• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ
ಯಾದಗಿರಿ ನಗರದ ನೇತಾಜಿ ಸುಭಾಶ್ಚಂದ್ರ ಭೋಸ್‌ ವೃತ್ತದಲ್ಲಿ ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಅವರ ನೇತೃತ್ವದಲ್ಲಿ ಗಿರಿನಾಡು ಟ್ಯಾಕ್ಸಿ ಚಾಲಕರು ಪ್ರತಿಭಟನೆ ನಡೆಸಿದರು.
ರೈತರು 3 ವರ್ಷಕ್ಕೊಮ್ಮೆ ಮಣ್ಣಿನ ಪರೀಕ್ಷೆ ಮಾಡಿಸುವುದು ಅಗತ್ಯ
ಯಾದಗಿರಿ ಸಮೀಪದ ಬಂದಳ್ಳಿ ಗ್ರಾಮದ ಏಕಲವ್ಯ ಮಾದರಿ ಶಿಕ್ಷಣ ಶಾಲಾ ವಿದ್ಯಾರ್ಥಿಗಳಿಗೆ ಮಣ್ಣಿನ ಮಹತ್ವ, ಮಣ್ಣಿನ ಮಾದರಿಗಳ ಸಂಗ್ರಹಣೆ ವಿಧಾನಗಳ ತರಬೇತಿ ಕಾರ್ಯಕ್ರಮ ಜರುಗಿತು.
ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಶಿಕ್ಷಣದಿಂದ ಮಾತ್ರ ಸಾಧ್ಯ: ಸಿದ್ದರಾಮ
ಸಂವಿಧಾನದ 21ನೇ ವಿಧಿ 6ರಿಂದ 14 ವರ್ಷದ ಮಕ್ಕಳಿಗೆ ಕಡ್ಡಾಯ ಶಿಕ್ಷಣ ಕೊಡಿಸಬೇಕೆಂದು ಹೇಳುತ್ತದೆ. ಶಿಕ್ಷಣದಿಂದ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಲು ಸಾಧ್ಯವಿದ್ದು, ಶಿಕ್ಷಣವು ಪ್ರತಿ ಮಗುವಿನ ಮೂಲಭೂತ ಹಕ್ಕು ಆಗಿದೆ.
- ನೀಟ್ ಪರೀಕ್ಷೆಯಲ್ಲಿ ಭ್ರಷ್ಟಾಚಾರ : ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ (ಕಡ್ಡಾಯ)
ನೀಟ್ ಪರೀಕ್ಷೆಯಲ್ಲಿ ನಡೆದಿರುವ ಭ್ರಷ್ಟಾಚಾರ ಬಗ್ಗೆ ಸರ್ಕಾರಿ ಪಾರದರ್ಶಕವಾಗಿ ತನಿಖೆ ನಡೆಸಬೇಕೆಂದು ಆಗ್ರಹಿಸಿ ಎಐಡಿಎಸ್‌ಓ ನೇತೃತ್ವದಲ್ಲಿ ಬೃಹತ್ ಮಾನವ ಸರಪಳಿ ನಿರ್ಮಿಸಿ ವಿದ್ಯಾರ್ಥಿಗಳು ಯಾದಗಿರಿ ನಗರದ ನೇತಾಜಿ ಸುಭಾಶ್ಚಂದ್ರ ಬೋಸ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಬಿಸಿಯೂಟ ಸೇವಿಸಿ ಅಸ್ವಸ್ಥ ಮಕ್ಕಳು ಗುಣಮುಖ: ಆಸ್ಪತ್ರೆಯಿಂದ ಬಿಡುಗಡೆ
ತಾಲೂಕಿನ ದೋರನಹಳ್ಳಿ ಗ್ರಾಮದ ನಾಲ್ಕು ಶಾಲೆಗಳಲ್ಲಿ ಶುಕ್ರವಾರ ಸಂಜೆ ಬಿಸಿಯೂಟದ ಸೇವಿಸಿ ಅಸ್ವಸ್ಥರಾಗಿ ಆಸ್ಪತ್ರೆಗಳಲ್ಲಿ ದಾಖಲಾಗಿದ್ದ ಸುಮಾರು 80ಕ್ಕೂ ಹೆಚ್ಚು ಮಕ್ಕಳು ಗುಣಮುಖರಾಗಿ ಶನಿವಾರ ಮನೆಗೆ ಹಿಂತಿರುಗಿದ್ದಾರೆ.
ಹಾಲು ಉತ್ಪಾದಕರಿಗೆ ಸಂಪೂರ್ಣ ಸಹಕಾರ
ಹುಣಸಗಿ ಪಟ್ಟಣದ ಹಾಲು ಶೀತಲೀಕರಣ ಘಟಕ (ತಹಸೀಲ್ ಆವರಣ) ಸಭಾಂಗಣದಲ್ಲಿ ವಿಶೇಷ ತರಬೇತಿ ಸಮಾರಂಭವನ್ನು ಶಾಸಕ ರಾಜಾ ವೇಣುಗೋಪಾಲ ನಾಯಕ ಉದ್ಘಾಟಿಸಿದರು.
(ಕಡ್ಡಾಯ) ವೆಂಕಟೇಶ್ವರ ಸುರಪುರಗೆ ಮುಖ್ಯಮಂತ್ರಿಗಳ ಪದಕ
ಬೆಂಗಳೂರಿನಲ್ಲಿ ಗೃಹಮಂತ್ರಿ ಜಿ. ಪರಮೇಶ್ವರ ಅವರು ವೆಂಕಟೇಶ್ವರ್‌ಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ನೀಡಿ ಗೌರವಿಸಿದರು.
ಗ್ರಾಪಂಗಳಲ್ಲಿ ಜನನ ಮರಣ ನೋಂದಣಿ ಶುರು: ಪನ್ವಾರ
ಯಾದಗಿರಿ ನಗರದ ಜಿಪಂ ಸಭಾಂಗಣದಲ್ಲಿ ನಡೆದ ಜನನ-ಮರಣಗಳ ನೋಂದಣಿ ನಿಯಮಗಳು ಹಾಗೂ ಇ-ಜನ್ಮ ತಂತ್ರಾಂಶದ ಕುರಿತು ತರಬೇತಿ ಕಾರ್ಯಕ್ರಮ ಜರುಗಿತು.
ಶಾಲೆಗಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಕ್ಕೆ ತೀವ್ರ ವಿರೋಧ
ಸುರಪುರದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತರು ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಮಧ್ಯಾಹ್ನದ ಬಿಸಿಯೂಟ ಸೇವಿಸಿ 100 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ
ಅಸ್ವಸ್ಥಗೊಂಡ ಮಕ್ಕಳ ಆರೋಗ್ಯ ವಿಚಾರಿಸಿದ ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ತುನ್ನೂರು
  • < previous
  • 1
  • ...
  • 109
  • 110
  • 111
  • 112
  • 113
  • 114
  • 115
  • 116
  • 117
  • ...
  • 219
  • next >
Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved