• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾವೀಗ ಧ್ವನಿ ಎತ್ತದಿದ್ದರೆ ನಮ್ಮ ಪೀಳಿಗೆಯೇ ಮೌನ..!
ಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿನ ಕೆಮಿಕಲ್‌ ಹಾಗೂ ತ್ಯಾಜ್ಯ ಕಂಪನಿಗಳಿಂದ ಹೊರಹೊಮ್ಮುತ್ತಿರುವ ವಿಷಾನಿಲ ದುರ್ನಾತದ ಪರಿಣಾಮ ಇಲ್ಲಿನ ಜನರ ಆರೋಗ್ಯದ ಮೇಲೆ ಭಾರಿ ದುಷ್ಪರಿಣಾಮಗಳನ್ನು ಬೀರುತ್ತಿದೆ. ಇದರ ವಿರುದ್ಧ ಸಂತ್ರಸ್ತ ಜನರು ಸಂಘಟಿತ ಹೋರಾಟಕ್ಕಿಳಿಯಬೇಕು.
ಮಕ್ಕಳ ಮೇಲೆ ದೌರ್ಜನ್ಯ: ಮೂವರು ಪುಂಡರ ಬಂಧನ, ಇಬ್ಬರಿಗಾಗಿ ಶೋಧ
ಮದ್ಯದ ಅಮಲಿನಲ್ಲಿ ಬಂದ ಪುಂಡರ ಗುಂಪೊಂದು ಶಾಲೆಗೆ ನುಗ್ಗಿ ಮಕ್ಕಳ ಹಾಗೂ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಂದು ಮಧ್ಯರಾತ್ರಿಯೇ ಐವರು ಆರೋಪಿಗಳ ಪೈಕಿ, ಮೂವರನ್ನು ಬಂಧಿಸಿದ್ದು, ಇನ್ನುಳಿದ ಇಬ್ಬರಿಗಾಗಿ ಶೋಧಕಾರ್ಯ ಮುಂದುವರೆದಿದೆ
ನ್ಯಾ. ಪಾಟೀಲರ ನಡೆ ನುಡಿಗಳ ಸಮ್ಮಿಶ್ರವೇ ಈ ಕೃತಿಗಳ ಸಾರ: ನ್ಯಾ. ವಿ. ಶ್ರೀಶಾನಂದ ಅಭಿಮತ
ನ್ಯಾ. ಶಿವರಾಜ ಪಾಟೀಲ್ ಅವರು ಬದುಕಿದಂತೆಯೇ, ನುಡಿದಂತೆಯೇ ಈ ಪುಸ್ತಕದಲ್ಲಿ ಬರೆದಿದ್ದಾರೆ. ಜೀವಪರ ಕಾಳಜಿಯಿಂದ ಪ್ರತಿಯೊಬ್ಬರು ಬದುಕಬೇಕೆಂಬ ನಿಟ್ಟಿನಲ್ಲಿ "ಸಂಜೆಗೊಂದು ನುಡಿ ಚಿಂತನ " ಪುಸ್ತಕ ಬರೆದಿದ್ದಾರೆ. ಸಾಧ್ವಿ ಶಿರೋಮಣಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜೀವನ ಕುರಿತು ಬರೆದ ಪುಸ್ತಕವು ಮನನ ಮಾಡಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಹೈಕೋರ್ಟ್‌ ನ್ಯಾ. ವಿ. ಶ್ರೀಶಾನಂದ ಹೇಳಿದರು.
ನಾಡಿನ ಜನ ಖರ್ಗೆಯವರ ಎಂದೂ ಮರೆಯರು: ಬಾಬುರಾವ್‌ ಕಾಡ್ಲೂರ
ಎಐಸಿಸಿ ಅಧ್ಯಕ್ಷರು, ರಾಜ್ಯಸಭೆ ವಿರೋಧ ಪಕ್ಷದ ನಾಯಕರೂ ಆದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಂವಿಧಾನದ ಕಲಂ 371 (ಜೆ) ಜಾರಿಗೊಳಿಸಿದ್ದಕ್ಕಾಗಿ ಈ ನಾಡಿನ ಜನರು ಎಂದಿಗೂ ಮರೆಯಲಾರರು ಎಂದು ಹುಲಿಗೆಪ್ಪ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರಾದ ಬಾಬುರಾವ್ ಕಾಡ್ಲೂರ ಹೇಳಿದರು.
ಸತ್ತ ಮೇಲೆ ಪರಿಹಾರದ ಬದಲು, ಕಂಪನಿ ಬಂದ್‌ ಮಾಡಲಿ..!
ಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿನ ಕೆಮಿಕಲ್‌ ಹಾಗೂ ತ್ಯಾಜ್ಯ ಕಂಪನಿಗಳಿಂದ ಹೊರಹೊಮ್ಮುತ್ತಿರುವ ವಿಷಗಾಳಿಯ ಆತಂಕ ಹಾಗೂ ದುರ್ನಾತದಿಂದಾಗಿ ಆ ಪ್ರದೇಶದ ಸುತ್ತಮುತ್ತಲಿನ ಹತ್ತಾರು ಹಳ್ಳಿಗಳ ಜನರ ಜೀವಚ್ಛವದಂತಾಗಿಸಿದೆ.
ಆಂತರಿಕ ಸಮಸ್ಯೆಗಳ ಬಹಿರಂಗ ಹೇಳಿಕೆ ಬೇಡ: ಬಿವೈವಿ
ಪಕ್ಷದಲ್ಲಿ ಆಂತರಿಕ ಸಮಸ್ಯೆಗಳೇನೇ ಇದ್ದರೂ, ಬಹಿರಂಗವಾಗಿ ಹೇಳಿಕೆ ನೀಡದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ನಿರ್ದೇಶನ ನೀಡಿದರು.
ಕೆಂಭಾವಿ: ಖೊಟ್ಟಿ ದಾಖಲೆ ಸೃಷ್ಟಿಸಿ ಜಾತಿ ಪ್ರಮಾಣ ಪತ್ರ ಆರೋಪ
ವಲಯದ ಹಲವು ಹಳ್ಳಿಗಳಲ್ಲಿ ಖೊಟ್ಟಿ ದಾಖಲೆ ಸೃಷ್ಟಿಸಿ, ಕೆಲವು ಜಾತಿ ಜನಾಂಗದವರು ಪರಿಶಿಷ್ಟ ಜಾತಿ ಬೇಡ ಜಂಗಮ ಪ್ರಮಾಣ ಪತ್ರ ಪಡೆಯುತ್ತಿದ್ದು, ಅಂಥವರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಆಗ್ರಹಿಸಿದೆ.
ವರುಣನ ಆರ್ಭಟಕ್ಕೆ ತತ್ತರಿಸಿದ ಯಾದಗಿರಿ ಜಿಲ್ಲೆ
ಜಿಲ್ಲೆಯಲ್ಲಿ ಮಳೆಯ ಅರ್ಭಟ ಜನರು ತತ್ತರಿಸುವಂತೆ ಮಾಡಿದೆ. ಮೂರು ದಿನಗಳಲ್ಲಿ ಸರಾಸರಿ 07 ಮಿ. ಮೀ. ಮಳೆ ಸುರಿದಿದ್ದು, ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ‌ ಪ್ರಸ್ತಕ ಬೆಳೆಗೆ ಅನುಕೂಲವಾಗಲಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ರತೇಂದ್ರನಾಥ ಸೂಗುರು ಹೇಳಿದ್ದಾರೆ.
ನ್ಯಾ. ಡಾ. ಶಿವರಾಜ ಪಾಟೀಲ್ ರಚಿಸಿದ ಎರಡು ಕೃತಿಗಳ ಲೋಕಾರ್ಪಣೆ
ನ್ಯಾಯಮೂರ್ತಿ, ನಾಡೋಜ ಡಾ. ಶಿವರಾಜ ವಿ. ಪಾಟೀಲರು ರಚಿಸಿರುವ ''''ಸಂಜೆಗೊಂದು ನುಡಿ ಚಿಂತನ-365 ಮತ್ತು ಸಾಧ್ವಿ ಶಿರೋಮಣಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ'''' ಕೃತಿಗಳ ಲೋಕಾರ್ಪಣೆ ಸಮಾರಂಭ ಜು.20 ರಂದು ಸಂಜೆ 4 ಕ್ಕೆ ಸರ್ಕಾರಿ ಪದವಿ ಮಹಾವಿದ್ಯಾಲಯದ ಲಿಂ.ವಿಶ್ವನಾಥರಡ್ಡಿ ಮುದ್ನಾಳ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ
ಕೆಮಿಕಲ್‌ ಕಂಪನಿಯಲ್ಲಿ ಮತ್ತೊಂದು ಅವಘಡ !
ಹೈಡ್ರೋಕ್ಲೋರಿಕ್‌ ಆ್ಯಸಿಡ್‌ವುಳ್ಳ ಪೈಪ್ ಸ್ಫೋಟಗೊಂಡು, ಕಾರ್ಮಿಕರೊಬ್ಬರ ಕಣ್ಣುಗಳಿಗೆ ಗಂಭೀರ ಗಾಯಗಳಾಗಿದ್ದ ಪ್ರಕರಣ ಶುಕ್ರವಾರ ಇಲ್ಲಿನ ಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿನ ಕೆಮಿಕಲ್‌ ಕಂಪನಿಯಲ್ಲಿ ನಡೆದಿದ್ದ 24 ಗಂಟೆಗಳಲ್ಲೇ ಇಂತಹುದ್ದೇ ಮತ್ತೊಂದು ಪ್ರಕರಣ ಘಟಿಸಿರುವುದು ಆತಂಕ ಮೂಡಿಸಿದೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 237
  • next >
Top Stories
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
ಆರ್‌ಎಸ್‌ಎಸ್‌ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್‌
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ
ಪ್ರಮಾಣ ವಚನ ದಿನಾಂಕ ಘೋಷಿಸಿದ ತೇಜಸ್ವಿ!
ರಾಜ್ಯದ ಬಿಹಾರಿ ಮತದಾರರಿಗೆ ಡಿಕೆಶಿ ಗಾಳ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved