• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವೆ: ಶಾಸಕ ನಾಯಕ
ಕೊಡೇಕಲ್ ಸಮೀಪದ ಕೃಷ್ಣಾ ಭಾಗ್ಯ ಜಲ ನಿಗಮದ ನಿರೀಕ್ಷಣಾ ಮಂದಿರದಲ್ಲಿ ಸುರಪುರ ಮತಕ್ಷೇತ್ರದ ನೂತನ ಶಾಸಕ ರಾಜಾ ವೇಣುಗೋಪಾಲ ನಾಯಕ ಅವರನ್ನು ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸನ್ಮಾನಿಸಿದರು.
ಪ್ರಮಾಣಿಕ ಸೇವೆಯೇ ನಿಜವಾದ ಕರ್ತವ್ಯ: ಹಿರೇಮಠ
ಹುಣಸಗಿ ತಾಲೂಕಿನ ರಾಜನಕೋಳೂರು ಗ್ರಾಮದಲ್ಲಿ ಪಿಕೆಜಿಬಿ ಬ್ಯಾಂಕ್ ವ್ಯವಸ್ಥಾಪಕ ಅಲ್ಲು ಶಿವಕೃಷ್ಣ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.
ಪರಿಹಾರ ಹಣ ಒಳ್ಳೆಯ ಕೆಲಸಕ್ಕೆ ಬಳಸಿ: ಶಾಸಕ ಕಂದಕೂರು
ಯಾದಗಿರಿ ನಗರದ ಶಾಸಕರ ಜನಸಂಪರ್ಕ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನೈಸರ್ಗಿಕ ವಿಕೋಪ, ಆಕಸ್ಮಿಕವಾಗಿ ಮೃತ ವ್ಯಕ್ತಿಗಳ ಕುಟುಂಬಸ್ಥರಿಗೆ ಆರ್ಥಿಕ ಸಹಾಯ ಧನ ಚೆಕ್ ಶಾಸಕ ಶರಣಗೌಡ ಕಂದಕೂರು ವಿತರಿಸಿದರು.
ಮನೆಗೊಂದು ಮರ, ಊರಿಗೊಂದು ವನ ನಿರ್ಮಾಣಕ್ಕೆ ಮುಂದಾಗಿ
ಮನೆಗೊಂದು ಮರ, ಊರಿಗೊಂದು ವನ ಎಂಬ ನಾಡುನುಡಿಯಂತೆ ಪ್ರತಿಯೊಬ್ಬರು ಗಿಡ-ಮರ ಬೆಳೆಸಬೇಕೆಂದು ಕೃಷ್ಣಾವೇಣಿ ಭೀಮಾ ಸಂಗಮದ ಸಂಗಮೇಶ್ವರ ಮಠದ ಪೀಠಾಧಿಪತಿ ಕರುಣೇಶ್ವರ ಶಿವಾಚಾರ್ಯರು ಹೇಳಿದರು.
ಬಾಲ್ಯವಿವಾಹ ತಡೆಯಲು ಗಮನಹರಿಸಿ: ಶಾಸಕ ಕಂದಕೂರು
ಯಾದಗಿರಿ ನಗರದ ಶಾಸಕರ ಜನಸಂಪರ್ಕ ಕಚೇರಿಯಲ್ಲಿ ಪೋಷಣ್‌ ಅಭಿಯಾನ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್‌ಗಳನ್ನು ಶಾಸಕ ಶರಣಗೌಡ ಕಂದಕೂರು ಅವರು ವಿತರಿಸಿದರು.
ಜೂನ್‌ 24ರಿಂದ ಜುಲೈ 5ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-3
ಜೂನ್ 24 ರಿಂದ ಜುಲೈ 5 ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-3 ನಡೆಯಲಿದ್ದು, 5 ಪರೀಕ್ಷೆಗೆ ಒಟ್ಟು 3,728 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಅಧಿಕಾರಿಗಳು ಎಲ್ಲ ಸಿದ್ಧತೆ ಮಾಡಿಕೊಂಡು ಪರೀಕ್ಷೆ ಸುವ್ಯವಸ್ಥಿತ,ಶಾಂತಿಯುತವಾಗಿ ಜರುಗುವಂತೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಡಾ. ಸುಶೀಲಾ ಸೂಚಿಸಿದರು.
ಮೆಥೋಡಿಸ್ಟ್ ಚರ್ಚಿನಲ್ಲಿ ವಿಶ್ವ ಅಪ್ಪಂದಿರ ದಿನಾಚರಣೆ
ಸುರಪುರ ನಗರದ ಮೆಥೋಡಿಸ್ಟ್ ಸೆಂಟ್ರಲ್ ಚರ್ಚ್ ನಲ್ಲಿ ವಿಶ್ವ ಅಪ್ಪಂದಿರ ದಿನವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ಸುರಪುರದಲ್ಲಿ ಶ್ರದ್ಧಾಭಕ್ತಿ ಯಾಜ್ಞವಲ್ಕ್ಯ ಜಯಂತ್ಯುತ್ಸವ
ಸುರಪುರದಲ್ಲಿ ಯೋಗೀಶ್ವರ ಯಾಜ್ಞವಲ್ಕ್ಯ ಸೇವಾ ಸಂಘ ಹಾಗೂ ಕಾತ್ಯಾಯನಿ ಮಹಿಳಾ ಭಜನಾ ಮಂಡಳಿಯವರ ಭಜನೆಯೊಂದಿಗೆ ಯಾಜ್ಞವಲ್ಕ್ಯ ಗುರುಗಳ ಭಾವಚಿತ್ರದ ಶೋಭಾಯಾತ್ರೆ ನಡೆಯಿತು.
ಯಾಜ್ಞವಲ್ಕ್ಯ ಮಹರ್ಷಿಗಳ ತತ್ವ ಪಾಲಿಸಿ: ಗೌತಮ ಕುಲಕರ್ಣಿ
ಯಾಜ್ಞವಲ್ಕ್ಯರ ಗ್ರಂಥಗಳ ಪಾರಾಯಣದಿಂದ ಸರ್ವಶ್ರೇಯಸ್ಸು ಸಿಗಲಿದೆ. ಧರ್ಮವೆಂಬುದು ದೈನಂದಿನ ಜೀವನದಲ್ಲಿ ನಡೆಯಬೇಕಾದ ದಿನನಿತ್ಯದ ವ್ಯವಹಾರಗಳಿಗೂ ಸಂಬಂಧಿಸಿದ್ದಾಗಿದೆ. ಶುಕ್ಲ ಯಜುರ್ವೇದವನ್ನು ಜಗತ್ತಿನಾದ್ಯಂತ ಪಸರಿಸುವಂತೆ ಮಾಡಿದ ಕೀರ್ತಿ ಮಹರ್ಷಿ ಯಾಜ್ಞವಲ್ಕ್ಯರಿಗೆ ಸಲ್ಲುತ್ತದೆ.
ಸುರಪುರದಲ್ಲಿ ಸಂಭ್ರಮದಿಂದ ಬಕ್ರೀದ್ ಆಚರಣೆ
ಅತ್ಯಂತ ಪ್ರಿಯವಾದ ವಸ್ತುವನ್ನು ಅಲ್ಲಾಹುನಿಗೆ ಸಮರ್ಪಿಸುವುದು, ಹಬ್ಬದ ಆಚರಣೆ ವೇಳೆ ಬಲಿದಾನ ನೀಡುವುದು, ಬಡವರಿಗೆ ಹಬ್ಬದೂಟ ಹಾಕುವುದು ಈ ಹಬ್ಬದ ವಿಶೇಷತೆಯಾಗಿದೆ ಎಂದು ಮುಸ್ಲಿಂ ಬಾಂಧವರು ತಿಳಿಸಿದರು.
  • < previous
  • 1
  • ...
  • 117
  • 118
  • 119
  • 120
  • 121
  • 122
  • 123
  • 124
  • 125
  • ...
  • 228
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved