• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕ ಅದಾಲತ್‌: 2,624 ಪ್ರಕರಣಗಳು ಇತ್ಯರ್ಥ: ನ್ಯಾ.ಸಿದ್ದರಾಮ
ಮೂರು ನ್ಯಾಯಾಲಯದ ಪ್ರಕರಣ ಸೇರಿ ಒಟ್ಟು 2, 624 ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಬಗೆಹರಿಸಿದೆ. ಅಲ್ಲದೆ ₹20.25 ಕೋಟಿ ಹಣ ಸಂದಾಯವಾಗಿದೆ. ಕಕ್ಷಿದಾರರಿಂದ ಉತ್ತಮ ಪ್ರತಿಕ್ರಿಯೆ
ಅನಧಿಕೃತ ಶಾಲೆ, ವಸತಿ ಶಾಲೆಗಳ ರದ್ಧತಿಗೆ ಆಗ್ರಹ
ಶಹಾಪುರ ತಾಲೂಕಿನಲ್ಲಿ ನಡೆಯುತ್ತಿರುವ ಅನಧಿಕೃತ ಶಾಲೆ ಹಾಗೂ ವಸತಿ ಶಾಲೆಗಳನ್ನು ರದ್ದುಪಡಿಸುವಂತೆ ಆಗ್ರಹಿಸಿ ಕರ್ನಾಟಕ ಸೇನೆ ವತಿಯಿಂದ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಅನಾಥ ಬಾಲಕಿಗೆ ರೈತ ಸಂಘ, ಶಿಕ್ಷಣ ಇಲಾಖೆ ನೆರವು
ವಡಗೇರಾ ತಾಲೂಕಿನ ಕ್ಯಾತನಾಳ ಗ್ರಾಮದ ಅನಾಥಳಾದ ಬಾಲಕಿ ಸಿದ್ದಮ್ಮಳನ್ನು ರೈತ ಸಂಘ ಹಾಗೂ ಶಿಕ್ಷಣ ಇಲಾಖೆಯ ನೆರವಿನಿಂದ ವಡಗೇರಾ ಪಟ್ಟಣದಲ್ಲಿರುವ ಕಸ್ತೂರ್‌ ಬಾ ಗಾಂಧಿ ಬಾಲಕಿಯರ ವಸತಿ ಶಾಲೆಗೆ ಸೇರ್ಪಡೆ ಮಾಡಲಾಯಿತು.
ಕೇಂದ್ರ ಸರ್ಕಾರದ ಯೋಜನೆಗಳನ್ನು ಸದುಪಯೋಗಿಸಿಕೊಳ್ಳಿ: ಬಿ.ಎಸ್. ಜಾವಳಗಿ
ಯಾದಗಿರಿ ನಗರದ ಆಕಾಶ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ನಡೆದ ಕೌಶಲ್ಯ ತರಬೇತಿ ಕಾರ್ಯಕ್ರಮವನ್ನು ಹುಬ್ಬಳ್ಳಿ ವಿಭಾಗೀಯ ಸಹಾಯಕ ನಿರ್ದೇಶಕರಾದ ಬಿ.ಎಸ್. ಜಾವಳಗಿ ಉದ್ಘಾಟಿಸಿದರು.
ಸಮಾಜದ ಅಭಿವೃದ್ಧಿ ಸಮಾಜ ವಿಭಾಗದಿಂದ ಸಾಧ್ಯ
ಸಮಾಜದ ಪರಿವರ್ತನೆಗಾಗಿ ಸಮಾಜ ಕಾರ್ಯದಿಂದ ನಿರಂತರವಾಗಿ ಒಂದಿಲ್ಲೊಂದು ಒಳ್ಳೆಯ ಕೆಲಸ ಮಾಡುವುದರಿಂದ ಸಮಾಜದ ಅಭಿವೃದ್ಧಿ ಸಾಧ್ಯವಾಗುತ್ತಿದೆ ಎಂದು ಪ್ರಾಂಶುಪಾಲ ಡಾ. ಸುಭಾಶ್ಚಂದ್ರ ಕೌಲಗಿ ಹೇಳಿದರು. ಯಾದಗಿರಿ ಸರಕಾರಿ ಪದವಿ ಮಹಾವಿದ್ಯಾಲಯದ ಸಮಾಜ ಕಾರ್ಯ ವಿಭಾಗದಿಂದ ಕೊಯಿಲೂರ ಗ್ರಾಮದಲ್ಲಿ ಆಯೋಜಿಸಿದ್ದ ಸಮಾಜಕಾರ್ಯ ಗ್ರಾಮೀಣ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಾನು ಸ್ವಾಭಿಮಾನಿ ಮತ್ತು ವಸ್ತುನಿಷ್ಠ ಬರಹಗಾರ; ಅಕ್ಕಿ
ಪ್ರತಿಭಾವಂತ ಮಾನವೀಯ ಮೌಲ್ಯಗಳನ್ನು ಹೊಂದಿದ್ದ ಹಿರಿಯ ಪತ್ರಕರ್ತ ಮಾನು ಅವರನ್ನು ನಾವು ಕಳೆದುಕೊಂಡಿದ್ದೇವೆ. ಅವರ ಅಗಲಿಕೆಯಿಂದ ಮಾಧ್ಯಮ, ಸಾಹಿತ್ಯ ಕ್ಷೇತ್ರಕ್ಕೆ ಭರಿಸಲಾಗದ ನಷ್ಟ ಎಂದು ಹಿರಿಯ ಸಾಹಿತಿ, ಸಂಶೋಧಕ ಡಿ.ಎನ್.ಅಕ್ಕಿ ಕಂಬನಿ ಮಿಡಿದರು. ದಿ. ವೆಂಕಟೇಶ ಮಾನು ಅವರ ಪಾರ್ಥಿವ ಶರೀರದ ದರ್ಶನ ನಂತರ ಅವರ ಗೆಳೆಯರ ಬಳಗದಿಂದ ನಡೆದ ಭಾವಪೂರ್ಣ ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಿ ಅವರು ನುಡಿ ನಮನಗಳನ್ನು ಸಲ್ಲಿಸಿದರು.
ಬಯೋಮೆಟ್ರಿಕ್ ಅಳವಡಿಕೆ ಚುರುಕುಗೊಳಿಸಲು ಒತ್ತಾಯ
ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಶಿಕ್ಷಕರ ಹಾಜರಾತಿ ಮೇಲೆ ನಿಗಾ ಮತ್ತು ಬಯೋಮೆಟ್ರಿಕ್ ಅಳವಡಿಕೆ ಕಾರ್ಯವನ್ನು ಚುರುಕುಗೊಳಿಸಿ, ಕೊಡೇಕಲ್ ಗ್ರಾಮದಲ್ಲಿ ಬಾಲಕಿಯರ ಪ್ರೌಢಶಾಲೆ ಮಂಜೂರು ಮಾಡುವಂತೆ ಆಗ್ರಹಿಸಿ ಕರವೇ (ಪ್ರವೀಣಶೆಟ್ಟಿ ಬಣ) ಸದಸ್ಯರು ಶಿಕ್ಷಣ ಇಲಾಖೆ ಅಪರ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಿದರು.
7ನೇ ವೇತನ ಆಯೋಗ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ
7ನೇ ವೇತನ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಿ ಸರ್ಕಾರ ಆದೇಶ ಮಾಡಬೇಕು ಎಂದು ಆಗ್ರಹಿಸಿ ನಗರದ ಸಚಿವರ ಗೃಹ ಕಚೇರಿಗೆ ಪ್ರತಿಭಟನಾ ಮೆರವಣಿಗೆ ಮೂಲಕ ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ಗೌಡ ದರ್ಶನಾಪುರ್ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಸಮಿತಿ ವತಿಯಿಂದ ಮನವಿ ಸಲ್ಲಿಸಲಾಯಿತು‌.
ನರೇಗಾ ಕೂಲಿಕಾರ್ಮಿಕರ ಹೆಸರಿನಲ್ಲಿ ಬೋಗಸ್; ತನಿಖೆಗೆ ಆಗ್ರಹ
ಕೂಲಿಕಾರ್ಮಿಕರ ಹೆಸರಿನಲ್ಲಿ ಬೋಗಸ್ ಮಾಡಿ ಹಣ ಎತ್ತುವಳಿ ಮಾಡುತ್ತಿರುವ ಪಿಡಿಒ ಮತ್ತು ಮೇಟಿಗಳ ವಿರುದ್ಧ ಕ್ರಮ ಕೈಗೊಂಡು, ನಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ನಗನೂರು ಮತ್ತು ಖಾನಾಪುರ ಗ್ರಾಮಗಳ ನರೇಗಾ ಕೂಲಿ ಕಾರ್ಮಿಕರು ತಾಲೂಕು ಪಂಚಾಯತ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಪೌಷ್ಟಿಕಾಂಶಯುಕ್ತ ಆಹಾರ ಸೇವಿಸಿ : ವಲ್ಲಭಭಟ್ಟ ಜೋಶಿ
ಮಹಿಳೆಯರು, ಮಕ್ಕಳು, ಹಿರಿಯರಲ್ಲಿ ಹೆಚ್ಚಾಗಿ ಅಪೌಷ್ಟಿಕತೆ ಕಂಡು ಬರುತ್ತಿದ್ದು, ಇದನ್ನು ಹೋಗಲಾಡಿಸಲು ಪೋಷಾಕಾಂಶಯುಕ್ತ ಆಹಾರ ಸೇವನೆಯಿಂದ ದೂರ ಮಾಡಬಹುದು ಎಂದು ಬೈಫ್ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧಿಕಾರಿ ವಲ್ಲಭಭಟ್ಟ ಜೋಶಿ ಹೇಳಿದರು.
  • < previous
  • 1
  • ...
  • 103
  • 104
  • 105
  • 106
  • 107
  • 108
  • 109
  • 110
  • 111
  • ...
  • 229
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved