• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿರುಗಾಳಿ ಸಹಿತ ಮಳೆ: 104 ಮನೆಗಳ ಶೆಡ್, ಗುಡಿಸಲು ಹಾನಿ
ಹುಣಸಗಿ ತಾಲೂಕಿನ ಭಾಗ್ಯ ನಗರದಲ್ಲಿ ಮನೆಯ ಮೇಲ್ಛಾವಣೆ ಕುಸಿತ ಸ್ಥಳಗಳಿಗೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
ಸಂಘ ಸಂಸ್ಥೆಗಳು ಸಮಾಜಮುಖಿ ಕೆಲಸ ಮಾಡಲಿ: ದರ್ಶನಾಪುರ
ಶಹಾಪುರ ನಗರದ ಕನ್ನಡ ಸಾಹಿತ್ಯ ಪರಿಷತ್ತು ಭವನದಲ್ಲಿ ನಡೆದ ಚಿರಂಜೀವಿ ಸಾಂಸ್ಕೃತಿಕ ಸಾಮಾಜಿಕ ಕಲಾ ಸಂಸ್ಥೆಯ ಉದ್ಘಾಟನಾ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ನೆರವೇರಿಸಿದರು.
ರಿಲೀಸ್‌... ಬಸವೇಶ್ವರರ ಮೂರ್ತಿಯ ಬೃಹತ್ ಮೆರವಣಿಗೆ
ಜಗಜ್ಯೋತಿ ಬಸವೇಶ್ವರರ ಮೂರ್ತಿಯ ಬೃಹತ್ ಮೆರವಣಿಗೆಗೆ ಯಾದಗಿರಿ ನಗರದ ಗಂಜ್ ವೃತ್ತದ ಬಳಿಯ ಬಸವೇಶ್ವರ ನಾಮಫಲಕಕ್ಕೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು.
ಬಿರುಗಾಳಿ, ಮಳೆಗೆ ಜನಜೀವನ ಅಸ್ತವ್ಯಸ್ತ
ಮಿನಿ ರೈಸ್ ಮಿಲ್, ಆಯಿಲ್ ಮಿಲ್, ಪೊಲೀಸ್ ಠಾಣೆ, ಶಾಲೆಗೂ ಹಾನಿ । ದರೆಗುರುಳಿದ ನೂರು ವರ್ಷದ ಆಲದ ಮರ
ಬೈಕ್ ಗಳ ಮುಖಾಮುಖಿ ಡಿಕ್ಕಿ: ಇಬ್ಬರಿಗೆ ಗಂಭೀರ ಗಾಯ
ಗುರುಮಠಕಲ್ ಪಟ್ಟಣದ ಸರಕಾರಿ ಸಮುದಾಯ ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡ ಗಾಯಾಳುಗಳ ಆರೋಗ್ಯವನ್ನು ಶಾಸಕ ಶರಣಗೌಡ ಕಂದಕೂರು ಅವರು ವಿಚಾರಿಸಿದರು.
ಜನತೆಗೆ ಶುದ್ಧ ಕುಡಿಯುವ ನೀರು ಪೂರೈಸಿ
ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬರ ಪರಿಹಾರ ಹಾಗೂ ಕುಡಿಯುವ ನೀರು ಮತ್ತು ಮುಂಗಾರು ಪೂರ್ವಸಿದ್ಧತೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ನಿತ್ಯ ಜನರಿಗೆ ನೀರು ತಪ್ಪದೇ ಒದಗಿಸಿ: ದರ್ಶನಾಪುರ
ಸುರಪುರ ತಾಲೂಕಿನ ಕೆಂಭಾವಿ ಪಟ್ಟಣದ ನೀರು ಶುದ್ಧೀಕರಣ ಘಟಕಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
15 ದಿನಗಳಲ್ಲಿ ನಾಲ್ವರ ಸಾವು: ಮಲಮಿಶ್ರಿತ ನೀರು ಸೇವನೆ ಕಾರಣ?
ಇಲ್ಲಿಗೆ ಸಮೀಪದ ಅಲ್ಲಿಪೂರ ಗ್ರಾಮದಲ್ಲಿ 15 ದಿನಗಳ ಅಂತರದಲ್ಲಿ ಅನಾರೋಗ್ಯಕ್ಕೆ ತುತ್ತಾಗಿ ನಾಲ್ವರು ಮೃತಪಟ್ಟಿದ್ದು, ಕಲುಷಿತ ನೀರು ಸೇವನೆಯೇ ಈ ಸಾವಿಗೆ ಕಾರಣ ಎಂಬ ಆರೋಪ ಇದೀಗ ಕೇಳಿಬಂದಿದೆ.
ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತ
ಎರಡು ದಿನಗಳ ಹಿಂದಷ್ಟೇ ಬಿರುಗಾಳಿ ಸಮೇತ ಭಾರಿ ಮಳೆ ಸುರಿದಿದ್ದ ಬೆನ್ನಲ್ಲೇ, ಭಾನುವಾರದ ಮಳೆಯೂ ಜನಜೀವನ ಅಸ್ತವ್ಯಸ್ತಗೊಳಿಸಿದ್ದರೆ, ಬರದ ಬವಣೆಯಲ್ಲಿದ್ದ ರೈತಾಪಿ ವರ್ಗದ ಮೊಗದಲ್ಲಿ ನಿಟ್ಟುಸಿರು ಮೂಡಿಸಿದೆ.
ವಿಶೇಷಚೇತನ ಕುಟುಂಬಕ್ಕೆ ನ್ಯಾಯದ ಭರವಸೆ
ಮೇ 25ರಂದು ಕನ್ನಡಪ್ರಭದಲ್ಲಿ ಪ್ರಕಟಗೊಂಡಿದ್ದ ಈ ಕುಟುಂಬಕ್ಕಿಲ್ಲ ಆಧಾರ; ತುತ್ತು ಅನ್ನಕ್ಕೂ ತತ್ವಾರ! ಶೀರ್ಷಿಕೆ ವರದಿಗೆ ಸ್ಪಂದನೆ
  • < previous
  • 1
  • ...
  • 118
  • 119
  • 120
  • 121
  • 122
  • 123
  • 124
  • 125
  • 126
  • ...
  • 219
  • next >
Top Stories
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved