆಯ ಹೊಣೆ ಹೊತ್ತು, ನಿತ್ಯ ನೂರಾರು ಕಿ.ಮೀ. ಸಂಚರಿಸುವ ಸರ್ಕಾರಿ ಬಸ್ ಚಾಲಕರ ಕಾರ್ಯ ಶ್ಲಾಘನೀಯ ಎಂದು ಹಿರಿಯ ನಿವೃತ್ತ ಕೆ.ಬಿ.ಜೆ.ಎನ್.ಎಲ್ ನೌಕರ ಮೋಹನರಾವ ಕುಲಕರ್ಣಿ ಅಭಿಪ್ರಾಯಪಟ್ಟರು.
ನೆಲಕ್ಕುರುಳಿದ ವಿದ್ಯುತ್ ಕಂಬ ಶೀಘ್ರ ದುರಸ್ತಿ
ತಾಲೂಕಿನ ಮುದ್ನಾಳ, ವಡಗೇರಾ, ಮಳ್ಳಳ್ಳಿ, ಕ್ಯಾತನಾಳ, ಕಾಡಂಗೇರಾ ಹಾಗೂ ಶಹಾಪುರ ತಾಲೂಕಿನ ಚಟ್ನಳ್ಳಿ ಸೇರಿದಂತೆ ಇನ್ನಿತರ ಗ್ರಾಮಗಳಲ್ಲಿ, ಭಾರೀ ಮಳೆ ಸುರಿದು ಜೋರು ಗಾಳಿ ಬೀಸಿದ ಪರಿಣಾಮ ಗಿಡಮರಗಳು ಸೇರಿದಂತೆ ವಿದ್ಯುತ್ ಕಂಬಗಳು ಹಾಗೂ ವಿದ್ಯುತ್ ಪರಿವರ್ತಕಗಳು ನೆಲಕ್ಕುರುಳಿದ್ದವು. ತಕ್ಷಣ ಎಚ್ಚೆತ್ತ ಜೆಸ್ಕಾಂ ಅಧಿಕಾರಿಗಳು ವಿದ್ಯುತ್ ಪೂರೈಕೆ ಸರಿಪಡಿಸುವ ಮೂಲಕ ರೈತರಿಗೆ ನೆರವಾಗಿರುವುದಕ್ಕೆ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಮಾಹಿತಿ ಸಂತಸ ವ್ಯಕ್ತಪಡಿಸಿದ್ದಾರೆ.
ಅಂಗಡಿಗಳ ನಾಮಫಲಕ ಕಡ್ಡಾಯವಾಗಿ ಕನ್ನಡದಲ್ಲಿರಲಿ
ಪ್ರತಿ ಅಂಗಡಿ ಮುಂಗಟ್ಟು ನಾಮಫಲಕ ಕಡ್ಡಾಯವಾಗಿ ಕನ್ನಡದಲ್ಲಿರುವಂತೆ ನೋಡಿಕೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಪ್ರಧಾನ ಕಾರ್ಯದರ್ಶಿ ಸುರೇಶ ಬೆಳಗುಂದಿ ಹೇಳಿದರು.
ಶಿಕ್ಷಕರ ಬಡ್ತಿ ತಡೆ ಹಿಂಪಡೆದು ಆದೇಶ
ಈ ಬಾರಿ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಯಾದಗಿರಿ ಜಿಲ್ಲೆಯ ಫಲಿತಾಂಶ ಗಣನೀಯವಾಗಿ ಕುಸಿದಿತ್ತು. ಈ ಹಿನ್ನಲೆ ಜಿಲ್ಲಾವಾರು ಸರಾಸರಿ (ಶೇ.54.43) ಗಿಂತ ಕಡಮೆ ಇರುವ ಅನುದಾನಿತ/ಸರ್ಕಾರಿ ಶಾಲಾ ಶಿಕ್ಷಕರ ಒಂದು ವರ್ಷದ ಬಡ್ತಿ (ಇನ್ಕ್ರಿಮೆಂಟ್‌)ಯನ್ನು ಜೂ. 24 ರಂದು ಕಡಿತಗೊಳಿಸಿ ಜಿ.ಪಂ ಆದೇಶ ಹೊರಡಿಸಿತ್ತು. ನಿರೀಕ್ಷಿತ ಟೀಕೆ ವ್ಯಕ್ತವಾದ ಬೆನ್ನಲ್ಲೇ ಜಿ.ಪಂ ಸಿಇಓ ಗರೀಮಾ ಪನ್ವಾರ್‌ ಗುರುವಾರ ತಮ್ಮ ಆದೇಶವನ್ನು ಹಿಂಪಡೆದಿದ್ದಾರೆ.
ನೀರಾವರಿ ಸಲಹಾ ಸಮಿತಿ ಸಭೆಗೆ ರೈತರನ್ನು ಆಹ್ವಾನಿಸಲು ಆಗ್ರಹ
ನೀರಾವರಿ ಸಲಹಾ ಸಮಿತಿ ಸಭೆಗೆ ರೈತರು ಹಾಗೂ ರೈತ ಸಂಘದವರನ್ನು ಕರೆಯದೆ ಕೇವಲ ಅಧಿಕಾರಿಗಳು ಮತ್ತು ರಾಜಕಾರಣಿಗಳು ನಿರ್ಧಾರ ಕೈಗೊಳ್ಳುತ್ತಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದ್ದು, ರೈತ ಸಂಘವನ್ನು ಕಡೆಗಣಿಸಿದರೆ ಪ್ರತಿಭಟನೆ ನಡೆಸಬೇಕಾಗುತ್ತದೆ.
ಶಾಲಾ ಮಕ್ಕಳಿಗೆ ಕಳಪೆ ಆಹಾರ ಪೂರೈಕೆ: ಏಜೆನ್ಸಿ ವಿರುದ್ಧ ಕ್ರಮಕ್ಕೆ ಆಗ್ರಹ
ಶಾಲಾ ಮಕ್ಕಳಿಗೆ ಕಳಪೆ ಮಟ್ಟದ ಆಹಾರ ಪೂರೈಕೆ ಮಾಡಿರುವ ಏಜೆನ್ಸಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ನಗರದ ತಹಸೀಲ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಲಾಯಿತು.
  • < previous
  • 1
  • ...
  • 103
  • 104
  • 105
  • 106
  • 107
  • 108
  • 109
  • 110
  • 111
  • ...
  • 219
  • next >
Top Stories
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
ಹಿಂದೂ ದೇವರ ವೇಷಧರಿಸಿ ಶಿಲುಬೆ ನೆಕ್ಕಿದರ್‍ಯಾಪರ್ ಜೆನಿಸಿಸ್‌ ವಿವಾದ
ಹೋರ್ಮುಜ್‌ ಜಲಸಂಧಿ ಮುಚ್ಚಲು ಇರಾನ್ ಸಂಸತ್‌ ಒಪ್ಪಿಗೆ : ಭಾರತಕ್ಕೂ ಸಂಕಷ್ಟ
ಪಹಲ್ಗಾಂ ದಾಳಿಕೋರರಿಗೆ ನೆರವಾದ ಇಬ್ಬರ ಬಂಧನ
ಅಮೆರಿಕದ ಯುದ್ಧಕ್ಕೂ ಪಿಜ್ಜಾಕ್ಕೂ ನಿಗೂಢ ಸಂಬಂಧ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved