• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೀಘ್ರದಲ್ಲಿ ಇಂದಿರಾ ಕ್ಯಾಂಟೀನ್ ಆರಂಭ
ಕೈಗೆಟುಕುವ ದರದಲ್ಲಿ ಹಸಿವು ನೀಗಿಸಿ ಸಂತೈಸುವ ರಾಜ್ಯ ಸರಕಾರದ ಯೋಜನೆಯಾದ ಇಂದಿರಾ ಕ್ಯಾಂಟೀನ್ ಶೀಘ್ರದಲ್ಲಿ ಆರಂಭವಾಗಲಿದೆ ಎಂದು ಶಾಸಕ ಶರಣಗೌಡ ಕಂದಕೂರು ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದ ಹಳೆಯ ನಾಡ ಕಚೇರಿ ಆವರಣದಲ್ಲಿ ಇಂದಿರಾ ಕ್ಯಾಂಟಿನ್ ಗೆ ಸ್ಥಳ ಪರಿಶೀಲನೆ ಮಾಡಿ ಒಪ್ಪಿಗೆ ಸೂಚಿಸಿ ಮಾತನಾಡಿದರು.
ಸರ್ಕಾರಿ ಭೂಪ್ರದೇಶದಲ್ಲಿ ಕುರಿಗಳ ಮೇಯಿಸಲು ಅನುಮತಿಗೆ ಮನವಿ
ಸರಕಾರಿ ಭೂಪ್ರದೇಶವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ಆ ಸ್ಥಳದಲ್ಲಿ ಕುರಿಗಳನ್ನು ಮೇಯಿಸಲು ಅನುಮತಿ ಕಲ್ಪಿಸುವಂತೆ ಒತ್ತಾಯಿಸಿ ಕುರುಬ ಸಂಘದ ಜಿಲ್ಲಾಧ್ಯಕ್ಷ ಮಲ್ಲಣ್ಣ ಐಕೂರ ನೇತೃತ್ವದಲ್ಲಿ ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಅಪರ ಜಿಲ್ಲಾಧಿಕಾರಿಗಳ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
ನ್ಯಾಪೇಡ್ ಅಧಿಕಾರ ಕೃಷಿಕರ ಏಳಿಗೆಗೆ ಸದ್ಬಳಕೆ; ಸಿದ್ದಪ್ಪ ಹೊಟ್ಟಿ
ನಗರದ ಹಿಂದಿ ಪ್ರಚಾರ ಸಭೆಯ ಪ್ರಾಂಗಣದಲ್ಲಿ ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘದ ವತಿಯಿಂದ ನಡೆದ ವಿವಿಧ ರಂಗಗಳಲ್ಲಿ ಅಪರೂಪದ ಸಾಧನೆಗೈದ ಸಾಧಕರು, 2024ರಲ್ಲಿ ನಿವೃತ್ತರಾಗಿ ಸಂಘದ ಸದಸ್ಯತ್ವ ಪಡೆದವರು ಹಾಗೂ 2023ರಲ್ಲಿ 80ವರ್ಷ ಪೂರೈಸಿದ ಸದಸ್ಯರಿಗೆ ಸ್ವಾಗತ ಹಾಗೂ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
7ನೇ ವೇತನ ಆಯೋಗ ಶಿಫಾರಸ್ಸುಗೆ ಒತ್ತಾಯ
ಗುರುಮಠಕಲ್ ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದಲ್ಲಿ ತಹಸೀಲ್ದಾರರಿಗೆ 7ನೇ ವೇತನ ಜಾರಿಗೆ ತರಲು ಒತ್ತಾಯಿಸಿ ತಾಲೂಕು ಸರ್ಕಾರಿ ನೌಕರರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.
ಲೋಕ ಅದಾಲತ್‌: 2,624 ಪ್ರಕರಣಗಳು ಇತ್ಯರ್ಥ: ನ್ಯಾ.ಸಿದ್ದರಾಮ
ಮೂರು ನ್ಯಾಯಾಲಯದ ಪ್ರಕರಣ ಸೇರಿ ಒಟ್ಟು 2, 624 ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಬಗೆಹರಿಸಿದೆ. ಅಲ್ಲದೆ ₹20.25 ಕೋಟಿ ಹಣ ಸಂದಾಯವಾಗಿದೆ. ಕಕ್ಷಿದಾರರಿಂದ ಉತ್ತಮ ಪ್ರತಿಕ್ರಿಯೆ
ಅನಧಿಕೃತ ಶಾಲೆ, ವಸತಿ ಶಾಲೆಗಳ ರದ್ಧತಿಗೆ ಆಗ್ರಹ
ಶಹಾಪುರ ತಾಲೂಕಿನಲ್ಲಿ ನಡೆಯುತ್ತಿರುವ ಅನಧಿಕೃತ ಶಾಲೆ ಹಾಗೂ ವಸತಿ ಶಾಲೆಗಳನ್ನು ರದ್ದುಪಡಿಸುವಂತೆ ಆಗ್ರಹಿಸಿ ಕರ್ನಾಟಕ ಸೇನೆ ವತಿಯಿಂದ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಅನಾಥ ಬಾಲಕಿಗೆ ರೈತ ಸಂಘ, ಶಿಕ್ಷಣ ಇಲಾಖೆ ನೆರವು
ವಡಗೇರಾ ತಾಲೂಕಿನ ಕ್ಯಾತನಾಳ ಗ್ರಾಮದ ಅನಾಥಳಾದ ಬಾಲಕಿ ಸಿದ್ದಮ್ಮಳನ್ನು ರೈತ ಸಂಘ ಹಾಗೂ ಶಿಕ್ಷಣ ಇಲಾಖೆಯ ನೆರವಿನಿಂದ ವಡಗೇರಾ ಪಟ್ಟಣದಲ್ಲಿರುವ ಕಸ್ತೂರ್‌ ಬಾ ಗಾಂಧಿ ಬಾಲಕಿಯರ ವಸತಿ ಶಾಲೆಗೆ ಸೇರ್ಪಡೆ ಮಾಡಲಾಯಿತು.
ಕೇಂದ್ರ ಸರ್ಕಾರದ ಯೋಜನೆಗಳನ್ನು ಸದುಪಯೋಗಿಸಿಕೊಳ್ಳಿ: ಬಿ.ಎಸ್. ಜಾವಳಗಿ
ಯಾದಗಿರಿ ನಗರದ ಆಕಾಶ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ನಡೆದ ಕೌಶಲ್ಯ ತರಬೇತಿ ಕಾರ್ಯಕ್ರಮವನ್ನು ಹುಬ್ಬಳ್ಳಿ ವಿಭಾಗೀಯ ಸಹಾಯಕ ನಿರ್ದೇಶಕರಾದ ಬಿ.ಎಸ್. ಜಾವಳಗಿ ಉದ್ಘಾಟಿಸಿದರು.
ಸಮಾಜದ ಅಭಿವೃದ್ಧಿ ಸಮಾಜ ವಿಭಾಗದಿಂದ ಸಾಧ್ಯ
ಸಮಾಜದ ಪರಿವರ್ತನೆಗಾಗಿ ಸಮಾಜ ಕಾರ್ಯದಿಂದ ನಿರಂತರವಾಗಿ ಒಂದಿಲ್ಲೊಂದು ಒಳ್ಳೆಯ ಕೆಲಸ ಮಾಡುವುದರಿಂದ ಸಮಾಜದ ಅಭಿವೃದ್ಧಿ ಸಾಧ್ಯವಾಗುತ್ತಿದೆ ಎಂದು ಪ್ರಾಂಶುಪಾಲ ಡಾ. ಸುಭಾಶ್ಚಂದ್ರ ಕೌಲಗಿ ಹೇಳಿದರು. ಯಾದಗಿರಿ ಸರಕಾರಿ ಪದವಿ ಮಹಾವಿದ್ಯಾಲಯದ ಸಮಾಜ ಕಾರ್ಯ ವಿಭಾಗದಿಂದ ಕೊಯಿಲೂರ ಗ್ರಾಮದಲ್ಲಿ ಆಯೋಜಿಸಿದ್ದ ಸಮಾಜಕಾರ್ಯ ಗ್ರಾಮೀಣ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಾನು ಸ್ವಾಭಿಮಾನಿ ಮತ್ತು ವಸ್ತುನಿಷ್ಠ ಬರಹಗಾರ; ಅಕ್ಕಿ
ಪ್ರತಿಭಾವಂತ ಮಾನವೀಯ ಮೌಲ್ಯಗಳನ್ನು ಹೊಂದಿದ್ದ ಹಿರಿಯ ಪತ್ರಕರ್ತ ಮಾನು ಅವರನ್ನು ನಾವು ಕಳೆದುಕೊಂಡಿದ್ದೇವೆ. ಅವರ ಅಗಲಿಕೆಯಿಂದ ಮಾಧ್ಯಮ, ಸಾಹಿತ್ಯ ಕ್ಷೇತ್ರಕ್ಕೆ ಭರಿಸಲಾಗದ ನಷ್ಟ ಎಂದು ಹಿರಿಯ ಸಾಹಿತಿ, ಸಂಶೋಧಕ ಡಿ.ಎನ್.ಅಕ್ಕಿ ಕಂಬನಿ ಮಿಡಿದರು. ದಿ. ವೆಂಕಟೇಶ ಮಾನು ಅವರ ಪಾರ್ಥಿವ ಶರೀರದ ದರ್ಶನ ನಂತರ ಅವರ ಗೆಳೆಯರ ಬಳಗದಿಂದ ನಡೆದ ಭಾವಪೂರ್ಣ ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಿ ಅವರು ನುಡಿ ನಮನಗಳನ್ನು ಸಲ್ಲಿಸಿದರು.
  • < previous
  • 1
  • ...
  • 111
  • 112
  • 113
  • 114
  • 115
  • 116
  • 117
  • 118
  • 119
  • ...
  • 237
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved