• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
371(ಜೆ) ಸಮರ್ಪಕ ಜಾರಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಿ
ಯಾದಗಿರಿ ನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಾಲಯದಲ್ಲಿ ಜನಪರ ಹೋರಾಟದ ರೂಪು ರೇಷೆ ನಿರ್ಧರಿಸಲು ಜಿಲ್ಲೆಯ ಪ್ರಬುದ್ಧರೊಂದಿಗಿನ ಪೂರ್ವಭಾವಿ ಸಭೆ ನಡೆಯಿತು
ಕರ್ನಾಟಕದಲ್ಲಿ ಕನ್ನಡಿಗರಿಗೇ ಉದ್ಯೋಗ ನೀಡುವಂತೆ ಒತ್ತಾಯ
ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ ನೀಡಬೇಕೆಂದು ಆಗ್ರಹಿಸಿ ಕರವೇ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು
ಡಾ.ಹುನಗುಂಟಿಗೆ ಐಎಂಎ ರಾಜ್ಯ ಪ್ರಶಸ್ತಿ
ಯಾದಗಿರಿಯ ಡಾ.ಜಿ.ಡಿ. ಹುನಗುಂಟಿ ಅವರಿಗೆ ಐಎಂಎ ರಾಜ್ಯ ಪ್ರಶಸ್ತಿ-24 ಪ್ರದಾನ ಮಾಡಲಾಯಿತು
ಸರ್ಕಾರದ ಭೂಮಿ ರಕ್ಷಿಸಿ: ಡಿಸಿ ಡಾ.ಸುಶೀಲಾ
ಕಂದಾಯ ದಿನಾಚರಣೆ ಪ್ರಯುಕ್ತ ವಡಗೇರಾ ತಾಲೂಕಿನ ಅಗ್ನಿಹಾಳ ಗ್ರಾಮದ ಸರ್ಕಾರಿ ಜಮೀನಿನಲ್ಲಿ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಸರ್ಕಾರಿ ಯೋಜನೆಗಳನ್ನು ಸಕಾಲಕ್ಕೆ ತಲುಪಿಸಿ
ಯಾದಗಿರಿ ನಗರದ ಜಿಪಂ ಸಭಾಂಗಣದಲ್ಲಿ ನಡೆದ ಲಿಂಗ, ಲಿಂಗತ್ವ, ಲೈಂಗಿಕತೆ ಸಂವೇದನಾಶೀಲ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ರಂಗಕ್ಷೇತ್ರಕ್ಕೆ ಸಿಜಿಕೆ ಕೊಡುಗೆ ಅಪಾರ: ಕನ್ನೆಳ್ಳಿ
ಸುರಪುರ ನಗರದ ರಂಗಂಪೇಟೆಯ ಖಾದಿ ಕೇಂದ್ರ ಆವರಣದಲ್ಲಿ ಬೀದಿ ರಂಗ ದಿನಾಚರಣೆ ಹಾಗೂ ಸಿ.ಜಿ.ಕೆ ಪ್ರಶಸ್ತಿ 2024ರ ಪ್ರದಾನ ಸಮಾರಂಭದಲ್ಲಿ ಲಿಂಗಣ್ಣ ಸಾಹುಕಾರ ತಡಿಬಿಡಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಕನ್ನಡ ನಾಡು-ನುಡಿ ಬಗ್ಗೆ ದೂರದೃಷ್ಟಿ ಹೊಂದಿದ್ದ ಕೆಂಪೇಗೌಡ
ಶಹಾಪುರ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾಲೂಕು ಆಡಳಿತ ಹಾಗೂ ನಗರಸಭೆಯ ವತಿಯಿಂದ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಿಸಲಾಯಿತು.
ಶಾಂತಿ, ಸಾಮರಸ್ಯದಿಂದ ಬಾಳಿ: ಹಂಪಣ್ಣ ಸಜ್ಜನ್
ಯಾದಗಿರಿ ತಾಲೂಕಿನ ಚಾಮನಳ್ಳಿ ತಾಂಡಾದಲ್ಲಿ ಕಂದಾಯ ಗ್ರಾಮಸಭೆ ನಡೆಯಿತು.
ಬಸ್ ಚಕ್ರದ ಬ್ರೇಕ್‌ಗಳ ಹಠಾತ್ ಜಾಮ್ : ತಪ್ಪಿದ ಅನಾಹುತ
ಕೆಎಸ್ಆರ್‌ಟಿಸಿ ಬಸ್‌ನ ಮುಂದಿನ ಚಕ್ರದ ಬ್ರೇಕ್‌ಗಳು ಹಠಾತ್ ಜಾಮ್ ಆಗಿ ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದ ಘಟನೆ ಕೆಂಭಾವಿ ಪಟ್ಟಣದಲ್ಲಿ ಶನಿವಾರ ನಡೆಯಿತು.
ಗ್ಯಾರಂಟಿ ಯೋಜನೆ ಅರ್ಹ ಫಲಾನುಭವಿಗಳಿಗೆ ತಲುಪಿಸಿ
ಯಾದಗಿರಿ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿಯ ಅಧ್ಯಕ್ಷ ಮತ್ತು ಸದಸ್ಯರ ಸಭೆ ನಡೆಯಿತು.
  • < previous
  • 1
  • ...
  • 110
  • 111
  • 112
  • 113
  • 114
  • 115
  • 116
  • 117
  • 118
  • ...
  • 228
  • next >
Top Stories
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು : ವಿಚ್ಛೇದನಕ್ಕೆ ಅರ್ಜಿ
ಧರ್ಮಸ್ಥಳ ಗ್ರಾಮ ಅಸ್ಥಿ ಉತ್ಖನನ ಸಸ್ಪೆನ್ಸ್‌
ಟ್ರಂಪ್‌-ಪುಟಿನ್‌ ಭೇಟಿ: ಭಾರತದ ಮೇಲಿನ ಸುಂಕ ಕಡಿತ?
ದೂರುದಾರ ಕೊಟ್ಟ ಸಾಕ್ಷ್ಯಗಳ ಬಗ್ಗೆಯೇ ಎಸ್‌ಐಟಿ ಉತ್ಖನನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved