ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮತದಾರರಿಗೆ ಸುಳ್ಳು ಬರವಸೆ ನೀಡುತ್ತಿರುವ ಬಿಜೆಪಿ
ಸುರಪುರ ನಗರದ ಕಾಂಗ್ರೆಸ್ ಕಚೇರಿಯಲ್ಲಿ ವಿಧಾನ ಪರಿಷತ್ ಈಶಾನ್ಯ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪರ ಪ್ರಚಾರ ಸಭೆ ಜರುಗಿತು.
ಉಚಿತ ನೇತ್ರ ಚಿಕಿತ್ಸೆ ಬಡವರ ಪಾಲಿಗೆ ವರ
ಶಹಾಪುರ ನಗರದ ಸರಕಾರಿ ಆಸ್ಪತ್ರೆಯಲ್ಲಿ ನಡೆದ ಉಚಿತ ನೇತ್ರ ಚಿಕಿತ್ಸಾ ಶಿಬಿರದಲ್ಲಿ ನೇತ್ರ ಚಿಕಿತ್ಸೆ ಮಾಡಿಸಿಕೊಂಡ ರೋಗಿಗಳಿಗೆ ಡಿಎಚ್ಒ ಡಾ. ಪ್ರಭುಲಿಂಗ ಮಾನಕರ ಸಲಹೆ ನೀಡುತ್ತಿರುವುದು.
ಪ್ರಕೃತಿ ವಿಕೋಪ ಎದುರಿಸಲು ಅಧಿಕಾರಿಗಳು ಸಿದ್ಧರಾಗಿ
ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಪತ್ತು ನಿರ್ವಹಣೆ, ಬರ ಪರಿಹಾರ, ಕುಡಿಯುವ ನೀರು ಹಾಗೂ ಮುಂಗಾರು ಪೂರ್ವಸಿದ್ಧತೆ ಕುರಿತಂತೆ ಅಧಿಕಾರಿಗಳೊಂದಿಗೆ ಸಭೆ ನಡೆಯಿತು.
ಶಾಲಾರಂಭೋತ್ಸವ : ವಿದ್ಯಾರ್ಥಿಗಳಿಗೆ ಹೂಮಳೆ ಸ್ವಾಗತ
ಹುಣಸಗಿ ಪಟ್ಟಣದ ಯುಕೆಪಿ ಕ್ಯಾಂಪಿನಲ್ಲಿ ನಡೆದ ಸರಕಾರಿ ಮಾದರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಲಾಯಿತು.
ಋತುಚಕ್ರ ಕುರಿತು ಅರಿವು ಅಗತ್ಯ: ಡಾ. ಕೌಲಗಿ
ಯಾದಗಿರಿ ನಗರದ ಸರಕಾರಿ ಪದವಿ ಮಹಾವಿದ್ಯಾಲಯದಲ್ಲಿ ಎನ್ಎಸ್ಎಸ್ ಘಟಕಗಳ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಋತು ಚಕ್ರ ಸ್ವಚ್ಛತಾ ದಿನದ ಕಾರ್ಯಕ್ರಮದಲ್ಲಿ ಡಾ. ಸುಭಾಶ್ಚಂದ್ರ ಕೌಲಗಿ ಮಾತನಾಡಿದರು.
ಮಕ್ಕಳ ಉಜ್ವಲ್ ಭವಿಷ್ಯಕ್ಕೆ ಉತ್ತಮ ಶಿಕ್ಷಣ ನೀಡಿ
ಯಾದಗಿರಿ ತಾಲೂಕಿನ ಬಂದಳ್ಳಿ ಗ್ರಾಮದ ಸರಕಾರಿ ಶಾಲೆ ಆವರಣದಲ್ಲಿ 2024ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಹಾಗೂ ನೂತನ ಪೂರ್ವ ಪ್ರಾಥಮಿಕ, ಎಲ್. ಕೆ. ಜಿ-ಯುಕೆಜಿ ತರಗತಿ ಉದ್ಘಾಟಿಸಿದ ಜಿಲ್ಲಾಧಿಕಾರಿ ಡಾ. ಸುಶೀಲಾ, ಶಾಲಾ ಮಕ್ಕಳೊಡನೆ ನಲಿವಿನಲ್ಲಿ ಜೊತೆಯಾದರು.
ಕುಡಿವ ನೀರು ಮಾದರಿ ಸಂಗ್ರಹಿಸಿ ತಪಾಸಣೆ
ಹುಣಸಗಿ ಪಟ್ಟಣದ 2ನೇ ವಾರ್ಡಿನ ಆಶಾ ಕಾರ್ಯಕರ್ತೆ ನೀರಿನ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ನೀಡುತ್ತಿರುವುದು.
ಉತ್ತಮ ಆರೋಗ್ಯಕ್ಕೆ ಆರೋಗ್ಯ ಮೇಳ ಸಹಕಾರಿ: ಪನ್ವಾರ್
ಯಾದಗಿರಿ ಸಮೀಪದ ಬಳಿಚಕ್ರ ಗ್ರಾಮದಲ್ಲಿ ನಡೆದ ಆರೋಗ್ಯ ಮೇಳ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗರೀಮಾ ಪನ್ವಾರ ಉದ್ಘಾಟಿಸಿದರು.
ಫಲಾನುಭವಿಗಳಿಗೆ ಹಣ ಮರಳಿಸಿದ ಬ್ಯಾಂಕುಗಳು
ಬರ ಪರಿಹಾರ, ಸಾಮಾಜಿಕ ಪಿಂಚಣಿ, ಭಾಗ್ಯಲಕ್ಷ್ಮೀ ಹಾಗೂ ನರೇಗಾ ಕೂಲಿ ಹಣವನ್ನೂ ಸಾಲಕ್ಕೆ ಜಮೆ ಮಾಡಿಕೊಂಡಿದ್ದ ಬ್ಯಾಂಕುಗಳು, ಕಡಿತಗೊಳಿಸಿದ್ದ ಹಣವನ್ನು ಆಯಾ ಫಲಾನುಭವಿಗಳಿಗೆ ಮರಳಿ ನೀಡುತ್ತಿವೆ.
ಕೃಷಿ ಪರಿಕರ ಮಾರಾಟ ಮಳಿಗೆಗಳಿಗೆ ದಿಢೀರ್ ಭೇಟಿ ಪರಿಶೀಲನೆ
ಯಾದಗಿರಿ ನಗರದಲ್ಲಿರುವ ರಸಗೊಬ್ಬರ ಮಾರಾಟಗಾರರ ಮಳಿಗೆಗಳಿಗೆ ಜಿಲ್ಲಾ ಕೃಷಿ ಇಲಾಖೆಯ ನೋಡಲ್ ಅಧಿಕಾರಿ ಶ್ರೀನಿವಾಸ್ ಬಿ.ವೈ. ಅವರು ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
< previous
1
...
116
117
118
119
120
121
122
123
124
...
219
next >
Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್.ಪಾಟೀಲ್ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್ಗೆ ಶಾಂತಿ ನೊಬೆಲ್ : ಪಾಕ್ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!