• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಂತುಹುಳು ರಕ್ತಹೀನತೆಗೆ ಕಾರಣ : ಡಾ. ಮಲ್ಲಪ್ಪ
ಯಾದಗಿರಿ ನಗರದ ಹೊಸಳ್ಳಿ ಕ್ರಾಸ್ ಶ್ರೀವಿದ್ಯಾರಣ್ಯ ಅಂತರಾಷ್ಟ್ರೀಯ ಶಾಲೆ 2024ರ ಮೇ 13 ರಿಂದ 27ರ ವರೆಗೆ ಜಿಲ್ಲೆಯಾದ್ಯಂತ ನಡೆಯುವ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಮಳೆ ಹಾನಿ ತಡೆಗೆ ಪೂರ್ವ ಸಿದ್ಧತೆ ಅಗತ್ಯ: ಡಾ. ಸುಶೀಲಾ
ಯಾದಗಿರಿ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬರ ನಿರ್ವಹಣೆ ಹಾಗೂ ಪೂರ್ವ ಮುಂಗಾರು ಕುರಿತಂತೆ ಅಧಿಕಾರಿಗಳೊಂದಿಗೆ ಸಭೆ ನಡೆಯಿತು.
ಶಹಾಪುರ : ಸಿಡಿಲು ಬಡಿದು ಕುರಿಗಾಹಿ, 17 ಕುರಿಗಳ ಸಾವು
ವಿಭೂತಿಹಳ್ಳಿಯಲ್ಲಿ ಘಟನೆ । ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ । ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಾಯ
ವಿಶ್ವ ತಾಯಂದಿರ-ದಾದಿಯರ ದಿನಾಚರಣೆ
ಸುರಪುರ ನಗರದ ಮೆಥೋಡಿಸ್ಟ್ ಸೆಂಟ್ರಲ್ ಚರ್ಚ್‌ನಲ್ಲಿ ವಿಶ್ವ ತಾಯಂದಿರ ಹಾಗೂ ದಾದಿಯರ (ನರ್ಸ್)ಗಳ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.
ಸಾಮೂಹಿಕ ವಿವಾಹ ಬಡವರಿಗೆ ವರದಾನ: ಶ್ರೀಗಳು
ಯಾದಗಿರಿ ತಾಲೂಕಿನ ರಾಮಸಮುದ್ರ ಗ್ರಾಮದಲ್ಲಿ ಮಠದ ಹರೀಶ್ವಾರನಂದ ಸರಸ್ವತಿ ಸಂಸ್ಥಾನದ ಸಿದ್ಧರೂಢರ ಮಠದ 26ನೇ ಜಾತ್ರಾ ಮಹೋತ್ಸವ ಮತ್ತು ಉಚಿತ ಸಾಮೂಹಿಕ ವಿವಾಹ ಸಮಾರಂಭ ಜರುಗಿತು.
ವಿಜೃಂಭಣೆಯ ಹೇಮರೆಡ್ಡಿ ಮಲ್ಲಮ್ಮ ಜಾತ್ರಾ ಮಹೋತ್ಸವ
ಕೆಂಭಾವಿ ಪಟ್ಟಣದ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದಲ್ಲಿ ಮಹಾಸಾಧ್ವಿ ಮಲ್ಲಮ್ಮ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಮಹಾರಥೋತ್ಸವದಲ್ಲಿ ಸಾವಿರಾರು ಮಹಿಳೆಯರು ರಥವನ್ನು ಎಳೆದರು.
ಮಕ್ಕಳಿಗೆ ಶಿಕ್ಷಕರು ಮಾದರಿಯಾಗಿರಲಿ: ಡಾ.ಗುರುರಾಜ್ ಕರಜಗಿ
ಸುರಪುರ ನಗರದ ತಕ್ಷಶಿಲಾ ಇಂಟರ್‌ನ್ಯಾಷನಲ್ ಸ್ಕೂಲ್ ಕಾರ್ಯಕ್ರಮವನ್ನು ವಿವಿಧ ಮಠಾಧೀಶರು ಉದ್ಘಾಟಿಸಿದರು.
ಎಸ್ಸೆಸ್ಸೆಲ್ಸಿ ಫಲಿತಾಂಶದ ಬಗ್ಗೆ ಕೀಳರಿಮೆ ಬೇಡ: ಶಾಂತಗೌಡ ಪಾಟೀಲ್‌
ಯಾದಗಿರಿ ಜಿಲ್ಲೆಯ ಫಲಿತಾಂಶ ಈ ಬಾರಿ ಪರಿಶುದ್ಧವಾದುದ್ದು. ಶಿಕ್ಷಕರ ಕೊರತೆ ಹಾಗೂ ಇನ್ನಿತರ ಕಾರಣಗಳಿಂದ ಹಿಂದುಳಿದೆ. ಆದರೂ, ಆಳವಾಗಿ ಫಲಿತಾಂಶದ ಅಂಕಿಅಂಶಗಳತ್ತ ಗಮನ ಹರಿಸುವುದಾದರೆ, ಇಲ್ಲಿನ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹಿಡಿದ ಕನ್ನಡಿಯಂತಿದೆ. ಕ್ವಾಂಟಿಟಿ ಕಡಮೆ ಇರಬಹುದು, ಆದರೆ ಕ್ವಾಲಿಟಿ ಹೆಚ್ಚಾಗಿದೆ ಎಂದು ‘ಕನ್ನಡಪ್ರಭ’ ಫೋನ್‌ ಇನ್‌ ನೇರ ಸಂವಾದ ಕಾರ್ಯಕ್ರಮದಲ್ಲಿ ನಿವೃತ್ತ ಡಿಡಿಪಿಐ ಶಾಂತಗೌಡ ಪಾಟೀಲ್‌ ಹೇಳಿದರು.
ಬಸವಣ್ಣ ವಚನಗಳ ಸಾರ ಅರಿತರೆ ಬದಲಾವಣೆ ಸಾಧ್ಯ: ಕೋರಿಸಂಗಯ್ಯ
ಬಸವಣ್ಣನವರ ವಚನಗಳ ಒಂದು ಸಾಲು ತಿಳಿದುಕೊಂಡರೂ ನಮ್ಮಲ್ಲಿ ತನ್ನಿಂದ ತಾನೇ ಸಾಕಷ್ಟು ಬದಲಾವಣೆ ಆಗುತ್ತದೆ
ಸಮಾನತೆಯ ಹರಿಕಾರ ಬಸವಣ್ಣನವರು: ಮಾಲಿಪಾಟೀಲ
ಸುರಪುರ ತಾಲೂಕಿನ ಕೆಂಭಾವಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಕಾಯಕಯೋಗಿ ವಿಶ್ವಗುರು ಬಸವಣ್ಣನವರ 891ನೆ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು.
  • < previous
  • 1
  • ...
  • 125
  • 126
  • 127
  • 128
  • 129
  • 130
  • 131
  • 132
  • 133
  • ...
  • 219
  • next >
Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved