• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸವ ಜಯಂತಿ ನಿಮಿತ್ತ ಜೋಡೆತ್ತುಗಳ ಮೆರವಣಿಗೆ
ಯಾದಗಿರಿ ಜಿಲ್ಲೆಯ ಕೊಡೇಕಲ್‌ ಪಟ್ಟಣದಲ್ಲಿ ಬಸವಣ್ಣನ ಭಾವಚಿತ್ರ ಮೆರವಣಿಗೆ ಮತ್ತು ಜೋಡೆತ್ತುಗಳ ಮೆರವಣಿಗೆಗೆ ಶ್ರೀ ವೃಷಭೇಂದ್ರ ಅಪ್ಪನವರು ಚಾಲನೆ ನೀಡಿದರು.
ವಿಶ್ವಗುರು ಬಸವಣ್ಣನವರು ಯುಗದ ಪ್ರವರ್ತಕರು: ಕನ್ನೆಳ್ಳಿ ಸ್ವಾಮೀಜಿ
12ನೇ ಶತಮಾನದಲ್ಲಿ ವಿಶ್ವಕ್ಕೆ ವಚನ ಸಾಹಿತ್ಯವನ್ನು ಪರಿಚಯಿಸಿದ ಕೀರ್ತಿ ಬಸವಾದಿ ಶರಣರಿಗೆ ಸಲ್ಲುತ್ತದೆ. ಜಗತ್ತಿಗೆ ಸಂಸತ್ತಿನ ಮೊದಲ ಕಲ್ಪನೆ ಕೊಟ್ಟವರು ಬಸವಣ್ಣನವರು.
ರಾಸಾಯನಿಕ ಪದಾರ್ಥಗಳ ತೊಲಗಿಸಿ, ಆರೋಗ್ಯ ಕಾಪಾಡಿಕೊಳ್ಳಿ: ಸಿದ್ಧಲಿಂಗ ಸ್ವಾಮೀಜಿ
ರಾಸಾಯನಿಕ ಮಿಶ್ರಿತ ಪದಾರ್ಥಗಳಿಂದ ಮುಕ್ತವಾದರೆ ಆರೋಗ್ಯ ಮತ್ತು ದೇಶವನ್ನು ಕಾಪಾಡಿಕೊಳ್ಳಬಹುದು ಎಂದು ನೇರಡಗುಂಬ ಪಶ್ಚಿಮಾದ್ರಿ ಸಂಸ್ಥಾನ ಮಠದ ಪಂಚಮ ಸಿದ್ಧಲಿಂಗ ಸ್ವಾಮೀಜಿ ಹೇಳಿದರು.
ತಕ್ಷಶಿಲಾ ಇಂಟರ್‌ ನ್ಯಾಷನಲ್ ಸ್ಕೂಲ್ ಆರಂಭ
ನಮ್ಮ ಮಕ್ಕಳು ಬೇರೆಡೆ ಹೋಗುವುದನ್ನು ತಪ್ಪಿಸಿ, ಇಲ್ಲಿಯೇ ಗುಣಮಟ್ಟದ ಶಿಕ್ಷಣ ಒದಗಿಸಲು ನಗರದ ಹಸನಾಪುರ ಆಂಜನೇಯ ದೇವಸ್ಥಾನ ಹತ್ತಿರದ ತಕ್ಷಶಿಲಾ ಇಂಟರ್‌ನ್ಯಾಷನಲ್ ಸ್ಕೂಲ್ ಆರಂಭಿಸುತ್ತಿದ್ದೇವೆ
ಕೊಂಡಾಪುರ: ಬಸವೇಶ್ವರ ರಥೋತ್ಸವ
ಕೊಂಡಾಪುರ ಗ್ರಾಮದ ಆರಾಧ್ಯ ದೇವರೆನಿಸಿದ ಬಸವೇಶ್ವರ ಜಾತ್ರಾ ಮಹೋತ್ಸವವು ನೂರಾರೂ ಭಕ್ತರ ಮಧ್ಯೆ ಸಡಗರ ಸಂಭ್ರಮದೊಂದಿಗೆ ಅದ್ಧೂರಿಯಾಗಿ ನೆರವೇರಿತು.
ಛಾಯಾ ಭಗವತಿ ಯಾತ್ರಾ ಮಹೋತ್ಸವ
ಭರತ ಖಂಡದಲ್ಲಿರುವ ಹಲವು ಪುಣ್ಯಕ್ಷೇತ್ರಗಳುಂಟು ಅಂತಹ ಅನೇಕ ಪವಿತ್ರ ಪುಣ್ಯಕ್ಷೇತ್ರ‍್ರಗಳ ಸಾಲಿನಲ್ಲಿ ಛಾಯಾ ಭಗವತಿ ಕ್ಷೇತ್ರವು ಒಂದಾಗಿದ್ದು, ಶಕ್ತಿ ಸ್ಥಳವಾಗಿದೆ ಎಂದು ಕೂಡ್ಲಿ ಆರ್ಯ ಅಕ್ಷೋಭ್ಯತೀರ್ಥ ಮಠದ ಶ್ರೀರಘುವಿಜಯ ತೀರ್ಥರು ಹೇಳಿದರು.
ಬಸವಣ್ಣನ ವಿಚಾರಧಾರೆಗಳಿಂದ ಸಾಮಾಜಿಕ ಸುಧಾರಣೆ ಸಾಧ್ಯ
ವಿಶ್ವಗುರು ಬಸವಣ್ಣ, ಹೇಮರೆಡ್ಡಿ ಮಲ್ಲಮ್ಮ ಜಯಂತಿಯಲ್ಲಿ ಸುಗೂರೇಶ್ವರ್‌ ಶ್ರೀ ಅಭಿಮತ
ರಿಲೀಸ್‌..ಸಾಮಾಜಿಕ ಜಾಗೃತಿ ಮೂಡಿಸಿದ ಬಸವಣ್ಣ: ನೈಕೋಡಿ
ಹುಣಸಗಿ ಪಟ್ಟಣದ ತಹಸೀಲ್ದಾರ್ ಕಚೇರಿಯ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ಜಗಜ್ಯೋತಿ ಬಸವಣ್ಣ ಹಾಗೂ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿ ಆಚರಣೆ ಮಾಡಲಾಯಿತು.
✔️ ರಿಲೀಸ್‌...ಸಮಾನತೆಗಾಗಿ ಹೋರಾಡಿದ ಕ್ರಾಂತಿ ಪುರುಷ ಬಸವಣ್ಣ: ಭೀಮುನಾಯಕ್
ಯಾದಗಿರಿಯ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಾಲಯದಲ್ಲಿ ವಿಶ್ವಗುರು ಬಸವಣ್ಣನವರ 891ನೇ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮರವರ 601ನೇ ಜಯಂತಿ ಆಚರಿಸಲಾಯಿತು.
ಜಗತ್ತಿಗೆ ಸಂಸತ್ತಿನ ಪರಿಕಲ್ಪನೆ ಕೊಟ್ಟ ವಿಶ್ವಗುರು ಬಸವಣ್ಣ: ಸೊನ್ನದ
ವೀರಶೈವ ಲಿಂಗಾಯತ ಸಮಾಜದಿಂದ ವಿಶ್ವಗುರು ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ ಜಯಂತಿ ವೀರಶೈವ ಲಿಂಗಾಯತ ಸಮಾಜದಿಂದ ವಿಶ್ವಗುರು ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ ಜಯಂತಿ
  • < previous
  • 1
  • ...
  • 126
  • 127
  • 128
  • 129
  • 130
  • 131
  • 132
  • 133
  • 134
  • ...
  • 219
  • next >
Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved