ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಕ್ರೀದ್ ಶಾಂತಿ ಸೌಹಾರ್ದತೆಯಿಂದ ಆಚರಿಸಿ
ಯಾದಗಿರಿ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬಕ್ರೀದ್ ಪ್ರಯುಕ್ತ ಶಾಂತಿ ಸಭೆ ಜರುಗಿತು.
ಶಿಕ್ಷಣ, ಆರೋಗ್ಯ, ಕುಡಿವ ನೀರಿಗೆ ಪ್ರಥಮ ಆದ್ಯತೆ
ಯಾದಗಿರಿ ಸಮೀಪದ ಯರಗೋಳ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅನುದಾನದಲ್ಲಿ ನಿರ್ಮಿಸಲಾದ ಶಾಲಾ ಕೋಠಡಿಗಳನ್ನು ಶಾಸಕ ಶರಣಗೌಡ ಕಂದಕೂರು ಉದ್ಘಾಟಿಸಿದರು.
ಬಕ್ರೀದ್ಗೆ ಕುರಿ ವ್ಯಾಪಾರ ಭರಾಟೆ ಜೋರು
ಶುಕ್ರವಾರ ಸಂತೆಯಲ್ಲಿ ₹10 ಕೋಟಿ ವ್ಯವಹಾರ । ಒಂದೊಂದು ಕುರಿ 5 ರಿಂದ 30 ಸಾವಿರಕ್ಕೆ ಮಾರಾಟ
ಸುರಪುರದಲ್ಲಿ ಶಾಲಾ ದಾಖಲಾತಿ ಆಂದೋಲನ
ಸುರಪುರ ನಗರದ ವಿವಿಧ ವಾರ್ಡ್ ಗಳಲ್ಲಿ ಸರಕಾರಿ ಕನ್ಯಾ ಮಾದರಿ ಪ್ರಾಥಮಿಕ ಶಾಲೆಯಿಂದ ಮಕ್ಕಳನ್ನು ಶಾಲೆಗೆ ದಾಖಲಿಸುವಂತೆ ಆಂದೋಲನ ನಡೆಯಿತು.
ಶಹಾಪುರದಲ್ಲಿ ಸಚಿವರ ಕಚೇರಿಯೆದುರು ಅಂಗನವಾಡಿ ನೌಕರರ ಪ್ರತಿಭಟನೆ
ಎಲ್ಕೆಜಿ ಹಾಗೂ ಯುಕೆಜಿ ತರಗತಿಗಳನ್ನು ತೆರೆಯಲು ಹೊರಡಿಸಿದ ಸುತ್ತೋಲೆ ರದ್ದುಪಡಿಸಲು ಒತ್ತಾಯಿಸಿ ಶಹಾಪುರ ನಗರದ ಸಣ್ಣ ಕೈಗಾರಿಕೆ ಸಚಿವರ ಕಚೇರಿ ಮುಂದೆ ಅಂಗನವಾಡಿ ನೌಕರರು ಪ್ರತಿಭಟನೆ ನಡೆಸಿದರು.
ಘನತ್ಯಾಜ್ಯ ನಿರ್ವಹಣೆಯಲ್ಲಿ ಸ್ವಸಹಾಯ ಸಂಘಗಳ ಪಾತ್ರ ಅನನ್ಯ
ಯಾದಗಿರಿ ನಗರದಲ್ಲಿ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಘನತ್ಯಾಜ್ಯ ನಿರ್ವಹಣೆ ಮತ್ತು ಕಾರ್ಯಾಚರಣೆಯಲ್ಲಿ ತೊಡಗಿರುವ ಜಿ.ಪಿ.ಎಲ್.ಎಫ್ ಸದಸ್ಯರಿಗೆ ಮೂರು ದಿನಗಳ ತರಬೇತಿ ಕಾರ್ಯಕ್ರಮ ಜರುಗಿತು.
ಚಿನ್ನ ಕಳವು ಪ್ರಕರಣ ಆರೋಪಿ ಡಿವೈಎಸ್ಪಿಗೆ ಸಿಎಂ ಪದಕಕ್ಕೆ ಶಿಫಾರಸ್ಸು
ವಿವಿಧ ಆರೋಪಗಳನ್ನು ಹೊತ್ತ ಕಳಂಕಿತ ಈ ಅಧಿಕಾರಿ ಬಗ್ಗೆ ಮಾಹಿತಿಯಿದ್ದರೂ ಕೂಡ, ಎಲ್ಲವನ್ನೂ ಮರೆಮಾಚಿ ಸಿಎಂ ಪದಕಕ್ಕೆ ಶಿಫಾರಸ್ಸು ಮಾಡಿರುವ ಮೇಲಧಿಕಾರಿಗಳ ಕ್ರಮದ ಬಗ್ಗೆಯೂ ತನಿಖೆ ನಡೆಸುವಂತೆ ಶಾಸಕ ಕಂದಕೂರು ಕೋರಿದ್ದಾರೆ.
ಐತಿಹಾಸಿಕ ಪ್ರಜ್ಞೆಯ ಕೊರತೆ, ಸಂಶೋಧನೆ ಅಗತ್ಯ: ಪಾಡಿಗಾರ
ಸಾಂಸ್ಕೃತಿಕವಾಗಿ, ವಾಸ್ತು ನಿರ್ಮಾಣದ ದೃಷ್ಠಿಯಲ್ಲಿ ಮತ್ತು ಬಾಹುಳ್ಯದಲ್ಲೂ ಅತ್ಯಂತ ಪ್ರಬಲವಾಗಿ 200 ವರ್ಷಗಳ ಕಾಲ ಕಲ್ಯಾಣ ಚಾಲುಕ್ಯರ ಸಾಮ್ರಾಜ್ಯ ಮೆರೆದಿತ್ತು. ನೇಪಾಳ, ಕಾಶ್ಮೀರದವರೆಗೂ ಹರಡಿದ್ದ ಸಾಮ್ರಾಜ್ಯವಿದು.
ಐದು ಸಾವಿರ ಸಸಿ ನೆಡುವ ಅಭಿಯಾನ: ಉಮೇಶ
ಗುರುಮಠಕಲ್ ತಾಲೂಕಿನ ತಾತಳಗೇರಾ ಗ್ರಾಮದ ಸರ್ಕಾರಿ ಶಾಲಾವರಣದಲ್ಲಿ ನಡೆದ ಸಸಿ ನೆಡುವ ಅಭಿಯಾನದ ಅಂಗವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಬಡವರು ಆರೋಗ್ಯ ಮೇಳದ ಸದುಪಯೋಗ ಪಡೆಯಿರಿ: ಡಾ.ಸುಶೀಲಾ
ಸುರಪುರ ತಾಲೂಕಿನ ದೇವರಗೋನಾಲ ಗ್ರಾಮದಲ್ಲಿ ನಡೆದ ಆರೋಗ್ಯ ಮೇಳವನ್ನು ಜಿಲ್ಲಾಧಿಕಾರಿ ಡಾ. ಸುಶೀಲಾ ಉದ್ಘಾಟಿಸಿದರು.
< previous
1
...
110
111
112
113
114
115
116
117
118
...
219
next >
Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್.ಪಾಟೀಲ್ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್ಗೆ ಶಾಂತಿ ನೊಬೆಲ್ : ಪಾಕ್ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!