ದಲಿತರ ಮೀಸಲು ನಿಧಿಗೆ ಸರ್ಕಾರದಿಂದ ಕನ್ನ: ಮಾಜಿ ಸಚಿವ ಎನ್.ಮಹೇಶ್ಅಲ್ಪಸಂಖ್ಯಾತರಿಗೆಂದೇ ಬಜೆಟ್ನಲ್ಲಿ ಸಾವಿರಾರು ಕೋಟಿ ರು. ಅನುದಾನ ಪ್ರತ್ಯೇಕವಾಗಿ ತೆಗೆದಿರಿಸಲಾಗಿದೆ. ಆದರೂ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ಆನುಷ್ಠಾನಕ್ಕೆ ಅದಕ್ಕೆ ಕೈಹಾಕದೆ, ದಲಿತರ ನಿಧಿಗೆ ಕನ್ನ ಹಾಕುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್.ಮಹೇಶ್ ರಾಜ್ಯ ಸರ್ಕಾರದ ವಿರುದ್ಧ ಆರೋಪಿಸಿದರು.