• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯಾದಗಿರಿ: ಬ್ಲಡ್ ಬ್ಯಾಂಕ್‌ ಪುನಾರಂಭಕ್ಕೆ ಕರವೇ ಒತ್ತಾಯ
ಜಿಲ್ಲಾ ಕೇಂದ್ರದಲ್ಲಿ ರಕ್ತನಿಧಿ ಕೇಂದ್ರ ಇಲ್ಲದೇ ಇರುವುದರಿಂದ ಜಿಲ್ಲೆಯ ಜನತೆ ವಿಶೇಷವಾಗಿ ಗರ್ಭಿಣಿಯರು, ಅಪಘಾತಕ್ಕೀಡಾದವರ ಸಾವು-ನೋವು ಹೆಚ್ಚುತ್ತಿವೆ. ಇದಕ್ಕೆ ಜಿಲ್ಲೆಯ ಜನಪ್ರತಿನಿಧಿಗಳು ಅಧಿಕಾರಿಗಳೇ ನೇರ ಹೊಣೆ.
ಕಾರಹುಣ್ಣಿಮೆ ಸಂಭ್ರಮ: ರೈತಾಪಿ ವರ್ಗದಿಂದ ಕೃತಜ್ಞತೆ ಸಮರ್ಪಣೆ
ದೇಶದ ಬೆನ್ನೆಲುಬಾಗಿರುವ ರೈತ ತನಗೆ ಬೆನ್ನೆಲುಬಾಗಿರುವ ಎತ್ತುಗಳನ್ನು ಅತ್ಯಂತ ಪೂಜನೀಯ ಭಾವದಿಂದ ಕಾಣುತ್ತಾನೆ. ಆದ್ದರಿಂದಲೇ ವರ್ಷವಿಡೀ ತನ್ನೊಂದಿಗೆ ದುಡಿದು ಸಂಸಾರಕ್ಕೆ ಆದರ ಸ್ತಂಭವಾಗಿರುವ ಎತ್ತುಗಳಿಗೆ ಕೃತಜ್ಞತೆ ಸಮರ್ಪಿಸುವ ದೃಷ್ಟಿಯಿಂದ ಕಾರ ಹುಣ್ಣಿಮೆ ಹಬ್ಬವನ್ನು ಆಚರಿಸಲಾಗುತ್ತದೆ.
ಶಹಾಪುರ: ಮುಂದುವರೆದ ಅಂಗನವಾಡಿ ನೌಕರರ ಧರಣಿ
ಅಂಗನವಾಡಿ ಕೇಂದ್ರದಲ್ಲಿ ಎಲ್ ಕೆಜಿ, ಯುಕೆಜಿ ಪ್ರಾರಂಭಿಸಬೇಕೆಂದು ಒತ್ತಾಯಿಸಿ ಅಂಗನವಾಡಿ ನೌಕರರ ಸಂಘದಿಂದ ಶಹಾಪುರ ನಗರದ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರ ಮನೆ ಮುಂದೆ ಪ್ರತಿಭಟನೆ ನಡೆಯಿತು.
ದೈನಂದಿನ ಜೀವನದಲ್ಲಿ ಯೋಗವನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಿ: ತುನ್ನೂರು
ತಲಾ ತಲಾಂತರದಿಂದ ಬಂದಿರುವ ಯೋಗಭ್ಯಾಸವನ್ನು ನಿತ್ಯ ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ದೇಹ ಮತ್ತು ಮನಸ್ಸಿನ ಆರೋಗ್ಯ ಸುದೀರ್ಘ ಕಾಲದವರೆಗೆ ಕಾಪಾಡಿಕೊಳ್ಳಬಹುದು ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಹೇಳಿದರು.
ಪಿಯುಸಿ ಹಂತದಲ್ಲೇ ಭವಿಷ್ಯದ ಶಿಕ್ಷಣ ನಿರ್ಧಾರ: ಶಾಸಕ ತುನ್ನೂರು
ವಿದ್ಯಾರ್ಥಿಗಳಿಗೆ ಪಿಯುಸಿ ಹಂತದ ಅಭ್ಯಾಸದ ದಿನಗಳು ಪ್ರಮುಖವಾಗಿವೆ. ಆ ದಿನಗಳಲ್ಲಿ ಅವರಲ್ಲಿರುವ ನಾನಾ ಪ್ರತಿಭೆಗಳು ವಿಕಾಸವಾಗಿ ಮುಂದೆ ಅಭ್ಯಾಸ ಮಾಡಬೇಕಾದ ಕೋರ್ಸ್ ಗಳನ್ನು ಆಯ್ಕೆ ಮಾಡಿಕೊಂಡು, ತಮ್ಮ ಭವಿಷ್ಯ ರೂಪಿಸಿಕೊಳ್ಳಲು ನಿರ್ಧಾರ ತೆಗೆದುಕೊಳ್ಳುವುದಾಗಿದೆ.
ಅರಣ್ಯಾಧಿಕಾರಿ ಅಟ್ಟಾಡಿಸಿ ಹೊಡೆದು ಕೊಲೆ?
ಶಹಾಪುರ ನಗರದ ರೆಸ್ಟೋರೆಂಟ್‌ವೊಂದರ ಎದುರು ಜೂ.5 ರಂದು ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದಲ್ಲಿ ಅರಣ್ಯಾಧಿಕಾರಿ (ಡಿವೈಎಫ್‌ಓ) ಒಬ್ಬರನ್ನು ಅಟ್ಟಾಡಿಸಿ ಕೊಲೆ ಮಾಡಿರುವ ಪ್ರಕರಣ ಇದೀಗ ಮುನ್ನೆಲೆಗೆ ಬಂದಿದೆ.
ನೂತನ ಕಂದಾಯ ಗ್ರಾಮ ಹೆಸರು ಅಂತಿಮಗೊಳಿಸಲು ಸಭೆ
ಚಾಮನಳ್ಳಿ ಮೂಲ ಗ್ರಾಮದಿಂದ ದಾಖಲೆ ರಹಿತ ಜನವಸತಿ ಪ್ರದೇಶವನ್ನು ಕಂದಾಯ ಗ್ರಾಮವಾಗಿ ಬೇರ್ಪಡಿಸುವ ನೂತನ ಕಂದಾಯ ಗ್ರಾಮಕ್ಕೆ ಹೆಸರು ಅಂತಿಮಗೊಳಿಸುವ ಸಭೆಗೆ ಗ್ರಾಮಸ್ಥರು ಹಾಜರಾಗಲು ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್ ಅವರು ಮನವಿ ಮಾಡಿದ್ದಾರೆ.
ರೈತರ, ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿ: ಡಿಸಿ ಡಾ.ಸುಶೀಲಾ
ವಿದ್ಯುತ್ ಸಮಸ್ಯೆಗೆ ಸಂಬಂಧಿಸಿದಂತೆ ರೈತರು ಸೇರಿ ಯಾರೇ ಕರೆ ಮಾಡಿದರೂ ಜೆಸ್ಕಾಂ ಅಧಿಕಾರಿಗಳು ಮತ್ತು ಸಿಬ್ಬಂದಿ ತಕ್ಷಣ ಕರೆ ಸ್ವೀಕರಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಸುಶೀಲಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜೂ.29ರಂದು 21 ಜೋಡಿ ಉಚಿತ ಸಾಮೂಹಿಕ ಮದುವೆ
ಗೃಹಸಚಿವ ಡಾ. ಜಿ. ಪರಮೇಶ್ವರ ಅವರ ಹುಟ್ಟುಹಬ್ಬ ನಿಮಿತ್ತ ಜೂ.29ರಂದು 21 ಜೋಡಿಗಳ ಉಚಿತ ಸಾಮೂಹಿಕ ವಿವಾಹ ಜರುಗಲಿದೆ ಎಂದು ಯುವ ಬ್ರಿಗ್ರೇಡ್ ತಾಲೂಕಾಧ್ಯಕ್ಷ ನಿಲೇಶ ನಜಾರಪೂರ ತಿಳಿಸಿದರು.
ಚರಂಡಿ ಕಾಮಗಾರಿ ಪೂರ್ಣಗೊಳಿಸಲು ಒತ್ತಾಯ
ಸುರಪುರ ತಾಲೂಕಿನ ಕೆಂಭಾವಿ ಹಿಂದಿನ ಬಜಾರ್ ಕೇದಾರ ಕಟ್ಟೆಯಿಂದ ಮಾರುತಿ ದೇವಸ್ಥಾನದವರೆಗಿನ ಚರಂಡಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿ ಶ್ರೀ ಮಾರುತಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಸದಸ್ಯರು ಪುರಸಭೆ ಅಧಿಕಾರಿಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 124
  • 125
  • 126
  • 127
  • 128
  • 129
  • 130
  • 131
  • 132
  • ...
  • 237
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved