• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುರುಮಠಕಲ್: ಜಿಲ್ಲಾಡಳಿತದಿಂದ ನಿರ್ಗತಿಕ ಮಹಿಳೆಯ ರಕ್ಷಣೆ
ಗುರುಮಠಕಲ್ ಪಟ್ಟಣದಲ್ಲಿ ಮಳೆ, ಚಳಿ ಎನ್ನದೇ ಅರೆ ಹುಚ್ಚರಂತೆ ಅಲೆಯುತ್ತಿದ್ದ ನಿರ್ಗತಿಕ ಮಾನಸಿಕ ಅಸ್ವಸ್ಥೆ ಮಹಿಳೆಯು ಜಿಲ್ಲಾಡಳಿತದ ಕಾಳಜಿಯಿಂದ ಹೊಸ ಬದುಕಿಗೆ ಕಾಲಿಟ್ಟಿದ್ದಾರೆ. ಮಹಿಳೆಯು ಗುರುಮಠಕಲ್ ನಗರದ ಬೀದಿಬದಿಯಲ್ಲಿ ಅಲೆಯುವ ವಿಚಾರ ಮಾಧ್ಯಮಗಳಿಂದ ತಿಳಿದ ಜಿಲ್ಲಾಧಿಕಾರಿ ಡಾ. ಸುಶೀಲಾ, ಅವರನ್ನು ಮಹಿಳಾ ಹಾರೈಕೆ ಕೇಂದ್ರಕ್ಕೆ ಸೇರಿಸಿ ಸೂಕ್ತ ವ್ಯವಸ್ಥೆ ಕಲ್ಪಿಸಿ ಎಂದು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಡೆಂಘೀ, ಮಲೇರಿಯಾ ಮುಂಜಾಗ್ರತೆ; ಫಾಗಿಂಗ್
ಪಟ್ಟಣದ 16 ವಾರ್ಡ್ ಗಳಲ್ಲಿ ಡೆಂಘೀ, ಮಲೇರಿಯಾಗಳಂತಹ ಸಾಂಕ್ರಾಮಿಕ ರೋಗಗಳ ಭೀತಿ ಹಿನ್ನೆಲೆಯಲ್ಲಿ ಸೊಳ್ಳೆಗಳ ಹಾವಳಿ ನಿಯಂತ್ರಿಸಲು ವಾರ್ಡಿನ ಮೂಲೆ ಮೂಲೆಗೂ ಫಾಗಿಂಗ್‌ ಮಾಡಲಾಗುತ್ತಿದೆ ಎಂದು ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಸಿದ್ರಾಮೇಶ್ವರ ಶಖಾಪೂರ ತಿಳಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಒಳ್ಳೆ ಶಿಕ್ಷಣ ಕೊಡಿಸಿ: ಶಾಸಕ ಕಂದಕೂರು
ಇಡೀ ಯಾದಗಿರಿ ಜಿಲ್ಲೆಯಲ್ಲಿಯೆ ಗುರುಮಠಕಲ್ ತಾಲೂಕಿನ ಸರ್ಕಾರಿ ಕಾಲೇಜಿನಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಒಳ್ಳೆಯ ಶಿಕ್ಷಣ ದೊರಕಿಸಿ, ಕ್ಷೇತ್ರಕ್ಕೆ ಹೆಸರು ತರಬೇಕೆಂದು ಶಾಸಕರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶರಣಗೌಡ ಕಂದಕೂರು ತಿಳಿಸಿದರು.
ಪಕ್ಷ ಬಲವರ್ಧನೆಗೆ ಪಾದರಸದಂತೆ ಕೆಲಸ ಮಾಡೋಣ: ಚಂದ್ರಶೇಖರ್
ಪಕ್ಷದ ಬಲವರ್ಧನೆಗಾಗಿ ಬೂತ್‌ ಮಟ್ಟದಿಂದ ನಾವೆಲ್ಲರೂ ಪಾದರಸದಂತೆ ಕರ್ತವ್ಯ ನಿರ್ವಹಿಸೋಣ ಎಂದು ಬಿಜೆಪಿಯ ನಗರ ಮಂಡಲ ಅಧ್ಯಕ್ಷ ಚಂದ್ರಶೇಖರ್ ಯಾಳಗಿ ವಿವಿಧ ಸಮಿತಿ ಪದಾಧಿಕಾರಿಗಳಿಗೆ ತಿಳಿಸಿದರು.
ಮೊಹರಂ ಶಾಂತಿಯಿಂದ ಆಚರಿಸಿ: ಆನಂದ
ಹಿಂದೂ ಮತ್ತು ಮುಸ್ಲಿಂ ಬಾಂಧವರು ಮೊಹರಂ ಹಬ್ಬ ಶಾಂತಿ, ಸೌಹಾರ್ದತೆಯಿಂದ ಆಚರಿಸಬೇಕೆಂದು ಸಿಪಿಐ ಆನಂದ ವಾಘ್ಮೋಡೆ ಮನವಿ ಮಾಡಿದರು.
ಮಹಾರಾಷ್ಟ್ರದಲ್ಲಿ ಮಳೆ: ಬಸವಸಾಗರ ಜಲಾಶಯಕ್ಕೆ ಹೆಚ್ಚಿದ ಒಳಹರಿವು
ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕೃಷ್ಣಾ ಅಚ್ಚುಕಟ್ಟು ಪ್ರದೇಶಕ್ಕೆ ಭರಪೂರ ನೀರು ಹರಿದು ಬರುತ್ತಿದೆ. ಆಲಮಟ್ಟಿಯ ಲಾಲ್ ಬಹಾದ್ದೂರ್ ಶಾಸ್ತ್ರೀ ಜಲಾಶಯಕ್ಕೆ ಒಳಹರಿವು ಹೆಚ್ಚುತ್ತಲಿರುವುದರಿಂದ ಶುಕ್ರವಾರ ಆಲಮಟ್ಟಿಯಿಂದ 3500 ಕ್ಯುಸೆಕ್ ನೀರು ಬಸವಸಾಗರ ಜಲಾಶಯಕ್ಕೆ ಒಳಹರಿವು ಹೆಚ್ಚಿದೆ ಎಂದು ಕೆಬಿಜೆಎನ್‌ಎಲ್ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.
ಹಡಪದ ಅಪ್ಪಣ್ಣ ಜಯಂತಿ ಆಚರಣೆಗೆ ಪೂರ್ವಭಾವಿ ಸಭೆ
ಹಡಪದ ಅಪ್ಪಣ್ಣನವರ ಜಯಂತ್ಯುತ್ಸವವನ್ನು ಜಿಲ್ಲೆಯಾದ್ಯಂತ ಜುಲೈ 21 ರಂದು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಅವರ ಅಧ್ಯಕ್ಷತೆಯಲ್ಲಿ ನಡೆದ ಹಡಪದ ಅಪ್ಪಣ್ಣ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.
ಡೆಂಘೀ ಉಲ್ಬಣಗೊಳ್ಳದಂತೆ ಮುನ್ನೆಚ್ಚರಿಕೆ ವಹಿಸಿ: ಡಾ. ಸುಶೀಲಾ
ಡೆಂಘೀ ಜ್ವರ ಸಾಮಾನ್ಯವಾಗಿ ಮಳೆಗಾಲದಲ್ಲಿ ಹೆಚ್ಚು ಕಂಡುಬರುತ್ತದೆ. ಈ ರೋಗ ಸೊಳ್ಳೆಗಳಿಂದ ಹರಡುವಂಥದಾಗಿದ್ದು, ಸಾಮಾನ್ಯವಾಗಿ ಸೊಳ್ಳೆಗಳ ಸಂತಾನೋತ್ಪತ್ತಿ ನೀರಿನಲ್ಲಿ ಮೊಟ್ಟೆಗಳನ್ನಿಡುವ ಮೂಲಕ ಆಗುತ್ತದೆ. ಹೀಗಾಗಿ ಸೊಳ್ಳೆಗಳ ನಿಯಂತ್ರಣಕ್ಕೆ ಎಲ್ಲರೂ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಸುಶೀಲಾ ಅವರು ಸೂಚಿಸಿದರು.
ಮಾನವೀಯ ಸಂವೇದನೆಯ ಪತ್ರಕರ್ತ ವೆಂಕಟೇಶ: ನಾರಾಯಣಾಚಾರ್ಯ
ಪ್ರಾಮಾಣಿಕತೆ ಹಾಗೂ ವೃತ್ತಿಬದ್ಧತೆಯಿಂದ ಪತ್ರಿಕಾ ರಂಗದಲ್ಲಿ ಹಲವು ದಶಕಗಳಿಂದ ಸೇವೆ ಸಲ್ಲಿಸುತ್ತಿದ್ದ ವೆಂಕಟೇಶ ಮಾನು ಅವರು ಸರಳ, ಸಜ್ಜನಿಕೆಯ, ಪ್ರೀತಿಯ, ಅಂತಃಕರಣದ ಮಾನವೀಯ ಸಂವೇದನೆಯ ಪತ್ರಕರ್ತರಾಗಿದ್ದರು ಎಂದು ಹಿರಿಯ ಪತ್ರಕರ್ತ ನಾರಾಯಣಾಚಾರ್ಯ ಸಗರ ಹೇಳಿದರು.
ಗ್ರಾಮಗಳಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಿ : ಸಂಗ್ವಾರ
ಮಳೆಗಾಲ ಸಂದರ್ಭದಲ್ಲಿ ಚರಂಡಿ ನೀರು ರಸ್ತೆಗೆ ಹರಿಯದಂತೆ ಕ್ರಮ ವಹಿಸಬೇಕು. ಸರ್ಕಾರದ ಮುಂಜಾಗ್ರತಾ ಸೂಚನೆ ಅನುಷ್ಠಾನಗೊಳಿಸಿ, ಗ್ರಾಮೀಣ ಭಾಗಗಳಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕೆಂದು ವಡಗೇರಾ ತಾಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಿಕಾರ್ಜುನ ಸಂಗ್ವಾರ ಹೇಳಿದರು.
  • < previous
  • 1
  • ...
  • 104
  • 105
  • 106
  • 107
  • 108
  • 109
  • 110
  • 111
  • 112
  • ...
  • 229
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved