• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯೂರಿಯಾ ಬದಲು ಭವಿಷ್ಯದಲ್ಲಿ ನ್ಯಾನೋ ಗೊಬ್ಬರ ಅವಶ್ಯಕ: ರತೇಂದ್ರನಾಥ್‌
ಈ ಹಿಂದೆ ಲ್ಯಾಂಡ್‌ಲೈನ್‌ ಫೋನುಗಳಿದ್ದವು. ಈಗ ಜಗತ್ತು ಬದಲಾವಣೆಯತ್ತ ಸಾಗುತ್ತಿದೆ, ಅತ್ಯಾಧುನಿಕ ತಾಂತ್ರಿಕತೆಯುಳ್ಳ ಸ್ಮಾರ್ಟ್‌ಫೋನ್‌ಗಳ ಬಳಕೆ ಮಾಡುತ್ತಿದ್ದೇವೆ. ಕಾಲಕಾಲಕ್ಕೆ ತಕ್ಕಂತೆ ಬದಲಾವಣೆಗೆ ಅಗತ್ಯ, ಕೃಷಿ ಕ್ಷೇತ್ರದಲ್ಲೂ ನವನವೀನ ತಾಂತ್ರಿಕತೆಗಳನ್ನು ಅಳವಡಿಸಿಕೊಂಡಿದ್ದೇಯಾದಲ್ಲಿ, ರೈತವಲಯ ಮತ್ತಷ್ಟೂ ಲಾಭದಾಯಕದತ್ತ ಸಾಗುತ್ತದೆ
ಕಾಡಾನೆ ದಾಳಿ ತಡೆಯಲು ಪ್ರಯತ್ನ: ಸಚಿವ ಖಂಡ್ರೆ
ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಸಾವು ಪ್ರಕರಣ ಬಹಳ ನೋವಿನ ಸಂಗತಿ. ಪ್ರತಿಯೊಂದು ಜೀವ ಅತ್ಯಮೂಲ್ಯವಾದದ್ದು. ಜೀವಕ್ಕೆ ಬೆಲೆ ಕಟ್ಟಲು ಆಗುವುದಿಲ್ಲ. ನನಗೆ ಬಹಳ‌ ನೋವಾಗಿದೆ, ನನ್ನ ಗಮನಕ್ಕೆ ಬಂದಿದೆ. ಇವತ್ತು ಬೆಳಿಗ್ಗೆ ಝೂಮ್ ಮೀಟಿಂಗ್ ಮಾಡಿದ್ದೇನೆ
ರಾಜ್ಯದಲ್ಲಿ 11 ಕೋಟಿ ಸಸಿ ನೆಡುವ ಗುರಿ: ಸಚಿವ ಈಶ್ವರ ಖಂಡ್ರೆ
ಪ್ರಕೃತಿ ಮತ್ತು ಪರಿಸರ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಒಟ್ಟು 11.50 ಕೋಟಿ ಸಸಿ ನೆಟ್ಟು ಅವುಗಳನ್ನು ಪೋಷಿಸಿ, ಬೆಳೆಸುವ ಗುರಿ ರಾಜ್ಯ ಸರ್ಕಾರ ಮತ್ತು ಅರಣ್ಯ ಇಲಾಖೆ ಹೊಂದಿದೆ ಎಂದು ರಾಜ್ಯ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಹೇಳಿದರು.
ಶಹಾಬಾದ್‌- ಫರ್ತಾಬಾದ್‌- ಜೇವರ್ಗಿ ರಸ್ತೆ ದುರಸ್ತಿ ಯಾವಾಗ?
ರಾಜ್ಯ ಹೆದ್ದಾರಿ 150ರಲ್ಲಿ ಶಹಾಬಾದ್‍ನಿಂದ ಫರ್ತಾಬಾದ್‍ಗೆ ಸಂಪರ್ಕಿಸುವ 12ಕಿ.ಮೀ ರಸ್ತೆ ಯುದ್ದಕ್ಕೂ 3ರಿಂದ 4ಅಡಿ ತಗ್ಗುಗಳು ಎರಡು ವರ್ಷಗಳಿಗೂ ಹೆಚ್ಚು ಕಾಲದಿಂದ ರಚನೆಯಾಗಿ ಅಪಾಯಕಾರಿ ಸ್ಥಿತಿ ತಲುಪಿ ಶಿಥಿಲಗೊಂಡಿದೆ.
ರಾಜ್ಯ ಸರ್ಕಾರದಿಂದ ಬಿಜೆಪಿ ಅವಧಿ ಯೋಜನೆ ಸ್ಥಗಿತ: ಮಾಜಿ ಸಚಿವ ರಾಜೂಗೌಡ
ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಜಾರಿಗೆ ತಂದಂತಹ ರೈತಪರ ಹಲವಾರು ಯೋಜನೆಗಳನ್ನು ಇಂದಿನ ರಾಜ್ಯ ಕಾಂಗ್ರೆಸ್ ಸರ್ಕಾರ ಸ್ಥಗಿತಗೊಳಿಸಿ, ಅನ್ನದಾತರಿಗೆ ಮಹಾಮೋಸ ಮಾಡಿದೆ ಎಂದು ಮಾಜಿ ಸಚಿವ ನರಸಿಂಹ ನಾಯಕ (ರಾಜೂಗೌಡ) ಆರೋಪಿಸಿದರು.
ಯಾದಗಿರಿಯಲ್ಲಿ ಕೈಗಾರಿಕೆಗೆ ಭೂಮಿ ನೀಡಿದವರಿಗೆ ಗುಳೇ ಭಾಗ್ಯ!
ಕೈಗಾರಿಕೆಗಳಿಂದ ದೇಶದ ಅಭಿವೃದ್ಧಿ ಸಾಧ್ಯ ಎಂದು ಹೇಳಿ, ಫಲವತ್ತಾದ ಕೃಷಿ ಜಮೀನುಗಳನ್ನು ಇದಕ್ಕೆಂದು ಸ್ವಾಧೀನಪಡಿಸಿಕೊಳ್ಳುವ ಸರ್ಕಾರಗಳು, ನಂತರದಲ್ಲಿ ಜನರಿಗೆ/ರೈತರಿಗೆ ನೀಡಿದ್ದ ಭರವಸೆಗಳನ್ನು ಮರೆತೇ ಹೋಗುತ್ತಾರೆ. ಉದ್ಯೋಗ ಸೃಷ್ಟಿ, ಆರೋಗ್ಯ ಭಾಗ್ಯ, ಪಿಂಚಣಿ, ಮಕ್ಕಳಿಗೆ ಶಿಕ್ಷಣ ಎಂದೆಲ್ಲಾ ಕನಸುಗಳು ಕಂಡ ಭೂಸಂತ್ರಸ್ತರು ನಂತರದಲ್ಲಿ ಪರದಾಡುವಂತಹ ದುಸ್ಥಿತಿ ನಿರ್ಮಾಣವಾಗುತ್ತದೆ.
ಹೆಣ್ಣೊಂದು ಕಲಿತರೆ ಸಮಾಜದಲ್ಲಿ ಬದಲಾವಣೆ ಆಗಲು ಸಾಧ್ಯ: ಗಿರೀಶ್‌
ಹೆಣ್ಣೊಂದು ಕಲಿತರೆ ಇಡೀ ಸಮಾಜ ಬದಲಾವಣೆ ಮಾಡುವ ಶಕ್ತಿ ಅವರಲ್ಲಿ ಬರುತ್ತದೆ. ದೇಶದ ಆರ್ಥಿಕ ಪರಿಸ್ಥಿತಿ ಸುಧಾರಣೆ ಸೇರಿದಂತೆ ಬಹುತೇಕ ಸಮಸ್ಯೆಗಳನ್ನು ನಿವಾರಿಸುವ ಶಕ್ತಿ ಮಹಿಳಾ ಸಂಘಟನೆಗಳಿಗೆ ಇದೆ ಎಂದು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಗಿರೀಶ್‌ ಕುಲಕರ್ಣಿ ಹೇಳಿದರು.
ನೂತನ ಆದಾಯ ತೆರಿಗೆ ಕಾಯ್ದೆ ಸಿಎಗಳಿಗೆ ಮಾರಕ: ಸಂಸದ ಜಿ.ಕುಮಾರ
ಕೇಂದ್ರ ಸರ್ಕಾರ ಪ್ರಸ್ತುತ ಅಸ್ತಿತ್ವದಲ್ಲಿರುವ ಆದಾಯ ತೆರಿಗೆ ಕಾಯ್ದೆಗೆ, ತಿದ್ದುಪಡಿಯ ನೂತನ ಆದಾಯ ತೆರಿಗೆ ಕಾಯ್ದೆ-2025 ಜಾರಿ ಸಿದ್ಧತೆ ನಡೆಸಿದೆ. ಈ ಉದ್ದೇಶಿತ ನೂತನ ಆದಾಯ ತೆರಿಗೆ ಕಾಯ್ದೆ ಚಾರ್ಟರ್ಡ್ ಅಕೌಂಟೆಂಟ್ ಸೇವೆಗೆ ಮಾರಕವಾಗಿದೆ ಎಂದು ರಾಯಚೂರು ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದ ಜಿ.ಕುಮಾರ ನಾಯಕ ಹೇಳಿದರು.
ಗ್ರಾನೈಟ್‌ ಡಿವೈಡರ್‌: ಊಪರ್‌ ಶೇರವಾನಿ, ಅಂದರ್‌ ಪರೇಶಾನಿ..!
ವಿವಿಧ ಪ್ರಮುಖ ರಸ್ತೆಗಳಲ್ಲಿ ಕೈಗೊಳ್ಳಲಾಗುತ್ತಿರುವ ರಸ್ತೆ ವಿಭಜಕಗಳು ನಿರ್ಮಾಣ ಸಾಕಷ್ಟು ಚರ್ಚೆಗಳಿಗೆ ಗ್ರಾಸವಾಗಿದೆ. ಈ ಕಾಮಗಾರಿಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ 4 ಕೋಟಿ ರು.ಗಳಿಗೂ ಹೆಚ್ಚು ಅನುದಾನ ಮೀಸಲಿರಿಸಲಾಗಿದೆ. ಗ್ರಾನೈಟ್‌ ಕಲ್ಲುಗಳಲ್ಲಿ ನಿರ್ಮಾಣವಾಗುವ ಈ ಡಿವೈಡರ್‌ಗಳು ನಗರದ ಅಂದಚೆಂದ ಹೆಚ್ಚಿಸುತ್ತವೆ
ಜುಲೈ 26ರಂದು ಪತ್ರಿಕಾ ದಿನಾಚರಣೆ, ವಾರ್ಷಿಕ ಪ್ರಶಸ್ತಿ ಪ್ರದಾನ
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಮತ್ತು ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಜು.26 ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ತಿಳಿಸಿದ್ದಾರೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 237
  • next >
Top Stories
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
ಆರ್‌ಎಸ್‌ಎಸ್‌ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್‌
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ
ಪ್ರಮಾಣ ವಚನ ದಿನಾಂಕ ಘೋಷಿಸಿದ ತೇಜಸ್ವಿ!
ರಾಜ್ಯದ ಬಿಹಾರಿ ಮತದಾರರಿಗೆ ಡಿಕೆಶಿ ಗಾಳ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved