• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುರಪುರ ಅರಸರ ಆಡಳಿತ ವ್ಯವಸ್ಥೆ ಆದರ್ಶ: ದೇಶಪಾಂಡೆ
ಎಲ್ಲ ಜಾತಿ, ಜನಾಂಗಗಳ ಮಠ-ಮಾನ್ಯಗಳಿಗೆ ತಮ್ಮ ಆಡಳಿತದಲ್ಲಿ ಅಧಿಕಾರ, ನೆರವು ನೀಡಿದ ಸುರಪುರ ಸಂಸ್ಥಾನದ ಅರಸರ ಆಡಳಿತ ವ್ಯವಸ್ಥೆ ಆದರ್ಶ ಹಾಗೂ ಇತರರಿಗೆ ಮಾದರಿಯವಾಗಿತ್ತು ಎಂದು ಹುಣಸಗಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ ಪತ್ರಕರ್ತ ವೆಂಕಟಗಿರಿ ದೇಶಪಾಂಡೆ ಹೇಳಿದರು.
ಮನೆ ಹೆರಿಗೆ ಅಪಾಯಕಾರಿ, ಆಸ್ಪತ್ರೆ ಸುರಕ್ಷಿತ : ಡಾ. ನಾಯಕ
ಮನೆಯಲ್ಲಿ ಹೆರಿಗೆ ಮಾಡಿಸುವುದು ತಾಯಿ ಮತ್ತು ಮಗುವಿನ ಜೀವನಕ್ಕೆ ಅಪಾಯಕಾರಿ. ಆದ್ದರಿಂದ ಸಕಲ ಸೌಲಭ್ಯಗಳಿರುವ ಆಸ್ಪತ್ರೆಗಳಲ್ಲಿ ಹೆರಿಗೆ ಆಗಬೇಕು ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ. ರಾಜಾ ವೆಂಕಪ್ಪ ನಾಯಕ ಹೇಳಿದರು.
ಮುಂದುವರಿದ ಕೃಷ್ಣಾ ಪ್ರವಾಹ: ಜಲಸಾಗರ ವೀಕ್ಷಣೆಗೆ ಜನಸಾಗರ
ರಾಜ್ಯದ 3ನೇ ಅತೀ ದೊಡ್ಡ ಜಲಾಶಯವಾದ ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ನಾರಾಯಣಪುರದ ಬಸವ ಸಾಗರ ಜಲಾಶಯದಿಂದ 3.30 ಲಕ್ಷ ಕ್ಯೂಸೆಕ್‌ಗೂ ಹೆಚ್ಚಿನ ಪ್ರಮಾಣದ ನೀರನ್ನು ಕೃಷ್ಣಾ ನದಿಗೆ ಬಿಡುತ್ತಿರುವುದರಿಂದ, ಧುಮ್ಮಿಕ್ಕುವ ರುದ್ರರಮಣೀಯ ದೃಶ್ಯದ ಸೊಬಗು ವೀಕ್ಷಿಸಲು ಜಲಾಶಯಕ್ಕೆ ಜನಸಾಗರವೇ ಹರಿದುಬರುತ್ತಿದೆ.
ಆ.2 ರಿಂದ ಅಬ್ಬೆತುಮಕೂರು ಶ್ರೀವಿಶ್ವಾರಾಧ್ಯರ ಪಾದಯಾತ್ರೆ
ಸಿದ್ಧಿಪುರುಷ ಶ್ರೀವಿಶ್ವಾರಾಧ್ಯರ ಜನ್ಮಕ್ಷೇತ್ರ ಗಂವ್ಹಾರದಿಂದ ಅಬ್ಬೆತುಮಕೂರಿಗೆ ಪ್ರತಿವರ್ಷದ ಪದ್ಧತಿಯಂತೆ ಶ್ರೀಕ್ಷೇತ್ರ ಅಬ್ಬೆತುಮಕೂರು ಡಾ. ಗಂಗಾಧರ ಮಹಾಸ್ವಾಮಿಗಳ ನೇತೃತ್ವದಲ್ಲಿ ಪರಂಪರಾ ಪಾದಯಾತ್ರೆ ಆ.2 ರಿಂದ ಪ್ರಾರಂಭಗೊಳ್ಳಲಿದೆ ಎಂದು ಶ್ರೀಮಠದ ವಕ್ತಾರರಾದ ಡಾ. ಸುಭಾಶ್ಚಂದ್ರ ಕೌಲಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯಾದಗಿರಿ : ನಾಳೆ ಜಿಲ್ಲಾಮಟ್ಟದ ಪತ್ರಿಕಾ ದಿನಾಚರಣೆ
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಮತ್ತು ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಜು. 30 ರಂದು ನಡೆಯಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ತಿಳಿಸಿದ್ದಾರೆ.
ಕ್ಷಯ ವಾಸಿಯಾಗುವ ಕಾಯಿಲೆ, ಅನಗತ್ಯ ಆತಂಕ ಬೇಡ
ಚಿತ್ರದುರ್ಗದ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕ್ಷಯರೋಗ ಚಿಕಿತ್ಸೆ ಸಂಪೂರ್ಣಗೊಳಿಸಿ ಕ್ಷಯಮುಕ್ತರಾದವರೊಂದಿಗೆ ಹಮ್ಮಿಕೊಳ್ಳಲಾದ ಟಿಬಿ ಚಾಂಪಿಯನ್ ತರಬೇತಿ ಕಾರ್ಯಾಗಾರದಲ್ಲಿ ಪೋಸ್ಟರ್ ಬಿಡುಗಡೆ ಮಾಡಲಾಯಿತು.
ಶರಣರ ಆಶಯದಂತೆ ಬದುಕಿದ ಡಾ. ಮುದ್ನಾಳ್‌ : ಖಾಸಾಮಠದ ಶ್ರೀ
ಸಾರ್ವಜನಿಕ ಜೀವನದಲ್ಲಿ ಸರಳತೆ, ಸೌಜನ್ಯತೆಯಿಂದ ಇದ್ದು, ರಾಜಕಾರಣಿಯಾಗಿ ವೈದ್ಯರಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿದ ಡಾ. ವೀರಬಸವಂತರೆಡ್ಡಿ ಮುದ್ನಾಳ ಅವರು ಬಸವಾದಿ ಶರಣರ ಆಶಯದಂತೆ ಮಾದರಿಯ ಬದುಕು ನಡೆಸಿದರು ಎಂದು ಗುರುಮಠಕಲ್ ಖಾಸಾಮಠದ ಪೀಠಾಧಿಪತಿ ಶ್ರೀ ಶಾಂತವೀರ ಗುರುಮುರುಘರಾಜೇಂದ್ರ ಮಹಾಸ್ವಾಮೀಜಿ ನುಡಿದರು.
ಮರಿಗೌಡ ಅವರದ್ದು ಕಳಂಕರಹಿತ ವ್ಯಕ್ತಿತ್ವ: ಸಚಿವ ದರ್ಶನಾಪುರ
ಅಗಲಿದ ಕಾಂಗ್ರೆಸ್‌ ಮುಖಂಡ ಮರಿಗೌಡ ಪಾಟೀಲ್ ಹುಲಕಲ್ ಅವರು ಜಾತಿ, ಮತ, ಧರ್ಮ ಯಾವುದೇ ತಾರತಮ್ಯ ಮಾಡದೆ ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುತ್ತಿದ್ದರು. ಕಳಂಕ ರಹಿತ ವ್ಯಕ್ತಿತ್ವ ಅವರದ್ದಾಗಿತ್ತು. ಅವರ ಅಗಲಿಕೆ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು.
ಕೊಳ್ಳೂರು (ಎಂ) ಸೇತುವೆ ಎತ್ತರಕ್ಕೆ ಪ್ರಯತ್ನ : ಸಚಿವ ದರ್ಶನಾಪುರ
ಕೊಳ್ಳೂರ(ಎಂ)ಗ್ರಾಮದ ಕೃಷ್ಣಾ ನದಿ ಸೇತುವೆ ಮುಳುಗಡೆ ಪ್ರದೇಶಕ್ಕೆ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ದರ್ಶನಾಪುರ, ಸಂಸದ ಜಿ.ಕುಮಾರ್ ನಾಯಕ, ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಭೇಟಿ ನೀಡಿ ಪರಿಶೀಲಿಸಿದರು.
ಆ.3ರಿಂದ ವಂದೇ ಭಾರತ್ ರೈಲು ನಿಲುಗಡೆ
ರೈಲ್ವೆ ಸಚಿವ ಸೋಮಣ್ಣರಿಂದ ಆನ್‌ಲೈನ್‌ ಮೂಲಕ ಚಾಲನೆ
  • < previous
  • 1
  • ...
  • 103
  • 104
  • 105
  • 106
  • 107
  • 108
  • 109
  • 110
  • 111
  • ...
  • 237
  • next >
Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved