ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೋದಿ ಪ್ರಧಾನಿ: ಶಹಾಪುರದಲ್ಲಿ ಬಿಜೆಪಿ ಸಂಭ್ರಮಾಚರಣೆ
ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ ಶಹಾಪುರ ನಗರದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
3ನೇ ಬಾರಿ ಮೋದಿ ಪ್ರಧಾನಿ: ವಿಜಯೋತ್ಸವ
ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನಸ್ವೀಕರಿಸುತ್ತಿದ್ದಂತೆಯೇ ಹುಣಸಗಿ ಪಟ್ಟಣದ ಕಿತ್ತೂರ ರಾಣಿ ಚನ್ನಮ್ಮ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ಜೂ.14ರಿಂದ 22 ರವರೆಗೆ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ
ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಪೂರ್ವಸಿದ್ಧತಾ ಸಭೆ ನಡೆಯಿತು.
ಮಹಾತ್ಮರ ಕೆಲಸಗಳನ್ನು ಸ್ಮರಿಸಿ: ಪ್ರಭುಲಿಂಗ ಸ್ವಾಮೀಜಿ
ಸುರಪುರ ನಗರದ ಗರುಡಾದ್ರಿ ಕಲಾಮಂದಿರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಪ್ರತಿಶತ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಶಿಕ್ಷಣ ಸಮಸ್ಯೆ ಪರಿಹರಿಸಲು ಸಚಿವರ ಭೇಟಿಗೆ ಒತ್ತಾಯ
ಯಾದಗಿರಿ ಜಿಲ್ಲೆಯಲ್ಲಿ 10ನೇ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಪದೇ ಪದೇ ಕೊನೆ ಸ್ಥಾನಕ್ಕೆ ಬರುತ್ತಿರುವುದನ್ನು ತಡೆಯಲು ಜಾಗೃತಿ ಮೂಡಿಸುವ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ದೈಹಿಕ, ಮಾನಸಿಕ ಆರೋಗ್ಯಕ್ಕೆ ಯೋಗ ಸಹಕಾರಿ: ಗುರುಪಾದ ಸ್ವಾಮೀಜಿ
ಕಳೆದ 30 ವರ್ಷಗಳಿಂದ ಯೋಗಾಚಾರ್ಯ ನರಸಿಂಹ ವೈದ್ಯ ಅವರು ನಗರ ಸೇರಿ ಹಲವೆಡೆ ಉಚಿತ ಯೋಗ ತರಬೇತಿ ನಿಡುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಯುವಕರ ತಂಡ ಕಟ್ಟಿಕೊಂಡು ಶ್ರಮಿಸುತ್ತಿರುವುದು ಶ್ಲಾಘನೀಯ
ಮಲೇರಿಯ ಹರಡದಂತೆ ಮುನ್ನೆಚ್ಚರಿಕೆ ವಹಿಸಿ: ವೆಂಕಟೇಶ
ಹುಣಸಗಿ ಪಟ್ಟಣದ 16 ವಾರ್ಡ್ ಗಳಲ್ಲಿ ಸೊಳ್ಳೆ ನಿಯಂತ್ರಣ ಹಾಗೂ ಮಲೇರಿಯಾ ರೋಗದ ಬಗ್ಗೆ ಸಾರ್ವಜನಿಕರಲ್ಲಿ ಪಟ್ಟಣ ಪಂಚಾಯ್ತಿ ವತಿಯಿಂದ ಜಾಗೃತಿ ಮೂಡಿಸಲಾಯಿತು.
ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ರಂಗನಾಥ ಪಲ್ಲೇದ
ಯಾದಗಿರಿ ನಗರದ ಸರಕಾರಿ ಪ್ರೌಢ ಶಾಲೆ ಸ್ಟೇಷನ್ ಬಜಾರದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಸಸಿಗಳನ್ನು ನೆಡಲಾಯಿತು.
ಕಣ್ಣಿನ ಸುರಕ್ಷಿತೆ ಮೊದಲ ಆದ್ಯತೆ: ಡಾ. ರಾಜಾ ವೆಂಕಪ್ಪನಾಯಕ
ಸುರಪುರ ತಾಲೂಕು ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಬೃಹತ್ ಪ್ರಮಾಣದ ಉಚಿತ ನೇತ್ರ ಶಸ್ತ್ರ ಚಿಕಿತ್ಸಾ ಶಿಬಿರಕ್ಕೆ ಟಿಎಚ್ಒ ಡಾ. ಆರ್.ವಿ. ನಾಯಕ ಚಾಲನೆ ನೀಡಿದರು.
ಶಹಾಪುರ: ಮುಂಗಾರು ಬಿತ್ತನೆಗೆ ಮುಂದಾದ ರೈತರು
ಕಳೆದೆರಡು ವರ್ಷಗಳಿಂದ ಭೀಕರ ಬರಗಾಲದಿಂದ ತತ್ತರಿಸಿದ್ದ ರೈತರಲ್ಲಿ ಈ ಬಾರಿ ಮುಂಗಾರು ಮಳೆ ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ. ತಾಲೂಕಿನಲ್ಲೆಡೆ ಉತ್ತಮ ಮಳೆಯಾಗಿದ್ದು, ಕೃಷಿ ಚಟುವಟಿಕೆಗಳು ಗರಿಗದರಿವೆ. ರೈತರು ರೈತರು ಬಿತ್ತನೆಗೆ ಮುಂದಾಗಿದ್ದಾರೆ.
< previous
1
...
121
122
123
124
125
126
127
128
129
...
228
next >
Top Stories
ದೀಪಾವಳಿಗೆ ಜಿಎಸ್ಟಿ ಇಳಿಕೆ ಗಿಫ್ಟ್ - ತೆರಿಗೆ ಪದ್ಧತಿಯಲ್ಲಿ ಬದಲಾವಣೆ
ಕೇಂದ್ರ ಸರ್ಕಾರದಿಂದ ಪಕ್ಷಪಾತ : ಸಿಎಂ ಸಿದ್ದರಾಮಯ್ಯ ಕಿಡಿ
ಟ್ರಂಪ್ಗೆ ಸಡ್ಡು: ರಷ್ಯಾದಿಂದ ಭಾರತಕ್ಕೆ ಹೆಚ್ಚು ತೈಲ
ಧರ್ಮಸ್ಥಳ ಸತ್ಯಾಂಶ, ಷಡ್ಯಂತ್ರ ಬಗ್ಗೆ ನಾಡಿದ್ದು ಸದನಕ್ಕೆ ಪರಂ ಉತ್ತರ : ಡಿಕೆ
ಬೆಂಗಳೂರಿಂದ 400 ಕಾರುಗಳಲ್ಲಿಂದು ಬಿಜೆಪಿ ಶಾಸಕನ ಧರ್ಮಸ್ಥಳ ಚಲೋ!